Headlines

SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ

SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೂರ್ಲಬಿ ಗ್ರಾಮದಲ್ಲಿ ಗುರುವಾರ (ಮೇ 09) ರಾಜ್ಯವೇ ಬೆಚ್ಚಿಬೀಳುವ ಘಟನೆಯೊಂದು ನಡೆದಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ಮಾಡಲಾಗಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಡಗಿನ (Kodagu) ಸೋಮವಾರಪೇಟೆಯ (Somwarpet) ಸೂರ್ಲಬ್ಬಿ…

Read More

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಹಾಡಹಗಲೇ ಕಳ್ಳತನ ಮಾಡಿ ಕಳ್ಳ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಹೊಸನಗರ ರಸ್ತೆಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳ ಕದ್ದೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಟ್ಟಣದ ಸಮೀಪದ ಬೆನವಳ್ಳಿ ಗ್ರಾಮದ ಪರಶುರಾಮ್ ಎಂಬುವರು ಹೊಸನಗರ ರಸ್ತೆಯಲ್ಲಿರುವ ಅರಳಿಕಟ್ಟೆ ಬಳಿಯಲ್ಲಿ ಬೈಕ್(KA 15…

Read More

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿಯ ಮಂದಾರ್ತಿ ಗ್ರಾಂಡ್ ಹೊಟೇಲ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ನಲ್ಲಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಲ್ಮಾನ್ ಕ್ಯಾಂಟರ್ ಒಳಗೆ ಮಲಗಿದ್ದು ಈ ವೇಳೆ ಕ್ಯಾಂಟರ್ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ…

Read More

ಶಿವಮೊಗ್ಗ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿ ಖುರೇಷಿ ಸಾವು – 3ಕ್ಕೇರಿದ ಸಾವಿನ ಸಂಖ್ಯೆ

ಶಿವಮೊಗ್ಗ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿ ಖುರೇಷಿ ಸಾವು – 3ಕ್ಕೇರಿದ ಸಾವಿನ ಸಂಖ್ಯೆ ಶಿವಮೊಗ್ಗದಲ್ಲಿ ನಿನ್ನೆ ನಡೆದ ಗ್ಯಾಂಗ್ ವಾರ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೌಡಿಶೀಟರ್ ಖುರೇಶಿ ಇಂದು ಸಾವನಪ್ಪಿದ್ದು, ಇದರೊಂದಿಗೆ ಗ್ಯಾಂಗ್ ವಾರ್ ನಲ್ಲಿ ಸಾವನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ನೆನ್ನೆ ಸಂಜೆ ಲಷ್ಕರ್ ಮೊಹಲ್ಲದದ ಮೀನುಮಾರುಕಟ್ಟೆಯ ಬಳಿ ನಡೆದ ಆದಿಲ್ ಮತ್ತು ಯಾಸಿನ್ ಖುರೇಷಿ ನಡುವಿನ ಗ್ಯಾಂಗ್ ವಾರ್ ನಲ್ಲಿ ಇಬ್ಬರು ಕೊಲೆಯಾಗಿದ್ದರು.  ಘಟನೆ ಸಂದರ್ಭದಲ್ಲಿ ಆದಿಲ್ ಹಾಗು ಸಹಚರರು…

Read More

ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ | Crime news

ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ ಲೋಕಸಭಾ ಚುನಾವಣೆಯ ಕಾವು ತಣ್ಣಗಾಗುತ್ತಿದ್ದಂತೆ ಶಿವಮೊಗ್ಗದ ಪಾತಕ ಲೋಕ ಮತ್ತೆ ಹೆಡೆಬಿಚ್ಚಿದೆ. ಇಂದು ಶಿವಮೊಗ್ಗದ ಜನನಿಬಿಡ ರಸ್ತೆಯಲ್ಲಿ ರೌಡಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆಯಾದರೆ ಹತ್ಯೆಮಾಡಲು ಬಂದ ಗ್ಯಾಂಗಿನ ಇಬ್ಬರು ನಡು ರಸ್ತೆಯಲ್ಲೆ ಹೆಣವಾಗಿ ಹೋಗಿದ್ದಾರೆ.! ಹೌದು ಇಬ್ಬರ ಹತ್ಯೆಯಾದ ಸ್ಥಳವನ್ನು ನೋಡಿದರೆ ಇದೊಂದು ಡೆಂಜರಸ್ ಅಟ್ಯಾಕ್ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ.!? ಶೊಯೆಬ್ ಹಾಗೂ ಗೌಸ್ ಹತ್ಯೆಯಾದ ವ್ಯಕ್ತಿಗಳಾಗಿದ್ದಾರೆ. ಹಂತಕರು ಯಾವ ಮಟ್ಟಕ್ಕೆ ರಿವೆಂಜ್…

