Headlines

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!??| dead body of the girl was found in a gunny bag

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!?? ಬಾಲಕಿಯೊಬ್ಬಳ ಮೃತದೇಹವೊಂದು ಗೋಣಿಚೀಲದಲ್ಲಿ ಕಟ್ಟಿ ಬಿಸಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಕಲ್ಮನೆಯಲ್ಲಿ ನಡೆದಿದೆ. ಕಲ್ಮನೆ ಸಮೀಪದ ಕೊಪ್ಪದಕರೆಯಲ್ಲಿ ನಿನ್ನೆ ಸಂಜೆ ಅಂದರೆ ಭಾನುವಾರ ಸಾಯಂಕಾಲ ಈ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಬಾಲಕಿಯನ್ನು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವುವ ಸಾಧ್ಯತೆ ಇದೆ. ಪ್ರಕರಣ ಸೂಕ್ಷ್ಮವಾಗಿದ್ದು ಗಂಭೀರ ಸ್ವರೂಪ ಪಡೆದುಕೊ‍ಳ್ಳುವ ಸಾಧ್ಯತೆ ಇದೆ  ಇನ್ನೂ…

Read More

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train ಶಿವಮೊಗ್ಗ : ಟ್ರೈನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ  ಸೋಮಿನಕೊಪ್ಪದಲ್ಲಿ ನಡೆದಿದೆ. ಭಾನುವಾರ ರಾತ್ರಿ ತಾಳಗುಪ್ಪ-ಬೆಂಗಳೂರು ಇಂಟರ್‌ ಸಿಟಿ ಟ್ರೈನ್‌ಗೆ ಸಿಲುಕಿ ಶಿವಮೊಗ್ಗ ನಗರದ ನಿವಾಸಿ ಹೇಮಂತ್(24) ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸೋಮಿನಕೊಪ್ಪ ಬಳಿ ಪಶುವೈದ್ಯಕೀಯ ಕಾಲೇಜಿನ ಸಮೀಪ ಸಿಗುವ ರೈಲ್ವೆ ಬ್ರಿಡ್ಜ್‌ ಸಮೀಪದಲ್ಲಿ ಸ್ನೇಹಿತರು ಕಳೆದುಕೊಂಡ ಮೊಬೈಲ್‌ ಹುಡುಕುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು…

Read More

ಅಪರಿಚಿತ ಶವ ಪತ್ತೆ – ಗುರುತು ಪತ್ತೆಗೆ ಮನವಿ | Crime News

ಅಪರಿಚಿತ ಶವ ಪತ್ತೆ – ಗುರುತು ಪತ್ತೆಗೆ ಮನವಿ ಶಿವಮೊಗ್ಗದ ಗಾಜನೂರು ಬಸ್ ನಿಲ್ದಾಣದ ಮುಂಭಾಗದ ಪುಟ್‍ಪಾತ್‍ನ ಸಿಮೆಂಟ್ ಕಟ್ಟೆಯ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.   ಸುಮಾರು 45-50 ವರ್ಷ ವಯಸ್ಸಿನ ಅವರನ್ನು ಸಾರ್ವಜನಿಕರ ಸಹಾಯದಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿನ ವೈದ್ಯರು ವ್ಯಕ್ತಿಯು ಮೃತಪಟ್ಟಿರುವುದಾಗಿ ದೃಢೀಕರಿಸಿದ್ದಾರೆ. ಇನ್ನೂ ಮೃತರ ಶವವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ.  ಮೃತರ ಗುರುತು ಹೀಗಿದೆ  ಮೃತನು ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, 05.10 ಅಡಿ…

Read More

ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಯುವಕನ ಕೊಲೆ | Crime News

ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಯುವಕನ ಕೊಲೆ | Crime News ಯುವಕನೊಬ್ಬನನ್ನು ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಾಪೂಜಿನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಇರುವ ಗಂಗಮ್ಮ ದೇವಸ್ಥಾನ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ನಡೆದಿದ್ದೇನು..??? ಇಂದು ಸಂಜೆ ಬಾಪೂಜಿನಗರದಲ್ಲಿರುವ ಗಂಗಮ್ಮ ದೇವಸ್ಥಾನದ ಬಳಿಯಲ್ಲಿ ಹುಡುಗರ ಜೊತೆ ಮಾತನಾಡುತ್ತಾ ನಿಂತಿದ್ದ ಸುರೇಶ್ @ RX ಸೂರಿ ಎಂಬುವವನ ಮೇಲೆ ಅಪರಿಚರು ಏಕಾಏಕಿ ದಾಳಿ ನಡೆಸಿ…

Read More

ಪಾನಕ ಹಂಚುವಾಗ ಯುವಕನಿಗೆ ಚಾಕು ಇರಿತ ಪ್ರಕರಣ – ಗಾಯಾಳುವಿನ ಆರೋಗ್ಯ ವಿಚಾರಿಸಿದ ಕೆ ಎಸ್ ಈಶ್ವರಪ್ಪ | Crime News

