Headlines

ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ರೆಡಿ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST

ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ದ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಗೆಲ್ಲಬಹುದಾದ 7 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪಟ್ಟಿ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೀಡಿದ ಹೆಸರುಗಳ ಪಟ್ಟಿಯನ್ನು ಪರಿಷ್ಕರಿಸಿದ ಹೈಕಮಾಂಡ್ 7 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.  ಹಿಂದುಳಿದ ವರ್ಗದಿಂದ ಯತೀಂದ್ರ ಸಿದ್ದರಾಮಯ್ಯ, ಬೋಸರಾಜು,…

Read More

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ ಜೂನ್ 1ರ ಇಂದಿನಿಂದ ದೇಶಾದ್ಯಂತ ಡ್ರೈವಿಂಗ್‌ ಲೈಸೆನ್ಸ್‌ ನಿಯಮದಲ್ಲಿ ಹಲವು ಬದಲಾವಣೆಗಳು ಆಗಲಿದ್ದು, ರಸ್ತೆ ಸಾರಿಗೆ ಸಚಿವಾಲಯವು ಡ್ರೈವಿಂಗ್‌ ಲೈಸೆನ್ಸ್‌ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಉದ್ದನೆಯ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ನಿಯಮಗಳನ್ನು ಪ್ರಕಟಿಸಿದೆ. ಡ್ರೈವಿಂಗ್ ಲೈಸೆನ್ಸ್…

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ | Arecanut Rate today

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (30-05-2024) Arecanut Rate today |Shimoga | Sagara |  Arecanut/ Betelnut/ Supari | Date may 30, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. Arecanut Today Price | ಮೇ 30 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut)…

Read More

ಯಡಿಯೂರಪ್ಪ ವಿರುದ್ದ ಫೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು | BSY

ಯಡಿಯೂರಪ್ಪ ವಿರುದ್ದ ಫೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು | BSY ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ.  ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮಮತಾ ಮೃತ ಮಹಿಳೆಯಾಗಿದ್ದಾರೆ, ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ…

Read More

ಲೋಕಸಭಾ ಚುನಾವಣೆ | ಪಕ್ಷಗಳ ಆಂತರಿಕ ಸಮೀಕ್ಷೆ – ಬಿಜೆಪಿಗೆಷ್ಟು ಸ್ಥಾನ , ಕಾಂಗ್ರೆಸ್ ಗೆ ಎಷ್ಟು ಸ್ಥಾನ..!!??Election

ಲೋಕಸಭಾ ಚುನಾವಣೆ | ಪಕ್ಷಗಳ ಆಂತರಿಕ ಸಮೀಕ್ಷೆ – ಬಿಜೆಪಿಗೆಷ್ಟು ಸ್ಥಾನ , ಕಾಂಗ್ರೆಸ್ ಗೆ ಎಷ್ಟು ಸ್ಥಾನ..!!?? ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನು ಕೆಲವೇ ದಿನ ಬಾಕಿ ಇದೆ… ಈಗಾಗಲೇ ಯಾರಿಗೆ ಎಷ್ಟು ಸ್ಥಾನ ಬರಬಹುದು ಅನ್ನೋ ಲೆಕ್ಕಾಚಾರ ಶುರುವಾಗಿದೆ.. ರಾಜ್ಯದ 28 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು ಬರಬಹುದು ಅನ್ನೋದರ ಬಗ್ಗೆ ಚರ್ಚೆ ನಡೆದಿದೆ.. ಇತ್ತ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಆಂತರಿಕ ಸಮೀಕ್ಷೆ ನಡೆಸಿವೆ. ಕಾಂಗೇಸ್ ಆಂತರಿಕ ಸಮೀಕ್ಷೆ ಏನು? ರಾಜ್ಯದ 28…

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-05-2024)

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-05-2024) Arecanut Rate today |Shimoga | Sagara |  Arecanut/ Betelnut/ Supari | Date may 22, 2024|Shivamoga | arecanut state price ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.  ಮೇ 22 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳ…

