Headlines

ಮದುವೆಯಾಗಿ ಒಂದು ತಿಂಗಳಲ್ಲೇ ಡ್ರೈವರ್ ಜತೆ ಓಡಿಹೋದ ಹೆಂಡತಿ – ಪತ್ನಿ ಹಾಗೂ ಪ್ರಿಯಕರನನ್ನು ಕೊಲೆಗೈದ ಪತಿರಾಯ | Crime News

ಮದುವೆಯಾಗಿ ಒಂದು ತಿಂಗಳಲ್ಲೇ ಡ್ರೈವರ್ ಜತೆ ಓಡಿಹೋದ ಹೆಂಡತಿ – ಪತ್ನಿ ಹಾಗೂ ಪ್ರಿಯಕರನನ್ನು ಕೊಲೆಗೈದ ಪತಿರಾಯ ಮದುವೆಯಾಗಿ ಕೇವಲ ಒಂದು ತಿಂಗಳಿಗೆ ಕೈಕೊಟ್ಟು ಓಡಿ ಹೋದ ಹೆಂಡತಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಯಾಸಿನ ಬಾಗೊಡೆ (21) ಹಾಗೂ ಹೀನಾಕೌಸರ್ ಸುದಾರಾಣೆ (19) ಕೊಲೆಯಾದ ಜೋಡಿಯಾಗಿದ್ದಾರೆ. ತೌಫಿಕ್ ಕ್ಯಾಡಿ (24) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇನ್ನು ಇಬ್ಬರ ಮೇಲೆ ಹಲ್ಲೆ…

Read More

SSLC ಪೂರ್ವ ಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ

2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 26 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಲಿವೆ. ಇಲ್ಲಿದೆ ವೇಳಾಪಟ್ಟಿ 26-02-2024 : ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ 27-02-2024 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ 28 -02-2024 : ತೃತೀಯ ಭಾಷೆ-…

Read More

BIG BOSS | ಬಿಗ್ ಬಾಸ್ ವಿನ್ನರ್ ಆಗಿ ಕಾರ್ತಿಕ್ ಮಹೇಶ್ – ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಆಯ್ಕೆ

BIG BOSS | ಬಿಗ್ ಬಾಸ್ ವಿನ್ನರ್ ಆಗಿ ಕಾರ್ತಿಕ್ ಮಹೇಶ್ – ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಆಯ್ಕೆ ಬೆಂಗಳೂರು – ದೊಡ್ಮನೆ ಆಟಕ್ಕೆ ಅಂತ್ಯ ಬಿದ್ದಿದೆ . ಬಿಗ್ ಬಾಸ್(Big Boss) ಫಿನಾಲೆಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಇದೀಗ ಬಿಗ್ ಬಾಸ್ ಟ್ರೋಫಿಯನ್ನು ಕಾರ್ತಿಕ್ ಮಹೇಶ್ ಎತ್ತಿ ಹಿಡಿದಿದ್ದಾರೆ. ರನ್ನರ್ ಅಪ್ ಸ್ಥಾನವನ್ನು ಡ್ರೋನ್ ಪ್ರತಾಪ್ ಪಡೆದಿದ್ದಾರೆ. ಕಡೆಯದಾಗಿ ಕಿಚ್ಚನ ಕೈಯಲ್ಲಿ ಕಾರ್ತಿಕ್ ಹಾಗೂ ಪ್ರತಾಪ್(Drone Prathap) ಕೈ ಇತ್ತು. ಬಾರಿ ಜನರ…

Read More

Ripponpete | ಬರುವೆ ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ಶಾಲಾ ಮಕ್ಕಳ ಜೀವದ ಜೊತೆ ಚೆಲ್ಲಾಟವಾ..!!??

