ಜಿಲ್ಲಾ ಸುದ್ದಿ:
RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ
RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಮುಡುಬ ಗ್ರಾಮದ ಪಾಲಾಕ್ಷಪ್ಪ ಗೌಡ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ಮುಡುಬಾ ಗ್ರಾಮದ ಪಾಲಾಕ್ಷಪ್ಪ ರವರಿಗೆ ಸೇರಿದ 200ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಈ ಅವಘಡದಲ್ಲಿ 50ಕ್ಕೂ ಹೆಚ್ಚು ನೀರಿನ ಪೈಪುಗಳು ಸುಟ್ಟು ಭಸ್ಮವಾಗಿದೆ. ಅವಘಡ ನಡೆದ ಸ್ಥಳದಲ್ಲಿ…
ರಸ್ತೆ ಅಪಘಾತ : ಓರ್ವ ಸಾವು ,ಇನ್ನೋರ್ವ ಗಂಭೀರ – ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ
ರಸ್ತೆ ಅಪಘಾತ : ಓರ್ವ ಸಾವು ,ಇನ್ನೋರ್ವ ಗಂಭೀರ – ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ ಹೊಳೆಹೊನ್ನೂರು ಜಂಕ್ಷನ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಟಿವಿಎಸ್ ಎಕ್ಸ ಎಲ್ ಸವಾರ ಮೃತಪಟ್ಟು ಹಿಂಬದಿ ಕುಳಿತಿದ್ದ ಮಹಿಳೆಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ನಡೆದಿದೆ.ಈ ಅಪಘಾತಕ್ಕೆ ಅವೈಜ್ಞಾನಿಕ ರಸ್ತೆಯೇ ಕಾರಣ ಎಂದು ಆರೋಪಿಸಿ ಸ್ಥಳದಲ್ಲಿ ನೆರೆದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಪುಟ್ಟಪ್ಪ ಎಂಬ ವ್ಯಕ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹೊಳೆಹೊನ್ನೂರಿನಿಂದ ಶಿವಮೊಗ್ಗಕ್ಕೆ ತೆರಳುವ ನೂತನ ರಸ್ತೆಯಲ್ಲಿ ಅಶೋಕ್ ಲೈಲ್ಯಾಂಡ್…
HUMCHA | ಅಕ್ರಮ ಮರ ಕಡಿತಲೆ – ಪ್ರಕರಣ ದಾಖಲು
HUMCHA | ಅಕ್ರಮ ಮರ ಕಡಿತಲೆ – ಪ್ರಕರಣ ದಾಖಲು ಹೊಸನಗರ ತಾಲೂಕಿನ ಹುಂಚ ಗ್ರಾ ಪಂ ವ್ಯಾಪ್ತಿಯ ಹುತ್ತಳ್ಳಿ ಗ್ರಾಮದ ಸರ್ವೇ ನಂಬರ್ 31 ರ ಅರಸಾಳು ವಲಯ ಅರಣ್ಯ ವ್ಯಾಪ್ತಿಯಲ್ಲಿ ನೂರಾರು ಮರ ಗಿಡಗಳನ್ನು ಅಕ್ರಮವಾಗಿ ಕಡಿದಿರುವ ಘಟನೆಗೆ ಸಂಬಂಧಿಸಿ ಭಾನುವಾರ ಪ್ರಕರಣ ದಾಖಲಾಗಿದೆ. ಹುತ್ತಳ್ಳಿ ಗ್ರಾಮದ ಸರ್ವೆ ನಂ. 31 ರಲ್ಲಿದ್ದ ನೈಸರ್ಗಿಕ ಅರಣ್ಯವನ್ನು ಕಡಿದು ನಾಶಪಡಿಸಿರುವ ಹಿನ್ನೆಲೆಯಲ್ಲಿ ಗ್ರಾಮದ ದೇವರಾಜ್ ಎಂಬುವರ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುಮಾರು 4 ಎಕರೆ…
ಚಲಿಸುತಿದ್ದ KSRTC ಬಸ್ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ
ಚಲಿಸುತಿದ್ದ KSRTC ಬಸ್ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ ಶಿರಸಿಯಲ್ಲಿ ಸಾಗರ ತಾಲ್ಲೂಕು ನಿವಾಸಿಯೊಬ್ಬರನ್ನು ಬಸ್ನಲ್ಲಿಯೇ ಇರಿದು ಹತ್ಯೆ ಮಾಡಲಾಗಿದೆ. ಸಾಗರ ತಾಲ್ಲೂಕು ನಿಚಡಿಯ ಗಂಗಾಧರ್ ಮೃತ ಯುವಕ. ಗಂಗಾಧರ್ ಶಿರಸಿಯ ಯವತಿಯ ಜೊತೆ ನಾಲ್ಕು ತಿಂಗಳ ಹಿಂದೆಷ್ಟೆ ಮದುವೆಯಾಗಿ ಬೆಂಗಳೂರಿನಲ್ಲಿ ನೆಲೆಸಿದ್ದವರು, ಸಂಬಂಧಿಕರ ಮನೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಶನಿವಾರ ಶಿರಸಿಗೆ ಬಂದಿದ್ದರು. ವಾಪಸ್ ಬೆಂಗಳೂರಿಗೆ ಹೋಗಲು ಸಂಜೆ 7ರ ಸುಮಾರಿಗೆ ಹೊಸ ಬಸ್…
ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ
ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ ಶಿವಮೊಗ್ಗ ಜಿಲ್ಲೆಯ ಅರಸಾಳು ಮತ್ತು ಕುಂಸಿಯಲ್ಲಿ ಮೈಸೂರು-ತಾಳಗುಪ್ಪ ರೈಲಿಗೆ ತಾತ್ಕಾಲಿಕ ನಿಲುಗಡೆ ಮುಂದುವರೆಸಲಾಗಿದೆ. ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರೆಸಲಾಗಿದೆ. ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು ಫೆ. 24ರಿಂದ 23.08.2025…
ಬಡವರ ಜನ ಸಾಮಾನ್ಯರ ಸೇವೆಗೆ ನಾನು ಸದಾ ಸಿದ್ಧ: ಬೇಳೂರು ಗೋಪಾಲಕೃಷ್ಣ
ಬಡವರ ಜನ ಸಾಮಾನ್ಯರ ಸೇವೆಗೆ ನಾನು ಸದಾ ಸಿದ್ಧ: ಬೇಳೂರು ಗೋಪಾಲಕೃಷ್ಣ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬಕ್ಕೆ ಹೊಸನಗರದಲ್ಲಿ ಜನಸಾಗರ ಹೊಸನಗರ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠö್ಯಪೂರ್ಣವಾಗಿ ಫೆ.22ರ ಶನಿವಾರ ರಾತ್ರಿ ಹೊಸನಗರದ ನೆಹರು ಮೈದಾನದಲ್ಲಿ ಬ್ಲಾಕ್ ಕಾಂಗ್ರೇಸ್ ಪಕ್ಷ ಹಾಗೂ ಬೇಳೂರು ಅಭಿಮಾನಿ ಬಳಗದವರು ಆಚರಿಸಲಾಗಿದ್ದು ನೆಹರು ಮೈದಾನದ ತುಂಬಾ ಜನ ಸಾಗರವೇ ಸೇರಿ ಬೇಳೂರು ಹುಟ್ಟು ಹಬ್ಬದ ಶುಭಾಷಯ ಕೋರಿದರು. ದೇಶವನ್ನು ಸೈನಿಕರು ರಕ್ಷಣೆ ಮಾಡಿದ ಹಾಗೇ ಬಡವರ ಶ್ರೀ…
HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ
HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹೊಸನಗರ : ಸಾಗರ- ಹೊಸನಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಪ್ರಯುಕ್ತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ಚಂದ್ರಮೌಳಿ ನೇತೃತ್ವದಲ್ಲಿ ಬೇಳೂರು ಗೋಪಾಲಕೃಷ್ಣ ಅಭಿಮಾನಿಗಳು ಜೊತೆಗೂಡಿ ಕೊಡೂರಿನ ಶಂಕರೇಶ್ವರ ದೇವಸ್ತಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡಿ ಸುತ್ತಮುತ್ತಲಿನ ಶಾಲೆಗಳಿಗೆ ಸಿಹಿ ಹಂಚಲಾಯಿತು. ಈ ಸಮಯದಲ್ಲಿ ಕಲಗೋಡ್ ಉಮೇಶ್ ಸುಧಾಕರ್ ಗೌಡ ವೇದಾಂತ ಗೌಡ್ರು ರಂಜಿತ್ ಕುಮಾರ್ ವಿಕಾಸ್ …
ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ , ಶಾಲಾ ಮಕ್ಕಳಿಗೆ ಸಿಹಿ ಹಂಚಿಕೆ
ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ , ಶಾಲಾ ಮಕ್ಕಳಿಗೆ ಸಿಹಿ ಹಂಚಿಕೆ ರಿಪ್ಪನ್ಪೇಟೆ : ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ – ಹೊಸನಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಿಪ್ಪನ್ಪೇಟೆ ಘಟಕದ ಅಧ್ಯಕ್ಷ ಗಣಪತಿ ಗವಟೂರು ನೇತ್ರತ್ವದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ…
HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ
HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಹುಟ್ಟುಹಬ್ಬದ ಪ್ರಯುಕ್ತ ಫೆ. 22 ರಂದು ಇದೇ ಮೊದಲ ಬಾರಿ ಹೊಸನಗರ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನರೊಂದಿಗೆ ಬೆರೆಯುವ ಶಾಸಕ ಬೇಳೂರು ಗೋಪಾಲಕೃಷ್ಣ…
ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ
ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್…