Read More

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ  ಶಿವಮೊಗ್ಗ ಜಿಲ್ಲೆಯ ಗಡಿಭಾಗ ಗೇರುಸೊಪ್ಪದಲ್ಲಿ ಬ್ರೇಕ್‌ ಫೇಲ್‌ ಆಗಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಬಸ್ ನಲ್ಲಿದ್ದ  30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಜೋಗ ಸಮೀಪದ ಗೇರುಸೊಪ್ಪದ ಸುಳಿಮಕ್ಕಿ ಕ್ರಾಸ್​ನಲ್ಲಿ ಘಟನೆ ಸಂಭವಿಸಿದೆ.  ಪ್ರವಾಸಕ್ಕೆಂದು 2 ಬಸ್​ನಲ್ಲಿ ಬಂದಿದ್ದ ಗೌರಿಬಿದನೂರು ತಾಲೂಕಿನ ಗದರೆ- ಮಲಸಂದ್ರದ ಗ್ರಾಮಸ್ಥರು…

Read More

Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು

Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಆನಂದಪುರ : ಇಲ್ಲಿನ ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಹೊಸನಗರ ಸಮೀಪದ ಮಾವಿನಕೊಪ್ಪದ ನಾಗರಾಜ್ (35) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಡೆದಿದ್ದೇನು..??? ಆನಂದಪುರದಲ್ಲಿ ವೈರಿಂಗ್‌ ಕೆಲಸ ನೋಡಿಕೊಂಡು ಬರಲು ಮಾವಿನಕೊಪ್ಪದಿಂದ ಸಂಜೆ 7.00 ಸುಮಾರಿಗೆ ಆನಂದಪುರಕ್ಕೆ ಕೆಎ-14-ವೈ-4562 ಬಜಾಜ್…

Read More

Ripponpete | ಬಸವಾಪುರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

ಬಸವಾಪುರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ನಡೆದಿದೆ. ಬಸವಾಪುರ ಗ್ರಾಮದ ತಿಮ್ಮಪ್ಪ (58) ಮೃತ ವ್ಯಕ್ತಿಯಾಗಿದ್ದಾರೆ. ಇಂದು ಬೆಳಗ್ಗೆ ತಮ್ಮ ಮನೆ ಸಮೀಪದ ಕಾಡಿಗೆ ದರಗು ತರಲು ಹೋದ ವೇಳೆ ಈ ಘಟನೆ ನಡೆದಿದೆ. ಪತ್ನಿ ಮತ್ತು ಮಕ್ಕಳು ಈ ಸಂಧರ್ಭದಲ್ಲಿ ಆನೆ ದಾಳಿಯಿಂದ ಪಾರಾಗಿದ್ದಾರೆ ಎನ್ನಲಾಗುತ್ತಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ…

Read More

Accident | ತೀರ್ಥಹಳ್ಳಿಯ ಕುಡುಮಲ್ಲಿಗೆ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ – ಮಹಿಳೆ ಸಾವು

Accident | ತೀರ್ಥಹಳ್ಳಿಯ ಕುಡುಮಲ್ಲಿಗೆ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ – ಮಹಿಳೆ ಸಾವು ತೀರ್ಥಹಳ್ಳಿ : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಶಂಶಾದ್ ಬಾನು (50) ಮೃತ ಮಹಿಳೆ. ಸಲಾಂ ಸಾಬ್, ಆಸಿಫ್ ಅಲಿ ಮತ್ತು ಸತ್ತಾರ್ ಎಂಬುವವರಿಗೆ ಗಾಯಗಳಾಗಿವೆ. ಇವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.  ಸಲಾಂ ಸಾಬ್ ಎಂಬುವರನ್ನು…

Read More

Ripponpete | ಮಾರುತಿ ಓಮಿನಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Ripponpete | ಮಾರುತಿ ಓಮಿನಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ 18ನೇ ಮೈಲಿಕಲ್ಲು ಸಮೀಪದಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಚಾಲಕನ ಕಾಲು ಮುರಿದಿರುವ ಘಟನೆ ಗುರುವಾರ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಕಲ್ಲುಕೊಪ್ಪ ಗ್ರಾಮದ ಸತೀಶ್ ಗೌಡ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. 18ನೇ ಮೈಲಿಕಲ್ಲಿನ ಬಳಿಯಲ್ಲಿ ಮಾರುತಿ ಓಮಿನಿ ಕಾರು ಹಾಗೂ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…

Read More