ಕ್ರೈಂ ಸುದ್ದಿ:
Shivamogga | ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ
ಶಿವಮೊಗ್ಗ : ಆಟೋ ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಗೋಪಾಳ ನಿವಾಸಿ ಸಮೀರ್ @ ಸಯ್ಯದ್ ಸಮೀರ್ ಬಂಧಿತ ಆರೋಪಿಯಾಗಿದ್ದಾನೆ. ನಗರದ ಕಾಮತ್ ಲೇಔಟ್ ನ ಖಾಲಿ ಜಾಗದಲ್ಲಿ ಆಟೋ ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ 23 ವರ್ಷದ ಯುವಕನನ್ನ ಬಂಧಿಸಲಾಗಿದೆ. ನಡೆದಿದ್ದೇನು..??? ದಿನಾಂಕ: 08-04-2024 ರಂದು ಮದ್ಯಾಹ್ನ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮತ್ ಲೇಔಟ್ ಖಾಲಿ ಜಾಗದಲ್ಲಿ ಯಾರೋ ಆಸಾಮಿಗಳು ಆಟೋ ಒಂದನ್ನು…
Hosanagara | ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಹಿತ ಆರೋಪಿಗಳು ವಶಕ್ಕೆ..!!
Hosanagara | ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಹಿತ ಆರೋಪಿಗಳು ವಶಕ್ಕೆ..!! ಹೊಸನಗರ : ಅಂದರ್ ಬಾಹರ್ ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣ ವಶಪಡಿಸಿಕೊಂಡಿರುವ ಘಟನೆ ಗೇರುಪುರದಲ್ಲಿ ನಡೆದಿದೆ. ಹೊಸನಗರ ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ರವರ ಆದೇಶದ ಮೇರೆಗೆ ತಾಲ್ಲೂಕಿನ ಗೇರುಪುರ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ಪಿಎಸ್ಐ ರಾಜುರೆಡ್ಡಿ ನೇತೃತ್ವದ ತಂಡ ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಹಾಗೂ…
Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ
Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ 50 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಕುಪ್ಪುಗುಡ್ಡೆ ಯಲ್ಲಿ ನಡೆದಿದೆ. ಆನವಟ್ಟಿಯಿಂದ ಸೊರಬ ಕಡೆಗೆ ತೆರಳುತಿದ್ದ ಪೂರ್ಣಚಂದ್ರ ಎಂಬ ಖಾಸಗಿ ಬಸ್ವೊಂದು ಕೆರೆಗೆ ಇಳಿದ ಘಟನೆಯೊಂದು ನಡೆದಿದೆ. ಕೊರಕೋಡು ಕ್ರಾಸ್ ಬಳಿಯಲ್ಲಿ ಬರುತ್ತಿದ್ದ ಬಸ್ ಇದ್ದಕ್ಕಿದ್ದ ಹಾಗೆ ಕೆರೆಗೆ ಇಳಿದಿದೆ. ಅದೃಷ್ಟವಶಾತ್ ಘಟನೆಯಲ್ಲಿ…
Accident | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ
Accident | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ ಶಿವಮೊಗ್ಗ : ಇಲ್ಲಿನ ನಿದಿಗೆ ಕೆರೆಯ ಬಳಿ ಇಂದು ಬೆಳಿಗ್ಗೆ ರೆನಾಲ್ಡ್(Renault) ಕಾರು ಹಾಗೂ ವ್ಯಾಗನರ್(waganor) ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಿಂದಾಗಿ ಇಬ್ಬರು ಗಾಯಗೊಂಡಿದ್ದು ಓರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮೇಘರಾಜ್ ಎಂದು ಗುರುತಿಸಲಾಗಿದ್ದು ಈತನು ಶಾಂತಲಾ ಫ್ಯಾಕ್ಟರಿಯ ಮಾರ್ಕೆಟಿಂಗ್ ಮ್ಯಾನೇಜರ್ ಎಂದು ಹೇಳಲಾಗುತ್ತಿದೆ. ಲಿಂಗದಹಳ್ಳಿಯಿಂದ ಬರುತ್ತಿದ್ದ ರೆನಾಲ್ಡ್ ಕಾರು ಶಿವಮೊಗ್ಗದಿಂದ ಮಾಚೇನಹಳ್ಳಿಗೆ ಹೋಗುತ್ತಿದ್ದ ವ್ಯಾಗನರ್ ಕಾರಿನ…
Hosanagara | ಅಕ್ರಮ ಮರಳು ಸಾಗಿಸುತಿದ್ದ ಹತ್ತು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ..!!
