ಕ್ರೈಂ ಸುದ್ದಿ:
Haveri | ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ
Haveri | ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ ಹಾವೇರಿ : ಸವಣೂರ ಪಟ್ಟಣದ ಸವಣೂರ-ಲಕ್ಷ್ಮೀಶ್ವರ ರಸ್ತೆಯಲ್ಲಿರುವ ಪ್ರವಾಸಿ ಮಂದಿರದ ಮುಖ್ಯ ದ್ವಾರದ ಹೊರಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸವಣೂರು ಪಟ್ಟಣದ ಮಂಗಳವಾರ ಪೇಟೆಯ ಮಳೆಮಲ್ಲಯ್ಯ ಕನವಳ್ಳಿಮಠ (25) ಬಂಧಿತ ಆರೋಪಿ. ಈತನಿಂದ ₹20 ಸಾವಿರ ಮೌಲ್ಯದ 1204 ಗ್ರಾಂ ಹೂವು, ಮೊಗ್ಗು ಬೀಜ ಮಿಶ್ರಿತ ಗಾಂಜಾ ಹಾಗೂ ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಜಪ್ತಿ ಮಾಡಿದ್ದಾರೆ. ಇನ್…
HAVERI | ದಾಖಲೆ ಇಲ್ಲದ 75 ಲಕ್ಷ ವಶಕ್ಕೆ..!!!!
ಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೋಟೆಬೆನ್ನೂರು ಚೆಕ್ ಪೋಸ್ಟ್ನಲ್ಲಿ ಕಾರಿನಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ₹75 ಲಕ್ಷ ಹಣವನ್ನು ಬ್ಯಾಡಗಿ ಕ್ಷಿಪ್ರಪಡೆ ತಂಡವು ಜಪ್ತಿ ಮಾಡಿದೆ. ಇದು ಬ್ಯಾಂಕಿನ ಹಣವಾಗಿದ್ದು, ಹಾವೇರಿಯಿಂದ ಬ್ಯಾಡಗಿಗೆ ಸಾಗಿಸಲಾಗುತ್ತಿತ್ತು. ದಾಖಲೆಯಲ್ಲಿ ನಮೂದಿಸಿದ ವಾಹನದ ಸಂಖ್ಯೆಗೂ, ಹಣ ಸಾಗಿಸುತ್ತಿದ್ದ ವಾಹನ ಸಂಖ್ಯೆ ಬದಲಾವಣೆ ಇದ್ದ ಕಾರಣ ಹಣವನ್ನು ಮುಂದಿನ ಪರಿಶೀಲನೆಗಾಗಿ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ’ ಎಂದು ಜಿಲ್ಲಾ ಸೀಜರ್ ಕಮಿಟಿ ಅಧ್ಯಕ್ಷ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.
Ripponpete | ಅಕ್ರಮವಾಗಿ ಮರಳು,ಕಲ್ಲು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..!
Ripponpete | ಅಕ್ರಮ ಮರಳು,ಕಲ್ಲು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್ ಲಾರಿ,ಹಾಗೂ ಕಲ್ಲು ಸಾಗಿಸುತಿದ್ದ ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್ಐ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಸೋಮವಾರ ರಾತ್ರಿ ಹರತಾಳು ರಸ್ತೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 2 ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದಿದ್ದು, ಗವಟೂರು ಬಳಿಯಲ್ಲಿ ಅಕ್ರಮ ಕಲ್ಲು ಸಾಗಿಸುತಿದ್ದ ಒಂದು ಟಿಪ್ಪರ್ ಲಾರಿಯನ್ನು ವಶಕ್ಕೆ…
sagara | ಅಡಿಕೆ ವ್ಯಾಪಾರಿಗಳಿಗೆ 4 ಕೋಟಿ ರೂ ವಂಚಿಸಿದ್ದ ಆರೋಪಿಯ ಬಂಧನ
ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ : ಓರ್ವನ ಸೆರೆ ಸಾಗರ : ಸುಮಾರು 60ಕ್ಕೂ ಹೆಚ್ಚು ಸಣ್ಣ ಅಡಿಕೆ ವ್ಯಾಪಾರಿಗಳಿಗೆ ಅಂದಾಜು 4 ಕೋ. ರೂ. ವಂಚಿಸಿದ್ದ ಆರೋಪದಲ್ಲಿ ನಗರದ ಅಜೀಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ನೆಹರು ನಗರದ ಮದೀನಾ ಮಸೀದಿ ಪಕ್ಕದ ನಿವಾಸಿಯಾಗಿದ್ದ ಅಜೀಂ ಬೆಂಗಳೂರಿನಲ್ಲಿ ಖಾಸಗಿ ಚಿಟ್ಫಂಡ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಕೊರೊನಾ ಕಾಲದಲ್ಲಿ, ಅಂದರೆ 2020ರಲ್ಲಿ ಸಾಗರಕ್ಕೆ ಬಂದು ಸಣ್ಣದಾಗಿ ಅಡಿಕೆ ವ್ಯವಹಾರ ಆರಂಭಿಸಿದ್ದ. ಜತೆಯಲ್ಲಿ ಆನ್ಲೈನ್ ಜೂಜಾಟ…
Ripponpet | ಸೂಚನ ಫಲಕವಿಲ್ಲದ ಡಿವೈಡರ್ ಗೆ ಕಾರು ಡಿಕ್ಕಿ ,ಓರ್ವ ಗಂಭೀರ – ನರ ಬಲಿಗಾಗಿ ಕಾಯುತ್ತಿದೆಯಾ ಲೋಕೋಪಯೋಗಿ ಇಲಾಖೆ.???
