ಕ್ರೈಂ ಸುದ್ದಿ:
ತೀರ್ಥಹಳ್ಳಿಯಲ್ಲಿ ಗಾಂಜಾ ಸಾಗಾಟ – ಕೆಂಚನಾಲದ ಓರ್ವ ಸೇರಿದಂತೆ ಇಬ್ಬರ ಬಂಧನ , 2 ಕೆಜಿ ಗಾಂಜಾ ವಶಕ್ಕೆ
ತೀರ್ಥಹಳ್ಳಿಯಲ್ಲಿ ಗಾಂಜಾ ಸಾಗಾಟ – ಕೆಂಚನಾಲದ ಓರ್ವ ಸೇರಿದಂತೆ ಇಬ್ಬರ ಬಂಧನ , 2 ಕೆಜಿ ಗಾಂಜಾ ವಶಕ್ಕೆ ತೀರ್ಥಹಳ್ಳಿ : ಓಮಿನಿ ಕಾರಿನಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡುವ ಸಲುವಾಗಿ ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನ ಹಾಗೂ ಅಪಾರ ಪ್ರಮಾಣದ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳಾದ ರಿಪ್ಪನ್ಪೇಟೆ ಸಮೀಪದ ಕೆಂಚನಾಳ ಗ್ರಾಮದ ಗಜೇಂದ್ರ @ ಗಜ (37) ಸಾಗರ ತಾಲೂಕಿನ ಆಚಾಪುರದ…
Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ನಗದು ಕಳ್ಳತನ
Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ನಗದು ಕಳ್ಳತನ ರಿಪ್ಪನ್ಪೇಟೆ : ಕೋಡೂರು ಗ್ರಾಮದಲ್ಲಿ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕೋಡೂರು ಗ್ರಾಮದ ಫಯಾಜ್ ಎಂಬುವವರು ಸಂಬಂಧಿಕರ ಮನೆಯಲ್ಲಿ ಮದುವೆ ಇರುವ ಕಾರಣ ಅಂಬ್ಲಿಗೊಳ ಗ್ರಾಮಕ್ಕೆ ಕುಟುಂಬ ಸಮೇತ ತೆರಳಿದ್ದು ಮನೆಗೆ ಬೀಗ ಹಾಕಿ ತೆರಳಿದ್ದರು. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಬೆಡ್ ರೂಂನಲ್ಲಿದ್ದ ಬೀರುವಿನ ಬಾಗಿಲು ಮುರಿದು…
Ripponpete | ಮದ್ಯವ್ಯಸನಕ್ಕೆ ದಾಸನಾಗಿದ್ದ ಯುವಕ ಆತ್ಮಹತ್ಯೆಗೆ ಶರಣು
Ripponpete | ಮದ್ಯವ್ಯಸನಕ್ಕೆ ದಾಸನಾಗಿದ್ದ ಯುವಕ ಆತ್ಮಹತ್ಯೆಗೆ ಶರಣು ರಿಪ್ಪನ್ಪೇಟೆ : ಇಲ್ಲಿನ ಕೊಡೂರು ಗ್ರಾಪಂ ವ್ಯಾಪ್ತಿಯಲ್ಲಿ ವಿಪರೀತ ಮದ್ಯವ್ಯಸನಕ್ಕೆ ಬಲಿಯಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋಡೂರು ಗ್ರಾಮದ ಮಸೀದಿ ರಸ್ತೆ ನಿವಾಸಿ ಹರೀಶ್ (30) ಮೃತಪಟ್ಟ ಯುವಕನಾಗಿದ್ದಾನೆ. ಕೋಡೂರು ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತಿದ್ದ ಹರೀಶ್ ಕಳೆದ ಐದಾರು ವರ್ಷಗಳಿಂದ ವಿಪರೀತ ಮದ್ಯವ್ಯಸನಿಯಾಗಿದ್ದು ಆಗಾಗ ಮನೆಯಲ್ಲಿ ಗಲಾಟೆ ಮಾಡಿಕೊಂಡು ಹಳೆಯ ಮನೆಯಲ್ಲಿ ವಾಸವಾಗಿರುತಿದ್ದನು. ಗುರುವಾರ ರಾತ್ರಿ ಮದ್ಯದ…
ಉಳುಮೆ ಮಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರ ಸಾವು | Crime News
ಉಳುಮೆ ಮಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರ ಸಾವು | Crime News ಹೊಲದಲ್ಲಿ ಉಳುಮೆ ಮಾಡುವಾಗ ಕೃಷಿ ಹೊಂಡದಲ್ಲಿ ಮುಳುಗಿ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗ ತಾಲೂಕಿನ ಚೆನ್ನಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ನಡೆದಿದೆ. ಚೆನ್ನಳ್ಳಿ ಗ್ರಾಮದ ಮಹೇಶ್ ಎಂಬುವರ ಮಗ ಅಭಯ್ (14), ಇದೇ ಗ್ರಾಮದ ಮಾಲತೇಶ್ (26) ಮೃತ ದುರ್ದೈವಿಗಳು. ಮಹೇಶ್ ಮಾಲೀಕತ್ವದ ಟ್ರ್ಯಾಕ್ಟರ್ನಿಂದ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ಮಾಲತೇಶ್. ಇದೇ ವೇಳೆ ಮಹೇಶ್ ಮಗ ಅಭಯ್ ಟ್ರ್ಯಾಕ್ಟರ್ ಮೇಲೆ ಕುಳಿತು ಮಾಲತೇಶ್ ಹಿಂದೆ…
ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso
ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso ಅಪ್ರಾಪ್ತ ಯುವತಿಗೆ ಯುವಕನೋರ್ವ ಚುಡಾಯಿಸಿದ್ದಲ್ಲದೇ ಆಕೆಯ ಹಿಂದೆ ಸುತ್ತುತ್ತಿದ್ದ ಎಂಬ ದೂರಿನ ಆಧಾರದ ಮೇಲೆ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದು ದಾಖಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿ ಯುವತಿ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಅಷ್ಟೇ ಅಲ್ಲದೆ ಯುವತಿಯ ಹೇಳಿಕೆ ಪಡೆದಿರುವ ಪೊಲೀಸರು ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಮಾಳೂರು…
ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು | GKB
ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು – ದೂರು ದಾಖಲು ಸಾಗರ : ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರು ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಶಾಸಕರು ಇತ್ತೀಚೆಗೆ ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ ಹಾಗೂ ಸಿಗರೇಟು, ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ…
ಬೈಕ್ ನಲ್ಲಿ ಹೋಗುತಿದ್ದಾಗ ತಲೆ ಮೇಲೆ ತೆಂಗಿನಕಾಯಿ ಬಿದ್ದು ಯುವಕ ಕೋಮಾಗೆ – ತೋಟದ ಮಾಲೀಕನ ವಿರುದ್ದ ದೂರು | crime news
ಬೈಕ್ ನಲ್ಲಿ ಹೋಗುತಿದ್ದಾಗ ತಲೆ ಮೇಲೆ ತೆಂಗಿನಕಾಯಿ ಬಿದ್ದು ಯುವಕ ಕೋಮಾಗೆ – ತೋಟದ ಮಾಲೀಕನ ವಿರುದ್ದ ದೂರು ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರನೊಬ್ಬನ ತಲೆ ಮೇಲೆ ತೆಂಗಿನ ಕಾಯಿ ಬಿದ್ದು ಕೋಮಾ ಕ್ಕೆ ಜಾರಿದ ಘಟನೆ ಸಂಬಂಧ ತಡವಾಗಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಮೊಗ್ಗ ತೀರ್ಥಹಳ್ಳಿ ಹೆದ್ದಾರಿ 169 ನಲ್ಲಿ ಗಾಜನೂರು ಸಮೀಪ ಚೆಕ್ಪೋಸ್ಟ್ ಹತ್ತಿರದಲ್ಲಿರುವ ತೋಟದಲ್ಲಿನ ತೆಂಗಿನ ಮರ ಹೆದ್ದಾರಿ ಬದಿಗೆ ವಾಲಿಕೊಂಡಿದೆ. ಕಳೆದ ಏಳನೇ ತಾರೀಖು ಇದೇ ಮಾರ್ಗದಲ್ಲಿ 16…
Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ
Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ ರಿಪ್ಪನ್ಪೇಟೆ : ಪಟ್ಟಣದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ಗವಟೂರು ಹೊಳೆಯ ಸೇತುವೆ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಿಪ್ಪನ್ಪೇಟೆಯ ಸಂತೋಷ್(35) ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ರಿಪ್ಪನ್ಪೇಟೆ ಕಡೆಯಿಂದ ಜೇನಿಗೆ ಹೋಗುತಿದ್ದ ಹೋಂಡಾ ಆಕ್ಟಿವಾ ಹಾಗೂ ಕೋಡೂರು ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ಬರುತಿದ್ದ ಯಮಹಾ ಬೈಕ್…
Accident | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಆನಂದಪುರದ ಫೋಟೋಗ್ರಾಫರ್ ಅರುಣ್ ಸಾವು
Accident | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಆನಂದಪುರದ ಫೋಟೋಗ್ರಾಫರ್ ಅರುಣ್ ಸಾವು ಸಾಗರ : ಇಲ್ಲಿನ ಬಸವನಹೊಳೆ ಸಮೀಪದಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಆನಂದಪುರದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಆನಂದಪುರ ಮೂಲದ ಫೋಟೋಗ್ರಾಫರ್ ಅರುಣ್ (30) ಸಾವನ್ನಪ್ಪಿರುವ ಮೃತ ಯುವಕನಾಗಿದ್ದಾನೆ. ಸಾಗರದಿಂದ ಆನಂದಪುರ ಕಡೆ ತೆರಳುತ್ತಿದ್ದ ಅರುಣ್ ರವರ ಬೈಕು ಹಾಗೂ ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ…
Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್
Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್ ತೀರ್ಥಹಳ್ಳಿ : ತೀರ್ಥಹಳ್ಳಿ – ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಒಂದು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಇಂದು ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಳಸದಿಂದ ಶಿವಮೊಗ್ಗಕ್ಕೆ ಬರುವ ಖಾಸಗಿ ಬಸ್ ಮಂಡಗದ್ದೆಯ 15 ನೇ ಮೈಲಿಕಲ್ಲಿನ ಬಳಿ ಹೋಗುತ್ತಿರುವ ವೇಳೆ ಬಸ್…