
ಕ್ರೈಂ ಸುದ್ದಿ:

ಕೆಎಸ್ಆರ್ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ
ಕೆಎಸ್ಆರ್ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ ಶಿವಮೊಗ್ಗ, ಜುಲೈ 24: ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕೆಎಸ್ಆರ್ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುತ್ತಿದ್ದವರು ಸೇರಿದ್ದಾರೆ. ಘಟನೆ ವಿವರ: ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲಾರಿ ನಡುವೆ 08:30ರ…

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ
ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ನಗರದ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬಳ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಉಗ್ರ ರೂಪ ಪಡೆದು, ಚಾಕು ಇರಿತದ ಹೀನಕೃತ್ಯಕ್ಕೆ ಕಾರಣವಾಯಿತು. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯಂತೆ, ಇಬ್ಬರು ಸ್ನೇಹಿತರು ಬಸ್ ನಿಲ್ದಾಣದ ಬಳಿ ಭೇಟಿಯಾದ ಸಂದರ್ಭದಲ್ಲಿ, “ಅವಳ ಜೊತೆ ಮಾತನಾಡಬೇಡ” ಎಂಬ ಕಾರಣಕ್ಕೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತೆರಳಿ…

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ
ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ ಶಿವಮೊಗ್ಗ, ಜುಲೈ 23 – ಇಂದು ಸಂಜೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶರಾವತಿ ನಗರದಲ್ಲೊ ನಡೆದಿದೆ. ಶಬ್ದದ ತೀವ್ರತೆಗೆ ನೆರೆಮನೆಯವರು ಭಯದಿಂದ ಓಡಿ ಬಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಶರಾವತಿ ನಗರದ 1ನೇ ಅಡ್ಡರಸ್ತೆಯ ಸುನ್ನಿ ಮಸ್ಜಿದ್ ಏ ಶೆಹ್ಜಾದಿ ಅಸ್ಗರ್ ಮಸೀದಿ ಪಕ್ಕದ ಓಣಿಯಲ್ಲಿ ವಾಸಿಸುತ್ತಿರುವ ಎಂ.ಬಿ. ಪೀರಾನ್ ಸಾಬ್ (48) ಅವರ ಮನೆಯಲ್ಲಿ…

HOSANAGARA | ಮದ್ಯದ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ-ಯುವಕ ಆಸ್ಪತ್ರೆ ದಾಖಲು , ಸಿಸಿಟಿವಿ ದೃಶ್ಯಾವಳಿ ವೈರಲ್
HOSANAGARA | ಮದ್ಯದ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ -ಯುವಕ ಆಸ್ಪತ್ರೆ ದಾಖಲು , ಸಿಸಿಟಿವಿ ದೃಶ್ಯಾವಳಿ ವೈರಲ್ ಆರೋಪಿಗಳೊಬ್ಬರು ಜೀಪ್ನ ಟಯರ್ ಬಿಚ್ಚುವ ರಾಡ್ನಿಂದ ಲಕ್ಷ್ಮೀಶನ ತಲೆಗೆ ಹೊಡೆದಿದ್ದು, ಈ ಪರಿಣಾಮವಾಗಿ ಅವರು ತೀವ್ರ ಗಾಯಗೊಂಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ… ಹೊಸನಗರ, ಜುಲೈ 22: ಮದ್ಯದ ವಿಚಾರವಾಗಿ ತಕರಾರು ಉಂಟಾಗಿ ನಡುರಸ್ತೆಯಲ್ಲೇ ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿರುವ ಘಟನೆ ನಿಟ್ಟೂರು ಸಮೀಪದ ಸಂಪೆಕಟ್ಟೆ ಸರ್ಕಲ್ನಲ್ಲಿ ನಡೆದಿದೆ….

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು
ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿವಮೊಗ್ಗದ ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಮೆಡಿಕಲ್ ರೆಪ್ರಸೆಂಟೇಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು…

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ಶಿವಮೊಗ್ಗ ಜು. 22: ಮನೆ ಮುಂಭಾಗ ನಿಲ್ಲಿಸಿದ್ದ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್ ಬೆಂಕಿಯಿಂದ ಧಗಧಗನೆ ಹೊತ್ತಿ ಉರಿದ ಘಟನೆ, ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕೃಷಿಕ ಓಂಕಾರಪ್ಪ ಎಂಬುವರ ಮನೆಯ ಬಳಿ ತಡರಾತ್ರಿ 1 ಗಂಟೆ ಸರಿಸುಮಾರಿಗೆ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆಯ ಹೊರಭಾಗದಲ್ಲಿ ಭಾರೀ ಪ್ರಮಾಣದ ಹೊಗೆ ಬರುತ್ತಿರುವುದನ್ನು ಗಮನಿಸಿದ ಓಂಕಾರಪ್ಪ ಅವರು, ಹೊರಬಂದು ಗಮನಿಸಿದಾಗ ಬೈಕ್…

