Headlines

Accident | ಬೈಕ್ ಅಪಘಾತ – ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಸಾವು !

Accident | ಬೈಕ್ ಅಪಘಾತ – ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಸಾವು ! ತೀರ್ಥಹಳ್ಳಿ: ಮೃತಪಟ್ಟ ತನ್ನ ಅಜ್ಜಿಯ ಅಂತಿಮ ದರ್ಶನಕ್ಕೆ ಬರುತ್ತಿದ್ದ ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಅಪಘಾತಕ್ಕೆ ಬಲಿಯಾದ ಘಟನೆ ಗುರುವಾರ ಶಿವಮೊಗ್ಗ ಸಮೀಪದ ಹೊಳೆಹೊನ್ನೂರು ಬಳಿ ನಡೆದಿದೆ. ತೀರ್ಥಹಳ್ಳಿ ತಾಲೂಕು ಹೊಸೂರು ಗುಡ್ಡೆಕೇರಿಯ ಪವನ್ (28) ಮತ್ತು ಧನುಷ್ ಆಚಾರಿ (24) ಬೈಕಿನಲ್ಲಿ ಬರುವಾಗ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವು ಕಂಡಿದ್ದು, ಓರ್ವ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ….

Read More

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ…

Read More

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಮದುವೆಯಾಗಿ ವಂಚಿಸಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೊರಬ ತಾಲ್ಲೂಕಿನ ಗ್ರಾಮವೊಂದರ ಯುವಕ ಅದೇ ಗ್ರಾಮದ ನಿವಾಸಿ ಅಪ್ರಾಪ್ತ ಬಾಲಕಿ ಜೊತೆ ಸಖ್ಯ ಬೆಳೆಸಿ ಆಕೆಯನ್ನ ಪ್ರೀತಿಸುವುದಾಗಿ ಪುಸಲಾಯಿಸಿ ನಂತರ ಮದುವೆಯಾಗುವುದಾಗಿ ನಂಬಿಸಿ ಕಾಡಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಅಪ್ರಾಪ್ತ ಬಾಲಕಿಯನ್ನು…

Read More

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಸಂಪಗಾರಿನ ಜಯಂತ್ ಭಟ್ (64) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೋಣಂದೂರಿನಿಂದ ತೊರೆಬೈಲು ಗ್ರಾಮದ ಮನೆಗೆ ಹಿಂದಿರುಗುತಿದ್ದಾಗ ಭಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬೈಕ್ ಮೇಲೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಮುಂದಿನ…

Read More

ಆಟವಾಡುವಾಗ ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು

ಆಟವಾಡುವಾಗ ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು ಸಾಗರ : ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಸಾಗರದ ಎಸ್ ಎನ್ ನಗರದಲ್ಲಿ ಬುಧವಾರ ನಡೆದಿದೆ. ಮನೆ ಹಿಂಭಾಗದ ಬಳಿ ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಮನ್ನತ್ (3) ಮೃತಪಟ್ಟಿದ್ದಾಳೆ.  ಬಾಲಕಿ ಆಟವಾಡುತ್ತಾ ಬಾವಿ ಬಳಿ ತೆರಳಿದ್ದಾಳೆ. ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾಳೆ.ಮಗುವಿನ ತಾಯಿ ತಕ್ಷಣ ನೋಡಿ ಕೂಗಿಕೊಂಡಿದ್ದಾರೆ. ಸ್ಥಳೀಯರು ಮಗುವನ್ನು ಮೇಲಕ್ಕೆತ್ತಿದ್ದಾರೆ ಆದರೆ ಅಷ್ಟರಲ್ಲಿ ಮನ್ನತ್ ಪ್ರಾಣಪಕ್ಷಿ…

Read More

Haveri | ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ

Haveri | ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ ಹಾವೇರಿ : ಸವಣೂರ ಪಟ್ಟಣದ ಸವಣೂರ-ಲಕ್ಷ್ಮೀಶ್ವರ ರಸ್ತೆಯಲ್ಲಿರುವ ಪ್ರವಾಸಿ ಮಂದಿರದ ಮುಖ್ಯ ದ್ವಾರದ ಹೊರಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸವಣೂರು ಪಟ್ಟಣದ ಮಂಗಳವಾರ ಪೇಟೆಯ ಮಳೆಮಲ್ಲಯ್ಯ ಕನವಳ್ಳಿಮಠ (25) ಬಂಧಿತ ಆರೋಪಿ. ಈತನಿಂದ ₹20 ಸಾವಿರ ಮೌಲ್ಯದ 1204 ಗ್ರಾಂ ಹೂವು, ಮೊಗ್ಗು ಬೀಜ ಮಿಶ್ರಿತ ಗಾಂಜಾ ಹಾಗೂ ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಜಪ್ತಿ ಮಾಡಿದ್ದಾರೆ. ಇನ್…

Read More

HAVERI | ದಾಖಲೆ ಇಲ್ಲದ 75 ಲಕ್ಷ ವಶಕ್ಕೆ..!!!!

ಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೋಟೆಬೆನ್ನೂರು ಚೆಕ್ ಪೋಸ್ಟ್‌ನಲ್ಲಿ ಕಾರಿನಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ₹75 ಲಕ್ಷ ಹಣವನ್ನು ಬ್ಯಾಡಗಿ ಕ್ಷಿಪ್ರಪಡೆ ತಂಡವು ಜಪ್ತಿ ಮಾಡಿದೆ. ಇದು ಬ್ಯಾಂಕಿನ ಹಣವಾಗಿದ್ದು, ಹಾವೇರಿಯಿಂದ ಬ್ಯಾಡಗಿಗೆ ಸಾಗಿಸಲಾಗುತ್ತಿತ್ತು. ದಾಖಲೆಯಲ್ಲಿ ನಮೂದಿಸಿದ ವಾಹನದ ಸಂಖ್ಯೆಗೂ, ಹಣ ಸಾಗಿಸುತ್ತಿದ್ದ ವಾಹನ ಸಂಖ್ಯೆ ಬದಲಾವಣೆ ಇದ್ದ ಕಾರಣ ಹಣವನ್ನು ಮುಂದಿನ ಪರಿಶೀಲನೆಗಾಗಿ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ’ ಎಂದು ಜಿಲ್ಲಾ ಸೀಜರ್ ಕಮಿಟಿ ಅಧ್ಯಕ್ಷ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.

Read More

Ripponpete | ಅಕ್ರಮವಾಗಿ ಮರಳು,ಕಲ್ಲು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..!

Ripponpete | ಅಕ್ರಮ ಮರಳು,ಕಲ್ಲು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್‌ ಲಾರಿ,ಹಾಗೂ ಕಲ್ಲು ಸಾಗಿಸುತಿದ್ದ ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಸೋಮವಾರ ರಾತ್ರಿ ಹರತಾಳು ರಸ್ತೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 2 ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದು, ಗವಟೂರು ಬಳಿಯಲ್ಲಿ ಅಕ್ರಮ ಕಲ್ಲು ಸಾಗಿಸುತಿದ್ದ ಒಂದು ಟಿಪ್ಪರ್ ಲಾರಿಯನ್ನು ವಶಕ್ಕೆ…

Read More

sagara | ಅಡಿಕೆ ವ್ಯಾಪಾರಿಗಳಿಗೆ 4 ಕೋಟಿ ರೂ ವಂಚಿಸಿದ್ದ ಆರೋಪಿಯ ಬಂಧನ

ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ : ಓರ್ವನ ಸೆರೆ ಸಾಗರ :  ಸುಮಾರು 60ಕ್ಕೂ ಹೆಚ್ಚು ಸಣ್ಣ ಅಡಿಕೆ ವ್ಯಾಪಾರಿಗಳಿಗೆ ಅಂದಾಜು 4 ಕೋ. ರೂ. ವಂಚಿಸಿದ್ದ ಆರೋಪದಲ್ಲಿ ನಗರದ ಅಜೀಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ನೆಹರು ನಗರದ ಮದೀನಾ ಮಸೀದಿ ಪಕ್ಕದ ನಿವಾಸಿಯಾಗಿದ್ದ ಅಜೀಂ ಬೆಂಗಳೂರಿನಲ್ಲಿ ಖಾಸಗಿ ಚಿಟ್‌ಫಂಡ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಕೊರೊನಾ ಕಾಲದಲ್ಲಿ, ಅಂದರೆ 2020ರಲ್ಲಿ ಸಾಗರಕ್ಕೆ ಬಂದು ಸಣ್ಣದಾಗಿ ಅಡಿಕೆ ವ್ಯವಹಾರ ಆರಂಭಿಸಿದ್ದ. ಜತೆಯಲ್ಲಿ ಆನ್‌ಲೈನ್‌ ಜೂಜಾಟ…

Read More

Ripponpet | ಸೂಚನ ಫಲಕವಿಲ್ಲದ ಡಿವೈಡರ್ ಗೆ ಕಾರು ಡಿಕ್ಕಿ ,ಓರ್ವ ಗಂಭೀರ – ನರ ಬಲಿಗಾಗಿ ಕಾಯುತ್ತಿದೆಯಾ ಲೋಕೋಪಯೋಗಿ ಇಲಾಖೆ.???

Ripponpete | ಸೂಚನ ಫಲಕವಿಲ್ಲದ ಡಿವೈಡರ್ ಗೆ ಕಾರು ಡಿಕ್ಕಿ ,ಓರ್ವ ಗಂಭೀರ – ನರ ಬಲಿಗಾಗಿ ಕಾಯುತ್ತಿದೆಯಾ ಲೋಕೋಪಯೋಗಿ ಇಲಾಖೆ.??? ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯ ಎಪಿಎಂಸಿ ಮುಂಭಾಗದಲ್ಲಿ ಸಮರ್ಪಕವಾದ ಸೂಚನ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಟಾಟಾ ಇಂಡಿಕಾ ಕಾರಿನಲ್ಲಿ ಇಬ್ಬರು ಸಣ್ಣ ಮಕ್ಕಳು ಸೇರಿದಂತೆ ಕೋಣಂದೂರು ಮೂಲದ ಐವರು ಪ್ರಯಾಣಿಸುತಿದ್ದರು. ದೇವದಾಸ್ ಎಂಬುವವರಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು ಪತ್ನಿ ಸವಿತಾ…

Read More