Ripponpete | ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಶಾಲೆ ಆವರಣದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಾಟರ್ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಕಳಪೆಯಾಗಿದ್ದು ಮುಂದಿನ ದಿನಗಳಲ್ಲಿ ಭಾರಿ ಅನಾಹುತಕ್ಕೆ ಎಡೆ ಮಾಡಿಕೊಡಲಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ಅಭಿಪ್ರಾಯ ಕೇಳಿಬರುತ್ತಿದೆ. ನಾಲ್ಕು ವರ್ಷಗಳ ಹಿಂದೆ ಕೇಂದ್ರ ಜಲಶಕ್ತಿ ಮಂತ್ರಾಲಯವು ಜಲಜೀವನ್ ಮಿಷನ್‌ ಅಡಿಯಲ್ಲಿ ಅನುಷ್ಠಾನಕ್ಕೆ ತಂದ ಮನೆ ಮನೆ ಗಂಗೆ (ಹರ್‌ ಘರ್‌ ಜಲ್‌) ಯೋಜನೆಯು ಪಟ್ಟಣದಲ್ಲಿ ಗ್ರಾಪಂ…

Read More

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..??

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..?? ತನ್ನ ಪತ್ನಿಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ಡೈವೋರ್ಸ್ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಘಟನೆ ಸಂಬಂಧ ಆರೋಪಿ ಬೆಳಗಾವಿಯ ಕಿರಣ್ ಪಾಟೀಲ್ ಎಂಬಾತನನ್ನು ಬಂಧಿಸಲಾಗಿದೆ. ಪತ್ನಿ ಬುದ್ಧಿ ಹೇಳಿದರೂ ಕೇಳ ಪತಿ. ಡೈವೋರ್ಸ್‌ ಗಾಗಿ ಪತ್ನಿ ಅಶ್ಲೀಲ್ ವಿಡಿಯೋ ಮಾಡಿಕೊಂಡಿರುವ ವಿಕೃತ ಪತಿರಾಯ. ಪತ್ನಿಯೊಂದಿಗೆ ಏಕಾಂತದಲ್ಲಿದ್ದಾಗಿನ ಫೋಟೊ ವಿಡಿಯೋಗಳು ರೆಕಾರ್ಡ್. ಅಶ್ಲೀಲ ವಿಡಿಯೋ ಇಟ್ಟುಕೊಂಡು…

Read More

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಾರ ಮಾಜಿ ಸಚಿವ ಹರತಾಳು ಹಾಲಪ್ಪ..!!???

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಾರ ಮಾಜಿ ಸಚಿವ ಹರತಾಳು ಹಾಲಪ್ಪ..!!??? ಮುಂಬರು ಸಾರ್ವತ್ರಿಕ ಚುನಾವಣೆಯಲ್ಲಿ 2019ರ ಚುನಾವಣೆಯಂತೆ ಅಭೂತಪರ್ವ ಗೆಲುವು ಸಾಧಿಸಿ ದೇಶಕ್ಕೆ 3ನೇ ಬಾರಿಗೆ ನರೇಂದ್ರ ಮೋದಿಯನ್ನ ಪ್ರಧಾನಿ ಮಾಡಲು ರಾಜ್ಯದಿಂದ ಅಧಿಕ ಸ್ಥಾನಗಳನ್ನು ಕೊಡುಗೆಯಾಗಿ ನೀಡಲು ಬಿಜೆಪಿ ಸಜ್ಜಾಗುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅನಂತ್ ಕುಮಾರ್ ಹೆಗ್ಡೆ ಅವರು ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆ ಬಹುದೊಡ್ಡದಾಗಿ ಕ್ಷೇತ್ರ ಮತದಾರರನ್ನು ಕಾಡುತ್ತಿದೆ. ಆದರೆ ಏಳು ಬಾರಿ ಗೆದ್ದು…

Read More

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. 2023. 24 ನೇ ಸಾಲಿನ ಪದವಿಪೂರ್ವ ಕಾಲೇಜುಗಳ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟ ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿದೆ….

