Good Friday 2024: ಗುಡ್‌ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ

Good Friday 2024: ಗುಡ್‌ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ ಕ್ರೈಸ್ತ ಸಮುದಾಯದವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಗುಡ್‌ ಫ್ರೈಡೇ ಕೂಡ ಒಂದು. ಇದು ಕ್ರೈಸ್ತ ಸಮುದಾಯದವರಿಗೆ ಮಹತ್ತರ ದಿನವಾಗಿದೆ. ಕ್ರೈಸ್ತ ಸಮುದಾಯದವರು ಗುಡ್‌ ಫ್ರೈಡೇಯನ್ನು ಆಚರಿಸುವ ಮುನ್ನ ಪಾಮ್‌ ಸಂಡೇ ಎನ್ನುವ ಹಬ್ಬವನ್ನು ಆಚರಿಸುತ್ತಾರೆ. ಈ ಪಾಮ್‌ ಸಂಡೆಯನ್ನು 2024 ರಲ್ಲಿ ಮಾರ್ಚ್‌ 24 ರಂದು ಆಚರಿಸಲಾಗಿದ್ದು, ಈ ದಿನ ಯೇಸು ಕ್ರಿಸ್ತನು ಜೆರುಸೆಲೆಮ್‌ನ್ನು ಪ್ರವೇಶಿಸಿದರು…

Read More

IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ

IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ ಐಪಿಎಲ್‌ IPL ಕ್ರಿಕೆಟ್‌ ಬೆಟ್ಟಿಂಗ್ ಗೀಳಿಗೆ ಬಿದ್ದ ಪತಿ ಬರೋಬ್ಬರಿ 1.5 ಕೋಟಿ ರೂ. ಸಾಲ ಮಾಡಿಕೊಂಡಿದ್ದ. ಇತ್ತ ಸಾಲ ಕೊಟ್ಟವವರು ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು.  ಕಳೆದ ಮಾ.20ರಂದು ಚಿತ್ರದುರ್ಗ ನಗರದ ಹೊಳಲ್ಕೆರೆ ನಗರದ ಬಸವ ಲೇಔಟ್ ನಿವಾಸಿ ರಂಜಿತಾ (23) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪತ್ನಿ ಸಾವಿಗೆ ಸಾಲಗಾರರೆ…

Read More

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ 5,8,9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆನಡೆಸಲು ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ಮಾರ್ಚ್‌ 25 ರಿಂದಲೇ ಆರಂಭಗೊಳ್ಳಲಿದೆ. 5 ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್‌ 25 ರ ಸೋಮವಾರದಂದು ಪರೀಕ್ಷೆ ಆರಂಭಗೊಳ್ಳಲಿದೆ. ಮಾರ್ಚ್‌…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ

  ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ಜಿಲ್ಲೆಯಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಮಾರುಕಟ್ಟೆ ದಿನಾಂಕ ವಿಧ ಕನಿಷ್ಠ ಬೆಲೆ ಗರಿಷ್ಠ ಬೆಲೆ ಮೋಡಲ್ ಬೆಲೆ ಕಾರ್ಕಳ 22/03/2024 ಹೊಸ ವೆರೈಟಿ ₹25,000 ₹35,500 ₹30,000 ಕೊಪ್ಪ 22/03/2024 ರಾಶಿ ₹47,900 ₹47,900 ₹47,900 ಚಿತ್ರದುರ್ಗ 22/03/2024 ಅಪಿ ₹47,739 ₹48,169 ₹47,999…

Read More

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಕುರಿತು ಹೈಕೋರ್ಟ್ ಮಹತ್ವದ ಆದೇಶ.!

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಕುರಿತು ಹೈಕೋರ್ಟ್ ಮಹತ್ವದ ಆದೇಶ.! ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ರದ್ದುಪಡಿಸಿದೆ….

Read More

ಸಾಮಾಜಿಕ ಜಾಲತಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಹುಂಚದ ಯುವಕನ ಮೇಲೆ ಸುಮೋಟೋ ಕೇಸ್ ದಾಖಲು|suo moto

ಸಾಮಾಜಿಕ ಜಾಲತಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಹುಂಚದ ಯುವಕನ ಮೇಲೆ ಸುಮೋಟೋ ಕೇಸ್ ದಾಖಲು ರಿಪ್ಪನ್‌ಪೇಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ(siddaramayya) ನವರನ್ನು ಅವಹೇಳನ ಮಾಡುವ ಉದ್ದೇಶದಿಂದ ಅವರ ಫೋಟೊವನ್ನ ಮಾರ್ಫಿಂಗ್(morphing) ಮಾಡಿ ಲೇವಡಿ ರೀತಿ ಬಿಂಬಿಸಿದ ವ್ಯಕ್ತಿಯ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಇನ್ಸ್ಟಾಗ್ರಾಂ(Instagram) ಹಾಗೂ ಫೇಸ್‌ಬುಕ್‌(facebook)ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಫೋಟೋಗಳನ್ನು ಮಾರ್ಫಿಂಗ್ ಮಾಡಿ ಪೋಸ್ಟ್ ಮಾಡಿದ್ದು, ಇನ್ಸ್ಟಾಗ್ರಾಂ ಹಾಗೂ ಫೇಸ್‍ಬುಕ್ ಅನ್ನು ಪರಿಶೀಲನೆ ಮಾಡಿದ ಪೊಲೀಸರಿಗೆ ಮಾ.16 ರಂದು ಹುಂಚ…

