Headlines

ಬಾವಿಗೆ ಹಾರಿ ಮಾಜಿ ಯೋಧ ಆತ್ಮ*ಹತ್ಯೆ

ಬಾವಿಗೆ ಹಾರಿ ಮಾಜಿ ಯೋಧ ಆತ್ಮಹತ್ಯೆ ಕುಂಸಿ: ಮಾಜಿ ಸೈನಿಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕುಂಸಿ ಸಮೀಪದ ಚಿನ್ಮನೆ ಗ್ರಾಮದ ಮಾಜಿ ಯೋಧ ಡಿ.ಆರ್.ಸುರೇಶಪ್ಪ ದೊಡ್ಮನೆ (೬೬) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಬೆಳಗಿನ ಜಾವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಊರಿನಲ್ಲಿ ವ್ಯವಸಾಯದ ಜೊತೆಗೆ ಅಂಗಡಿ ನಡೆಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ತನ್ನ ಮನೆ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ…

Read More

ಹಾರನಹಳ್ಳಿ : ನೇಣು ಬಿಗಿದುಕೊಂಡು ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ :

ಹಾರನಹಳ್ಳಿ : ಪಟ್ಟಣದ ವ್ಯಾಪ್ತಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಏಳನೆ ತರಗತಿ ವಿದ್ಯಾರ್ಥಿನಿಯೊಬ್ಬಳು ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಏಳನೇ ತರಗತಿಯ ಸಹನಾ (13) ಮೃತಳು. ಶಿವಮೊಗ್ಗ ತಾಲೂಕು ಹಾರನಹಳ್ಳಿಯ ಸಹನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮನೆಯ ಬಾಗಿಲುಗಳನ್ನು ಬಂದ್ ಮಾಡಿಕೊಂಡು ಸೀರೆಯಿಂದ ನೇಣು ಬಿಗಿದುಕೊಂಡಿದ್ದಾಳೆ.ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹನಾ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.  ಹದಿಹರೆಯದ ಬಾಲಕ, ಬಾಲಕಿಯರಲ್ಲಿ ಇತ್ತೀಚಿನ ದಿನಗಳಲ್ಲಿ…

Read More

ಕುಂಸಿ : ಬಹಿರ್ದೆಸೆಗೆಂದು ಹೊರಹೋಗಿದ್ದ ನಾಲ್ಕು ವರ್ಷದ ಮಗು ಶವವಾಗಿ ಪತ್ತೆ:

ಕುಂಸಿ : ಬಹಿರ್ದೆಸೆಗೆ ತೆರಳಿದ್ದ ನಾಲ್ಕು ವರ್ಷದ ಮಗು ಸೋಮವಾರದಿಂದ ಕಾಣೆಯಾಗಿದ್ದು ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಮಗುವಿನ ಕೊಲೆಯ ಬಗ್ಗೆ  ಶಂಕೆ ವ್ಯಕ್ತವಾಗಿದೆ. ಸೋಮವಾರದಂದು ಕಾಣೆಯಾಗಿದ್ದ ಮಗು ಇಂದು ಮುಂಜಾನೆ ಮನೆಯಿಂದ 1½ ಕಿಮಿ ದೂರದಲ್ಲಿ ಶವವಾಗಿ ಪತ್ತೆಯಾಗಿದೆ. ಜಿಲ್ಲೆಯ ಗಡಿಭಾಗದ ರಟ್ಟೆಹಳ್ಳಿಯಲ್ಲಿ ಆ.30 ರಂದು ಸಂಜು ಎಂಬ ನಾಲ್ಕು ವರ್ಷದ ಮಗು ಸಂಜು ಬಹಿರ್ದೆಸೆಗೆ ಹೋಗಿದ್ದವರು ಮನೆಗೆ ವಾಪಾಸಾಗಿರಲಿಲ್ಲ. ಸಂಜೆಯ ವರೆಗೆ ಹುಡುಕಿದ ಪೋಷಕರು ಕೊನೆಯಲ್ಲಿ ಕುಂಸಿ ಪೊಲೀಸ್ ಠಾಣೆಗೆ ದೂರು…

Read More