Headlines

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್!

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್! ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯ ಪೊಲೀಸ್ ಪೇದೆ ಕೊಟ್ರೇಶ್ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಆಯಿಷಾ ಎಂಬುವರ ಜೊತೆ ಅಕ್ರಮ ಸಂಬಂಧ ಬೆಳಸಿದ್ದಾನೆ. ಮಂಗಳವಾರ ಮಧ್ಯರಾತ್ರಿ ಕೊಟ್ರೇಶ್ ಪ್ರೇಯಸಿ ಆಯಿಷಾ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆ ಕೊಟ್ರೇಶ್ (30) ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್ ಪ್ರಿಯತಮೆ ಆಯಿಷಾ (29)ಳನ್ನು ಪೊಲೀಸರು ಬಂಧಿಸಿದ್ದಾರೆ….

Read More

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ ಕರ್ನಾಟಕದಲ್ಲಿ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ್ದಕ್ಕಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು ಮತ್ತು ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಈ ಆದೇಶ ನೀಡಿದೆ. 8,…

Read More

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮ*ಹತ್ಯೆ

BENGALURU, 15 ಅಕ್ಟೋಬರ್ :  ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿ ಸಮೀಪದ ಯಡಿಯೂರಪ್ಪ ನಗರದ ಮನೆಯೊಂದರಲ್ಲಿ ಇಬ್ಬರು ಪುಟ್ಟ ಮಕ್ಕಳು ಹಾಗೂ ಮಕ್ಕಳ ತಂದೆ-ತಾಯಿ ಸೇರಿ ನಾಲ್ವರ ಶವಗಳು ಸೋಮವಾರ ಪತ್ತೆಯಾಗಿವೆ. ಪತಿ ಅವಿನಾಶ್ (33), ಪತ್ನಿ ಮಮತಾ(30), ಮಕ್ಕಳಾದ ಅಧೀಯ(5) ಮತ್ತು ಅನಯಾ (3) ಮೃತರು. ‘ಕಲಬುರಗಿಯ ಕಮಲಾ‍‍ಪುರದ ತಾಂಡಾದ ದಂಪತಿ ಆರು ವರ್ಷಗಳಿಂದ ಯಡಿಯೂರಪ್ಪ ನಗರದಲ್ಲಿ ವಾಸವಾಗಿದ್ದರು. ಅವಿನಾಶ್ ಅವರು ಕ್ಯಾಬ್‌ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಮತಾ ಅವರು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು’…

Read More

ನುಚ್ಚು ನೂರಾಯ್ತು ಅಭಿಮಾನಿಗಳ ಕನಸು – ಸಿಗಲಿಲ್ಲ ದರ್ಶನ್ ಗೆ ಜಾಮೀನು | ದಾಸನಿಗೆ ಜೈಲೇ ಗತಿ

ನುಚ್ಚು ನೂರಾಯ್ತು ಅಭಿಮಾನಿಗಳ ಕನಸು – ಸಿಗಲಿಲ್ಲ ದರ್ಶನ್ ಗೆ ಜಾಮೀನು | ದಾಸನಿಗೆ ಜೈಲೇ ಗತಿ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಜೈಲು ಪಾಲಾಗಿ 115 ದಿನಗಳೇ ಕಳೆದಿದೆ,ಈ ಕೇಸ್ನಲ್ಲಿ ಎ2 ಆರೋಪಿ ಆಗಿರುವ ದಾಸ ಬೇಲ್ ಪಡೆದು ಹೊರಬರುವ ದಿನಕ್ಕಾಗಿ ಅಭಿಮಾನಿಗಳು ಕಾಯ್ತಾ ಇದ್ರು, ಆದ್ರೆ ಮತ್ತೆ ದರ್ಶನ್ ಜಾಮೀನು ಕನಸು ನುಚ್ಚು ನೂರಾಗಿದೆ. ಕಳೆದ ವಾರ ದರ್ಶನ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು 57ನೇ ಸಿಸಿಎಚ್‌ ಕೋರ್ಟ್‌ ಪೂರ್ಣಗೊಳಿಸಿತ್ತು. ಇಂದು…

Read More

ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು

ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು ಶಿವಮೊಗ್ಗ :ವಿಜಯ ದಶಮಿಯಂದು ಪೂಜೆ ಸಲ್ಲಿಸಿ ಊರಿನ ದೇಗುಲದ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್‌ ಕಳುವಾಗಿರುವ ಘಟನೆ ಆಯನೂರು – ಹಾರನಹಳ್ಳಿ ರಸ್ತೆಯ ನರಸಿಂಹ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ಚನ್ನಹಳ್ಳಿಯ ರೈತ ಪಾಲಾಕ್ಷಪ್ಪ ಎಂಬುವವರು ತನ್ನ ಟ್ರಾಕ್ಟರ್‌ಗೆ ಪೂಜೆ ಸಲ್ಲಿಸಿ ದೇವಸ್ಥಾನದ ಮುಂಭಾಗದಲ್ಲಿಯೇ ರಾತ್ರಿ ನಿಲ್ಲಿಸಿ ಬೆಳಗ್ಗೆ 8 ಹೊತ್ತಿಗೆ ದೇಗುಲದ ಬಳಿ ಹೋದಾಗ ಟ್ರಾಕ್ಟರ್‌ ಕಾಣಿಸಲಿಲ್ಲ.ಎಲ್ಲಾ ಕಡೆ ಹುಡುಕಾಡಿದ ಟ್ರ್ಯಾಕ್ಟರ್ ಮಾಲೀಕ ಪಾಲಾಕ್ಷಪ್ಪ…

