Headlines

ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್

ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಕಲಿಸುವ ಅಗತ್ಯವಿದೆ ಎಂದು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಶನಿವಾರ ಸರ್ಕಾರಿ ಹಿರಿಯ ಮಾದರಿ ಪಾಠಶಾಲೆ ವತಿಯಿಂದ ಆಯೋಜಿಸಿದ್ದ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅತಿ ವೇಗದಲ್ಲಿ ಸಾಗುತ್ತಿರುವ ಆಧುನಿಕ ಜಗತ್ತಿನಲ್ಲಿ ಶಿಕ್ಷಣದ ಜತೆಗೆ ವ್ಯವಹಾರ ಹಾಗೂ ಸಾಮಾನ್ಯ ಜ್ಞಾನ ಅತ್ಯಗತ್ಯವಿದೆ. ವಸ್ತುಗಳನ್ನು ಖರೀದಿಸುವ ಹಾಗೂ…

Read More

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (09/02/2025) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (09/02/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/02/25 ರಂದು ಬೆಳಿಗ್ಗೆ 08-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 08-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ…

Read More

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್ ಶಿವಮೊಗ್ಗ: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಪರೀಕ್ಷೆಯಲಿ ಜೆಎನ್‌ಎನ್ ಸಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಟೆಕ್‌ನಲ್ಲಿ ಆಲಿಯಾ ವಸೀಮ್ ಪ್ರಥಮ ರ್‍ಯಾಂಕ್‌ನೊಂದಿಗೆ ಚಿನ್ನದ ಪದಕವನ್ನು, ಸ್ನೇಹಾ ಎಸ್. ಆರನೆಯ ರ್‍ಯಾಂಕನ್ನು ಪಡೆದಿದ್ದಾರೆ. ಎಂಬಿಎ ವಿಭಾಗದ ವಿದ್ಯಾರ್ಥಿನಿಯರಾದ ಮೇಘಾ ಕೆ.ಪಿ ಹಾಗೂ ಅಮೃತಾ ಶ್ರೀಕಾಂತ್ ಜಾಧವ್ ಹತ್ತನೆಯ ರ್‍ಯಾಂಕನ್ನು ಪಡೆದಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಜಿಎಸ್ ನಾರಾಯಣರಾವ್ ಕಾರ್ಯದರ್ಶಿ ಎಸ್ ಎನ್ ನಾಗರಾಜ ಹಾಗೂ ಆಡಳಿತ ಮಂಡಳಿಯ ಸದಸ್ಯರು,…

Read More

ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ

ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಂತರಿಕ ಕಿತ್ತಾಟ ಹೆಚ್ಚಾಗಿದ್ದು ಸಾರ್ವಜನಿಕ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹೌದು ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಒಡಂಬಡಿಕೆಯಂತೆ ಅವಧಿಯ ನಂತರ ಸ್ಥಾನವನ್ನು ಬಿಟ್ಟುಕೊಡದೇ ಪಟ್ಟು ಹಿಡಿದು ಕುಳಿತಿದ್ದಾರೆ ಎಂದು ಕೆಲವು ಕಾಂಗ್ರೆಸ್ ಸದಸ್ಯರು ಹಾಗೂ ಮುಖಂಡರು ಆರೋಪಿಸುತ್ತಿದ್ದರೆ, ತಾನು ರಾಜೀನಾಮೆ ನೀಡಿದರೆ ಮುಂದೆ ಕಾಂಗ್ರೆಸ್ ಬೋರ್ಡ್ ರಚಿಸಲು ಕಷ್ಟ…

Read More

ಜನಪದ ವೈದ್ಯರತ್ನ ಮಂಗಳದ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇನ್ನಿಲ್ಲ…

ಜನಪದ ವೈದ್ಯರತ್ನ ಮಂಗಳದ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇನ್ನಿಲ್ಲ… ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಮಂಗಳ ಗ್ರಾಮದ ಜನಪದ ವೈದ್ಯ ರತ್ನ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ನಾಲ್ಕೈದು ದಶಕಗಳಿಂದ ಪಾರಂಪರಿಕ ನಾಟಿ ವೈದ್ಯ ವೃತ್ತಿ ಯಲ್ಲಿ ಪ್ರಚಾರ ವಿಲ್ಲದೇ ಯಶಸ್ಸು ಕಂಡ ಮಂಗಳದ ಶಿವಣ್ಣ ಗೌಡರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ 4.45 ಕ್ಕೆ ದೈವಾಧೀನರಾಗಿದ್ದಾರೆ. ಮಲೆನಾಡಿನ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ…