Read More

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ – ಜಿಲ್ಲೆಯ ಏಳು ತಾಲೂಕಿನ ಅಧಿಕಾರಿಗಳು ಯಾರು ಗೊತ್ತಾ..??| State government

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರತಿ ತಾಲ್ಲೂಕಿಗೂ ಒಬ್ಬರು ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಲಾಗಿದೆ.  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿಗೆ ರವಿಚಂದ್ರ ನಾಯಕ್ ಕೆಎಎಸ್ , ಸಾಗರ ತಾಲೂಕಿಗೆ ಡಾ. ಬಸಂತಿ KAS ,ಶಿಕಾರಿಪುರ ತಾಲೂಕಿಗೆ ನಾಗೇಂದ್ರ ಎಫ಼್ ಹೊನ್ನಾಳಿ KAS , ಭದ್ರಾವತಿ ತಾಲೂಕಿಗೆ ಸಂಗಪ್ಪ KAS , ಸೊರಬ ತಾಲೂಕಿಗೆ ಅಭಿಷೇಕ್ ವಿ KAS , ತೀರ್ಥಹಳ್ಳಿ ತಾಲೂಕಿಗೆ ಸಿದ್ದಲಿಂಗಪ್ಪ KAS ಹಾಗೂ…

Read More

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ | Suspended

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ಪ್ರವಾಸದ ವೇಳೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಲೇ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 42 ವರ್ಷದ ಮುಖ್ಯಶಿಕ್ಷಕಿ ವಿದ್ಯಾರ್ಥಿ ಜೊತೆ ಕೆನ್ನೆಗೆ ಮುತ್ತು ಕೊಡುವಂತೆ,‌ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್‌ ಆಗಿ…

Read More

ಕ್ರೂರಿ ವಿಧಿಯಾಟಕ್ಕೆ ಬಲಿಯಾದ “ನವೀನ್” ಈತನ ಕಥೆ ಕೇಳಿದ್ರೆ ಕಣ್ಣೀರು “ಗ್ಯಾರಂಟಿ”..!| Postman Exclusive

ಕ್ರೂರಿ ವಿಧಿಯಾಟಕ್ಕೆ ಬಲಿಯಾದ “ನವೀನ್” ಈತನ ಕಥೆ ಕೇಳಿದ್ರೆ ಕಣ್ಣೀರು “ಗ್ಯಾರಂಟಿ”..! ನಗುತೈತೆ ದೈವ ಅಲ್ಲಿ – ಅಳುತೈತೆ ಹಿರಿಯ ಜೀವ ಇಲ್ಲಿ….!!!ವಿಧಿಯಾಟ ಬಲ್ಲವರು ಯಾರು..??? ರಿಪ್ಪನ್‌ಪೇಟೆ : ಪ್ರತಿಯೊಬ್ಬರ ಬಾಳಲ್ಲಿ ವಿಧಿ ಎಂಬ ಕ್ರೂರಿ ಹೇಗೆಲ್ಲ ಆಟವಾಡುತ್ತದೆ ಎಂಬುವುದಕ್ಕೆ ಪಟ್ಟಣದ ಸಮೀಪದ ವಡಗೆರೆ ಶಾಲೆಯ ಮುಂಭಾಗ ಗುರುವಾರ ಸಂಜೆ ಬೈಕ್ ಅಪಘಾತದಲ್ಲಿ ಮೃತಪಟ್ಟ ಯುವಕನ ಕಥೆಯೇ ಸ್ಪಷ್ಟ ಉದಾಹರಣೆ, ಯುವಕನ ಕುಟುಂಬದ ಕಥೆಯನ್ನು ನೀವೊಮ್ಮೆ ಕೇಳಿದ್ರೆ ನಿಮ್ಮ ಕಣ್ಣಂಚಲ್ಲಿ ಕಣ್ಣೀರು ಬರದೇ ಇರದು. ಬೈಕ್ ಅಪಘಾತದಲ್ಲಿ…

Read More
Exit mobile version