Headlines

ಪೋಸ್ಟ್ ಮ್ಯಾನ್ ನ್ಯೂಸ್‌ ಇಂಫ್ಯಾಕ್ಟ್ – ಬಡ ವೃದ್ದೆಯ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ !

ಪವರ್‌ ಫುಲ್‌ ನ್ಯೂಸ್‌ಗೆ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ ! ಫ್ರೀಡಂ ಫೈಟರ್‌ ಮಡದಿ ಪರವಾದ ಹೋರಾಟಕ್ಕೆ ಜಯ! | ಸುದ್ದಿ ಇಂಪ್ಯಾಕ್ಟ್‌ಗೆ ಮನೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಮ್ಯಾನೇಜರ್‌! ಪಿಂಚಣಿ ಆಧಾರದ ಸಾಲಕ್ಕೆ ಕಟ್‌ ಆಗಿದ್ದ ಸ್ವಾತಂತ್ರ್ಯ ಹೋರಾಟಗಾರರ ಮಡದಿಯ ಕಿವಿಚೈನ್‌ ಕಾಸು..  ಮನೆಗೆ ಬಂತು ವಾಪಸ್‌… ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಇಂಪ್ಯಾಕ್ಟ್‌ಗೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಕೋಣಂದೂರಿನ ಕೆನರಾ ಬ್ಯಾಂಕ್ ಮ್ಯಾನೇಜರ್‌!…

Read More

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ ರಿಪ್ಪನ್‌ಪೇಟೆ : ಫೆಬ್ರವರಿ 22 ರಂದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅದ್ದೂರಿಯಾಗಿ  ಆಚರಿಸಲಿದ್ದು 10,000 ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದು ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ…

Read More

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ ಶಿವಮೊಗ್ಗ : ಬೆಂಗಳೂರಿನ ಬಳಿಕ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳು ರಾಜ್ಯದ ವಿವಿಧ ನಗರಗಳಿಗೆ ತನ್ನ ಜಾಲ ವಿಸ್ತರಿಸಿದೆ. ಶಿವಮೊಗ್ಗ ಸಿಟಿಯಲ್ಲಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳ ಸಂಚಾರ ಶುರುವಾಗಿದೆ. ಇದು ಆಟೋ ಚಾಲಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಏನಿದು ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ? ಕಾರು ಟ್ಯಾಕ್ಸಿ ಮಾದರಿಯಲ್ಲಿಯೇ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಯೇ ರ‍್ಯಾಪಿಡೋ. ಬೆಂಗಳೂರು ಮೂಲದ ಈ ಸಂಸ್ಥೆ ದೇಶದ ನಾನಾ ಭಾಗದಲ್ಲಿ…

Read More

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ದೇಶಪ್ರೆಮ ದಿನ ಹಾಗೂ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿ ಕರಾಳ ದಿನ ಆಚರಿಸಲಾಯಿತು. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರ ಹಿಡಿದು ಮೇಣದಬತ್ತಿ ಬೆಳಗಿಸಿ ಅವರ ತ್ಯಾಗ ಬಲಿದಾನವನ್ನು ಸ್ಮರಿಸಲಾಯಿತು. ವಿಶ್ವ ದೇಶಪ್ರೆಮಿಗಳಿಗೆ ಜಯವಾಗಲಿ, ಭಾರತ್ ಮಾತಾಕಿ ಜೈ ವಂದೇ ಮಾತರಂ ,ವೀರ ಯೋಧರು ಅಮರರಾಗಲಿ ,ಸೆನಿಕರ ದಿನಾಚರಣೆ…

Read More

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ರೈಲಿಗೆ ಈಗಾಗಲೇ ಆನ್‌ಲೈನ್‌ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಫೆಬ್ರವರಿ 22ರ ಶನಿವಾರ ಸಂಜೆ 4.40ಕ್ಕೆ ಶಿವಮೊಗ್ಗದಿಂದ (ರೈಲು ಸಂಖ್ಯೆ. 06223) ರಂದು ಹೊರಟು ಫೆಬ್ರವರಿ 24ರ ಬೆಳಿಗ್ಗೆ 11.10ಕ್ಕೆ ಪ್ರಯಾಗರಾಜ್‌ ತಲುಪಲಿದೆ. ಫೆಬ್ರವರಿ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

