Headlines

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ ದೇಶದ ಪ್ರತಿಯೊಬ್ಬ ಪ್ರಜೆಯೂ ನಮ್ಮ ಸಂವಿಧಾನದ ಬಗ್ಗೆ ಅರಿವು ಹೊಂದಿರಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಹಿರಿಯ ನ್ಯಾಯವಾದಿ ಡಾ ಕೆ ವೈ ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ಹೊಸನಗರ ತಾಲ್ಲೂಕಿನ ಅಮೃತ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಅರಿವು ವಿಚಾರವಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಬರೆದ ಪುಸ್ತಕವನ್ನು ಶಿವಮೊಗ್ಗದ ಹಿರಿಯ ನ್ಯಾಯವಾದಿ ಡಾ. ಕೆ. ವೈ. ರಾಮಚಂದ್ರಪ್ಪ…

Read More

ಆನಂದಪುರದ  ಕವನಾ ಡಬ್ಲುಎಚ್ಓ ವಿಜ್ಞಾನಿಯಾಗಿ ಆಯ್ಕೆ

ಆನಂದಪುರದ  ಕವನಾ ಡಬ್ಲುಎಚ್ಓ ವಿಜ್ಞಾನಿಯಾಗಿ ಆಯ್ಕೆ ಸಾಗರ : ತಾಲೂಕಿನ ಆನಂದಪುರ ಸಮೀಪದ ಹೊಸೂರು ಗ್ರಾಪಂ ವ್ಯಾಪ್ತಿಯ ನೇದರವಳ್ಳಿ ಗ್ರಾಮದ ಯುವ ವಿಜ್ಞಾನಿ ಕವನಶ್ರೀ ವಿಶ್ವ ಆರೋಗ್ಯ ಸಂಸ್ಥೆಯ (WHO) ವಿಜ್ಞಾನಿಯಾಗಿ ಆಯ್ಕೆಗೊಂಡಿದ್ದಾರೆ. ಕಳೆದ ಸೋಮವಾರ ಸ್ವಿಡರ್‌ಲೆಂಡ್‌ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಭಾರತದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆದ 8 ಅಭ್ಯರ್ಥಿಗಳಲ್ಲಿ ಆಯ್ಕೆಯಾದ ಕವನಶ್ರೀ, ನೇದರವಳ್ಳಿಯ ಪ್ರಗತಿಪರ ಕೃಷಿಕ ಶುಂಠಿ ಮಂಜಪ್ಪ ಮತ್ತು ಜಯಲಕ್ಷ್ಮೀ ದಂಪತಿಗಳ ಪುತ್ರಿ.

Read More

ರಿಪ್ಪನ್‌ಪೇಟೆ – ಮಂಗಳೂರು ಯೆನೆಪೊಯೋ ಆಸ್ಪತ್ರೆಗೆ KSRTC ಬಸ್ | ಬಹುದಿನಗಳ ಬೇಡಿಕೆ ಈಡೇರಿಸಿದ ಶಾಸಕ ಬೇಳೂರು

ರಿಪ್ಪನ್‌ಪೇಟೆ – ಮಂಗಳೂರು ಯೆನೆಪೊಯೋ ಆಸ್ಪತ್ರೆಗೆ KSRTC ಬಸ್ | ಬಹುದಿನಗಳ ಬೇಡಿಕೆ ಈಡೇರಿಸಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಮಂಗಳೂರಿನ ಯೆನೆಪೊಯೋ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಸರ್ಕಾರಿ ಬಸ್ ಸೌಲಭ್ಯ ಕೊನೆಗೂ ಈಡೇರಿದೆ. ಸಾಗರದಿಂದ – ರಿಪ್ಪನ್‌ಪೇಟೆ – ಹೊಸನಗರ – ಮಾಸ್ತಿಕಟ್ಟೆ – ಮಂಗಳೂರಿಗೆ ನೂತನವಾಗಿ ಆರಂಭಗೊಂಡಿರುವ ಕೆಎಸ್ಆರ್‌ಟಿಸಿ ರಾಜಹಂಸ ಬಸ್ ಸಂಚಾರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬುಧವಾರ ಹಸಿರು ನಿಶಾನೆ ತೋರಿಸುವ ಮೂಲಕ ಈ…

Read More

ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ

ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ ರಿಪ್ಪನ್‌ಪೇಟೆ – ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿದ್ದ ಪ್ರಕರಣ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯಗೊಂಡಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮ ಖಾತೆಯಲ್ಲಿ ಇದೆ  ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದರು ಈ ಹಿನ್ನಲೆಯಲ್ಲಿ ಪೊಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು….

