ಉಪ ಚುನಾವಣೆಯಲ್ಲಿ ಬಿಜೆಪಿ ಕವರ್ ನಲ್ಲಿ ಹಣ ಹಂಚಿದರೆ, ಕಾಂಗ್ರೆಸ್ ನೇರವಾಗಿ ಹಣ ಹಂಚಿದೆ : ಸಚಿವ ಈಶ್ವರಪ್ಪ ಆರೋಪ
ಶಿವಮೊಗ್ಗ : ಚುನಾವಣೆಯಲ್ಲಿ ಮತ ಪಡೆಯಲು ಬಿಜೆಪಿ ಕವರ್ ಹಂಚಿದೆ ಎಂಬ ಡಿಕೆಶಿ ಆರೋಪಕ್ಕೆ ಸಚಿವ ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಬಿಜೆಪಿ ಕವರ್ ನೀಡಿದರೆ ಕಾಂಗ್ರೆಸ್ ನೇರವಾಗಿ ಹಣ ನೀಡಿದೆ ಎಂದು ಹೇಳುವ ಮೂಲಕ ಸಚಿವರು ಅಚ್ಚರಿ ಮೂಡಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನವರು ಬಿಜೆಪಿ ಕವರ್ ನೀಡಿ ಚುನಾವಣೆ ಗೆಲ್ಲಲು ತಂತ್ರಗಾರಿಕೆ ಮಾಡುತ್ತಿದೆ ಎಂದು ಆರೋಪಿಸಿದೆ. ನಾವು ಕವರ್ ನಲ್ಲಿ ಕೊಟ್ಟರೆ ಕಾಂಗ್ರೆಸ್ ನೇರವಾಗಿ ಹಣ ಹಂಚುತ್ತಿದೆ ಎಂದು ತಿರುಗೇಟು ನೀಡಿದರು. ನಾವು ಕದ್ದುಮುಚ್ಚಿ…