Headlines

ಈ ಬಾರಿಯ ಗಣರಾಜ್ಯೋತ್ಸವ 77ನೇ ಅಥವಾ 78ನೇ ಆಚರಣೆ! ಗೊಂದಲ ಬೇಡ – ಸಂಪೂರ್ಣ ವಿವರ ಇಲ್ಲಿದೆ

2026ರ ಗಣರಾಜ್ಯೋತ್ಸವ 77ನೇಯಾ ಅಥವಾ 78ನೇಯಾ ಎಂಬ ಗೊಂದಲವಿದೆಯಾ? ಭಾರತ 1950ರಿಂದ ಗಣರಾಜ್ಯೋತ್ಸವವನ್ನು ಹೇಗೆ ಎಣಿಸುತ್ತದೆ ಎಂಬ ಸಂಪೂರ್ಣ ವಿವರಗಳನ್ನು ಇಲ್ಲಿ ಓದಿ. ನವದೆಹಲಿ: ಪ್ರತಿ ವರ್ಷ ಜನವರಿ 26ರಂದು ಭಾರತದಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಆದರೆ ಈ ಬಾರಿ 77ನೇಯಾ? 78ನೇಯಾ? ಎಂಬ ಗೊಂದಲ ಹಲವರಲ್ಲಿ ಕಂಡುಬಂದಿದೆ. ಇದರ ಸ್ಪಷ್ಟ ಉತ್ತರವೇನೆಂದರೆ – ಈ ಬಾರಿ ಭಾರತ 77ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26ರಂದು ಸಂವಿಧಾನ…

Read More

ಝಕಿಯಾ ಕೊಲೆ ಪ್ರಕರಣದಲ್ಲಿ ಶಾಕಿಂಗ್ ಟ್ವಿಸ್ಟ್: ಮದುವೆಯಾಗಬೇಕಿದ್ದವನೇ ಹಂತಕ!

Dharwad rural police solved the Zakia Mulla murder case. A shocking twist reveals the man she was supposed to marry strangled her following a dispute over marriage talks. ಧಾರವಾಡ (ಜ.22): ನಗರದ ಹೊರವಲಯದ ಮನಸೂರು ರಸ್ತೆಯಲ್ಲಿರುವ ಡೈರಿಯೊಂದರ ಬಳಿ ಪತ್ತೆಯಾಗಿದ್ದ 21 ವರ್ಷದ ಯುವತಿ ಝಕಿಯಾ ಮುಲ್ಲಾ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಪೊಲೀಸರು ಮಹತ್ವದ ಸುಳಿವು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯುವತಿಯನ್ನು…

Read More

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಅಪೂರ್ವ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ: ವಿಜಯನಗರ ಕಾಲದ ಅಪರೂಪದ ಶಾಸನ

Rare Garuda Sculpted Mastikallu Discovered in Ripponpete Region, Karnataka A rare Vijayanagara-era Mastikallu with Garuda sculpture and inscription has been discovered in the Ripponpete region of Shivamogga district, Karnataka. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ…

Read More

ಡಿಜಿಪಿ ರಾಮಚಂದ್ರರಾವ್ ವಿರುದ್ಧ ಕಛೇರಿಯಲ್ಲಿಯೇ ರಾಸಲೀಲೆ ನಡೆಸಿದ ಆರೋಪ, ವಿಡಿಯೊ ವೈರಲ್!

Karnataka DGP Ramachandra Rao alleged viral office video sparks public outrage. Senior police officer controversy creates statewide discussion. ಕರ್ನಾಟಕ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿವೆ. ಡಿಜಿಪಿ ಹುದ್ದೆಯಲ್ಲಿರುವ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ದೃಶ್ಯಗಳು ವೈರಲ್ ಆಗಿವೆ ಎನ್ನಲಾಗಿದೆ. ಈ ಬೆಳವಣಿಗೆಗೆ ಸಾರ್ವಜನಿಕ…