Read More

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು ರಿಪ್ಪನ್‌ಪೇಟೆ – ಇಲ್ಲೊನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿರುವ ಘಟನೆ ನಡೆದಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮಾ ಖಾತೆಯದ್ದು ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದಾರೆ.ಇದರಿಂದ ಅಂಗನವಾಡಿ ಮಕ್ಕಳು‌ ಕಳೆದೆರಡು ದಿನಗಳಿಂದ ಅಂಗನವಾಡಿಗೆ ಬಂದು ವಾಪಾಸ್ಸು ತೆರಳುತ್ತಿರುವ ಘಟನೆ ನಡೆದಿದೆ. ಈ ಬಗ್ಗೆ ಅಂಗನವಾಡಿ…

Read More

ಕೆಂಚನಾಲ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಕಾಮಗಾರಿಗೆ ಶಂಕುಸ್ಥಾಪನೆ

ಕೆಂಚನಾಲ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ – ಇಲ್ಲಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಎರಡು ಕೆರೆಗಳ ಕಾಮಗಾರಿಗೆ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಶಂಕುಸ್ಥಾಪನೆ ನೆರವೇರಿಸಿದರು. ಕೆಂಚನಾಲ ಗ್ರಾಮ ಪಂಚಾಯತ್ ಕೆಂಚನಾಲ ಈರಣ್ಣನ ಕೆರೆ ಹಾಗೂ ಮಸರೂರು ವಡ್ಡಿನ ಕೆರೆ ಏರಿ ಮೇಲೆ ರಸ್ತೆ ಸುರಕ್ಷತಾ ಕಾಮಗಾರಿಗೆ (ರೋಡ್ ಸೇಫ್ಟಿ ಕ್ರಾಶ್ ಬ್ಯಾರಿಯರ್ ) ಹೊಸನಗರ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ಮೊತ್ತ 25 ಲಕ್ಷ…

Read More

ಹೊಸನಗರ -SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ , ದೂರು ದಾಖಲು

SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ – ದೂರು ದಾಖಲು ಹೊಸನಗರ ತಾಲೂಕು ಸೊನಲೆ ಸರ್ಕಾರಿ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಎನ್ ಆರ್ ಮನೋಜ ಅಲಿಯಾಸ್ ಮನು ಸೋಮವಾರ ಶಾಲೆಗೆ ತೆರಳಿದ್ದು ಮಧ್ಯಾಹ್ನ 12:45 ರ ವೇಳೆಗೆ ಶಾಲೆಯಿಂದ ಹೊರ ಬಂದಿದ್ದು ಶಾಲಾ ಅವಧಿ ಮುಗಿದು ಸಂಜೆಯಾದರೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾನೆ. ಮಗನು ಮನೆಗೆ ಬಾರದ ಕಾರಣ ಅವನ ತಂದೆ ತಾಯಿ ಮುಂಬಾರು ಗ್ರಾಮ ಪಂಚಾಯಿತಿಯ ಮಾವಿನಕಟ್ಟೆ ಬೇಹಳ್ಳಿಯ ರವಿ ಹಾಗೂ ಶಶಿಕಲಾ ಶಾಲೆಯಲ್ಲೂ…

Read More

ಫೆಂಗಲ್ ಚಂಡಮಾರುತ – ಶಿವಮೊಗ್ಗ ಜಿಲ್ಲಾದ್ಯಂತ ಡಿ.3 ರಂದು ಶಾಲಾ , ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ

ಫೆಂಗಲ್ ಚಂಡಮಾರುತ – ಶಿವಮೊಗ್ಗ ಜಿಲ್ಲಾದ್ಯಂತ ಡಿ.3 ರಂದು ಶಾಲಾ , ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಹಿನ್ನಲೆಯಲ್ಲಿ ಅಧಿಕ ಮಳೆ ಸಂಭವವಾಗುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಪದವಿ, ಪದವಿ ಪೂರ್ವ ಕಾಲೇಜುಗಳು, 1-10 ನೇ ತರಗತಿ ಮತ್ತು ಅಂಗನವಾಡಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಪ್ರಭಾರ ಜಿಲ್ಲಾ ಪಂಚಾಯತ್ ಸಿಇಒ ಹೇಮತ್ ಕುಮಾರ್ ಅಧಿಕ ಮಳೆ ಹಿನ್ನಲೆಯಲ್ಲಿ ರಜೆ ಘೋಷಿಸಿದ್ದಾರೆ. ಮುಂದಿನ ಎರಡು ದಿನಗಳು ಅಧಿಕ ಮಳೆಯಾಗುವ ಹಿನ್ನಲೆಯಲ್ಲಿ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯ ವಿಜೇತರನ್ನು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಮೂಲಕ ಆಯ್ಕೆ ಮಾಡಲಾಯಿತು. ಲಕ್ಕಿ ಡ್ರಾ ದಲ್ಲಿ 265 ವಿಜೇತ ಸಂಖ್ಯೆಯಾಗಿದ್ದು ಎಲೆಕ್ಟ್ರಿಕ್ ಸ್ಕೂಟಿಯ  ವಿಜೇತರಾಗಿ ತೀರ್ಥಹಳ್ಳಿ ರಸ್ತೆಯ ಗ್ರಾಮ ಪಂಚಾಯತಿ ಬಡಾವಣೆಯ ನಿವಾಸಿ ರಾಣಿ ಕೋಂ ರಾಮಚಂದ್ರ ಎಂಬುವವರು ಆಯ್ಕೆಯಾಗಿದ್ದಾರೆ. ಈ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 03 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು…

Read More