Headlines

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ.ಭೀಕರ ಬರಗಾಲದಿಂದ ಹನಿ ಹನಿ ನೀರಿಗೂ ಸಹ ಆಹಾಕರ ಇದೆ. ಪ್ರತಿಯೊಂದು ವಾರ್ಡ್ ಗೆ ಹೋದರೂ ಸಹ ನೀರಿನ ಸಮಸ್ಯೆ ಇದ್ದೆ ಇದೆ.  ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ ನೀರು ಪೂರೈಸುವ ಮುಖ್ಯ ಪೈಪ್ ಸಾಗರ ರಸ್ತೆಯ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾದ ಜೀಪ್ – ಚಾಲಕ ಸ್ಥಳದಲ್ಲಿಯೇ ಸಾವು

Accident | ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ – ಚಾಲಕ ಸ್ಥಳದಲ್ಲಿಯೇ ಸಾವು ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪದಲ್ಲಿ ನಡೆದಿದೆ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿ ಉರುಳಿಬಿದ್ದಿದೆ. ಘಟನೆಯಲ್ಲಿ ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45)…

Read More

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಅಣ್ಣ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಚಿಕ್ಕಪ್ಪ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಕೊಪ್ಪದ ಕೆರೆ ಬಳಿಯ ಕೆರೆಯಲ್ಲಿ  ಗೋಣಿಚೀಲದಲ್ಲಿ ಬಾಲಕಿಯೊಬ್ಬಳ ಮೃತದೇಹ ಪತ್ತೆಯಾಗಿದ್ದ ಪ್ರಕರಣದಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.  ಬಂಧಿತ ಆರೋಪಿಗೆ ಸಂಬಂಧದಲ್ಲಿ ಬಾಲಕಿ ತಂಗಿಯಾಗಬೇಕು. ಪ್ರಕರಣದಲ್ಲಿ ಬಾಲಕಿಯ ಪಾಲಕರು ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದರು. ಅದರಂತೆ ಪೊಲೀಸರು ಅವರು ಶಂಕಿಸಿದ ವ್ಯಕ್ತಿಯನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ…

Read More

ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರುಪಾಲು – ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು | accident

ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರುಪಾಲು – ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು | accident ಭದ್ರಾ ಚಾನಲ್‌ ಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು,  ಕುಂದಾಪುರದಿಂದ ಹೊಳೆಹೊನ್ನೂರಿನ ನೆಂಟರ ಮನೆಗೆ ಬಂದಾಗ ಈ ಅವಘಡ ಸಂಭವಿಸಿದೆ. ಹೊಳೆಹೊನ್ನೂರು  ಸಮೀಪದ ಗುಡಮಗಟ್ಟೆಯಲ್ಲಿರುವ ಭದ್ರಾ ಚಾನಲ್‌ ನಲ್ಲಿ ಘಟನೆ ಸಂಭವಿಸಿದ್ದು ಮೃತರನ್ನು ರಜತ್‌(10) ಹಾಗೂ ರೋಹನ್‌(15) ಎಂದು ಗುರುತಿಸಲಾಗಿದೆ. ಬಾಲಕರಿಬ್ಬರು…

Read More

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!!

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!! ಗಾಂಜಾ ಸಾಗಾಟ ಮಾಡುವಾಗ ಪೊಲೀಸರು ದಾಳಿ ನಡೆಸಿ 4.5 ಲಕ್ಷ ರೂ. ಮೌಲ್ಯದ 7 ಕೆಜಿ ಗಾಂಜಾ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರ ಭದ್ರಾವತಿ ನಗರದ ಹೊಸಮನೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸತ್ಯ ಸಾಯಿ ನಗರದಲ್ಲಿ ಮಾಧಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಂಡವನ್ನ ರಚಿಸಿ…

Read More

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!??| dead body of the girl was found in a gunny bag

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!?? ಬಾಲಕಿಯೊಬ್ಬಳ ಮೃತದೇಹವೊಂದು ಗೋಣಿಚೀಲದಲ್ಲಿ ಕಟ್ಟಿ ಬಿಸಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಕಲ್ಮನೆಯಲ್ಲಿ ನಡೆದಿದೆ. ಕಲ್ಮನೆ ಸಮೀಪದ ಕೊಪ್ಪದಕರೆಯಲ್ಲಿ ನಿನ್ನೆ ಸಂಜೆ ಅಂದರೆ ಭಾನುವಾರ ಸಾಯಂಕಾಲ ಈ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಬಾಲಕಿಯನ್ನು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವುವ ಸಾಧ್ಯತೆ ಇದೆ. ಪ್ರಕರಣ ಸೂಕ್ಷ್ಮವಾಗಿದ್ದು ಗಂಭೀರ ಸ್ವರೂಪ ಪಡೆದುಕೊ‍ಳ್ಳುವ ಸಾಧ್ಯತೆ ಇದೆ  ಇನ್ನೂ…

Read More

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train ಶಿವಮೊಗ್ಗ : ಟ್ರೈನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ  ಸೋಮಿನಕೊಪ್ಪದಲ್ಲಿ ನಡೆದಿದೆ. ಭಾನುವಾರ ರಾತ್ರಿ ತಾಳಗುಪ್ಪ-ಬೆಂಗಳೂರು ಇಂಟರ್‌ ಸಿಟಿ ಟ್ರೈನ್‌ಗೆ ಸಿಲುಕಿ ಶಿವಮೊಗ್ಗ ನಗರದ ನಿವಾಸಿ ಹೇಮಂತ್(24) ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸೋಮಿನಕೊಪ್ಪ ಬಳಿ ಪಶುವೈದ್ಯಕೀಯ ಕಾಲೇಜಿನ ಸಮೀಪ ಸಿಗುವ ರೈಲ್ವೆ ಬ್ರಿಡ್ಜ್‌ ಸಮೀಪದಲ್ಲಿ ಸ್ನೇಹಿತರು ಕಳೆದುಕೊಂಡ ಮೊಬೈಲ್‌ ಹುಡುಕುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು…

Read More

ಅಪರಿಚಿತ ಶವ ಪತ್ತೆ – ಗುರುತು ಪತ್ತೆಗೆ ಮನವಿ | Crime News

ಅಪರಿಚಿತ ಶವ ಪತ್ತೆ – ಗುರುತು ಪತ್ತೆಗೆ ಮನವಿ ಶಿವಮೊಗ್ಗದ ಗಾಜನೂರು ಬಸ್ ನಿಲ್ದಾಣದ ಮುಂಭಾಗದ ಪುಟ್‍ಪಾತ್‍ನ ಸಿಮೆಂಟ್ ಕಟ್ಟೆಯ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.   ಸುಮಾರು 45-50 ವರ್ಷ ವಯಸ್ಸಿನ ಅವರನ್ನು ಸಾರ್ವಜನಿಕರ ಸಹಾಯದಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿನ ವೈದ್ಯರು ವ್ಯಕ್ತಿಯು ಮೃತಪಟ್ಟಿರುವುದಾಗಿ ದೃಢೀಕರಿಸಿದ್ದಾರೆ. ಇನ್ನೂ ಮೃತರ ಶವವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ.  ಮೃತರ ಗುರುತು ಹೀಗಿದೆ  ಮೃತನು ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, 05.10 ಅಡಿ…

Read More

ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಯುವಕನ ಕೊಲೆ | Crime News

ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಯುವಕನ ಕೊಲೆ | Crime News ಯುವಕನೊಬ್ಬನನ್ನು ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಾಪೂಜಿನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಇರುವ ಗಂಗಮ್ಮ ದೇವಸ್ಥಾನ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ನಡೆದಿದ್ದೇನು..??? ಇಂದು ಸಂಜೆ ಬಾಪೂಜಿನಗರದಲ್ಲಿರುವ ಗಂಗಮ್ಮ ದೇವಸ್ಥಾನದ ಬಳಿಯಲ್ಲಿ ಹುಡುಗರ ಜೊತೆ ಮಾತನಾಡುತ್ತಾ ನಿಂತಿದ್ದ ಸುರೇಶ್ @ RX ಸೂರಿ ಎಂಬುವವನ ಮೇಲೆ ಅಪರಿಚರು ಏಕಾಏಕಿ ದಾಳಿ ನಡೆಸಿ…

Read More

ಪಾನಕ ಹಂಚುವಾಗ ಯುವಕನಿಗೆ ಚಾಕು ಇರಿತ ಪ್ರಕರಣ – ಗಾಯಾಳುವಿನ ಆರೋಗ್ಯ ವಿಚಾರಿಸಿದ ಕೆ ಎಸ್ ಈಶ್ವರಪ್ಪ | Crime News

ಪಾನಕ ಹಂಚುವಾಗ ಯುವಕನಿಗೆ ಚಾಕು ಇರಿತ ಪ್ರಕರಣ – ಗಾಯಾಳುವಿನ ಆರೋಗ್ಯ ವಿಚಾರಿಸಿದ ಕೆ ಎಸ್ ಈಶ್ವರಪ್ಪ | Crime News ಚನ್ನಗಿರಿಯ ನಲ್ಲೂರಿನಲ್ಲಿ ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೆಗ್ಗಾನ್ ಗೆ ದಾಖಲಾಗಿದ್ದು, ಚಾಕು ಇರಿತಕ್ಕೆ ಒಳಗಾದ ಗೋಪಿ ಎಂಬಾತನ ಆರೋಗ್ಯವನ್ನ ವಿಚಾರಿಸಲು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪನವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ಮಾದ್ಯಮಗಳಿಗೆ ಮಾತನಾಡಿ ರಾಮನವಮಿ ದಿನ ಕೋಸಂಬರಿ ಪಾನಕ ಹಂಚುವ ಸಂದರ್ಭದಲ್ಲಿ ಐದು ಜನ ಅನ್ಯಕೋಮಿನ ಯುವಕರು ಬಂದು…

Read More