Read More

ಈ ಭಾರಿ – ನಾನೂರಕ್ಕೂ ಮೀರಿ – ನರೇಂದ್ರ ಮೋದಿ | ಶಿವಮೊಗ್ಗದಲ್ಲಿ ಪ್ರಧಾನಿ ಭಾಷಣದಲ್ಲಿ ಏನೆಲ್ಲಾ ಹೇಳಿದ್ರು.. ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್|Modi

ಈ ಭಾರಿ.. ನಾನೂರಕ್ಕೂ ಮೀರಿ – ನರೇಂದ್ರ ಮೋದಿ | ಶಿವಮೊಗ್ಗದಲ್ಲಿ ಪ್ರಧಾನಿ ಭಾಷಣದಲ್ಲಿ ಏನೆಲ್ಲಾ ಹೇಳಿದ್ರು.. ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಶಿವಮೊಗ್ಗ : ಇಲ್ಲಿನ ಅಲ್ಲಮಪ್ರಭು ಮೈದಾನದಲ್ಲಿ ನಡೆದ ಬಿಜೆಪಿ ಪಕ್ಷದ ಬೃಹತ್ ಸಮಾವೇಶದಲ್ಲಿ ಕಾರ್ಯಕ್ರಮದಲ್ಲಿ ಮಾತು ಆರಂಭಿಸಿದ ಪ್ರಧಾನಿ ಮೋದಿ ಶಿವಮೊಗ್ಗದ ಜನತೆ ನನ್ನ ನಮಸ್ಕಾರಗಳು, ಮಾತೆ ಸಿಗಂದೂರು ಚೌಡಶ್ವೇರಿ ದೇವಿಗೆ ನನ್ನ ಭಕ್ತಿ ಪೂರ್ವ ನಮಸ್ಕಾರ ಎಂದು ಕನ್ನಡದಲ್ಲಿಯೇ ಹೇಳಿದರು. ನಂತರ ಮಾತನಾಡಿ ಇವತ್ತು ಇಡೀ ಮೈದಾನ ಉತ್ಸಾಹದಿಂದ ಭರ್ತಿಯಾಗಿದೆ. ಇನ್ನೊಂದು ಕಡೆ…

Read More

Shivamogga | ಮೋದಿ ಸಮಾವೇಶದಲ್ಲಿ ಕುಮಾರ್‌ ಬಂಗಾರಪ್ಪ ಪ್ರತ್ಯಕ್ಷ , ಕೆ ಎಸ್ ಈಶ್ವರಪ್ಪ ಗೈರು

Shivamogga | ಮೋದಿ ಸಮಾವೇಶದಲ್ಲಿ ಕುಮಾರ್‌ ಬಂಗಾರಪ್ಪ ಪ್ರತ್ಯಕ್ಷ , ಕೆ ಎಸ್ ಈಶ್ವರಪ್ಪ ಗೈರು ಶಿವಮೊಗ್ಗ :  ನಗರದ ಫ್ರೀಡಂ ಪಾರ್ಕಿನಲ್ಲಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯುತ್ತಿದ್ದು ಈ ಕಾರ್ಯಕ್ರಮದಲ್ಲಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಿಜೆಪಿಯ ಹಿರಿಯ ಮುಖಂಡ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅನುಪಸ್ಥಿತಿ ಎದ್ದು ಕಾಣುತ್ತಿದೆ. ಈ ನಡುವೆ ಬಿಜೆಪಿಯಿಯ ಹಲವು  ಕಾರ್ಯಕ್ರಮಗಳಲ್ಲಿ ದೂರ ಉಳಿದಿದ್ದ ಇನ್ನೇನು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು ಎಂದು ಹಲವು…

Read More

ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ |KSE

 ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿಜೆಪಿ ಪ್ರಹಸನ ಮುಂದಿವರಿದಿದೆ. ಮಗನಿಗೆ ಹಾವೇರಿ ಗದಗ ಟಿಕೆಟ್ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಈಶ್ವರಪ್ಪ, ಬಂಡಾಯದ ಬಾವುಟ ಹಾರಿಸಿದ್ದಾರೆ. ಇದೀಗ ಈಶ್ವರಪ್ಪ ಮನವೊಲಿಕೆಗೆ ಬಿಜೆಪಿ ನಾಯಕರು ಮುಂದಾಗಿದ್ದು, ಆದರೆ ಈಶ್ವರಪ್ಪ ಸಂಧಾನಕ್ಕೆ ಬಂದವರನ್ನು ಭೇಟಿಯಾಗದೆ ತನ್ನ ವಿರೋಧ ತೋರಿದ್ದಾರೆ. ರವಿವಾರ ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿರುವ ಈಶ್ವರಪ್ಪ ನಿವಾಸಕ್ಕೆ ಕೇಂದ್ರದ ನಾಯಕರು ಭೇಟಿ ನೀಡಿದ್ದಾರೆ. ಚುನಾವಣಾ ಉಸ್ತುವಾರಿ…

Read More

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..???| election

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..??? ಕೇಂದ್ರ ಚುನಾವಣಾ ಆಯೋಗವು ಇಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ. ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್‌ 26ರಂದು ನಡೆಯಲಿದ್ದರೆ, ಎರಡನೇ ಹಂತದ…

Read More