Headlines

ಕೊನೆಯ ಕ್ಷಣದ ಕಮ್‌ಬ್ಯಾಕ್! ಇಂಗ್ಲೆಂಡ್ ವಿರುದ್ಧ 2-1 ಜಯ ಸಾಧಿಸಿ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಅರ್ಜೆಂಟಿನಾ

ಕೊನೆಯ ಕ್ಷಣದ ಕಮ್‌ಬ್ಯಾಕ್! ಇಂಗ್ಲೆಂಡ್ ವಿರುದ್ಧ 2-1 ಜಯ ಸಾಧಿಸಿ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಅರ್ಜೆಂಟಿನಾ Argentina defeated England 2-1 in a dramatic FIFA World Cup 2026 semifinal with late goals from Enzo Fernandez and Lautaro Martinez to book a place in the final against Spain. ಅಟ್ಲಾಂಟಾ, ಜು.16: 2026ರ ಫಿಫಾ ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟಿನಾ ತಂಡವು…

Read More

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ “ಚಿಕಿತ್ಸೆಗೆ ಮಂಗಳೂರಿಗೆ ಹೋಗುವ ಪರಿಸ್ಥಿತಿ ಬದಲಾಗಬೇಕು” – ಅಧಿಕಾರಿಗಳಿಗೆ ಸಚಿವರ ನಿರ್ದೇಶನ Health Minister U.T. Khader directed officials to improve healthcare services in Shivamogga, strengthen taluk hospitals, ensure newborn screening, fill vacant doctor posts, and reduce the need for patients to travel to Mangaluru for treatment. ಶಿವಮೊಗ್ಗ: ಜಿಲ್ಲೆಯ ಆರೋಗ್ಯ…

Read More

ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ

ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ ಬೆಟ್ಟಿಂಗ್ ಹಾಗೂ ಜೂಜಿನ ಉದ್ದೇಶ ಇಲ್ಲದೆ, ಮನರಂಜನೆ ಮತ್ತು ವಿನೋದಕ್ಕಾಗಿ ಇಸ್ಪೀಟು ಆಡುವುದು ನೈತಿಕ ಅಧಃಪತನ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಕರ್ನಾಟಕದ ‘ಸರ್ಕಾರಿ ಪಾಸಲನ್ ಕಾರ್ಖಾನೆ ನೌಕರರ ಗೃಹನಿರ್ಮಾಣ ಸಹಕಾರ ಸಂಘ’ದ ಆಡಳಿತ ಮಂಡಳಿಗೆ ಚುನಾಯಿತರಾಗಿದ್ದ ಹನುಮಂತರಾಯಪ್ಪ ವೈ.ಸಿ. ಎನ್ನುವವರ ಆಯ್ಕೆಯನ್ನು ಕೋರ್ಟ್‌ ಮರುಸ್ಥಾಪಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ವಿಭಾಗೀಯ ಪೀಠವು ಈ ತೀರ್ಮಾನ ಪ್ರಕಟಿಸಿದೆ….

Read More

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಬಂಧಿಸಲಾಗಿದ್ದು, ತನಿಖೆಯ ವೇಳೆ ಹಲ್ವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಆಕೆ ಭಾರತದಲ್ಲಿ ಸಾಮಾನ್ಯ ಜನರಂತೆ ಜೀವನ ನಡೆಸುತ್ತಿದ್ದಳಂತೆ. ಆದರೆ ಪಾಕಿಸ್ತಾನಕ್ಕೆ ಹೋದರೆ ವಿಐಪಿ ಸತ್ಕಾರ ಆಕೆಗೆ ದೊರೆಯುತ್ತಿತ್ತಂತೆ. ಪಾಕಿಸ್ತಾನ ರಾಯಭಾರ ಕಚೇರಿ ಅಧಿಕಾರಿ ಡ್ಯಾನಿಶ್ ಮತ್ತು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳ ಜೊತೆ ಅಕೆ ನಿಕಟ ಸಂಪರ್ಕ ಹೊಂದಿದ್ದು, ಇದೇ…

Read More

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು 2020ರಲ್ಲಿ ಇಡೀ ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಕಾಯಿಲೆ ಈಗ ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಕೇವಲ ಚೀನಾ ಮಾತ್ರವಲ್ಲದೇ ದಕ್ಷಿಣ ಏಷ್ಯಾದ ರಾಷ್ಟ್ರವಾದ ಸಿಂಗಾಪುರದಲ್ಲಿಯೂ ಕೋವಿಡ್‌ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಪಸರಿಸುವ ಸಂಭವ ಇದೆ ಎಂದು ಎಚ್ಚರಿಸಿದ್ದಾರೆ. ಕೋವಿಡ್‌ ಹೆಚ್ಚಳವೂ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದರ ಸೂಚನೆಯಾಗಿರಬಹುದು ಹೀಗಾಗಿ ಲಸಿಕೆ…

Read More

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ ಐಪಿಎಲ್‌ ವಿಶ್ವದ ಅತ್ಯಂತ ದೊಡ್ಡ ಲೀಗ್‌ ಆಗಿದೆ. ಈ ಬಾರಿ ಅಂದರೆ 18ನೇ ಸೀಸನ್ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ನಡುವೆಯೇ ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರ ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪಾಕ್‌ಗೆ ಸೂಕ್ತ ಪ್ರತ್ಯುತ್ತರ ನೀಡಿತ್ತು. ಅಷ್ಟಕ್ಕೂ ಸುಮ್ಮನಾಗದ ಪಾಕಿಸ್ತಾನ ಮತ್ತೆ…

Read More

ಪಹಲ್ಗಾಮ್ ನಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ತಾಯಿ ಸಿಂದೂರ್ ಆಪರೇಷನ್ ಬಗ್ಗೆ ಹೇಳೀದ್ದೇನು..!??

