ಜಿಲ್ಲಾ ಸುದ್ದಿ:
ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ
ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಬಿಜೆಪಿ ಹೊಸನಗರ ಮಂಡಲದ ನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ನಗರ ಮತ್ತು ನಿಟ್ಟುರೂ ಹಾಗೂ ಹೊಸನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮಾರುತಿಪುರ ಮತ್ತು ಕಸಬಾ ಹಾಗೂ ಕೆರೆಹಳ್ಳಿ ಭಾಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಪ್ರವಾಸ ಕೈಗೊಂಡು “ಸದಸ್ಯತ್ವ ಅಭಿಯಾನ-2024” ರಲ್ಲಿ ಭಾಗಿಯಾದರು. ನಂತರ ಮಾತನಾಡಿ ಭಾರತೀಯ ಜನತಾ ಪಕ್ಷ ಇಂದು ವಿಶ್ವದ ಅತಿ ದೊಡ್ಡ ಪಕ್ಷವಾಗಿ ವಿಶ್ವದಲ್ಲಿ ಗುರುತಿಸಿಕೊಂಡಿದೆ….
HUMCHA|ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ
HUMCHA | ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ ತೋಟಕ್ಕೆ ತೆರಳಿದ್ದ ವೇಳೆಯಲ್ಲಿ ಹೃದಯಾಘಾತಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಗೇರ್ ಗಲ್ ನಲ್ಲಿ ನಡೆದಿದೆ. ಗೇರ್ ಗಲ್ ನಿವಾಸಿ ನಾಗಭೂಷಣ್ ರಾವ್ ಜಿ ಸಿ ಮೃತ ದುರ್ಧೈವಿಯಾಗಿದ್ದಾರೆ. ಮೃತರು ಪ್ರತಿಷ್ಠಿತ ಗೇರ್ ಗೇಲ್ ಕುಟುಂಬದವರು ಆಗಿದ್ದು ಪತ್ನಿ ಪುತ್ರ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಇಂದು ಸಂಜೆ ಗೇರ್ ಗಲ್ ನಲ್ಲಿರುವ ತಮ್ಮ…
ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ
ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮಾಜಿ ಸಚಿವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಎನ್.ಸತೀಶ್, ಎಂ.ಬಿ.ಮಂಜುನಾಥ,ಆನಂದ್ ಮೆಣಸೆ, ಎಂ.ಸುರೇಶ್ಸಿಂಗ್, ಸುಧೀಂದ್ರ ಪೂಜಾರಿ, ತಾ.ಪಂ.ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ, ಆರ್.ಟಿ.ಗೋಪಾಲ, ಜಿಲ್ಲಾ ಪಂಚಾಯಿತಿ ಮಾಜಿ…
ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಸಮಿತಿಯ ಎಂ.ಬಿ.ಮಂಜುನಾಥ, ಸುಧೀಂದ್ರ ಪೂಜಾರಿ, ಬೇಕರಿ ನಾರಾಯಣ,ಶ್ರೀನಿವಾಸ…
ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಕ್ಕಳ ದಿನಾಚರಣೆ-2024 ರ ಪ್ರಯುಕ್ತ, ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಾಹಸ ಪ್ರಕರಣವು ದಿ: 01-08-2023 ರಿಂದ 31-07-2024 ರೊಳಗೆ ನಡೆದಿರಬೇಕು. ದಿ:…
ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ
ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ : ಪಠ್ಯದೊಂದಿಗೆ ಕ್ರೀಡಾಸಕ್ತಿಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ರಿಪ್ಪನ್ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಮೇರಿ ಮಾತಾ ಪ್ರೌಡಶಾಲೆ ಮತ್ತು ಕ್ಷೇತ್ರ ಶಿಕ್ಷಣಾ ಇಲಾಖೆ, ಗ್ರಾಮ ಪಂಚಾಯ್ತಿ…