ಪಾನಕ ಹಂಚುವಾಗ ಯುವಕನಿಗೆ ಚಾಕು ಇರಿತ ಪ್ರಕರಣ – ಗಾಯಾಳುವಿನ ಆರೋಗ್ಯ ವಿಚಾರಿಸಿದ ಕೆ ಎಸ್ ಈಶ್ವರಪ್ಪ | Crime News ಚನ್ನಗಿರಿಯ ನಲ್ಲೂರಿನಲ್ಲಿ ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೆಗ್ಗಾನ್ ಗೆ ದಾಖಲಾಗಿದ್ದು, ಚಾಕು ಇರಿತಕ್ಕೆ ಒಳಗಾದ ಗೋಪಿ ಎಂಬಾತನ ಆರೋಗ್ಯವನ್ನ ವಿಚಾರಿಸಲು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪನವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ಮಾದ್ಯಮಗಳಿಗೆ ಮಾತನಾಡಿ ರಾಮನವಮಿ ದಿನ ಕೋಸಂಬರಿ ಪಾನಕ ಹಂಚುವ ಸಂದರ್ಭದಲ್ಲಿ ಐದು ಜನ ಅನ್ಯಕೋಮಿನ ಯುವಕರು ಬಂದು…

Read More

Accident | ಬೈಕ್ ಅಪಘಾತ – ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಸಾವು !

Accident | ಬೈಕ್ ಅಪಘಾತ – ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಸಾವು ! ತೀರ್ಥಹಳ್ಳಿ: ಮೃತಪಟ್ಟ ತನ್ನ ಅಜ್ಜಿಯ ಅಂತಿಮ ದರ್ಶನಕ್ಕೆ ಬರುತ್ತಿದ್ದ ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಅಪಘಾತಕ್ಕೆ ಬಲಿಯಾದ ಘಟನೆ ಗುರುವಾರ ಶಿವಮೊಗ್ಗ ಸಮೀಪದ ಹೊಳೆಹೊನ್ನೂರು ಬಳಿ ನಡೆದಿದೆ. ತೀರ್ಥಹಳ್ಳಿ ತಾಲೂಕು ಹೊಸೂರು ಗುಡ್ಡೆಕೇರಿಯ ಪವನ್ (28) ಮತ್ತು ಧನುಷ್ ಆಚಾರಿ (24) ಬೈಕಿನಲ್ಲಿ ಬರುವಾಗ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವು ಕಂಡಿದ್ದು, ಓರ್ವ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ….

Read More

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ…

Read More

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಮದುವೆಯಾಗಿ ವಂಚಿಸಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೊರಬ ತಾಲ್ಲೂಕಿನ ಗ್ರಾಮವೊಂದರ ಯುವಕ ಅದೇ ಗ್ರಾಮದ ನಿವಾಸಿ ಅಪ್ರಾಪ್ತ ಬಾಲಕಿ ಜೊತೆ ಸಖ್ಯ ಬೆಳೆಸಿ ಆಕೆಯನ್ನ ಪ್ರೀತಿಸುವುದಾಗಿ ಪುಸಲಾಯಿಸಿ ನಂತರ ಮದುವೆಯಾಗುವುದಾಗಿ ನಂಬಿಸಿ ಕಾಡಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಅಪ್ರಾಪ್ತ ಬಾಲಕಿಯನ್ನು…

Read More

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಸಂಪಗಾರಿನ ಜಯಂತ್ ಭಟ್ (64) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೋಣಂದೂರಿನಿಂದ ತೊರೆಬೈಲು ಗ್ರಾಮದ ಮನೆಗೆ ಹಿಂದಿರುಗುತಿದ್ದಾಗ ಭಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬೈಕ್ ಮೇಲೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಮುಂದಿನ…

Read More

ಆಟವಾಡುವಾಗ ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು

ಆಟವಾಡುವಾಗ ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು ಸಾಗರ : ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಸಾಗರದ ಎಸ್ ಎನ್ ನಗರದಲ್ಲಿ ಬುಧವಾರ ನಡೆದಿದೆ. ಮನೆ ಹಿಂಭಾಗದ ಬಳಿ ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಮನ್ನತ್ (3) ಮೃತಪಟ್ಟಿದ್ದಾಳೆ.  ಬಾಲಕಿ ಆಟವಾಡುತ್ತಾ ಬಾವಿ ಬಳಿ ತೆರಳಿದ್ದಾಳೆ. ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾಳೆ.ಮಗುವಿನ ತಾಯಿ ತಕ್ಷಣ ನೋಡಿ ಕೂಗಿಕೊಂಡಿದ್ದಾರೆ. ಸ್ಥಳೀಯರು ಮಗುವನ್ನು ಮೇಲಕ್ಕೆತ್ತಿದ್ದಾರೆ ಆದರೆ ಅಷ್ಟರಲ್ಲಿ ಮನ್ನತ್ ಪ್ರಾಣಪಕ್ಷಿ…

Read More