Read More

ನುಡಿದಂತೆ ನಡೆದವರು ಬರಗೂರು ರಾಮಚಂದ್ರಪ್ಪ – ಸಾಹಿತಿ ಸತೀಶ ಕುಲಕರ್ಣಿ

Book “Souharda Bharata” by senior writer Baraguru Ramachandrappa was released at Karnataka Janapada University, Bankapur; speakers highlighted his commitment to equality and harmony. ಬಂಕಾಪುರ್ | ಹಾವೇರಿ ಜಿಲ್ಲೆಬದುಕು ಮತ್ತು ಬರವಣಿಗೆ ಒಂದಾಗಿರಬೇಕು. ಬದುಕಿಗೆ ಅರ್ಥ ಬರಬೇಕಾದರೆ ಬದ್ಧತೆಯ ಬದುಕು ನಮ್ಮದಾಗಬೇಕು. ಈ ನಿಟ್ಟಿನಲ್ಲಿ ನುಡಿದಂತೆ ನಡೆದವರು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಎಂದು ಸಾಹಿತಿ ಸತೀಶ ಕುಲಕರ್ಣಿ ಹೇಳಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗೊಟಗೋಡಿ ಗ್ರಾಮದಲ್ಲಿರುವ…

Read More

ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ

Karnataka Cabinet has decided to provide A-Khata to all B-Khata properties across the state, benefiting nearly 10 lakh property owners. ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ ಬೆಂಗಳೂರು: ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ…

Read More

ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ | SHIVANANDA PATIL

Haveri District Journalists Association honored Karnataka Minister Shivanand Patil after he donated Rs 5 lakh to the welfare fund and assured drinking water projects for 410+ villages. ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ ಹಾವೇರಿ: ಹಾವೇರಿ ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ…

Read More

ಒಂದು ಸಿಗರೇಟ್ ಗೆ 72 ರೂಪಾಯಿಯಾಗುತ್ತೇ ಎಂದು ವೈರಲ್ ಆಗಿರುವ ಸುದ್ದಿ ಸತ್ಯವೇ? ಸರ್ಕಾರದ ಹೊಸ ತೆರಿಗೆ ಹಿಂದೆ ಮರೆಮಾಚಿದ ನಿಜವಾದ ಲೆಕ್ಕಾಚಾರವೇನು..!!??

Cigarette prices in India are set to rise from February 2026 due to higher excise duty. However, viral claims of a ₹72-per-cigarette price are false. The realistic impact is a moderate increase of around 20%, driven by higher taxation and compounded GST effects. ಒಂದು ಸಿಗರೇಟ್ ಗೆ 72 ರೂಪಾಯಿಯಾಗುತ್ತೇ ಎಂದು ವೈರಲ್ ಆಗಿರುವ ಸುದ್ದಿ ಸತ್ಯವೇ? ಸರ್ಕಾರದ ಹೊಸ…

Read More

ಕೆಸಿಇಟಿ–2026: ಏಪ್ರಿಲ್ 23 ಮತ್ತು 24ರಂದು ಪರೀಕ್ಷೆ | ವೇಳಾಪಟ್ಟಿ ಪ್ರಕಟ

KCET 2026 exam dates have been officially announced by the Karnataka Examinations Authority. The entrance test will be conducted on April 23 and 24, 2026. Online registration begins from January 17. ಕೆಸಿಇಟಿ–2026: ಏಪ್ರಿಲ್ 23 ಮತ್ತು 24ರಂದು ಪರೀಕ್ಷೆ | ವೇಳಾಪಟ್ಟಿ ಪ್ರಕಟ ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ)–2026ರ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)…

Read More

ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ಗೆ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ಆಯ್ಕೆ

ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ಗೆ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ಆಯ್ಕೆ |ಶಿಗ್ಗಾವಿ ತಾಲ್ಲೂಕಿನ ಜಕ್ಕನಕಟ್ಟಿಗೆ ಹೆಮ್ಮೆಯ ಸಾಧನೆ ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಜಕ್ಕನಕಟ್ಟಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ಗೆ ಆಯ್ಕೆಯಾಗುವ ಮೂಲಕ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ರಾಜಸ್ಥಾನದ ಚಿತ್ತೋರಗಢದಲ್ಲಿ ನಡೆಯುತ್ತಿರುವ 69ನೇ ರಾಷ್ಟ್ರಮಟ್ಟದ 14 ವರ್ಷದೊಳಗಿನ ಬಾಲಕಿಯರ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್ನಲ್ಲಿ ಲಕ್ಷ್ಮೀ ಅವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಸ್ಪರ್ಧಿಸುತ್ತಿದ್ದಾರೆ. ಶಿಸ್ತಿನ ತರಬೇತಿ, ನಿರಂತರ ಅಭ್ಯಾಸ…

Read More
Exit mobile version