Headlines

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸಾವು

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. A woman has died in a head-on collision between two bikes. ಸಾಗರ ತಾಲೂಕಿನ ಆನಂದಪುರ ಸಮೀಪದ ಬೊಮ್ಮತ್ತಿ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.  ಅಬಸೆಯಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕಿಗೂ ಹಾಗೂ ಸಾಗರದಿಂದ ಬೆಳ0ದೂರು ಕಡೆ…

Read More

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು Fight between two members in Gram Panchayat General Meeting – Complaint and counter-complaint filed RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು ರಿಪ್ಪನ್ ಪೇಟೆ : ಇಲ್ಲಿನ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಮಾರಾಮಾರಿ ಗಲಾಟೆ ನಡೆದಿದ್ದು ಎನ್ನಲಾಗುತಿದ್ದು ಈ ಸಂಬಂಧ ರಿಪ್ಪನ್…

Read More

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ನಡೆದಿದ್ದ ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದಿದ್ದ ಗಲಾಟೆ ವಿಕೋಪಕ್ಕೆ ತೆರಳಿ ಸ್ನೇಹಿತನೊಬ್ಬ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಸಾಗರ ನ್ಯಾಯಾಲಯ ಆದೇಶಿಸಿದೆ. ಗರ್ತಿಕೆರೆ ನಿವಾಸಿಗಳಾದ ಫಯಾಜ್ ಹಾಗೂ ಕೃಷ್ಣ ಎಂಬಾತನಿಗೆ ಜೀವಾವಧಿ…

Read More

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ಎಣ್ಣೆ ಪಾರ್ಟಿಯಲ್ಲಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಡ್ರೈ ಕುಡಿದು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ…

Read More

ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ

ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಅರೆಸ್ಟ್ 15 ಸಾವಿರ ಸಾಲದ ಹಣ ವಾಪಾಸ್ ಕೊಡುವಂತೆ ಹೇಳಿದ್ದಕ್ಕೆ ತಾಯಿ-ಮಗಳು-ಅಪ್ರಾಪ್ತ ಮಗ ಸೇರಿ ಮಹಿಳೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಂಜನಾ ದಡ್ಡಿಕರ್ ಹತ್ಯೆಯಾದ ಮಹಿಳೆ. ಗಣೇಶ್ ಪುರದ ಅಪಾರ್ಟ್ ಮೆಂಟ್ ನಲ್ಲಿ ಅಂಜನಾ ಅವರನ್ನು…

Read More

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ ನಲ್ಲಿ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ನಿಂದ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ ಮಾನವ ಕುಲ ತಲೆ ತಗ್ಗಿಸುವಂತಹ ಅಮಾನವೀಯ ಹಾಗೂ ಕ್ರೂರ ಘಟನೆಯೊಂದು ನಡೆದಿದೆ. ಮಗನೊಬ್ಬ ಆಸ್ತಿಗಾಗಿ ತನ್ನ ಹೆತ್ತ ತಂದೆ-ತಾಯಿಯನ್ನೇ ಟ್ರ್ಯಾಕ್ಟರ್ನಿಂದ ಬೆನ್ನಟ್ಟಿ, ಡಿಕ್ಕಿ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಪುಸಪತಿರೇಗ ಮಂಡಲದಲ್ಲಿ ನಡೆದಿದೆ. ಚಲ್ಲವನಿಪೇಟ ಪಂಚಾಯಿತಿಯ ನಡುಪುರಿ ಕಲ್ಲಾಲು ಗ್ರಾಮದ ಅಪ್ಪಲನಾಯ್ಡು (55) ಮತ್ತು ಜಯಾ (45) ದಂಪತಿಗೆ ರಾಜಶೇಖರ್ ಎಂಬ ಮಗ ಮತ್ತು…

Read More

ಮಹಿಳೆಯ ಮಾಂಗಲ್ಯ ಸರ ಅಪಹರಣ

ಮಹಿಳೆಯ ಮಾಂಗಲ್ಯ ಸರ ಅಪಹರಣ ಸಾಗರ : ಇಲ್ಲಿನ ಇಕ್ಕೇರಿ ರಸ್ತೆಯಲ್ಲಿ ಬುಧವಾರ ಸಂಜೆ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಸ್ಕೂಟಿಯಲ್ಲಿ ಬಂದ ಇಬ್ಬರು ಅಪಹರಿಸಿಕೊಂಡು ಹೋದ ಘಟನೆ ನಡೆದಿದೆ. ಕೂಲಿ ಕೆಲಸ ಮಾಡುತ್ತಿದ್ದ 60 ವರ್ಷದ ಸೀತಮ್ಮ ಎಂಬ ಮಹಿಳೆ ಇಕ್ಕೇರಿ ರಸ್ತೆಯಿಂದ ಜನ್ನತ್ ನಗರದ ತಮ್ಮ ಮನೆಗೆ ಹೋಗುತ್ತಿದ್ದಾಗ ಶೌಕತ್ ಎಂಬುವವರ ಮನೆ ಎದುರು ಸ್ಕೂಟಿಯಲ್ಲಿ ಬಂದ ಇಬ್ಬರು ಅಪರಿಚಿತರು ಸುಮಾರು 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸೀತಮ್ಮ ಕೂಗಿ ಕೊಳ್ಳುವಷ್ಟರಲ್ಲಿ…

Read More

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಮೂವರಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ…

Read More

RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ

RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ನಾಲ್ವರು ಗಂಭೀರ…

Read More

ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ .!!

ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ .!! ಪ್ರವಾಸಿ ಹಾಗೂ ಧಾರ್ಮಿಕ ಕೇಂದ್ರವಾಗಿರುವ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಂದಾದ್ರಿ ಬೆಟ್ಟದ ಮೇಲಿನ‌ ಮೊದಲ ತಿರುವಿನಲ್ಲಿ ಸುಟ್ಟ ಸ್ಥಿತಿಯಲ್ಲಿ ದೇಹವೊಂದು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಸೋಮವಾರ ರಾತ್ರಿ ಟ್ರಕ್ಕಿಂಗ್ ತೆರಳಿದ್ದ ತಂಡವೊಂದು ಸುಟ್ಟ ಸ್ಥಿತಿಯಲ್ಲಿ ಇದ್ದ ದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗುಂಬೆ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ. ಕುಂದಾದ್ರಿ ಬೆಟ್ಟದ ಮೇಲೆ ಅನೈತಿಕ ಚಟುವಟಿಕೆ, ಅಕ್ರಮ ವ್ಯವಹಾರ, ಇಸ್ಪೀಟು, ದಂಧೆ…

Read More