Headlines

ಹೆತ್ತ ಮಗುವಿಗೆ ವಿಷ ಹಾಕಿದ ತಂದೆ – ಮಗುವಿನ ಸ್ಥಿತಿ ಗಂಭೀರ..!!

ಹೆತ್ತ ಮಗುವಿಗೆ ವಿಷ ಹಾಕಿದ ತಂದೆ – ಮಗುವಿನ ಸ್ಥಿತಿ ಗಂಭೀರ..!! In a heartbreaking incident from Bengaluru, a father allegedly poisoned his specially-abled son due to inability to afford medical treatment. The child is battling for life in hospital. ಹೆತ್ತ ಮಕ್ಕಳಿಗಾಗಿ ತಂದೆ–ತಾಯಿ ತಮ್ಮ ಕನಸು, ನೋವು, ಸಂಕಟ ಎಲ್ಲವನ್ನೂ ಮರೆತು ಬದುಕುತ್ತಾರೆ. ಮಕ್ಕಳ ಮುಖದಲ್ಲಿನ ನಗು ನೋಡಿಕೊಂಡು ತಮ್ಮ ನೋವನ್ನು ನುಂಗಿಕೊಳ್ಳುವ ಅಸಂಖ್ಯಾತ…

Read More

ಹೊಸ ವರ್ಷಾಚರಣೆ | ನಶೆ ಏರಿಸಿಕೊಂಡು ಹೋಗುವವರಿಗೆ ವಿಶ್ರಾಂತಿಗೆ ಸ್ಥಳ ವ್ಯವಸ್ಥೆ : ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..!!???

New Year Celebration | Arrangement of places to rest for those who go on drug rides: What did Home Minister Parameshwara say..!!??? ಹೊಸ ವರ್ಷಾಚರಣೆ | ನಶೆ ಏರಿಸಿಕೊಂಡು ಹೋಗುವವರಿಗೆ ವಿಶ್ರಾಂತಿಗೆ ಸ್ಥಳ ವ್ಯವಸ್ಥೆ : ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..!!??? New Year Celebration | Arrangement of places to rest for those who go on drug rides: What did Home…

Read More

ನಾಳೆಯಿಂದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ |2026 ಜನವರಿ 5ರವರೆಗೆ ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

ನಾಳೆಯಿಂದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ |2026 ಜನವರಿ 5ರವರೆಗೆ ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು Durga Devi Jatra Mahotsav in Topina from tomorrow |Various religious-cultural programs till January 5, 2026 ಬಂಕಾಪುರ:ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಮುನವಳ್ಳಿ–ಬಂಕಾಪುರ ಪಟ್ಟಣದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವವು ಡಿಸೆಂಬರ್ 30ರಿಂದ 2026ರ ಜನವರಿ 5ರವರೆಗೆ ಭಕ್ತಿಭಾವದಿಂದ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆಗಳನ್ನು ದೇವಸ್ಥಾನ ಆವರಣದಲ್ಲಿ ಮಂಗಳವಾರ ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

Read More

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶವಿಲ್ಲ, ಅವು ಸೇವನೆಗೆ ಸುರಕ್ಷಿತ: FSSAI ಸ್ಪಷ್ಟನೆ

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶವಿಲ್ಲ, ಅವು ಸೇವನೆಗೆ ಸುರಕ್ಷಿತ: FSSAI ಸ್ಪಷ್ಟನೆ Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are…

Read More

ದೃಶ್ಯಂ ಸಿನಿಮಾ ಶೈಲಿಯಲ್ಲಿ ಕೊಲೆ ಪ್ರಕರಣ ; ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದವನ ಕಥೆ ಮುಗಿಸಿದ ಮಗ!

A murder case in the style of a Drishyam movie; The son finishes the story of a worker who had an illicit relationship with his mother! ದೃಶ್ಯಂ ಸಿನಿಮಾ ಶೈಲಿಯಲ್ಲಿ ಕೊಲೆ ಪ್ರಕರಣ ; ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದವನ ಕಥೆ ಮುಗಿಸಿದ ಮಗ! A murder case in the style of a Drishyam movie; The son finishes the…

Read More

ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Wild buffalo dies of electrocution! – Suspected deliberate act | Forest officials visit the spot ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ Wild buffalo dies of electrocution! – Suspected deliberate act | Forest officials visit the spot Wild buffalo dies of electrocution! – Suspected deliberate act | Forest officials visit…

Read More

BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ?

Good News for BPL Card Applicants | Distribution of BPL Ration Card Starts – How to Get It? BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ? Good News for BPL Card Applicants | Distribution of BPL Ration Card Starts – How to Get It? Good News for BPL Card…

Read More

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ನಾಯಕರು ಹಾಗೂ ಶಾಸಕರಾದ  ಶಾಮನೂರು ಶಿವಶಂಕರಪ್ಪ ನಿಧನವು ವೀರಶೈವ ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಪತ್ರೀಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಗಣ್ಯ ನಾಯಕರೆಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ತಮ್ಮ ನೇರ ನುಡಿ, ದೃಢ…

Read More

4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ

After 4 years, elections for Zilla Panchayats and TPAs ​​will finally be held in April. 4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ After 4 years, elections for Zilla Panchayats and TPAs will finally be held in April. ರಾಜ್ಯದ ಗ್ರಾಮ ಪಂಚಾಯತ್ ಸೇರಿದಂತೆ 6,500ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳ ಚುನಾವಣೆ ಏಪ್ರಿಲ್ ನಲ್ಲಿ: ಸಚಿವ ಸಂಪುಟ ತೀರ್ಮಾನ After 4…

Read More

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಗ್ರಾಮದೇವಿ ಹೊಸ ದೇವಾಲಯದಲ್ಲಿ ಸೋಮವಾರ ಭಕ್ತಿ ಭಾವದಿಂದ ಕಳಸಾರೋಹಣ ಮತ್ತು ಪ್ರಾಣ ಪ್ರತಿಷ್ಠಾಪನೆಯ ವೈದಿಕ ವಿಧಿಗಳು ಜರುಗಿದವು. ಶ್ರೀ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ, ಸೋಂದಾ ಸ್ವರ್ಣವಲ್ಲಿ ಮಠದ ಆಸ್ಥಾನ ವಿದ್ವಾಂಸ ಬಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸುಗಮವಾಗಿ ನೆರವೇರಿದವು. ಹೊಸ ದೇವಸ್ಥಾನದ ಉದ್ಘಾಟನಾ ವೈಭವದಿಂದ…

Read More