Ripponpete | ಸೂಚನ ಫಲಕವಿಲ್ಲದ ಡಿವೈಡರ್ ಗೆ ಕಾರು ಡಿಕ್ಕಿ ,ಓರ್ವ ಗಂಭೀರ – ನರ ಬಲಿಗಾಗಿ ಕಾಯುತ್ತಿದೆಯಾ ಲೋಕೋಪಯೋಗಿ ಇಲಾಖೆ.??? ರಿಪ್ಪನ್ಪೇಟೆ ಪಟ್ಟಣದ ಸಾಗರ ರಸ್ತೆಯ ಎಪಿಎಂಸಿ ಮುಂಭಾಗದಲ್ಲಿ ಸಮರ್ಪಕವಾದ ಸೂಚನ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಟಾಟಾ ಇಂಡಿಕಾ ಕಾರಿನಲ್ಲಿ ಇಬ್ಬರು ಸಣ್ಣ ಮಕ್ಕಳು ಸೇರಿದಂತೆ ಕೋಣಂದೂರು ಮೂಲದ ಐವರು ಪ್ರಯಾಣಿಸುತಿದ್ದರು. ದೇವದಾಸ್ ಎಂಬುವವರಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು ಪತ್ನಿ ಸವಿತಾ…
ಗರ್ತಿಕೆರೆಯಲ್ಲಿ ಕಿಡಿಗೇಡಿಗಳಿಂದ 15 ಕ್ಕೂ ಹೆಚ್ಚು ನಾಮಫಲಕ ಧ್ವಂಸ – ದೂರು ದಾಖಲು
ಗರ್ತಿಕೆರೆಯಲ್ಲಿ ಕಿಡಿಗೇಡಿಗಳಿಂದ 15 ಕ್ಕೂ ಹೆಚ್ಚು ನಾಮಫಲಕ ಧ್ವಂಸ – ದೂರು ದಾಖಲು ರಿಪ್ಪನ್ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಮ ಪಂಚಾಯತಿ ಮಳಲಿಕೊಪ್ಪ ಗ್ರಾಮದಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ 15 ಕ್ಕೂ ಹೆಚ್ಚು ನಾಮಫಲಕಗಳು ಧ್ವಂಸವಾಗಿದ್ದು ಪುಂಡರ ಪುಂಡಾಟಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಸಚಿನ್ ಗೌಡ ಪ್ರತಿನಿಧಿಸುವ ಮಳಲಿಕೊಪ್ಪ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅನುದಾನದಲ್ಲಿ ವಿವಿಧ ಊರುಗಳಿಗೆ ತೆರಳುವ ಮಾರ್ಗಕ್ಕೆ ನಾಮಫಲಕವನ್ನು ಅಳವಡಿಸಲಾಗಿತ್ತು ಆದರೆ ಕಳೆದ ಬುಧವಾರ ರಾತ್ರಿ ಕಿಡಿಗೇಡಿಗಳು 15 ಕ್ಕೂ ಹೆಚ್ಚು ನಾಮಫಲಕವನ್ನು…
Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್ ಹುಸೇನ್ ಅರೆಸ್ಟ್..!
Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್ ಹುಸೇನ್ ಅರೆಸ್ಟ್..! ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಶಂಕಿತ ಉಗ್ರ ಮುಜಾವಿರ್ ಹುಸೇನ್ ಶಾಝಿಬ್ ನನ್ನು NIA ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಉಗ್ರ ಮುಜಾವಿರ್ ಹುಸೇನ್ ಶಾಝಿಬ್ ಜೊತೆ ಮತ್ತೊಬ್ಬ ಉಗ್ರನ ಬಂಧನ ಆಗಿದೆ ಎನ್ನಲಾಗಿದೆ. NIA ತಂಡದಿಂದ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಉಗ್ರರನ್ನು ಬಂಧನ ಮಾಡಲಾಗಿದೆ. ಶಂಕಿತ ಉಗ್ರರು ಅಸ್ಸಾಂ…
Accident | ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ
Accident | ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ ಮಾಸ್ತಿಕಟ್ಟೆ : ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೋರ್ವರಿಗೆ ಗಂಭೀರ ಗಾಯಗೊಂಡಿರುವ ಘಟನೆ ಹುಲಿಕಲ್ ಸಮೀಪದಲ್ಲಿ ನಡೆದಿದೆ. ಪಿಕಪ್ ವಾಹನ ಚಾಲಕನ ಅಜಾಗರೂಕತೆಯಿಂದ ಅತಿ ವೇಗದಿಂದ ಓಮ್ನಿ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರು ಚಾಲಕನ ಎರಡು ಕಾಲು ತುಂಡಾದ ಘಟನೆ ನಡೆದಿದೆ. ಘಟನೆಯಲ್ಲಿ ಹುಲಿಕಲ್ ನರಸಿಂಹಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಎಂಬುವವರ ಎರಡು…
KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಾವು ,ಹಲವರು ಗಂಭೀರ
KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಾವು ,ಹಲವರು ಗಂಭೀರ ಕೆಎಸ್ಆರ್ಟಿಸಿ ಬಸ್ ಹಾಗೂ ಒಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ – ಶಿಕಾರಿಪುರ ಮಾರ್ಗದಲ್ಲಿ ನಡೆದಿದೆ. ಶಿವಮೊಗ್ಗ-ಶಿಕಾರಿಪುರ ಮಾರ್ಗದ ಚಿನ್ನಿಕಟ್ಟೆ ಬಿದರಳ್ಳಿ ಗ್ರಾಮದ ಬಳಿ KSRTC ಬಸ್ ಒಮಿನಿ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಓಮಿನಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಒಮಿನಿ ಕಾರಿನಲ್ಲಿ ಸೂರಗೊಂಡನಕೊಪ್ಪದಿಂದ ನಾಲ್ವರು…
POCSO| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಓರ್ವ ಮಹಿಳೆ ಸೇರಿ ಮೂವರ ಬಂಧನ
ಮದ್ಯ ಮಾಂಸಕ್ಕಾಗಿ ಅಪ್ರಾಪ್ತ ಬಾಲಕಿಯನ್ನು ಪಾಪದ ಕೂಪಕ್ಕೆ ತಳ್ಳಿದಳಾ ಚಿಕ್ಕಮ್ಮ..!!?? ರಿಪ್ಪನ್ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಮಹಿಳೆಯ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಎರಡು ಪ್ರಕರಣದಲ್ಲಿ ಮೂವರು ಆರೋಪಿಯನ್ನು ಬಂಧಿಸಲಾಗಿದೆ. ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಯುವರಾಜ್ (25) ,ವಿಜಯ್ ಕುಮಾರ್ ಹಾಗೂ ಸಾವಿತ್ರಿ ಬಂಧಿತ ಆರೋಪಿಗಳಾಗಿದ್ದಾರೆ. ಮದ್ಯ ಮತ್ತು ಮಾಂಸಕ್ಕಾಗಿ ಸ್ವಂತ ಅಕ್ಕನ ಮಗಳನ್ನೆ ಪಾಪದ ಕೂಪಕ್ಕೆ ತಳ್ಳಿರುವ ಚಿಕ್ಕಮ್ಮಳ ಕ್ರೌರ್ಯಕ್ಕೆ ಅಪ್ರಾಪ್ತ ಯುವತಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದಿರುವ…