Headlines

ಪ್ರವಾಸೋದ್ಯಮ ಇಲಾಖೆಯಿಂದ ಬಂಪರ್ ಅವಕಾಶ: ಮೊಬೈಲ್ ಕ್ಯಾಂಟೀನ್‌ಗೆ ಲಕ್ಷಾಂತರ ಸಹಾಯಧನ – ಇಂದೇ ಅರ್ಜಿ ಹಾಕಿ!

The Tourism Department has invited applications for subsidy under the Mobile Canteen Scheme 2025-26 in Shivamogga district. Eligible SC and ST candidates can apply to receive financial assistance for purchasing mobile canteen vehicles. Last date to apply is March 13 ಶಿವಮೊಗ್ಗ: ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸುವ ಜೊತೆಗೆ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆ…

Read More

ಆಧಾರ್ ಕಾರ್ಡ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳಿಗೆ ನೇಮಕಾತಿ – ಅರ್ಜಿ ಆಹ್ವಾನ

CSC e-Governance Services India has released a recruitment notification for 252 Aadhaar Operator and Supervisor posts. Eligible 12th pass, ITI, and diploma candidates can apply online till March 10, 2026. ಬೆಂಗಳೂರು: CSC e-Governance Services India ಸಂಸ್ಥೆಯು ಆಧಾರ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಒಟ್ಟು 252 ಅಭ್ಯರ್ಥಿಗಳನ್ನು ನೇಮಕ ಮಾಡುವ ಗುರಿಯನ್ನು…

Read More

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳು ಸೇರಿದಂತೆ ಒಟ್ಟು 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ. ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ ಒಟ್ಟು 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ…

Read More

ಮೀನು ಮಾರಾಟಗಾರರಿಗೆ ಸರ್ಕಾರದಿಂದ ‘ಮತ್ಸ್ಯವಾಹಿನಿ ಯೋಜನೆ’ಯಡಿ ವಾಹನ ನೀಡಲು ಅರ್ಜಿ ಆಹ್ವಾನ | Application

ಮೀನು ಮಾರಾಟಗಾರರಿಗೆ ಸರ್ಕಾರದಿಂದ ‘ಮತ್ಸ್ಯವಾಹಿನಿ ಯೋಜನೆ’ಯಡಿ ವಾಹನ ನೀಡಲು ಅರ್ಜಿ ಆಹ್ವಾನ ಮೀನುಗಾರಿಕೆ ಇಲಾಖೆ ಶಿವಮೊಗ್ಗ ವತಿಯಿಂದ ಸ್ಥಳೀಯವಾಗಿ ಮೀನು ಮಾರಾಟ ಸೇವೆಯನ್ನು ಪೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಕೇಂದ್ರ ಪುರಸ್ಕೃತ ‘ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-03-2024 ಕಡೆಯ ದಿನ ಆಗಿದ್ದು, ಶಿವಮೊಗ್ಗ ಜಿಲ್ಲೆಗೆ ಒಟ್ಟು 03 ಭೌತಿಕ ಗುರಿ ಇರುತ್ತದೆ. ವೈಯಕ್ತಿಕ ಪರವಾನಿಗೆದಾರರನ್ನು ಆಯ್ಕೆ…

Read More

ಗಸ್ತು ಅರಣ್ಯ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವುದು ಹೇಗೆ, ವೇತನವೆಷ್ಟು..?? – ವಿವರ ಇಲ್ಲಿದೆ ನೋಡಿ | forest guard

ಕರ್ನಾಟಕ ಅರಣ್ಯ ಇಲಾಖೆಯ 13 ವೃತ್ತಗಳಲ್ಲಿ ಒಟ್ಟು 540 ಗಸ್ತು ಅರಣ್ಯ ಪಾಲಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇವು ಗ್ರೂಪ್​ ಸಿ ಹುದ್ದೆಗಳಾಗಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಅಧಿಕೃತ ಮಂಡಳಿಗಳಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ…

Read More

Home guard | ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ.!!

ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ… ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್‌ಪೇಟೆಯಲ್ಲಿ 11 ಹುದ್ದೆ , ಹೊಸನಗರದಲ್ಲಿ 11 ಹುದ್ದೆ ಸೇರಿದಂತೆ ಜಿಲ್ಲಾದ್ಯಂತ ಪುರುಷ ಒಟ್ಟು 171 ಮತ್ತು ಮಹಿಳೆ 08 ಸ್ಥಾನಗಳಿಗೆ ಅರ್ಜಿ…

Read More

SSLC ಪಾಸಾದವರಿಗೆ ಗುಡ್ ನ್ಯೂಸ್ | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫೆ. 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ವಯೋಮಿತಿ 18 ರಿಂದ 40 ವರ್ಷಗಳು. ಎಲ್ಲಾ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯವಾಗಿರಬೇಕು. ಗಣಿತ ಮತ್ತು ಇಂಗ್ಲಿಷ್ ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು 10 ನೇ ತರಗತಿಯಲ್ಲಿ ಒಂದು…

Read More

ಶಿವಮೊಗ್ಗ ಗೃಹರಕ್ಷಕದಳದ ನೂತನ ಸದಸ್ಯರ ನೋಂದಣಿಗೆ ಅರ್ಜಿ ಆಹ್ವಾನ ।ರಿಪ್ಪನ್ ಪೇಟೆಯಲ್ಲಿ 12 ಹೊಸನಗರದಲ್ಲಿ 10 ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ |Home guards

ಜಿಲ್ಲೆಯ ಗೃಹ ರಕ್ಷಕ ದಳದ ಘಟಕದಲ್ಲಿ ಖಾಲಿ ಇರುವ ಒಟ್ಟು 240 ಗೃಹರಕ್ಷಕ ಸದಸ್ಯರ ಸ್ಥಾನಗಳನ್ನು ನಿಷ್ಕಾಮ ಸೇವೆ ಧ್ಯೇಯದ ಅಡಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ 53, ಭದ್ರಾವತಿ 22, ತೀರ್ಥಹಳ್ಳಿ 10, ಸಾಗರ 20, ಹೊಸನಗರ 10, ಶಿಕಾರಿಪುರ 20, ಜೋಗ 05, ಸೊರಬ 30, ಶಿರಾಳಕೊಪ್ಪ 15, ಹೊಳೆಹೊನ್ನೂರು 20, ರಿಪ್ಪನ್‍ಪೇಟೆ 12, ಆನಂದಪುರಂ 10, ಹಾರನಹಳ್ಳಿ 10 ಒಟ್ಟು 240 ಗೃಹ ರಕ್ಷಕ ದಳದ ನೂತನ…

Read More

ಶಿವಮೊಗ್ಗದಲ್ಲಿ ಮೇ 27ರಂದು ಬೃಹತ್ ಉದ್ಯೋಗ ಮೇಳ : ಪ್ರತಿಷ್ಠಿತ ಕಂಪನಿಗಳಿಂದ ನೇರ ನೇಮಕಾತಿ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿ: 27/05/2022 ರಂದು ಬೆಳಗ್ಗೆ 10.00ಕ್ಕೆ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.  ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ…

Read More

ಮೆಸ್ಕಾಂ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 183 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗೆ ಮುಂದಾಗಲಾಗಿದೆ. ಆನ್‌ಲೈನ್ ಮೂಲಕ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 15 ಆಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ. ಸಂಸ್ಥೆಯ ಹೆಸರು: ಮಂಗಳೂರು ವಿದ್ಯುತ್…

Read More