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!!
ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!! ನಿತಿನ್ ಅವರ ಬೈಕ್ ವರದಹಳ್ಳಿ ಸಮೀಪ ಪತ್ತೆಯಾಗಿತ್ತು.ಸೋಮವಾರ ಬೆಳಗ್ಗೆ ನಿತಿನ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ವರದಹಳ್ಳಿಯ ಗುಡ್ಡದಲ್ಲಿ ಪತ್ತೆಯಾಗಿದೆ. ದೇವಸ್ಥಾನಕ್ಕೆ ಹೋಗಿಬರುವುದಾಗಿ ಹೋಗಿದ್ದ ಉದ್ಯಮಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾಗರ ಪಟ್ಟಣದ ಮಾರ್ಕೇಟ್ ರಸ್ತೆಯಲ್ಲಿ ವಿಪಿ ಅಸ್ಸೆಯಿಂಗ್ ಹಾಲ್ ಮಾರ್ಕ್ ಶಾಪ್ ಮಾಲೀಕ ನಿತಿನ್ ಶೇಟ್ (34),ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಸಂಜೆ ವರದಹಳ್ಳಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದರು.ಸೋಮವಾರ ಬೆಳಗ್ಗಿನವರೆಗೂ…

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ
ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ ಅವರು ಜೀನ್ಸ್ ಪ್ಯಾಂಟ್ ಮತ್ತು ಬನಿಯನ್ ಧರಿಸಿದ್ದಾಗಿದ್ದು, ಮುಖ ಮುಚ್ಚಿಕೊಳ್ಳಲು ಬಟ್ಟೆಗಳನ್ನು ಉಪಯೋಗಿಸಿದ್ದರು. ಸೊಂಟದಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದ ಅವರು ಕೈಯಲ್ಲಿ ಟಾರ್ಚ್ ಹಿಡಿದಿದ್ದರು. ಒಬ್ಬನು ಕೈಗೆ ಗ್ಲೌಸ್ ಧರಿಸಿದ್ದಾಗ, ಮತ್ತೊಬ್ಬನು ಬ್ಯಾಗ್ ಹಾಕಿಕೊಂಡಿದ್ದಾನೆ. ಶಿವಮೊಗ್ಗ, ಜುಲೈ 20 – ನಗರದ ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್ ಬಡಾವಣೆಯಲ್ಲಿ ಶನಿವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಹಿಡಿದು ಆರು ದುಷ್ಕರ್ಮಿಗಳು ಓಡಾಡಿದ ಘಟನೆ ಸ್ಥಳೀಯರಲ್ಲಿ ಭಯದ…

ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರುಪಾಲಾದ ಬೆಂಗಳೂರಿನ ಯುವಕ – ವೀಡಿಯೋ ವೈರಲ್
ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾದ ಯುವಕ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಹುಡುಕಾಟ ನಡೆಸಿದ್ದಾರೆ. ರಮೇಶ್ ಅವರ ಪತ್ತೆಗೆ ಪರಿಶ್ರಮ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. ಹೊಸನಗರ: ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಯಡೂರು ಅಬ್ಬಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವ ನೀರು ಪಾಲಾಗಿರುವ ದುರ್ಘಟನೆ ಶನಿವಾರ ನಡೆದಿದೆ. ಬೆಂಗಳೂರಿನ ನಾಗರಭಾವಿಯಿಂದ ಬಂದಿದ್ದ ಖಾಸಗಿ ಕಂಪನಿಯ ಮ್ಯಾನೇಜರ್ ರಮೇಶ್ ಅವರು ಪ್ರವಾಸಕ್ಕಾಗಿ ಗೆಳೆಯರೊಂದಿಗೆ ಅಬ್ಬಿ ಫಾಲ್ಸ್ ಗೆ…

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ
ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ ಅಂತ್ಯಸಂಸ್ಕಾರ ನೆರವೇರಿದ ನಂತರ, ಗಂಭೀರ ಆರೋಪಗಳ ಹಿನ್ನೆಲೆ ಆನಂದಪುರ ಪೊಲೀಸರು ಪತಿ ಶ್ರೀಕಾಂತ್ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕವಳ್ಳಿ ಗ್ರಾಮದಲ್ಲಿ ದಂಪತಿಗಳ ನಡುವೆ ನಡೆದ ಗಂಭೀರ ಕುಟುಂಬ ಕಲಹದ ಪರಿಣಾಮವಾಗಿ ಪತ್ನಿ ಗಿರಿಜಾ (38) ದುರ್ಘಟನೆಯಿಂದ ಮೃತಪಟ್ಟಿದ್ದು, ಪತಿ ಶ್ರೀಕಾಂತ್…