Headlines

ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್

ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್ ಕೊಚ್ಚಿ ; ಲಕ್ಷದ್ವೀಪದಲ್ಲಿ ಕೊರೋನಾ ಸೋಂಕು ಅಧಿಕವಾಗಲು ಕೇಂದ್ರ ಸರ್ಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಹೇಳುವ ಭರದಲ್ಲಿ ಕೇಂದ್ರ ಸರ್ಕಾರ ಲಕ್ಷದ್ವೀಪದ ಮೇಲೆ ಜೈವಿಕ ಅಸ್ತ್ರ ಪ್ರಯೋಗಿಸಿದೆ ಎಂದು ಹೇಳುವ ಮೂಲಕ ದೇಶದ್ರೋಹ ಪ್ರಕರಣಕ್ಕೆ ಒಳಗಾಗಿದ್ದ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ್ ಅವರಿಗೆ ಕೇರಳ ಹೈಕೋರ್ಟ್​ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಂತಿಮ ಆದೇಶವನ್ನು ಕಾಯ್ದಿರಿಸಿದ್ದ ನ್ಯಾಯಾಲಯವು…

Read More