ಜಿಲ್ಲಾ ಸುದ್ದಿ:
ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು
ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು ರಿಪ್ಪನ್ಪೇಟೆ: ದೇವ ನಿರ್ಮಿತವಾದ ಈ ಪ್ರಪಂಚವನ್ನು ಮುಂದುವರೆಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮಹಿಳೆಯರ ಸಹನೆಯನ್ನು ಸರ್ವರೂ ಗೌರವಿಸಬೇಕೆಂದು ಶ್ರೀಶ್ರೀಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಕೋಣಂದೂರಿನ ಶ್ರೀಶೈಲ ಸೂರ್ಯ ಸಿಂಹಾಸನ ಶಾಖಾ ಶ್ರೀ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ಗುರುವಾರ ಆಯೋಜಿಸಲಾಗಿದ್ದ ಇಷ್ಠಲಿಂಗ ಮಹಾಪೂಜೆ ಮತ್ತು 1008 ಮುತ್ತೆದೆಯರಿಗೆ ಉಡಿತುಂಬುವ ಕಾರ್ಯಕ್ರಮಕ್ಕೆ ಚಾಲ£ಯೊಂದಿಗೆ ಆಶೀರ್ವಚನ ನೀಡಿ ಒಂದು ಮನೆಯನ್ನು ಸಂಸ್ಕಾರಯುತವಾಗಿ ರೂಪುಗೊಳಿಸಬೇಕಾದರೆ ಹೆಣ್ಣಿನ ಮಹತ್ವ…
ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ
ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ ಮಲೆನಾಡ ಭಾಗದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಕಳೆದ 34 ವರ್ಷಗಳಿಂದ ತನ್ನದೇ ಆದ ಸಾಮ್ರಾಜ್ಯವನ್ನು ಕಟ್ಟಿ ನೂರಾರು ಕಾರ್ಮಿಕರಿಗೆ ಆಸರೆಯಾಗಿರುವ ಹೊಸನಗರ ತಾಲೂಕಿನ ಹೆಮ್ಮೆಯ ಗುರುಶಕ್ತಿ ಸಾರಿಗೆ ಸಂಸ್ಥೆಯ ಮಾಲೀಕರುಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ಕಾರ್ಮಿಕರು ಸನ್ಮಾನಿಸಿ ಗೌರವಿಸಿದ್ದಾರೆ. ಹೌದು ಸಾರಿಗೆ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದ ಜನತೆಯ ಜೀವನದ ಭಾಗವಾಗಿರುವ ಗುರುಶಕ್ತಿ ಸಾರಿಗೆ ಸಂಸ್ಥೆ ಮಾರಣಾಂತಿಕ ಕೋವಿಡ್ , ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ…
ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ
ರಿಪ್ಪನ್ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್ಪೇಟೆಯ ವಿವಿದಢೆಯ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ನೆರವೇರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಲಿಂಗಪ್ಪ ಕಗ್ಗಲಿ, ಮೋಹನ್,ಜಯಲಕ್ಷಿ, ಕೆ.ಆರ್.ಭೀಮರಾಜ್ಗೌಡರು, ವೈ.ಜೆ.ಕೃಷ್ಣ, ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು.
ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ರಿಪ್ಪನ್ಪೇಟೆ : ಇಲ್ಲಿನ ಹೆದ್ದಾರಿಪುರ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಗೌಡ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ 17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಬಾಲಕರ ಜಾವಲಿನ್ ಸ್ಪರ್ಧೆಯಲ್ಲಿ ಈತ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಹೆದ್ದಾರಿಪುರದ ಆಶಾ ಮತ್ತು ಈಶ್ವರ್ ದಂಪತಿಗಳ ಪುತ್ರನಾದ ಸಾತ್ವಿಕ್ ಗೌಡ…
RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ
RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ ರಿಪ್ಪನ್ ಪೇಟೆ : ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿರುವ ಮೂಲಕ ಸೌಹಾರ್ಧತೆ ಮೆರೆದಿರುವ ಘಟನೆ ನಡೆದಿದೆ. ತನ್ನು ಅರಸಾಳು ಎಂಬ ಯುವಕ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿರುವ ತನ್ನ ಮೊಬೈಲ್ (ತನ್ವಿ ಮೊಬೈಲ್ ವರ್ಲ್ಡ್) ಅಂಗಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು-ಕಾಯಿ ನೈವೇದ್ಯ ಅರ್ಪಿಸುವ ಮೂಲಕ ಪುರೋಹಿತರಾದ ಕೋಡೂರು ಪ್ರಮೋದ…
RIPPONPETE |ಸರ್ಕಾರಿ ಪದವಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಲಕ್ಷ್ಯ – ಕನ್ನಡಪರ ಹೋರಾಟಗಾರರ ಆಕ್ರೋಶ
ರಿಪ್ಪನ್ಪೇಟೆ : ನಾಡಿನಾದ್ಯಂತ ದೀಪಾವಳಿ ಹಬ್ಬದ ನಡುವೆಯೂ ಸಡಗರ ಹಾಗೂ ಸಂಭ್ರದಿಂದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತಿದ್ದು ಅದಕ್ಕೆ ತದ್ವಿರುದ್ಧ ಎಂಬುವಂತೆ ಪ್ರಾಂಶುಪಾಲರ ನಿರ್ಲಕ್ಷ್ಯದಿಂದ 800 ಕ್ಕೂ ಅಧಿಕ ವಿದ್ಯಾರ್ಥಿಗಳಿರುವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೇ ನಿರ್ಲಕ್ಷ್ಯ ತೋರಿರುವ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತಿದ್ದಾರೆ.ಈ ಕಾಲೇಜು ಕಲೆ, ಸಾಹಿತ್ಯ,ವಿಜ್ಞಾನ ಮತ್ತು ಕ್ರೀಡೆಯಲ್ಲಿ ತನ್ನದೇ ಆದ ಛಾಫು…
ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ
ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಗುರುವಾರ ಲಕ್ಷ್ಮಿ ಪೂಜೆ ನೆರವೇರಿಸಲಾಯಿತು. ಅಂಗಡಿಗಳು, ಶೋರೂಮ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ಅಮವಾಸ್ಯೆಯ ದಿನವಾದ ಗುರುವಾರ ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ,…
ರಿಪ್ಪನ್ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ
ರಿಪ್ಪನ್ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ ರಿಪ್ಪನ್ಪೇಟೆ : ನಾಡಿನಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಕನ್ನಡ ಕಲರವದ ಕಂಪು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಟ್ಟಣದ ವ್ಯಾಪ್ತಿಯ ಗ್ರಾಮ ಪಂಚಾಯತ್, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜು , ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಸ್ತೂರಿ ಕನ್ನಡ ಸಂಘದ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಸ್ತೂರಿ ಕನ್ನಡ ಸಂಘದ ವತಿಯಿಂದ ಶಿವಮೊಗ್ಗ ರಸ್ತೆಯ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಸ್ತೂರಿ…
ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು
ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು RIPPONPETE | ಇಲ್ಲಿನ ಬಟ್ಟೆಮಲ್ಲಪ್ಪ ಸಮೀಪದ ಹಲುಸಾಳೆ ಮಳವಳ್ಳಿ ಗ್ರಾಮದ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಮಳವಳ್ಳಿ ಗ್ರಾಮದ ದಿನೇಶ್ ಎಂಬುವವರು ಇಂದು ಬೆಳಿಗ್ಗೆ ಹಾಲು ತರಲು ತೆರಳುತಿದ್ದ ವೇಳೆಯಲ್ಲಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ.ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಚಿರತೆ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಿಗೆ ಭಯ ಮೂಡಿಸಿದ್ದು ಸಾಕು ಪ್ರಾಣಿಗಳು ಹಾಗೂ ದನಕರುಗಳಿಗೆ ಕಂಟಕವಾಗುವ ಭೀತಿ ಎದುರಾಗಿದೆ.ಚಿರತೆ ಕೆಲ…
ತಟ್ಟೆ ಎಸೆತ ಸ್ಪರ್ಧೆಯಲ್ಲಿ ಚಿಕ್ಕಜೇನಿ ಸರ್ಕಾರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
ತಟ್ಟೆ ಎಸೆತ ಸ್ಪರ್ಧೆಯಲ್ಲಿ ಚಿಕ್ಕಜೇನಿ ಸರ್ಕಾರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಚಿಕ್ಕಜೇನಿ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸುಮಂತ ಎಲ್. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ 17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಬಾಲಕರ ತಟ್ಟೆ ಎಸೆತ ಸ್ಪರ್ಧೆಯಲ್ಲಿ ಈತ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ…