ಜಿಲ್ಲಾ ಸುದ್ದಿ:
ಶಾಸಕರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ನೆರೆ ಹಾವಳಿಗೆ ತುತ್ತಾಗಿದ್ದ ಬಡ ಕುಟುಂಬದ ಮನೆ ದುರಸ್ತಿ
ಶಾಸಕರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ನೆರೆ ಹಾವಳಿಗೆ ತುತ್ತಾಗಿದ್ದ ಬಡ ಕುಟುಂಬದ ಮನೆ ದುರಸ್ತಿ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬ ಫೆಬ್ರವರಿ 22 ರಂದು ಆಚರಿಸುತಿದ್ದು ಈ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ಮಾನವೀಯ ಕೆಲಸವೊಂದನ್ನು ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಹೌದು ಹೊಸನಗರ ತಾಲೂಕಿನ ನಿಟ್ಟೂರು ಭಾಗದ ಬಡ ಬ್ರಾಹ್ಮಣ ಜನಾಂಗದ ದಂಪತಿಗಳಿಬ್ಬರು ನೆರೆ ಹಾವಳಿಯಿಂದ ತಮ್ಮ ಮನೆ ಶಿಥಿಲಾವಸ್ಥೆಗೆ ತಲುಪಿತ್ತು ಸರ್ಕಾರದ…
ರಕ್ತದಾನ ಮಾಡಿ ಆದರ್ಶ ಮೆರೆದ ನವ ದಂಪತಿಗಳು
ತಾಳಿ ಕಟ್ಟಿ ರಕ್ತದಾನ ಮಾಡಿ ಆದರ್ಶ ಮೆರೆದ ನವ ದಂಪತಿ ಶಿವಮೊಗ್ಗ : ಮದುವೆಗೆಂದು ನೆರೆದಿದ್ದ ಅಪಾರ ಜನ ಸಮುದಾಯದ ನಡುವೆ ತಾಳಿ ಕಟ್ಟುವ ಕಾರ್ಯ ಮುಗಿಯುತ್ತಿದ್ದಂತೆ ನವ ದಂಪತಿಗಳು ಮಂಟಪದಲ್ಲಿಯೇ ಬಹಳ ಖುಷಿಯಿಂದ ರಕ್ತದಾನ ಮಾಡಿ ಜೀವನ ಸಾರ್ಥಕವೆನಿಸಿಕೊಂಡ ಕ್ಷಣ ಇಲ್ಲಿನ ಗುಡ್ಡೇಕಲ್ ಗುಡ್ಡೇಕಲ್ ಸಮುದಾಯ ಭವನದಲ್ಲಿ ಸೋಮವರ ನಡೆಯಿತು. ಬೊಮ್ಮನಕಟ್ಟೆ ವಾಸಿ ಯಶವಂತ್ ಅವರ ವಿವಾಹವು ತನುಜಾ ಜೊತೆ ಶಿವಮೊಗ್ಗದ ಈ ಸಂದರ್ಭದಲ್ಲಿ ಸಾಮಾಜಿಕ ಜಾಗೃತಿ ಮೂಡಿಸುತ್ತಿರುವ ಭದ್ರಾವತಿ ಟ್ರಾಫಿಕ್ ಹೆಡ್ಕಾನ್ಸ್ಟೇಬಲ್ ಹಾಲೇಶಪ್ಪ ರಕ್ತದಾನ…
RIPPONPETE | ಸಾವಿರಾರು ರೂ ಮೌಲ್ಯದ ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಡ ಮಹಿಳೆ
RIPPONPETE | ಸಾವಿರಾರು ರೂ ಮೌಲ್ಯದ ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಡ ಮಹಿಳೆ ರಿಪ್ಪನ್ಪೇಟೆ : ಪಟ್ಟಣಕ್ಕೆ ತರಕಾರಿ ತರಲು ಬಂದ ಬಡ ಕಾರ್ಮಿಕ ಮಹಿಳೆಯೊಬ್ಬಳು ರಸ್ತೆಯಲ್ಲಿ ತನಗೆ ಸಿಕ್ಕ ₹ 20 ಸಾವಿರ ಮೌಲ್ಯದ ಮೊಬೈಲ್ ಅನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ರಿಪ್ಪನ್ಪೇಟೆ ಪಟ್ಟಣದಲ್ಲಿ ದಿನಗೂಲಿ ನೌಕರಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೋಹಿಣಿ ಮರಿಯಾ ಎಂಬುವವರಿಗೆ ಶಿವಮೊಗ್ಗ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ರೂ ಮೌಲ್ಯದ ಮೊಬೈಲ್ ಸಿಕ್ಕಿದೆ…
ಚರ್ಚ್ ಆವರಣದಲ್ಲೇ ಹೊಡೆದಾಟ: ಓರ್ವ ನಿಗೆ ತೀವ್ರ ಪೆಟ್ಟು
ಚರ್ಚ್ ಆವರಣದಲ್ಲೇ ಹೊಡೆದಾಟ : ಓರ್ವ ನಿಗೆ ತೀವ್ರ ಪೆಟ್ಟು ಶಿವಮೊಗ್ಗ : ಹೊಳೆಹೊನ್ನೂರು ಸಮೀಪದ ಸದಾಶಿವ ಕ್ಯಾಂಪ್ ನಲ್ಲಿ ಚರ್ಚ್ನ ಹಣಕಾಸಿನ ವಿಚಾರಕ್ಕೆ ಎರಡು ಬಣಗಳ ನಡುವೆ ನಿನ್ನೆ ಭಾರೀ ಹೊಡೆದಾಟ ನಡೆದಿದೆ. ಚರ್ಚ್ನ್ನು ನೋಡಿಕೊಳ್ಳುತ್ತಿರುವ ಒಂದು ಗುಂಪು ಹಾಗೂ ಭಕ್ತರ ಪರವಾದ ಇನ್ನೊಂದು ಗುಂಪಿನ ನಡುವೆ ಚರ್ಚ್ಗೆ ಬಂದಿರುವ ಹಣಕಾಸಿನ ವಿಚಾರವಾಗಿ ವಿವಾದವಿತ್ತು. ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದವು. ನಡುವೆ ಚರ್ಚ್ನಲ್ಲಿ ಪ್ರತಿ ಭಾನುವಾರ ಪ್ರಾರ್ಥನೆ ಎಂದಿನಂತೆ ನಡೆದುಕೊಂಡು ಬಂದಿತ್ತು. ನಿನ್ನೆ…
ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ
ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ ಹೊಸನಗರ ತಾಲೂಕ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ ಸಾಗರ ವಿಧಾನಸಭಾ ಕ್ಷೇತ್ರದ ಬಹು ನಿರೀಕ್ಷಿತ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಇಬ್ಬರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಲವು ತಿಂಗಳಿನಿಂದ ಗೊಂದಲದ ಗೂಡಾಗಿದ್ದ ಕಾಂಗ್ರೆಸ್ ಪಕ್ಷದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಹೇಂದ್ರ ಬುಕ್ಕಿವರೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆಯಾಗಿದ್ದಾರೆ….
ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್
ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್ ರಿಪ್ಪನ್ಪೇಟೆ : ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಕಲಿಸುವ ಅಗತ್ಯವಿದೆ ಎಂದು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ರಿಪ್ಪನ್ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಶನಿವಾರ ಸರ್ಕಾರಿ ಹಿರಿಯ ಮಾದರಿ ಪಾಠಶಾಲೆ ವತಿಯಿಂದ ಆಯೋಜಿಸಿದ್ದ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅತಿ ವೇಗದಲ್ಲಿ ಸಾಗುತ್ತಿರುವ ಆಧುನಿಕ ಜಗತ್ತಿನಲ್ಲಿ ಶಿಕ್ಷಣದ ಜತೆಗೆ ವ್ಯವಹಾರ ಹಾಗೂ ಸಾಮಾನ್ಯ ಜ್ಞಾನ ಅತ್ಯಗತ್ಯವಿದೆ. ವಸ್ತುಗಳನ್ನು ಖರೀದಿಸುವ ಹಾಗೂ…
ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :
ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…
ರಿಪ್ಪನ್ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (09/02/2025) ವಿದ್ಯುತ್ ವ್ಯತ್ಯಯ
ರಿಪ್ಪನ್ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (09/02/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/02/25 ರಂದು ಬೆಳಿಗ್ಗೆ 08-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ ನಾಳೆ ಬೆಳಿಗ್ಗೆ 08-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್ಪೇಟೆ ಮೆಸ್ಕಾಂ ಇಲಾಖೆಯ…
ಜೆಎನ್ಎನ್ ಸಿಇ ಕಾಲೇಜಿಗೆ ನಾಲ್ಕು ರ್ಯಾಂಕ್
ಜೆಎನ್ಎನ್ ಸಿಇ ಕಾಲೇಜಿಗೆ ನಾಲ್ಕು ರ್ಯಾಂಕ್ ಶಿವಮೊಗ್ಗ: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಪರೀಕ್ಷೆಯಲಿ ಜೆಎನ್ಎನ್ ಸಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಟೆಕ್ನಲ್ಲಿ ಆಲಿಯಾ ವಸೀಮ್ ಪ್ರಥಮ ರ್ಯಾಂಕ್ನೊಂದಿಗೆ ಚಿನ್ನದ ಪದಕವನ್ನು, ಸ್ನೇಹಾ ಎಸ್. ಆರನೆಯ ರ್ಯಾಂಕನ್ನು ಪಡೆದಿದ್ದಾರೆ. ಎಂಬಿಎ ವಿಭಾಗದ ವಿದ್ಯಾರ್ಥಿನಿಯರಾದ ಮೇಘಾ ಕೆ.ಪಿ ಹಾಗೂ ಅಮೃತಾ ಶ್ರೀಕಾಂತ್ ಜಾಧವ್ ಹತ್ತನೆಯ ರ್ಯಾಂಕನ್ನು ಪಡೆದಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಜಿಎಸ್ ನಾರಾಯಣರಾವ್ ಕಾರ್ಯದರ್ಶಿ ಎಸ್ ಎನ್ ನಾಗರಾಜ ಹಾಗೂ ಆಡಳಿತ ಮಂಡಳಿಯ ಸದಸ್ಯರು,…
ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ
ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಂತರಿಕ ಕಿತ್ತಾಟ ಹೆಚ್ಚಾಗಿದ್ದು ಸಾರ್ವಜನಿಕ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹೌದು ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಒಡಂಬಡಿಕೆಯಂತೆ ಅವಧಿಯ ನಂತರ ಸ್ಥಾನವನ್ನು ಬಿಟ್ಟುಕೊಡದೇ ಪಟ್ಟು ಹಿಡಿದು ಕುಳಿತಿದ್ದಾರೆ ಎಂದು ಕೆಲವು ಕಾಂಗ್ರೆಸ್ ಸದಸ್ಯರು ಹಾಗೂ ಮುಖಂಡರು ಆರೋಪಿಸುತ್ತಿದ್ದರೆ, ತಾನು ರಾಜೀನಾಮೆ ನೀಡಿದರೆ ಮುಂದೆ ಕಾಂಗ್ರೆಸ್ ಬೋರ್ಡ್ ರಚಿಸಲು ಕಷ್ಟ…