ಜಿಲ್ಲಾ ಸುದ್ದಿ:
ಅಪಘಾತದಲ್ಲಿ ಮಗಳನ್ನು ಕಳೆದುಕೊಂಡ ನೋವು ನನಗೂ ಗೊತ್ತು – ಶಾಸಕ ಆರಗ ಜ್ಞಾನೇಂದ್ರ
Shivamogga MLA Araga Jnanendra visits the family of a murdered Class 10 student, shares his personal loss, demands strict action against the accused, and calls for a special public prosecutor and police reforms. ಶಿವಮೊಗ್ಗ: ಮಕ್ಕಳನ್ನು ಕಳೆದುಕೊಂಡ ಪೋಷಕರ ವೇದನೆ ಎಂಥದ್ದು ಎಂಬುದನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ. ನನ್ನ ಮಗಳಿಗೆ ಕೇವಲ 5 ವರ್ಷ ವಯಸ್ಸಾಗಿದ್ದಾಗ ಅಪಘಾತದಲ್ಲಿ ಆಕೆಯನ್ನು ಕಳೆದುಕೊಂಡ ನೋವು ನನಗಿದೆ ಎಂದು…
ಅಡಿಕೆ ದರದಲ್ಲಿ ಏರಿಳಿತ: ಶಿವಮೊಗ್ಗ ಜಿಲ್ಲೆಯ ಫೆಬ್ರವರಿ 27ರ ಮಾರುಕಟ್ಟೆಯ ಧಾರಣೆ
Arecanut prices in Shivamogga district show fluctuations as on February 27. Check today’s complete market-wise arecanut rates in quintals, comparison with February 26 prices, and updates for Shivamogga and Bhadravati markets. ಅಡಿಕೆ ಧಾರಣೆಯಲ್ಲಿ ಹಾವು–ಏಣಿ ಆಟದಂತೆಯೇ ದಿನದಿಂದ ದಿನಕ್ಕೆ ಏರಿಳಿತ ಕಂಡುಬರುತ್ತಿದ್ದು, ಮಲೆನಾಡಿನ ಹೆಬ್ಬಾಗಿಲು ಎಂದೇ ಪ್ರಸಿದ್ಧವಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದಿನ (ಫೆಬ್ರವರಿ 27) ಅಡಿಕೆ ಮಾರುಕಟ್ಟೆಯ ದರಗಳು ಬೆಳೆಗಾರರ ಗಮನ ಸೆಳೆಯುತ್ತಿವೆ. ರಾಜ್ಯದಲ್ಲಿ…
16 ವರ್ಷದ ಯುವಕ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ
A 16-year-old boy, Chetan Kumar, has been reported missing from Belavantanakoppa village under Shiralakoppa Police Station limits in Shivamogga district. Police have appealed to the public for information. ಶಿವಮೊಗ್ಗ | ಫೆಬ್ರವರಿ 27: ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಬೆಲವಂತನಕೊಪ್ಪ ಗ್ರಾಮದ ನಿವಾಸಿ ರತ್ನಮ್ಮ ಕೋಂ ಸುಂಕಪ್ಪ ಅವರ ಪುತ್ರ 16 ವರ್ಷದ ಚೇತನ್ ಕುಮಾರ್ ಎಂಬ ಬಾಲಕನು ಫೆಬ್ರವರಿ 20ರಂದು ಮನೆಯಿಂದ ಹೊರಗೆ ತೆರಳಿದ…
ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಎನ್ನುವ ಸುಳ್ಳು ಪ್ರಚಾರ: ವಿದ್ಯಾರ್ಥಿಗಳ ಆತಂಕಕ್ಕೆ ತೆರೆ ಹಾಕಿದ ಮಂಡಳಿ
Social media posts claiming to sell Second PUC question papers for money have created panic among students and parents in Karnataka. The examination board has clarified that there is no question paper leak and warned against online fraud. ಬೆಂಗಳೂರು, ಫೆ.26: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರ ವಿರುದ್ಧ ನಿರ್ದಾಕ್ಷ್ಯಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದರೂ, ಮತ್ತೆ…
ಹೊಸನಗರ ತಾಲೂಕ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ನಾಗರಾಜ್ , ಪ್ರಧಾನ ಕಾರ್ಯದರ್ಶಿಯಾಗಿ ರಫ಼ಿ ರಿಪ್ಪನ್ಪೇಟೆ ಆಯ್ಕೆ
Hosanagara Taluk Working Journalists Association elected new office bearers, with H S Nagaraj as President and Rafi Ripponpete as General Secretary, chosen unanimously at a meeting held in Hosanagara. ಹೊಸನಗರ : ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್.ಎಸ್. ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಫ಼ಿ ರಿಪ್ಪನ್ಪೇಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಕಾರ್ಯಕಾರಿ ಸಭೆಯಲ್ಲಿ…
