Headlines

ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಗೆ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿ ಪ್ರಧಾನ | Kalagodu

ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಗೆ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿ ಪ್ರಧಾನ | Kalagodu ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ರವರಿಗೆ ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ಕೊಡ ಮಾಡುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಡಾ. ಅಂಬೇಡ್ಕರ್ ಸಮುದಾಯ ಭವನದಲ್ಲಿ ಏರ್ಪಡಲಾಗಿದ್ದ ಅಬ್ದುಲ್ ನಜೀರ್ ಸಾಬ್ ಜನ್ಮದಿನದ ಅಂಗವಾಗಿ ಪಂಚಾಯತ್ ರಾಜ್ ಸಬಲೀಕರಣ ದಿನಾಚರಣೆ ಡಾ||…

Read More

ಲೋಕಸಭಾ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ – ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಹತ್ತರ ಹುದ್ದೆ | BJP

ಲೋಕಸಭಾ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ – ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಹತ್ತರ ಹುದ್ದೆ | BJP ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾದ ಬಳಿಕ ಬಿ.ವೈ.ವಿಜಯೇಂದ್ರ ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವರಾದ ಹರತಾಳು ಹಾಲಪ್ಪ ರವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪದಾಧಿಕಾರಿಗಳ ವಿವರ : ರಾಜ್ಯ ಉಪಾಧ್ಯಕ್ಷರು: ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ…

Read More

ರಾಜ್ಯಕ್ಕೆ ಬೆಳಕು ಕೊಟ್ಟ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಿಎಂಗೆ ಸಚಿವ ಮಧು ಬಂಗಾರಪ್ಪ ಮನವಿ | MB

ಜಾಗ ಬಿಟ್ಟು ರಾಜ್ಯಕ್ಕೆ ಬೆಳಕು ಕೊಟ್ಟ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಿಎಂಗೆ ಸಚಿವ ಮಧು ಬಂಗಾರಪ್ಪ ಮನವಿ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಸಮುದಾಯದ ಪರವಾಗಿ ಕೈ ಮುಗಿದು ಮನವಿ ಮಾಡಿದರು. ಪ್ರದೇಶ ಆರ್ಯ ಈಡಿಗ ಸಂಘ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಈಡಿಗ, ಬಿಲ್ಲವ ಮತ್ತು ನಾಮದಾರಿ ಸೇರಿ 26 ಪಂಗಡಗಳ ಬೃಹತ್…

Read More

ಮೂರು ಮುತ್ತು ನಾಟಕದ ಕೀಕೀ ರಮನಾಥ ಪಾತ್ರಧಾರಿ ಅಶೋಕ್ ಶಾನಭಾಗ್ ನಿಧನ | mooru mutthu

ಮೂರು ಮುತ್ತು ನಾಟಕದ ಕೀಕೀ ರಮನಾಥ ಪಾತ್ರಧಾರಿ ಅಶೋಕ್ ಶಾನಭಾಗ್ ನಿಧನ ಕುಂದಾಪುರದ ರೂಪಕಲಾ ನಾಟಕ ತಂಡದ ಮೂರು ಮುತ್ತು ಖ್ಯಾತಿಯ ಅಶೋಕ್ ಶಾನಭಾಗ್ ರವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಸೇರಿದಂತೆ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದರು. ಮೂರು ಮುತ್ತು ಎಂಬ ನಾಟಕದ ಮುಖಾಂತರ ರಿಪ್ಪನ್‌ಪೇಟೆ, ಹೊಸನಗರ ,ತೀರ್ಥಹಳ್ಳಿ ಸೇರಿದಂತೆ ಕರ್ನಾಟಕದದ್ಯಾಂತ…

Read More

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ ಇದೇ ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದ್ದು, ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಡಿ.23ರಿಂದ ಜ. 23ಕ್ಕೆ ಮುಂದೂಡಿರುವುದಾಗಿ ಪರಮೇಶ್ವರ್​ ಮಾಹಿತಿ ನೀಡಿದರು. ಪೊಲೀಸ್​…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!!

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!! ಶಾಸಕರು, ವಿಧಾನಪರಿಷತ್ ಸದಸ್ಯರೂ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಸೇರಿದಂತೆ 40 ಮಂದಿಯನ್ನು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದ್ದು ಒಂದೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬಿಳಲಿದೆ.ತಪ್ಪಿದಲ್ಲಿ ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಅಂತಿಮ ಪಟ್ಟಿ ಹೊರ ಬೀಳುವುದು ಗ್ಯಾರಂಟಿಯಾಗಿದೆ. ಮೂರು ಬಾರಿ ಶಾಸಕರಾಗಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರಿಗೆ ನಿಗಮ ಮಂಡಳಿ ಸ್ಥಾನಮಾನ ದೊರೆಯುವ…

Read More

BIG NEWS | ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ

BIG NEWS | ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರು ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ದೀಪಾವಳಿಗೆ ಮುನ್ನವೇ ಬಿಜೆಪಿ ಹೈಕಮಾಂಡ್‌ ರಾಜ್ಯ ಬಿಜೆಪಿ ಮತ್ತು ಬಿಎಸ್‌ವೈ…

Read More

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

🔴🔴ಜಾಹಿರಾತು🔴🔴 ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್…

Read More

ಶರಾವತಿ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ|sharavathi

ಇಂದು ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ಈ ಭಾಗದಲ್ಲಿ ಬಹಳ ವರ್ಷದಿಂದ ಬಾಕಿ ಇರುವ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆಯನ್ನು ನಡೆಸಲಾಯಿತು.  ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ, 94 ಸಿ, 94 ಸಿಸಿ ಸೇರಿ ಮಲೆನಾಡು ಭಾಗದ ಸಮಸ್ಯೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಆಯಾ ಇಲಾಖೆಗಳ ಸಂಪುಟ…

Read More

ಆನ್ಲೈನ್​ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್!!! ಲೋನ್ ಕಟ್ಟಿಲ್ಲವೆಂದು ಟಾರ್ಚರ್, ನೇಣಿಗೆ ಶರಣಾದ ವಿದ್ಯಾರ್ಥಿ|Loan app

ಈ ಡಿಜಿಟಲ್ APP ಗಳ ಮೂಲಕ ಸಾಲ ನೀಡುವ ಅಕ್ರಮ ಕಂಪನಿಗಳು ಜನರಿಗೆ ಕಿರುಕುಳ ನೀಡಿವೆ. ಈ ಕಂಪನಿಗಳು ಸಾಲ ನೀಡಿ ಜನರನ್ನು ಸಾಲದ ಸುಳಿಯಲ್ಲಿ ಸಿಲುಕಿಸುತ್ತಿವೆ. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಯಂತಹ ಹೆಜ್ಜೆ ಇಡಲು ಯತ್ನಿಸಿದಂತಹ ಅನೇಕ ಪ್ರಕರಣಗಳು ಮುನ್ನೆಲೆಗೆ ಬಂದಿವೆ. ರಾಜಧಾನಿಯಲ್ಲಿ 2023ರಲ್ಲಿ ಲೋನ್‌ APP ಕಂಪೆನಿಗಳ ಕಿರುಕುಳದ ಸಂಬಂಧ 900 ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಒಂದೇ ಪ್ರಕರಣದಲ್ಲಿ 15 ಲೋನ್‌ APP ವಿರುದ್ಧ ಬೆಂಗಳೂರು ಪೂರ್ವ ವಿಭಾಗದ ಸೈಬರ್‌ ಪೊಲೀಸರು ದೂರು ದಾಖಲಿಸಿದ್ದಾರೆ. ಪ್ರಕರಣ…

Read More