ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ವಿಶಾಲ ಗಾಣಿಗ ಕೊಲೆಯ ಪಿನ್​ ಟು ಪಿನ್​ ಡೀಟೈಲ್ಸ್​:

ಉಡುಪಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಮೂಲದ ವಿಶಾಲ ಗಾಣಿಗ ಅವರ ಹತ್ಯೆ ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದೆ ಪತಿಯೇ ಪತ್ನಿಯ ಕೊಲೆ ಸಂಚು ರೂಪಿಸಿದ ವಿಚಾರ ಬೆಳಕಿಗೆ ಬಂದಿದ್ದು, ಕೊಲೆಯ ಹಿಂದಿನ ಪಿನ್​ ಟು ಪಿನ್​ ಡೀಟೈಲ್ಸ್​ ಇಲ್ಲಿದೆ. ವಿಶಾಲ ಗಾಣಿಗ ತನ್ನ ಆರು ವರ್ಷದ ಮಗಳ ಜೊತೆಗೆ ಜೂನ್ ತಿಂಗಳಾಂತ್ಯದಲ್ಲಿ ದುಬೈನಿಂದ ತವರಿಗೆ ಬಂದಿದ್ದರು. ಪತಿ ರಾಮಕೃಷ್ಣ ದುಬೈನಲ್ಲಿ ಕಂಪೆನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ವಿಶಾಲ ಗಾಣಿಗ ಅವರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿಯನ್ನು…

Read More
Exit mobile version