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿ ಪ್ರಸಿದ್ಧ ದೇವಾಲಯವಾದ ಸಿಗಂದೂರು ಚೌಡೇಶ್ವರಿ ದೇವಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವಿಯ ದರ್ಶನವನ್ನು ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಪ್ರಯುಕ್ತ ದಸರಾ ವೈಭವ ನಡೆಯುತ್ತಿದೆ. ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಪತ್ನಿ ಜ್ಯೋತಿ ಪ್ರೇಮ್…

Read More

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಕಲಬುರಗಿ ನಗರದ ಹೊರ ವಲಯ ನಾಗನಹಳ್ಳಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸಚಿನ್ ಹಾಗೂ ಉಷಾ ಅಲಿಯಾಸ್ ವೈಷ್ಣವಿ ಪ್ರೀತಿಸುತ್ತಿದ್ದರಂತೆ.ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣಕುಮಾರ ಹಾಗೂ ಇತರರೊಂದಿಗೆ ಸಚಿನ್ ಮನೆಗೆ ಮದುವೆ…

Read More

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕ್ರೂರವಾಗಿ ಹಲ್ಲೆಗೀಡಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಇಂದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿವೆ. ಆರೋಪಿಗಳ ಮೊಬೈಲ್ ನಿಂದ ರಿಟ್ರೀವ್ ಮಾಡಿದಾಗ ಫೋಟೋಗಳು ಸಿಕ್ಕಿದ್ದು, ಅದರಲ್ಲಿ ರೇಣುಕಾಸ್ವಾಮಿ ಕೈಮುಗಿದು ಕಣ್ಣೀರು ಸುರಿಸಿ ಅಂಗಲಾಚುತ್ತಿರುವ ಫೋಟೋ ಮತ್ತು ಆರೋಪಿಗಳಿಂದ ಹಲ್ಲೆಗೀಡಾಗಿ ಜೀವ ಬಿಡುವ ಹೊತ್ತಿನಲ್ಲಿ…

Read More

ಶಾಲಾ ಮಕ್ಕಳಿಗೆ ಸಮವಸ್ತ್ರ , ಬ್ಯಾಗ್ ವಿತರಣೆ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ್ ಪಟ್ಟಣದ ಶಿಕ್ಷಣ ಪ್ರೇಮಿ ನೂರ ಅಹ್ಮದ್ ಮಳಗಿ ರವರು ಜಮಾದಾರ್ ಓಣಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಎಲ್ ಕೆಜಿ ಮಕ್ಕಳಿಗೆ ಸಮವಸ್ತ್ರಗಳು ಹಾಗೂ ಪುಸ್ತಕ, ಬ್ಯಾಗ್ ವಿತರಿಸಿದರು. ಶಿಗ್ಗಾವಿ ಸವಣೂರ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ನೂರ್ ಅಹ್ಮದ್ ಮಳಗಿ ಬಡ ಮಕ್ಕಳಿಗೆ ಸತತವಾಗಿ ಕ್ಷೇತ್ರದಲ್ಲಿ ಅನೇಕ ಸ್ಕೂಲ್ ಗಳಿಗೆ ಬ್ಯಾಗ್ ಗಳನ್ನು ಕೊಡುತ್ತಿರುವ ಶಿಕ್ಷಣ ಪ್ರೇಮಿಯಾಗಿದ್ದು, ಉಚಿತ ಸ್ಕೂಲ್ ಬ್ಯಾಗ್ ಹಾಗೂ ಆಯ್ದ ವಿದ್ಯಾರ್ಥಿಗಳಿಗೆ ಪಾಠೋಪಕರಣ ವಿತರಿಸುವ ಮೂಲಕ ಶೈಕ್ಷಣಿಕ…

Read More

ಮಾಜಿ ಸಚಿವ ಕೆ ಹೆಚ್ ಶ್ರೀನಿವಾಸ್ ನಿಧನ

ಮಾಜಿ ಸಚಿವ ಕೆ ಹೆಚ್ ಶ್ರೀನಿವಾಸ್ ನಿಧನ ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಚ್‌ಶ್ರೀನಿವಾಸ್‌( KH Srinivas) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್‌ ಜನತಾಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಶ್ರೀನಿವಾಸ್‌ ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ವಕೀಲರಾಗಿ. ಕೃಷಿಕರೂ ಆಗಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನೆಮಾದಲ್ಲೂ ಅಭಿನಯಿಸಿದ್ದರು.ಶ್ರೀನಿವಾಸ್‌ ಅವರಿಗೆ 86 ವರ್ಷ ವಯಸ್ಸಾಗಿತ್ತು.ಕೆಲ ದಿನಗಳಿಂದ…

Read More