Read More

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ ಹೊಸನಗರ : ತಾಲೂಕಿನ ನಿಟ್ಟೂರು ಗ್ರಾಮದಿಂದ ರಾಜದಾನಿ ಬೆಂಗಳೂರಿಗೆ ಸುಸಜ್ಜಿತ ಹೈಟೆಕ್ ಸ್ಲೀಪರ್ ಬಸ್ ಸೇವೆ ಆರಂಬಗೊಳ್ಳಲಿದೆ. ಹೊಸನಗರ ದಿಂದ ಬೆಂಗಳೂರಿಗೆ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಹೆಸರಿನ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಇದೆ ತಿಂಗಳ 06-02-2025 ರಿಂದ ಆರಂಭಗೊಳ್ಳಲಿದೆ. 2+1 ಸ್ಲೀಪರ್ ಬಸ್ ವಿಶೇಷವಾದ ವಿನ್ಯಾಸವನ್ನು ಹೊಂದಿದ್ದು ಇದು ಒಂದು ಬದಿಯಲ್ಲಿ ಎರಡು ಸಾಲುಗಳ ಸ್ಲೀಪರ್ ಬರ್ತ್‌ಗಳನ್ನು ಮತ್ತು ಇನ್ನೊಂದು ಸಾಲಿನಲ್ಲಿ ಒಂದೇ…

Read More

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್ ಸರ್ಕಾರಿ ಶಾಲೆಗೆ ಪೀಠೋಪಕರಣಗಳ ಕೊಡುಗೆ ನೀಡಿದ ದಾನಿಗಳಿಗೆ ಸನ್ಮಾನ ರಿಪ್ಪನ್‌ಪೇಟೆ : ತಂದೆ ದಿ.ವೆಂಕಟರಾವ್ ಮತ್ತು ತಾಯಿ ಪುಟ್ಟಮ್ಮ ಇವರ ಸ್ಮರಣಾರ್ಥ ಹುಂಚ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಸುಮಾರು 50 ಸಹಸ್ರ ರೂ ಮೌಲ್ಯದ ಡೆಸ್ಕ್ ಮತ್ತು ಲೈಬ್ರರಿ ಅಲ್ಮೇರಾ ಗಳನ್ನು ಮಕ್ಕಳಾದ ಹೆಚ್.ವಿ.ಶ್ರೀಪತಿರಾವ್ ಮತ್ತು ಇಂದುಮತಿ ಮತ್ತು ಕುಟುಂಬದವರು ಕೊಡುಗೆಯಾಗಿ ನೀಡಿದರು. ಕೊಡುಗೆಯಾಗಿ ನೀಡಿ ಮಾತನಾಡಿದ ಹೆಚ್.ವಿ.ಶ್ರೀಪತಿರಾವ್ ನಮ್ಮ ತಂದೆ…

Read More

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಸಮೀಪದ ಹೆದ್ದಾರಿಪುರ ಶ್ರೀರಾಮಕೃಷ್ಣ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅವೇರ್‌ನೆಸ್ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ಪೂರ್ವ ಪ್ರಾಥಮಿಕ ಹಿರಿಯ ಪ್ರಾಥಮಿಕ ಅಂಗ್ಲ ಮಾಧ್ಯಮ ಶಾಲೆಯ ಪ್ರತಿಭಾ ಪ್ರದರ್ಶನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಿಕ್ಷಣಕ್ಕೆ ಜಗತ್ತನ್ನು ಬದಲಾಯಿಸುವ ಶಕ್ತಿಯಿದ್ದು ಆರ್ಥಿಕ ಬೆಳವಣಿಗೆ ಸಾಮಾಜಿಕ. ಸಾಮರಸ್ಯ….

Read More

RIPPONPETE • ಸುಟ್ಟುಹೋದ ವಿದ್ಯುತ್ ಟಿಸಿ – ಐದು ದಿನಗಳಿಂದ ಕುಡಿಯುವ ನೀರಿಲ್ಲದೆ ಗವಟೂರು ಗ್ರಾಮಸ್ಥರ ಪರದಾಟ

RIPPONPETE • ಸುಟ್ಟುಹೋದ ವಿದ್ಯುತ್ ಟಿಸಿ – ಐದು ದಿನಗಳಿಂದ ಕುಡಿಯುವ ನೀರಿಲ್ಲದೆ ಗವಟೂರು ಗ್ರಾಮಸ್ಥರ ಪರದಾಟ ರಿಪ್ಪನ್‌ಪೇಟೆ;-ಇಲ್ಲಿನ ಗವಟೂರು ಗ್ರಾಮದಲ್ಲಿ ಕಳೆದ ಐದಾರು ದಿನಗಳ ಹಿಂದೆ ಟಿಸಿ ಸುಟ್ಟುಹೋಗಿದ್ದು ಸಾರ್ವಜನಿಕರು ಕುಡಿಯುವ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯ ಗ್ರಾಮ ಪಂಚಾಯಿತ್‌ನಿಂದ ಪೈಪ್ ಲೈನ್ ಮೂಲಕ ಸರಬರಾಜು ಮಾಡಲಾಗುವ ಕುಡಿಯುವ ನೀರಿನ ನಲ್ಲಿಯಲ್ಲಿ ನೀರು ಬರದೇ ಇದ್ದು ಈ ಕುರಿತು ಗ್ರಾಮಾಡಳಿತದ ಗಮನಕ್ಕೆ ತರಲಾದರೂ ಕೂಡಾ ಪ್ರಯೋಜನವಾಗಿಲ್ಲ ಮತ್ತು ಮೆಸ್ಕಾಂ ಇಲಾಖೆಯವರಿಗೆ ಸಾರ್ವಜನಿಕರು ಗವಟೂರು ಬಳಿಯಲ್ಲಿ…

Read More