ಜಿಲ್ಲಾ ಸುದ್ದಿ:
ಅಭಿಮಾನಿಗಳ ಹೃದಯದಲ್ಲಿ ಅಪ್ಪು ಎಂದೆಂದಿಗೂ ಶಾಶ್ವತ – ಶಾಸಕ ಬೇಳೂರು ಗೋಪಾಲಕೃಷ್ಣ
ಅಭಿಮಾನಿಗಳ ಹೃದಯದಲ್ಲಿ ಅಪ್ಪು ಎಂದೆಂದಿಗೂ ಶಾಶ್ವತ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆಯಲ್ಲಿ ಪುನೀತ್ ಪುಣ್ಯ ಸ್ಮರಣೆ ರಿಪ್ಪನ್ ಪೇಟೆ : ತಮ್ಮ ಅಭಿನಯ ಮತ್ತು ಹೃದಯ ಶ್ರೀಮಂತಿಕೆಯಿಂದಾಗಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇಂದಿಗೂ ಅಭಿಮಾನಿಗಳ ಹೃದಯದಲ್ಲಿ ಶಾಶ್ವತವಾಗಿದ್ದಾರೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ವಿನಾಯಕ ಸರ್ಕಲ್ನಲ್ಲಿ ಕಸ್ತೂರಿ ಕನಂಡ ಸಂಘ ಹಾಗೂ ಪುನೀತ್ ರಾಜ್ ಕುಮಾರ್ ಅಭಿಮಾನಿ…
ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ – ಶಾಸಕ ಬೇಳೂರು ಗೋಪಾಲಕೃಷ್ಣ
ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ ರಿಪ್ಪನ್ಪೇಟೆ : ಬೆಳೆಯುವ ಮಕ್ಕಳಲ್ಲಿ ಕ್ರೀಡಾ ಶಕ್ತಿ ಬೆಳೆಸುವ ಅಗತ್ಯವಿದ್ದು, ಉಲ್ಲಸಿತ ಜೀವನಕ್ಕೆ ಸದೃಢ ಶರೀರಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ. ಇಂದಿನ ಮಕ್ಕಳಲ್ಲಿ ಕ್ರೀಡಾ ಪ್ರವೃತ್ತಿ ಬೆಳೆದು ಬರುವ ಅಗತ್ಯವಿದೆ ಎಂದು ಶಾಸಕ ರಾಜ್ಯ ಅರಣ್ಯ ಅಭಿವೃದ್ದಿ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶ್ರೀಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿ ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ರೀಡಾಪಟುಗಳನ್ನು ಸನ್ಮಾನಿಸಿ ಮಾತನಾಡಿ, ಮಕ್ಕಳಲ್ಲಿ ಶಿಕ್ಷಣದೊಂದಿಗೆ…
ಬೆಂಕಿ ಅವಘಡ – ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ
ಬೆಂಕಿ ಅವಘಡ – ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ ಆಕಸ್ಮಿಕ ಬೆಂಕಿಗೆ ತುತ್ತಾಗಿ ವಾಸದ ಮನೆ ಭಾಗಶಃ ಸುಟ್ಟು ಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಗ್ರಾಮದ ಹೂಕೊಪ್ಪಲು ಎಂಬಲ್ಲಿ ನಡೆದಿದೆ. ವಿಶಾಲಾಕ್ಷಿಯವರಿಗೆ ಸೇರಿದ ಮನೆಗೆ ಮಧ್ಯಾಹ್ಮ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಗೆ 95 ಸಾವಿರ ಹಣ, ಬಟ್ಟೆ, 30 ಗ್ರಾಂ ತೂಕದ ಬಂಗಾರ, ಅಡಿಕೆ ಸೇರಿದಂತೆ ಒಟ್ಟು ರೂ. 4.5 ಲಕ್ಷ ನಷ್ಟ ಉಂಟಾಗಿದೆ. ಮನೆಯವರು ಹತ್ತಿರದ ಜಮೀನಿನಲ್ಲಿ ಕೆಲಸ…
ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ
ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ ಸರ್ಕಾರಿ ಅಧಿಕಾರಿ, ನೌಕರರು ಕೇವಲ ಭ್ರಷ್ಟಾಚಾರ ರಹಿತವಾಗಿ ಮಾತ್ರವಲ್ಲ ಜೊತೆಗೆ ತಮ್ಮ ವೃತ್ತಿಪರವಾದ ಸಣ್ಣ ಸಣ್ಣ ವಿಷಯಗಳನ್ನು ಅರಿತುಕೊಂಡು ಉತ್ತಮ ನಡತೆಯೊಂದಿಗೆ ಕರ್ತವ್ಯ ನಿರ್ವಹಣೆ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ಹೇಳಿದರು. ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಇವರ ವತಿಯಿಂದ ಸೋಮವಾರ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ…
RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ
RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…
ರಿಪ್ಪನ್ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ
ರಿಪ್ಪನ್ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆ ಪಟ್ಟಣಕ್ಕೆ ಇಂದು “ಕನ್ನಡ ಜ್ಯೋತಿ ರಥಯಾತ್ರೆ” ಆಗಮಿಸಿತು. ಕನ್ನಡ ಸಾಹಿತ್ಯ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿದಂತಹ ಪಟ್ಟಣದ ಗ್ರಾಮಸ್ಥರು, ಆತ್ಮೀಯವಾಗಿ ಬೀಳ್ಕೊಡುಗೆ ಕೊಟ್ಟರು. ಪಟ್ಟಣಕ್ಕೆ 87ನೇ ಅಖಿಲ ಭಾರತ ಕನ್ನ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾಧ್ಯಂತ ಸಂಚರಿಸುತ್ತಿರುವಂತ “ಕನ್ನಡ ಜ್ಯೋತಿ ರಥ ಯಾತ್ರೆಗೆ ಆಗಮಿಸಿತು. ಈ ವೇಳೆ ಮಾತನಾಡಿದ ಹೊಸನಗರ ತಾಲೂಕ್ ಕಸಾಪ ಅಧ್ಯಕ್ಷ ತ ಮ ನರಸಿಂಹ ಕನ್ನಡ…
ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ
ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ ಹೊಸನಗರ : ಒಂದೇ ಕುಟುಂಬದ ಮೇಲೆ ಎರಡೆರಡು ಬಾರಿ ಹೆಜ್ಜೇನು ದಾಳಿಯಾಗಿ 7 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಶನಿವಾರ ನಡೆದಿದೆ. ಶನಿವಾರ ಬೆಳಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ ಮನೆ ಸಮೀಪ ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್…
ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು
ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಕುಂಸಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ ಠಾಣೆಯ ಸುತ್ತಲು ಓಡಾಡಿ, ಕಡತಗಳನ್ನು ಪರಿಶೀಲಿಸಿ ಪೊಲೀಸ್ ಸಿಬ್ಬಂದಿಗೆ ಸಲಹೆ ನೀಡುವುದರ ಜೊತೆಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗದಿಂದ ಕಾಗೋಡು ತಿಮ್ಮಪ್ಪ ರವರನ್ನು ಭೇಟಿಯಾಗಲು ಸಾಗರಕ್ಕೆ ತೆರಳುವ ಮಾರ್ಗ ಮಧ್ಯೆ ಕುಂಸಿ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ. ಪರಮೇಶ್ವರ್ ಹಠಾತ್ ಭೇಟಿ ನೀಡಿದ್ದರು. ಪೊಲೀಸ್ ಠಾಣೆಯ ಒಳಾಂಗಣವನ್ನು ಗೃಹ…
ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್ಐ ಪ್ರವೀಣ್ ಎಸ್ ಪಿ
ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್ಐ ಪ್ರವೀಣ್ ಎಸ್ ಪಿ ರಿಪ್ಪನ್ಪೇಟೆ : ಪ್ಲಾಸ್ಟಿಕ್ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್ ಬಳಕೆ ತ್ಯಜಿಸುವಂತೆ ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಕೊಪ್ಪ ಸೈಕ್ಲಿಂಗ್ ಕ್ಲಬ್ ನವರು ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನದಡಿಯಲ್ಲಿ ಹಮ್ಮಿಕೊಂಡಿರುವ ಕೊಪ್ಪ – ಸೈಕಲ್ ಜಾಥಾ ರಿಪ್ಪನ್ಪೇಟೆ ಪಟ್ಟಣಕ್ಕೆ ಆಗಮಿಸುತಿದ್ದಂತೆ ಅವರನ್ನು ಸ್ವಾಗತಿಸಿ…
RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ
RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ ರಿಪ್ಪನ್ಪೇಟೆ : ಮಳೆಯಿಂದ ಸ್ಥಗಿತಗೊಂಡಿದ್ದ ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ದ್ವಿಪಥ ರಸ್ತೆ ಕಾಮಗಾರಿಯನ್ನು ಪುನರಾರಂಭಿಸುವ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ಮೇರೆಗೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಸಾಗರ ರಸ್ತೆಯ ಎಪಿಎಂಸಿ ಯಿಂದ ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದವರೆಗೂ ದ್ವಿಪಥ ರಸ್ತೆ ಕಾಮಗಾರಿ ಈಗಾಗಲೇ 70% ಮುಕ್ತಾಯವಾಗಿದ್ದು ಮಳೆಯ ಕಾರಣ ಕಳೆದ ನಾಲ್ಕು…