Hosanagara | ಅಕ್ರಮ ಮರಳು ಸಾಗಿಸುತಿದ್ದ ಹತ್ತು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ..!!! ಹೊಸನಗರ : ಪಟ್ಟಣದ ಪೊಲೀಸರು ತಾಲ್ಲೂಕಿನಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 10 ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ರವರ ಮಾರ್ಗದರ್ಶನದಲ್ಲಿ ಪಿಎಸ್ಐ ರಾಜು ರೆಡ್ಡಿ ನೇತ್ರತ್ವದಲ್ಲಿ ಶುಕ್ರವಾರ ರಾತ್ರಿ ತಾಲ್ಲೂಕಿನ ಮುಳುಗುಡ್ಡೆ, ಹರಿದ್ರಾವತಿ, ಈಚಲಕೊಪ್ಪ ಸುತ್ತಾ, ವಿಜಾಪುರ ಗ್ರಾಮಗಳಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 10 ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್…
ಈಜಲು ತೆರಳಿದ ಐಟಿಐ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು | ITI student drowned while going for swimming
ಈಜಲು ತೆರಳಿದ ಐಟಿಐ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು | ITI student drowned while going for swimming ಹೊಳೆಹೊನ್ನೂರು : ಇಲ್ಲಿನ ಸಮೀಪದ ಶ್ರೀ ಕ್ಷೇತ್ರ ಕೂಡಲಿ ಗ್ರಾಮದ ತುಂಗಭದ್ರಾ ಸಂಗಮದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಶಿವಮೊಗ್ಗ ನಗರದ ಅಣ್ಣಾನಗರದ ಸಮಿವುಲ್ಲಾ ಹಾಗೂ ತಸ್ಮಿಯಾ ಬಾನು ಇವರ ಪುತ್ರ ಮುಬಾರಕ್ (18) ಎಂದು ಗುರುತಿಸಲಾಗಿದೆ. ಯುವಕ ಹೊಳೆಹೊನ್ನೂರು ಪಟ್ಟಣದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು,…
ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ | Medical student goes missing
ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ | Medical student goes missing ಶಿವಮೊಗ್ಗ : ತಾಲೂಕು ಬೆಳಲಕಟ್ಟೆ ಗ್ರಾಮ ಮೇಲಿನ ಹನಸವಾಡಿ ವಾಸ ರಾಮು ಎಂಬುವವರ ಮಗಳು 18ವರ್ಷದ ಪ್ರಿಯಾ ಎಂಬ ಯುವತಿ ಮಾ. 23 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆ ಸಿಮ್ಸ್ ಕಾಲೇಜಿನಲ್ಲಿ ಪ್ಯಾರ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಾಳೆ. ಈಕೆ 5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತಮಿಳು ಮತ್ತು ಇಂಗ್ಲೀಷ್ ಮಾತನಾಡುತ್ತಾಳೆ. Shivamogga Police ಮನೆಯಿಂದ ಹೋಗುವಾಗ ತಿಳಿನೀಲಿ ಬಣ್ಣದ…
ಲಂಚ ಪಡೆಯುತ್ತಿದ್ದ ಎಎಸ್ಐ ಲೋಕಾಯುಕ್ತರ ಬಲೆಗೆ..! | who was taking bribe was trapped.
ಲಂಚ ಪಡೆಯುತ್ತಿದ್ದ ASI ಲೋಕಾಯುಕ್ತರ ಬಲೆಗೆ! ಓಸಿ ಆಡಿಸುವ ಅನುಮತಿಗಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ASI ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಆರ್ಎಂಎಲ್ ನಗರದ ನಿವಾಸಿ ರಫೀಕ್ ಎಂಬುವರಿಂದ ಮಾಮೂಲಿ ರೂಪದಲ್ಲಿ ತಿಂಗಳಿಗೆ 1.20 ಲಕ್ಷ ಹಣ ನೀಡುವಂತೆ ಶಿವಮೊಗ್ಗದ ಸಿಇಎನ್ ಠಾಣೆಯ ಸಹಾಯಕ ಸಬ್ ಇನ್ಸ್ಟೆಕ್ಟರ್ ಮೊಹಮ್ಮದ್ ರೆಹಮಾನ್ ಬೇಡಿಕೆ ಇಟ್ಟಿದ್ದು ಅದರಂತೆ ಇಂದು 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ….
ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA ..!!!???
ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA !? ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಎನ್ಐಎ(NIA) ವಿಚಾರಣೆಗೆ ಸಂಬಂಧಪಟ್ಟಂತೆ ಬಿಜೆಪಿ(BJP) ನಗರ ಘಟಕದ ಮುಖಂಡನನ್ನ ಕರೆದಿರುವುದಾಗಿ ತಿಳಿದು ಬಂದಿದ್ದು ತೀವ್ರ ಕುತೂಹಲ ಮೂಡಿಸಿದೆ. ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ(Rameshwaram cafe) ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ ಬೆಳ್ಳಂಬೆಳಿಗ್ಗೆ ಎನ್ಐಎ(NIA) ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಅದರ ಬೆನ್ನಲ್ಲೆ ತೀರ್ಥಹಳ್ಳಿಯ ಬಿಜೆಪಿಯ ಘಟಕದ ಮುಖಂಡನನ್ನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು…
Shivamogga | ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರಗಳ್ಳತನ
ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಸರಗಳ್ಳತನ ನಡೆಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಗುಂಡಪ್ಪ ಶೆಡ್ ನಲ್ಲಿರುವ ಕೆಎಸ್ ಈಶ್ವರಪ್ಪನವರ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿದ ಬೈಕ್ ಸವಾರರು ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಸರ ಕದ್ದು ಪರಾರಿಯಾಗಿದ್ದಾರೆ. ಮಲ್ಲೇಶ್ವರ ನಗರದಲ್ಲಿ ಇವತ್ತು ಬೆಳಗಿನ ಜಾವ ನಡೆದ ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಒಂದೇ ಬೈಕ್ನಲ್ಲಿ ಬಂದ…