Headlines

ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್

ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್ ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಅದರ ಅಧ್ಯಕ್ಷರ ವಿರುದ್ಧ ಕಾರ್ಯನಿರತ ಪತ್ರಕರ್ತರ ಧ್ವನಿ ಎಂಬ ಸಂಘಟನೆಯು ಸುಳ್ಳು ಮತ್ತು ಅಪಪ್ರಚಾರದ ಸುದ್ದಿಗಳನ್ನು ಹರಡುತ್ತಿದ್ದು ಯಾರೂ ಇದನ್ನು ನಂಬಬಾರದು ಎಂದು  ಟಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಅವರು, ಇಲ್ಲಸಲ್ಲದ ಆರೋಪವನ್ನು ಮಾಡುತ್ತಿರುವವರ ವಿರುದ್ಧ ಕಾನೂನು ಹೋರಾಟವನ್ನು ಶಿವಮೊಗ್ಗ ಪ್ರೆಸ್ ಟ್ರಸ್ಟ್ …

Read More

ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್!

ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್! ಹಾವೇರಿ : ಜೀವನ ನಡೆಸೋಕೆ ಕೆಲವರು ಕಳ್ಳತನದ ಕೆಟ್ಟ ದಾರಿ ತುಳಿದಿರೋದನ್ನ ನೋಡಿರುತ್ತೇವೆ. ಆದ್ರೆ ಇಲ್ಲೊಬ್ಬ ಕಳ್ಳ, ವೇಶ್ಯೆಯರೊಂದಿಗೆ ಸರಸ ಸಲ್ಲಾಪ ನಡೆಸಲು ದುಡ್ಡು ಬೇಕು ಅಂತ ಕಳ್ಳತನದ ಹಾದಿ ತುಳಿದಿರುವ ವಿಚಿತ್ರ ಘಟನೆ ನಡೆದಿದೆ. ಸಧ್ಯ ಈ ಕಿಲಾಡಿ ಕಳ್ಳ ಪೊಲೀಸರ ಕೈಗೆ ತಗಲಾಕೊಂಡಿದ್ದಾರೆ. ಹೌದು, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೇಲೆ ನಿವಾಸಿ…

Read More

ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳ ದಿಸೆಯಲ್ಲಿ ನಾಯಕತ್ವ ಗುಣ ಮತ್ತು ಸೇವಾ ಮನೋಭಾವನೆಯನ್ನು ಕಲಿಯಲು ಎನ್.ಎಸ್. ಎಸ್ ಯೋಜನಾ ಶಿಬಿರಗಳು ಸಹಕಾರಿಯಾಗಲಿವೆ,ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಶಿಸ್ತಿನ ಜತೆಗೆ ಜೀವನದ ಅನುಭವವನ್ನು ಪಡೆಯಬಹುದು ಎಂದು ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಚಂದವಳ್ಳಿ ಗ್ರಾಮದಲ್ಲಿ ಸರ್ಕಾರಿ…

Read More

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು !

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು ! ತೀರ್ಥಹಳ್ಳಿ : ಪೆಟ್ರೋಲ್‌ ಬಂಕ್‌ ಪಾರ್ಟ್ನರ್‌ಶಿಪ್‌ ಕೊಡುವುದಾಗಿ ಹೇಳಿ ಕೋಟಿ, ಕೋಟಿ ಲೂಟಿ ಮಾಡಿದ ಆರೋಪ ತೀರ್ಥಹಳ್ಳಿಯ ಆರತಿ ಮತ್ತು ಆಕೆಯ ಪತಿಯ ವಿರುದ್ಧ ಕೇಳಿ ಬಂದಿದೆ.ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿ ಮೇಲೆ ದೂರು ದಾಖಲಾಗಿದೆ. ಗೋಮತಿ ಪೆಟ್ರೋಲ್ ಬಂಕ್ ಓನರ್ ಆಗಿರುವ ಆರತಿ ಅವರು ಬಂಕ್ ತೋರಿಸಿ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ….

Read More

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶಕ್ಕೆ ನಿರ್ಬಂಧ

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶಕ್ಕೆ ನಿರ್ಬಂಧ ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಶಿವಮೊಗ್ಗ ಪ್ರವೇಶಕ್ಕೆ ಅನುಮತಿ ನಿರಾಕಾರಿಸಲಾಗಿದೆ.ಅವರನ್ನು ಶಿವಮೊಗ್ಗ ಪ್ರವೇಶಿಸಿದಂತೆ ತಡೆದು ವಾಪಸ್ ಕಳುಹಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶಿವಮೊಗ್ಗದಲ್ಲಿ ಇವತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ಪ್ರಮೋದ್ ಮುತಾಲಿಕ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅವರನ್ನು ಶಿವಮೊಗ್ಗ ಹೊರವಲಯದ ರಾಗಿಗುಡ್ಡದ ಬಳಿ ತಡೆದು ವಾಪಸ್ ಕಳುಹಿಸಲಾಗಿದೆ. ಫೆಬ್ರವರಿ 28 ರಿಂದ 7…

Read More

ಬಿ ವೈ ವಿಜಯೇಂದ್ರ ಕಾರಿಗೆ ಲಾರಿಗೆ ಡಿಕ್ಕಿ – ನಡೆದಿದ್ದೇನು.!!?