Read More

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರರಾಗಿದ್ದಾರೆ. ಸದ್ಯ ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇಡಿ ರಾಜ್ಯವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ಎದುರು ನೋಡುತ್ತಿದ್ದು, ಈ ವಾರವೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಳೆ (ಮೇ-7) ಮಂಗಳವಾರ ಕರ್ನಾಟಕದಲ್ಲಿ…

Read More

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡದಂತೆ ಎಸ್‌ಐಟಿ ಖಡಕ್ ಸೂಚನೆ ನೀಡಿತ್ತು. ಈಗ ಅಶ್ಲೀಲ ವೀಡಿಯೋಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳುವುದ ಅಪರಾಧ ಎಂಬುದಾಗಿ ಮನವರಿಕೆ ಮಾಡಿಕೊಟ್ಟಿದೆ. ಈ ಕುರಿತು ಸಿಐಟಿಯ ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ…

Read More

ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಸೇವೆ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು

ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆಂಬುಲೆನ್ಸ್‌ ನೌಕರರು 108 ಸೇವೆ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. GVK ಯಿಂದ‌ 108 ನೌಕರರಿಗೆ ಎರಡು ತಿಂಗಳ ಅರ್ಧ ವೇತನ ಪಾವತಿಸಿದ ಆರೋಪ ಕೇಳಿ ಬಂದಿದ್ದು, ಮೂರು ತಿಂಗಳ ಪೂರ್ಣ ವೇತನ ನೀಡದೆ ವಿಳಂಬ ಹಿನ್ನೆಲೆ ಇಂದು ರಾತ್ರಿ 8 ರಿಂದ ರಾಜ್ಯಾದ್ಯಂತ ಆಯಂಬುಲೆನ್ಸ್‌ ಸೇವೆಯನ್ನು ಸ್ಥಗಿತಗೊಳಿಸಲು ಸಿಬ್ಬಂದಿ ನಿರ್ಧಾರ ಮಾಡಿದ್ದಾರೆ. ಇಂದು ಬೆಳಗ್ಗೆ…

Read More

ಪ್ರಹ್ಲಾದ್ ಜೋಷಿ ರೋಡ್ ಷೋ ವೇಳೆಯಲ್ಲಿ ವನಹಳ್ಳಿ ಗ್ರಾಮಸ್ಥರು ಧಿಕ್ಕಾರ ಕೂಗಿದ್ದೇಕೆ..!!?? — ಈ ಸುದ್ದಿ ನೋಡಿ | Election

ಪ್ರಹ್ಲಾದ್ ಜೋಷಿ ರೋಡ್ ಷೋ ವೇಳೆಯಲ್ಲಿ ವನಹಳ್ಳಿ ಗ್ರಾಮಸ್ಥರು ಧಿಕ್ಕಾರ ಕೂಗಿದ್ದೇಕೆ..!!?? — ಈ ಸುದ್ದಿ ನೋಡಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ವನಹಳ್ಳಿ ಗ್ರಾಮದಲ್ಲಿ ಪ್ರಹ್ಲಾದ್ ಜೋಶಿಯವರ ಪ್ರಚಾರದ ವೇಳೆ ರೋಡ್ ಷೋ ವೇಳೆಯಲ್ಲಿ ಗ್ರಾಮಸ್ಥರು ವಾಹನ ಅಡ್ಡಗಟ್ಟಿ ದಿಕ್ಕಾರ ಕೂಗಿರುವ ಘಟನೆ ನಡೆದಿದೆ. ಚುನಾವಣಾ ಪ್ರಚಾರದ ವೇಳೆಯಲ್ಲಿ ನಮ್ಮ ಗ್ರಾಮಕ್ಕೆ ಏನು ಅನುದಾನ ಕೊಟ್ಟಿದ್ದೀರಿ ಎಂದು ಜನರು ಆಕ್ರೋಶಿತರಾಗಿ ಪ್ರಶ್ನಿಸಿದ್ದಾರೆ.  ಜಲಜೀವನ್ ಮಷೀನ್ ಯೋಜನೆಯಲ್ಲಿ 1 ಕೋಟಿ 80 ಲಕ್ಷ ರೂಪಾಯಿ ಅನುದಾನ ಕೊಟ್ಟಿರುವುದಾಗಿ…

Read More