ತಾಯಂದಿರ ಸಿಂಧೂರ ಉಳಿಸುವ ನಿಟ್ಟಿನಲ್ಲಿ ದಾಳಿ – ಸಂಸದ ಬಿ ವೈ ರಾಘವೇಂದ್ರ ಶಿವಮೊಗ್ಗ : ಪೆಹಲ್ಗಾಮ್ ಮೇಲೆ ದಾಳಿ ನಡೆಸಿದ ಉಗ್ರರ ಮೇಲೆ ಭಾರತ ದೇಶ ಆಪರೇಷನ್ ಸಿಂಧೂರ್ ಎಂಬ ಹೆಸರಿನಲ್ಲಿ ದಾಳಿ ನಡೆಸಿ 9 ಉಗ್ರರ ತಾಣದ ಮೇಲೆ ದಾಳಿ ನಡೆಸಿರುವುದು ಬಹಳ ಸಂತೋಷ ತಂದಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಾಕ್ ನಲ್ಲಿ ಎಮೆರ್ಜೆನ್ಸಿ ಹೇರಲಾಗಿದೆ. ಭಾರತ ಇಷ್ಟು ಬೇಗ ಪ್ರತಿಕಾರ ಹೇಳುತ್ತೆ ಎಂದು ಅಂದುಕೊಂಡಿರಲಿಲ್ಲ. ಇದೊಂದು ಭಾರತೀಯ…

Read More

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು!

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು ಭಾರತೀಯ ಸೇನೆಯು ಇಂದು ಬೆಳಗಿನ ಜಾವ “ಆಪರೇಷನ್ ಸಿಂಧೂರ್” ಎಂಬ ದಿಟ್ಟ ಕಾರ್ಯಾಚರಣೆಯನ್ನು ಪಾಕ್​ನ ಉಗ್ರರ ತಾಣಗಳ ಮೇಲೆ ನಡೆಸಿದೆ. ಆದರಂತೆ ಇಂದು ಮುಂಜಾನೆ ಅಂದರೆ, ಬೆಳಗಿನ 1:28 ರಿಂದ 1:51 ರವರೆಗೆ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಾಯುಪಡೆಯು ಪಾಕ್​ನ ಉಗ್ರರ ಅಡುಗುತಾಣಗಳನ್ನು…

Read More

ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್ ..! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ!

ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ! ಇಡೀ ಜಗತ್ತೇ ತುದಿಗಾಲಲ್ಲಿ ನಿಂತು ಕಾಯುತ್ತಿದ್ದ ಕ್ಷಣವೊಂದು ನಿರೀಕ್ಷೆಯಂತೆ ಸಕ್ಸಸ್ ಆಗಿದೆ. (Sunita Williams) 9 ತಿಂಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಬಾಕಿಯಾಗಿದ್ದ ಭಾರತ ಮೂಲದ ಸುನೀತಾ ವಿಲಿಯಮ್ಸ್ ಮತ್ತು ಸಹ ಗಗನಯಾತ್ರಿ ಬುಚ್ ವಿಲ್ಮೋರ್ (Butch Wilmore) ಯಶಸ್ವಿಯಾಗಿ ಭೂಮಿಗೆ ಬಂದಿಳಿದಿದ್ದಾರೆ. ಆ ಮೂಲಕ ವಿಜ್ಞಾನಿಗಳ ಬಹುದಿನಗಳ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದೆ. ನಿನ್ನೆ (ಮಂಗಳವಾರ) ನ್ಯೂಯಾರ್ಕ್ ಸಮಯ 1:05…

Read More

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು ದಕ್ಷಿಣ ಕೊರಿಯಾದ ಸ್ಥಳೀಯ ಸರ್ಕಾರವು 78 ದೇಶಗಳು ಮತ್ತು  30,000 ಜನರು ಭಾಗವಹಿಸುವ ಅಂತರರಾಷ್ಟ್ರೀಯ ಕಾರ್ಯಕ್ರಮವನ್ನು ರದ್ದುಗೊಳಿಸಿತು, ಇದು ಅಂತರರಾಷ್ಟ್ರೀಯ ಹಾನಿಯನ್ನುಂಟುಮಾಡಿದೆ. ಅಕ್ಟೋಬರ್ 29 ರಂದು, ದಕ್ಷಿಣ ಕೊರಿಯಾದ ಸರ್ಕಾರಿ ಏಜೆನ್ಸಿಯ ಆಡಳಿತಾತ್ಮಕ ನಿರ್ಧಾರವು ಅಂತರರಾಷ್ಟ್ರೀಯ ವಿವಾದವನ್ನು  ಹುಟ್ಟುಹಾಕಿತು, ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಕಳವಳವನ್ನು ಉಂಟುಮಾಡಿತು ಮತ್ತು ಗಣನೀಯ ಆರ್ಥಿಕ ನಷ್ಟವನ್ನು ಉಂಟುಮಾಡಿತು. ಎರಡು ಪ್ರಮುಖ ಧಾರ್ಮಿಕ ಸಂಸ್ಥೆಗಳ ಜಂಟಿ ಉಪಕ್ರಮವಾದ “ಧಾರ್ಮಿಕ ನಾಯಕರ ವೇದಿಕೆ…

Read More