ಬಿ ವೈ ವಿಜಯೇಂದ್ರ ಕಾರಿಗೆ ಲಾರಿಗೆ ಡಿಕ್ಕಿ – ನಡೆದಿದ್ದೇನು.!!? ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ನಿನ್ನೆ ರಾತ್ರಿ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿನ್ನೆ (ಶುಕ್ರವಾರ) ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರು…

Read More

RIPPONPETE | ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ

RIPPONPETE | ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಸಿದ್ದಪ್ಪನಗುಡಿಯ ಇತಿಹಾಸ ಪ್ರಸಿದ್ದ  ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಗುರುವಾರ ದೇವರಿಗೆ ರುದ್ರಾಭಿಷೇಕ, ಅಭಿಷೇಕ, ಪೂಜಾ ಕೈಂಕರ್ಯಗಳು ಸಂಭ್ರಮದೊಂದಿಗೆ ಜರುಗಿತು. ಪಟ್ಟಣದ ಹೊರವಲಯದಲ್ಲಿರುವ ಸಿದ್ದಪನಗುಡಿ ಕಂತೆ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಅಭಿಷೇಕ ಅಲಂಕಾರ ಪೂಜೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.ನಂತರ ಮಹಾಮಂಗಳಾರತಿಯೊಂದಿಗೆ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು. ಈ ಸಂಧರ್ಭದಲ್ಲಿ ಶಾಸಕ…

Read More

ಅಪಘಾತ ತಡೆಗೆ ರಿಪ್ಪನ್‌ಪೇಟೆ ಪೊಲೀಸರಿಂದ ವಿಶೇಷ ಕಾರ್ಯಾಚರಣೆ

ಅಪಘಾತ ತಡೆಗೆ ರಿಪ್ಪನ್‌ಪೇಟೆ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ರಿಪ್ಪನ್‌ಪೇಟೆ : ಅಪಘಾತಗಳ ನಿಯಂತ್ರಣಕ್ಕಾಗಿ, ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ವಿಶೇಷ ಕಾರ್ಯಾಚರಣೆಯನ್ನು ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ನಡೆಸಿದ್ದಾರೆ. ಅಪಘಾತಗಳ ನಿಯಂತ್ರಣ ಹಾಗೂ ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ, ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ಕಾರ್ಯಾಚರಣೆಯನ್ನು ಜಿಲ್ಲೆಯಾದ್ಯಂತ ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ರಾತ್ರಿ ವೇಳೆ ಸರಕು ಸಾಗಾಣೆ ವಾಹನಗಳು, ಲಾರಿ, ಟ್ರ್ಯಾಕ್ಟರ್ ಸೇರಿದಂತೆ ಭಾರೀ ವಾಹನಗಳ ಗೋಚರತೆ ಹೆಚ್ಚಿಸಲು ಸದರಿ ವಿಶೇಷ ಕಾರ್ಯಾಚರಣೆಯನ್ನು…

Read More

ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್

ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ವಿದ್ಯಾರ್ಥಿಗಳ ಮುಖ ನೋಡದೆ ಅವರ ಧ್ವನಿಯ ಮೂಲಕ ಹೆಸರನ್ನು ಗುರುತಿಸುವ ಕೇರಳದ ಶಿಕ್ಷಕನ ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದ ಶಿಕ್ಷಕನೋರ್ವ ಅದೇ ಮಾದರಿಯಲ್ಲಿ ಗಮನ ಸೆಳೆದಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗೇರುಪುರ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ಹೆಬ್ಬಳಗೆರೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 250 ವಿದ್ಯಾರ್ಥಿಗಳು ಇದ್ದು, ಮೊದಲಿಗೆ ಎಸ್‌ಎಸ್‌ಎಲ್‌ಸಿ…

Read More

ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟಿಸಿರುವ ‘ಏರಿಸೀಮೆ’ ಕಿರುಚಿತ್ರದ ಟ್ರೈಲರ್ ಬಿಡುಗಡೆ

ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟಿಸಿರುವ ‘ಏರಿಸೀಮೆ” ಕಿರುಚಿತ್ರದ ಟ್ರೈಲರ್ ಬಿಡುಗಡೆ ರಿಪ್ಪನ್‌ಪೇಟೆ : ಅದ್ಬುತ ನಟನೆಯ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಪಟ್ಟಣದ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಯೂಟ್ಯೂಬ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಪಟ್ಟಣದ ರಾಘವೇಂದ್ರ ಬೇಕರಿ ಮಾಲೀಕ ಸುರೇಶ್ ನಿರ್ಮಾಣದಲ್ಲಿ ಅಜಿತ್ ಸಿಂಹ ನಟಿಸಿರುವ ಥ್ರಿಲ್ಲರ್ ಕಿರುಚಿತ್ರದ ಟ್ರೈಲರ್ ಬುಧವಾರ ಸಂಜೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಮಾರ್ಚ್ 2 ರಂದು ಕಿರುಚಿತ್ರ ಬಿಡುಗಡೆಯಾಗಲಿದೆ. ಮುಗ್ಧ ವ್ಯಕ್ತಿಯು…

Read More