Read More

ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ – ಶಾಸಕರಿಂದ ಅಭಿನಂದನೆ

ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ – ಶಾಸಕರಿಂದ ಅಭಿನಂದನೆ ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಿಪ್ಪನ್‌ಪೇಟೆ ಸಮೀಪದ ಮಳವಳ್ಳಿ ಗ್ರಾಮದ ವಿಜಯ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಆನ್ಲೈನ್ ನಲ್ಲಿ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜಯ್ ಮಳವಳ್ಳಿ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಮ್ಮ ಸ್ವಗೃಹದಲ್ಲಿ ಅಭಿನಂದಿಸಿ ಶುಭಾಶಯ ಕೋರಿದರು. ಈ ಸಂಧರ್ಭದಲ್ಲಿ ಪಕ್ಷದ ಮುಖಂಡರು…

Read More

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ ಶಿವಮೊಗ್ಗ  : ‘ಭದ್ರಾವತಿಯಲ್ಲಿ ಅರಣ್ಯ ಕಬಳಿಕೆ, ಮರಳು, ಇಸ್ಪೀಟ್ ಹಾಗೂ ಗಾಂಜಾ ಮಾಫಿಯಾಗಳಿವೆ. ಶಾಸಕರ ಬೆಂಬಲಿತರೇ ಈ ಮಾಫಿಯಾಗಳಲ್ಲಿದ್ದಾರೆ. ಅಧಿಕಾರಿಗಳು ಶಾಸಕರ ಚೇಲಾಗಳಾಗಿದ್ದಾರೆ’ ಎಂದು ಭದ್ರಾವತಿ ಜೆಡಿಎಸ್ ಪಕ್ಷದ ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು,  ಶಾಸಕರು ನಾಮಕಾವಸ್ತೆಯಾಗಿದ್ದಾರೆ. ಅವರ ಇಬ್ಬರು ಮಕ್ಕಳೇ ಆಳ್ವಿಕೆ ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ ಏನಾದರೂ ದೂರು ಕೊಟ್ಟರೆ, ಎಂಎಲ್‌ಎ ಮನೆಗೆ ಹೋಗಿ ಬನ್ನಿ…

Read More

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ ಸಂಕೂರು ಶಾಲೆ ಅಭಿವೃದ್ಧಿ: ಪುತ್ಥಳಿ ನಿರ್ಮಾಣ: ಮಧು ಬಂಗಾರಪ್ಪ ಶಿವಮೊಗ್ಗ : ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ  ಭಾರತೀಯ ವಾಯುಸೇನೆಯ ಪ್ಯಾರಾಜೆಂಪ್ ಜ್ಯೂನಿಯರ್ ವಾರೆಂಟ್ ಅಧಿಕಾರಿ ಮಂಜುನಾಥ್ ಅವರ ಹೊಸನಗರ ತಾಲೂಕು ಸಂಕೂರಿನ ಮನೆಗೆ ಸಚಿವ ಮಧು ಬಂಗಾರಪ್ಪ ಅವರು ತೆರಳಿ ಯೋಧನ ಪತ್ನಿ, ಪೋಷಕರು ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮಾತನಾಡಿ, ಕುಟುಂಬದ ಪ್ರಮುಖ…

Read More

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ ಶಿವಮೊಗ್ಗ:  ಇತ್ತೀಚಿಗೆ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಏಕೈಕ ಮಹಿಳಾ ಅಭ್ಯರ್ಥಿಯಾಗಿ 15 ಸಾವಿರಕ್ಕೂ ಹೆಚ್ಚು ಮತಗಳಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ .ಎಂ ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ವಾರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ,  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್…

Read More