ಜಿಲ್ಲಾ ಸುದ್ದಿ:
ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ – ಗೋಪಾಲಕೃಷ್ಣ ಬೇಳೂರು
ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ – ಗೋಪಾಲಕೃಷ್ಣ ಬೇಳೂರು ರಿಪ್ಪನ್ಪೇಟೆ;- ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ , ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಅಹ್ವಾನಿಸುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣಬೇಳೂರು ಹೇಳಿದರು. ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನ ೨೦೨೪ -೨೫…
ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ
ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ : ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿ ಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಆಹ್ವಾನಿಸುತ್ತಿದ್ದಾರೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ನ 2024 -25ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ನಾನು ಸಾಗರ ಸರ್ಕಾರಿ ಕಾಲೇಜ್ನಲ್ಲಿ…
ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು
ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು ಮೃತ ರೈತನ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ಅರಣ್ಯ ಇಲಾಖೆಯವರು ಮಲೆನಾಡಿನ ಭಾಗದಲ್ಲಿನ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪವಿದ್ದು ಕೂಡಲೆ ನಿಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು ರೈತನಾಗರೀಕರಿಗೆ ಸಹಕರಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರಣ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತ್ತಲಿಜಡ್ಡು ಬಳಿ ಇತ್ತೀಚೆಗೆ ಡೈರಿಗೆ ಹಾಲುಹಾಕಿ ದ್ವಿಚಕ್ರವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಕಂದಕ್ಕೆ ಉರುಳಿ ಸಾವನ್ನಪ್ಪಿದ ರೈತ ದೇವೇಂದ್ರಪ್ಪನವರ…
ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ
ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ ರಿಪ್ಪನ್ಪೇಟೆ;-ಸಮೀಪದ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ ಸರ್ಕಾರದಿಂದ ೧೭ ಲಕ್ಷ ರೂ ಅನುದಾನಬಿಡುಗಡೆಯಾಗಿದ್ದು ಈ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೀಡಿದರು. ಮುಳುಗಡೆ ರೈತರೆ ಹೆಚ್ಚು ವಾಸಿಸುತ್ತಿರುವ ಈ ಗ್ರಾಮಗಳಿಗೆ ಸರಿಯಾದ ಸಂಪರ್ಕ ರಸ್ತೆ ಇಲ್ಲದೆ ಮಳೆಗಾಲದಲ್ಲಿ ಹಳ್ಳ ದಾಟಿಕೊಂಡು ಬರುವುದು ಕಷ್ಟಕರವಾಗಿತು ಶಾಲಾ ಕಾಲೇಜ್ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ದೂರದ ಬೆಳ್ಳೂರು ರಿಪ್ಪನ್ಪೇಟೆ ಆರಸಾಳು ಶಿವಮೊಗ್ಗ ಹೋಗಿಬರಲು ಈ ಹಳ್ಳದಲ್ಲಿ…
RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ
RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ ನೀರಿಗಾಗಿ ಕಾದು ಕುಳಿತಿದ್ರು. ಎಷ್ಟೊತ್ತಿಗೆ ಅಂತಾ ಕಾದುಕುಳಿತ್ತಿದ್ದರಿಗೆ ಶಾಕ್ ಅಗಿದ್ದು ಏಕಾಏಕಿ ಬೋರ್ ವೇಲ್ ಕೊರೆಯೋ ಜಾಗದ ಸುತ್ತ ಕಾಣಿಸಿಕೊಂಡ ಬಿರುಕು. ಕೆಲವ್ರು ಶಬ್ದ ಬಂತು ಅಂತಿದ್ರೆ ಇನ್ನೂ ಕೆಲವ್ರು ಇಲ್ಲ ಅಂತಿದ್ದಾರೆ. ಅದ್ರೂ ಡ್ಯಾಮೇಜ್ ಗೆ ಅತಂಕವಂತೂ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಗ್ರಾಪಂ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮಸ್ಥರಿಗೆ ಮೂಡಿದೆ. ಹೌದು ಕೆರೆಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಮನೆ…
ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅಂಜನಿ ಹುಲಿ ಸಾವು
ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅಂಜನಿ ಹುಲಿ ಸಾವು ಶಿವಮೊಗ್ಗ : ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ 17 ವರ್ಷದ ಅಂಜನಿ ಎಂಬ ಹೆಣ್ಣು ಹುಲಿ ಅನಾರೋಗ್ಯ ಕಾರಣದಿಂದ ಬುಧವಾರ (ಜ.08) ರಾತ್ರಿ ಮೃತಪಟ್ಟಿದೆ. ತ್ಯಾವರೆ ಕೊಪ್ಪದ ಹುಲಿ ಮತ್ತು ಸಿಂಹ ಧಾಮದ ಹುಲಿ ಅಂಜನಿ, ಬಹು ಅಂಗಾಗ ವೈಫಲ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ ತಿಳಿಸಿದ್ದಾರೆ. ಅಂಜನಿ ವಯೋ ಸಹಜ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ. ಪಶುವೈದ್ಯಕೀಯ…
RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಗುಬ್ಬಿಗಾ ಗ್ರಾಮದ ಮಂಜಪ್ಪಗೌಡ ಎಂಬುವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದ್ದು, ಮನೆ ಬಾಗಿಲು ಸಮೀಪವೇ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ನಾಯಿಗಳು ಬೊಗಳಿದಾಗ ಮನೆಯವರು ಅಷ್ಟಾಗಿ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) ಕೃಷಿ ಪಂಪ್ ಸೆಟ್ ಗೆ 3 ಫೇಸ್ ವಿದ್ಯುತ್ ಇರಲ್ಲ
ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) 3 ಫೇಸ್ ವಿದ್ಯುತ್ ಇರಲ್ಲ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/01/25 ರಂದು ಬೆಳಿಗ್ಗೆ 09-00 ರಿಂದ ಸಂಜೆ 06.00 ಗಂಟೆಯವರೆಗೆ “3 ಫೇಸ್” ವಿದ್ಯುತ್ ಸರಬರಾಜು ಇರುವುದಿಲ್ಲ. ಶಿವಮೊಗ್ಗದ ಎಂ ಆರ್ ಎಸ್ ನಲ್ಲಿ ತುರ್ತು ದುರಸ್ತಿ ಕಾರ್ಯವಿರುವುದರಿಂದ ರೈತರ ಪಂಪ್ ಸೆಟ್ , ಹಾಗೂ ಯಂತ್ರೋಪಕರಣಗಳ ಬಳಕೆಗೆ ಪೂರಕವಾಗುವ 3 ಫೇಸ್ ವಿದ್ಯುತ್ ಇರುವುದಿಲ್ಲ ಉಳಿದಂತೆ ವಿದ್ಯುತ್ ಸರಬರಾಜಿನಲ್ಲಿ…
HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ
HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ ಶ್ರೇಷ್ಠ ವಾದ ಕಾರ್ಯಕ್ರಮವಾಗಿರುವ ರಕ್ತದಾನ ಶಿಬಿರಗಳು ಮುಂದಿನ ದಿನಗಳಲ್ಲಿ ಹೆಚ್ಚುಹೆಚ್ಚಾಗಿ ನಡೆಯಬೇಕು. ಜನ ಮೆಚ್ಚಿದ ಕಾರ್ಯಕ್ರಮಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ.ಅದೇ ರೀತಿ ಶಿಕ್ಷಣಕ್ಕೂ ನಾವು ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಧರ್ಮಗುರುಗಳಾದ ಅಶ್ರಫ್ ಇಮಾಮಿ ಹೇಳುದರು. ಹೊಸನಗರ ತಾಲೂಕು ಬಿದನೂರು ನಗರದ ಸುಲ್ತಾನ್ ಜುಮ್ಮಾ ಮಸೀದಿ ವತಿಯಿಂದ ಮೊಹಮ್ಮದ್ ಪೈಗಂಬರ್ ಹುಟ್ಟುಹಬ್ಬದ ಅಂಗವಾಗಿ ಸತತ 4ನೇ ವರ್ಷದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರಕ್ತದಾನ…
ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು
ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು ರಿಪ್ಪನ್ಪೇಟೆ;-ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುವ ಮೂಲಕ ಕಡ್ಡಾಯ ಶಿಕ್ಷಣ ನೀಡುವುದು ಮತ್ತು ಸಾಕಷ್ಟು ಉಪಯುಕ್ತವಾದಂತಹ ಯೋಜನೆಗಳ ಮೂಲಕ ನಮ್ಮ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡದಂತೆ ಯೋಜನೆ ರೂಪಿಸಿದೆ ಇದನ್ನು ಬಳಸಿಕೊಂಡು ಪೋಷಕರು ಶಿಕ್ಷಕ ಸಮೂಹ ಮಕ್ಕಳಗೆ ಶಿಕ್ಷಣ ನೀಡುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ನ ಪ್ರೌಢಶಾಲಾ ವಿಭಾಗದ 2024-25…