“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ
“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ ಹೊಂಬುಜ : ದಶಲಕ್ಷಣ ಪರ್ವ ಎನ್ನುವಂತಹದ್ದು ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವ. ಇದರಲ್ಲಿ ಬರುವಂತಹ ಕ್ಷಮಾದಿ ದಶಲಕ್ಷಣ ಧರ್ಮಗಳು ಆತ್ಮನ ಲಕ್ಷಣಗಳಾಗಿದೆ. ಮೊದಲನೇಯದು ಉತ್ತಮ ಕ್ಷಮೆಯಾಗಿದ್ದು ಇದು ಕ್ರೋಧದ ಅಭಾವದಿಂದ ನಿಜವಾದಂತಹ ಸ್ವಾಭಾವವಾದಂತಹ ಕ್ಷಮಾಗುಣ ಪ್ರಕಟವಾಗುವಂತದಾಗಿದೆ ಎಂದು ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೇಳಿದರು. ಕ್ಷಮೆಯಿಂದ ನಾವು ಇನ್ನೊಬ್ಬರನ್ನು ಕ್ಷಮಿಸುವುದರೊಂದಿಗೆ ನಮಗೆ ಇನ್ನೊಬ್ಬರಿಂದ ಆದಂತಹ ಹಾನಿಯನ್ನು ಸಹ ಆ…
ರಿಪ್ಪನ್ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ
ರಿಪ್ಪನ್ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ ರಿಪ್ಪನ್ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟಸೇನಾ ಸಮಿತಿಯ 57 ನೇ ವರ್ಷದ 11 ದಿನಗಳ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ , ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದ ತಿಲಕ್ ಮಹಾಮಂಟಪದ ಭೂಪಾಳಂ ಚಂದ್ರಶೇಖರಯ್ಯ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಮತ್ತು ಪ್ರಧಾನ ಕಾರ್ಯದರ್ಶಿ ಲಕ್ಷಣ ಬಳ್ಳಾರಿ…
RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ
RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ ರಿಪ್ಪನ್ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಗಣೇಶ ಮೂರ್ತಿಯನ್ನು ಸಮಿತಿಯವರು ಶಿವಮೊಗ್ಗ ರಸ್ತೆಯ ವಿದ್ಯಾ ನಗರದಿಂದ ಮೆರವಣಿಗೆ ಮೂಲಕ ಕರೆತಂದು ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ ತೀರ್ಥಪ್ರಸಾದ ನೆರವೇರಿತು. ವಿದ್ಯಾ ನಗರದಿಂದ ವಿನಾಯಕ ವೃತ್ತದವರೆಗೂ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ಕರೆತಂದು ವಿನಾಯಕ ವೃತ್ತದಲ್ಲಿ ಹಿಂದೂ ಭಗವಧ್ವಜಾರೋಹಣ ನೆರವೇರಿಸಿ ಗಣಪತಿ…
ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು
ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು ಸಕಲ ವಿಘ್ನಗಳ ನಿವಾರಕ ಗಣೇಶನ ಹಬ್ಬ ಆಚರಿಸಲು ಶುಕ್ರವಾರ ಮಾರುಕಟ್ಟೆಯಲ್ಲಿ ಹೂವು-ಹಣ್ಣುಗಳ ಖರೀದಿ ಭರ್ಜರಿಯಾಗಿ ನಡೆಯಿತು. ಬೆಲೆ ಏರಿಕೆ ಬಿಸಿಯ ನಡುವೆಯೂ ಗ್ರಾಹಕರು ಭರ್ಜರಿ ವ್ಯಾಪಾರ, ವಹಿವಾಟು ನಡೆಸಿದರು. ಪೂಜೆಗೆ ಅಗತ್ಯವಾದ ಹೂವು, ಹಣ್ಣು, ಬಾಳೆ ದಿಂಡು, ಮಾವಿನ ತೋರಣ, ತೆಂಗಿನ ಕಾಯಿ ಹಾಗೂ ಇನ್ನಿತರ ವಸ್ತುಗಳನ್ನು ಗಾಂಧಿ ಬಜಾರ್, ಹೂವಿನ ಮಾರುಕಟ್ಟೆಯಲ್ಲಿ ಖರೀದಿಸಲು ಗ್ರಾಹಕರು ಮುಗಿಬಿದ್ದರು.ಹೀಗಾಗಿ ಗಾಂಧಿ ಬಜಾರ್…