ಹಳೆಯ ದ್ವೇಷಕ್ಜೆ ಚಾಲಕನನ್ನು ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ – ಐವರ ವಿರುದ್ದ ಪ್ರಕರಣ ದಾಖಲು
A shocking assault incident reported near Soraba fish market where a driver was tied to a pole and brutally attacked with rods and sticks over a work-related dispute. Police have registered a case against five accused. ಸೊರಬ: ಕೆಲಸದ ವಿಚಾರವಾಗಿ ಉಂಟಾದ ಹಳೆಯ ಕಿರಿಕಿರಿ ಹಿನ್ನೆಲೆಯಲ್ಲಿ ಚಾಲಕನೊಬ್ಬನನ್ನು ಕಂಬಕ್ಕೆ ಕಟ್ಟಿ ಹಾಕಿ ರಾಡ್ ಹಾಗೂ ಕೋಲಿನಿಂದ ಹಲ್ಲೆ ನಡೆಸಿದ ಘಟನೆ ಸೊರಬ ಪಟ್ಟಣದ…
ಕಾಂಗ್ರೆಸ್ಗೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ: ಶಾಸಕ ಆರಗ ಜ್ಞಾನೇಂದ್ರ ಟೀಕೆ
ಕಾಂಗ್ರೆಸ್ಗೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ: ಶಾಸಕ ಆರಗ ಜ್ಞಾನೇಂದ್ರ ಟೀಕೆ ರಿಪ್ಪನ್ಪೇಟೆ: ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸನ್ನು ಸಾಕಾರಗೊಳಿಸುವಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು. ಕೆರೆಹಳ್ಳಿ ಹೋಬಳಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ರಿಪ್ಪನ್ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ವಿಬಿ–ಜಿ ರಾಮ್ ಜಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ…
ರೈತರ ಜಮೀನಿನಲ್ಲಿ ಬೋರ್ವೆಲ್ಗೆ ತಡೆ: ಹರತಾಳು ಹಾಲಪ್ಪ–ಶಾರದಾ ಪೂರ್ಯಾನಾಯ್ಕ ಮಧ್ಯಪ್ರವೇಶ
Farmers in Revachikoppa village near Kumsi protested after Forest Department officials stopped borewell drilling on agricultural land, leading to intervention by BJP leaders and talks over land record confusion. ಕುಂಸಿ ತಾಲ್ಲೂಕಿನ ಸಮೀಪದ ರೇವಚಿಕೊಪ್ಪ (ರೇಚಿಕೊಪ್ಪ) ಗ್ರಾಮದಲ್ಲಿ ರೈತರ ಜಮೀನಿನಲ್ಲಿ ಕೊಳವೆ ಬಾವಿ (ಬೋರ್ವೆಲ್) ಕೊರೆಯಲು ಮುಂದಾದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಿದ ಘಟನೆ ಸೋಮವಾರ ನಡೆದಿದೆ. ಇದರಿಂದಾಗಿ ಗ್ರಾಮಸ್ಥ ರೈತರು ಅರಣ್ಯ ಇಲಾಖೆಯ…
ಆಲ್ರೌಂಡರ್ ಕಾವ್ಯಾ ಸಾಧನೆಗೆ ವಿಶ್ವಕರ್ಮ ನಿಗಮದ ಗೌರವ | ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು – ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ
Blind T20 World Cup winner Kavya V from Ripponpete was felicitated by the Karnataka Vishwakarma Communities Development Corporation, with assurances of government support, facilities, and welfare measures. ಆಲ್ರೌಂಡರ್ ಕಾವ್ಯಾ ಸಾಧನೆಗೆ ವಿಶ್ವಕರ್ಮ ನಿಗಮದ ಗೌರವ | ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು – ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ ರಿಪ್ಪನ್ಪೇಟೆ: ಭಾರತ ಮಹಿಳಾ ತಂಡವು ಟಿ20 ಅಂಧರ ವಿಶ್ವಕಪ್ ಜಯಿಸುವ ಮೂಲಕ ದೇಶಕ್ಕೆ ಕೀರ್ತಿ ತಂದ…
ಬೂತ್ ಮಟ್ಟದ ಸಂಘಟನೆಗೆ ಒತ್ತು – ಹೊಸನಗರ ಬಿಜೆಪಿ ಅಧ್ಯಕ್ಷರಿಗೆ ಬಿ ವೈ ವಿಜಯೇಂದ್ರ ಸೂಚನೆ
BJP Karnataka president B. Y. Vijayendra met newly elected Hosanagar BJP Mandal president Satish N and advised him to focus on strengthening party organization at the grassroots level. ಹೊಸನಗರ: ಹೊಸನಗರ ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಎನ್ ಅವರನ್ನು ಭೇಟಿಯಾದ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು…