ಕ್ರೈಂ ಸುದ್ದಿ:
ತಂಗಿಯೊಂದಿಗೆ ನಿಶ್ಚಿತಾರ್ಥವಾಗಿದ್ದ ಯುವಕನಿಗೆ ಚೂರಿ ಇರಿದ ಅಣ್ಣ | Crime News
ತಂಗಿಯೊಂದಿಗೆ ನಿಶ್ಚಿತಾರ್ಥವಾಗಿದ್ದ ಯುವಕನಿಗೆ ಚೂರಿ ಇರಿದ ಅಣ್ಣ | Crime News ತಂಗಿಯನ್ನು ಪ್ರೀತಿಸುತಿದ್ದ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ನಿನ್ನೆ ರಾತ್ರಿ ನಡೆದಿದೆ. ಶಿರಾಳಕೊಪ್ಪ ನಿವಾಸಿಗಳಾದ ಯುವಕ ಯುವತಿ ಹಲವು ಸಮಯದಿಂದ ಪರಸ್ಪರ ಪ್ರೀತಿಸುತ್ತಿದ್ದರು.ಈ ಸಂಬಂಧ ನಿಶ್ಚಿತಾರ್ಥವೂ ನಡೆದಿತ್ತು ಆದರೆ ಯುವತಿಯ ಸಹೋದರನಿಗೆ ಆಕೆ ಪ್ರೀತಿಸಿದ ಯುವಕನನ್ನು ಮದುವೆಯಾಗುವುದು ಇಷ್ಟವಿರಲಿಲ್ಲ. ಈ ಕಾರಣಕ್ಕೆ ಹಲವು ಬಾರಿ ವಿರೋದಿಸಿದ್ದನು. ಇದೇ ಕಾರಣಕ್ಕೆ ಗುರುವಾರ ರಾತ್ರಿ ಯುವಕನಿಗೆ ಯುವತಿಯ ಸಹೋದರನೇ ಚಾಕು…
ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು
ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು ತೀರ್ಥಹಳ್ಳಿ: ಪಟ್ಟಣದಲ್ಲಿ ಬುಧವಾರ ಸಂಜೆ ಅಕ್ರಮವಾಗಿ ಗೋ ಸಾಗಾಟ ನಡೆಸಿದ್ದಾರೆ ಎಂಬ ಕಾರಣಕ್ಕೆ ನಡೆದ ನೈತಿಕ ಪೊಲೀಸ್ ಗಿರಿಯಂತಹ ಘಟನೆಯೊಂದರ ಸಂಬಂಧ ಸುಮಾರು 25 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಪುತ್ತಿಗೆ ಮಠದ ರಸ್ತೆಯಲ್ಲಿ ಅಶೋಕ ಲೈಲಾಂಡ್ ಗಾಡಿಯೊಂದನ್ನ ಅಡ್ಡಗಟ್ಟಿ ಅದರಲ್ಲಿದ್ದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎಂಬ ಆರೋಪದ ಅಡಿಯಲ್ಲಿ…
ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ | Crime News
ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಹಲವು ಬಲವಾದ ಕಾರಣಗಳಿರುತ್ತವೆ. ಅಲ್ಲದೆ ಮಾನಸಿಕವಾಗಿಯೂ ಹಲವರು ಖಿನ್ನತೆಗೆ ಒಳಗಾಗಿರುತ್ತಾರೆ. ಆದರೆ ಮೈಸೂರಿನಲ್ಲಿ ಯುವಕನೊಬ್ಬ ಮೈಮೇಲೆ ದೆವ್ವ ಬರುತ್ತದೆ ಎಂಬ ಕ್ಷುಲ್ಲಕ ಕಾರಣಕ್ಕೆ ಹೆದರಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೌದು ಘಟನೆಯು ಮೈಸೂರಿನ ಮೈ ಮೇಲೆ ದೆವ್ವ ಬರುತ್ತೆ ಎಂದು ಹೆದರಿ ಯುವಕ ಆತ್ಮಹತ್ಯೆ ಖನ್ನತೆಗೆ ಒಳಗಾಗಿ ಋಷಭೇಂದ್ರ (21) ಎನ್ನುವ ಯುವಕ ಮೈಸೂರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು…
ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್ | Traffic fine
ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್ ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ 8200 ರೂ. ದಂಡ ವಿಧಿಸಲಾಗಿದೆ. ಶಿವಮೊಗ್ಗ ನಗರದ ವಿವಿಧ ಸರ್ಕಲ್ ಗಳಲ್ಲಿ ಡಿಸ್ಕವರಿ ಬೈಕ್ ನ್ನು Altration ಮಾಡಿಕೊಂಡು ಮತ್ತು ಬೀಟ್/ಡಿಫೆಕ್ಟಿವ್ ಸೈಲೆನ್ಸರ್ ಅಳವಡಿಸಿಕೊಂಡು ಕರ್ಕಶ ಶಬ್ದ ಉಂಟಾಗುವ ರೀತಿಯಲ್ಲಿ ತನ್ನ ವಾಹನವನ್ನು ಚಲಾಯಿಸುತ್ತಿದ್ದಾನೆಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪೂರ್ವ ಸಂಚಾರ ಪೊಲಸ್ ಠಾಣೆಯ ಪಿಎಸ್ಐ ನವೀನಕುಮಾರ್ ಮಠಪತಿ ಮತ್ತು ಸಿಬ್ಬಂದಿಗಳಾದ ಸಂತೋಷ ಕೆ,ಹೆಚ್…
ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ | Crime News
ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಸಾಗರದ ಸೊರಬ ಗೇಟ್ ಸಮೀಪದಲ್ಲಿ ನಡೆದಿದೆ. ಭೂಮಿಕಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಭೂಮಿಕಾ ಸಿರಿವಂತೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಾಗರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ | accident
ತೀರ್ಥಹಳ್ಳಿಯಲ್ಲಿ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ- ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ ತೀರ್ಥಹಳ್ಳಿ: ಪಟ್ಟಣದ ಯಡೇಹಳ್ಳಿ ಕೆರೆ ಸಮೀಪದ ಸಹ್ಯಾದ್ರಿ ಕಾಲೇಜು ಬಳಿ ತೀರ್ಥಹಳ್ಳಿಯಿಂದ ಸಾಗರ ಕಡೆ ಹೋಗುವಾಗ ನಿಯಂತ್ರಣ ತಪ್ಪಿದ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ತಂತಿ ಸಮೇತ ಕಂಬ ರಸ್ತೆ ಮೇಲೆ ಬಿದ್ದಿದ್ದು, ಸ್ವಲ್ಪ ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೆಸ್ಕಾಂ…
ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ | Crime News
ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ ಶಿವಮೊಗ್ಗ : ಹಾಡಹಗಲೇ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನಿಸಿದ ಘಟನೆ ನಗರದ ರಾಯಲ್ ಆರ್ಕೀಡ್ ಹೊಟೆಲ್ ನ ಹಿಂಭಾಗದ ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ. ಕಾರ್ತಿಕ್ (48) ಹಲ್ಲೆಗೊಳಗಾದ ವ್ಯಕ್ತಿ. ಇನ್ನು ಗಾಯಗೊಳಗಾದ ಯುವಕನನ್ನು ಕೂಡಲೇ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇಂದು ಮದ್ಯಾಹ್ನ 12.30 ರ ಆಸುಪಾಸಿನಲ್ಲಿ ಈ ಘಟನೆ ನಡೆದಿದ್ದು, ಕಾರ್ತಿಕ್ ಎನ್ನುವ ವ್ಯಕ್ತಿಯು ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಇಬ್ಬರು ಅಪರಿಚಿರಲ್ಲಿ…
Shivamogga ಎಪಿಎಂಸಿ ಯಲ್ಲಿ ಲೋಕಾಯುಕ್ತ ದಾಳಿ – ಇಬ್ಬರು ಅಧಿಕಾರಿಗಳು ವಶಕ್ಕೆ
ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಈ ವೇಳೆ 50 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಅಧಿಕಾರಿಗಳನ್ನ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು ಎಪಿಎಂಸಿ ಕಾರ್ಯದರ್ಶಿ ಹಾಗೂ ಹಿರಿಯ ಮೇಲ್ವಿಚಾರಕ. ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಹಾಗೂ ಕಛೇರಿಯಲ್ಲಿ ಎಪಿಎಂಸಿ ಮಳಿಗೆ ಮಂಜೂರು ಮಾಡಲು 2 ಲಕ್ಷ ರೂ. ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಈ ವಿಚಾರದಲ್ಲಿ ಎಪಿಎಂಸಿ ಕಾರ್ಯದರ್ಶಿ ಒಂದು ಲಕ್ಷ ರೂ. ಗೆ ಮಾತುಕತೆ ನಡೆಸಿ,…
Shivamogga | ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು
ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು ಶಿವಮೊಗ್ಗ ನಗರದ ಶೇಷಾದ್ರಿಪುರಂ ರೈಲ್ವೆ ಓವರ್ ಬ್ರಿಡ್ಜ್ ಕೆಳಗೆ ಬೈಕ್ ನಲ್ಲಿ ಬಂದ ಮೂವರು ಯುವಕರಿಂದ ಮೊಬೈಲ್,ನಗದು ಹಣ ಹಾಗೂ ದಾಖಲಾತಿಗಳನ್ನ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. ಜಯನಗರ ರಾಮಮಂದಿರ ನಿವಾಸಿ ವಿನಿತ್ ರಾಮ್ಜಿಯಾ ಎಂಬುವವರು ಫೆ.28 ರಂದು ರಾತ್ರಿ ರೈಲಿಗೆ ಹೋಗಲು ಸ್ನೇಹಿತರನ್ನ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಬಿಡಲು ವಿನೀತ್ ಬಂದಿದ್ದರು. ರೈಲು ಬರಲು ಸಮಯವಿದ್ದಿದ್ದರಿಂದ ಗೂಡ್ ಶೆಡ್ ಬಳಿ ವಿನೀತ್ ಸ್ನೇಹಿತರಾದ ಮಾರುತಿ ಮತ್ತು ರಮೆಶ್ ಎಂಬುವರ…
Thirthahalli | ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು
ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು ತೀರ್ಥಹಳ್ಳಿ : ನಕ್ಸಲ್ ಹೋರಾಟದ ಕೇಸ್ ಗಳ ತನಿಖೆಯನ್ನು ಚುರುಕುಗೊಳಿಸಿರುವ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ. ವಶಕ್ಕೆ ಪಡೆದಿರುವ ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿಯನ್ನು ಪೊಲೀಸರು ಮಾ.04 ರಂದು ಬೆಳಿಗ್ಗೆ 10.30ಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ʼಬಾಡಿ ವಾರೆಂಟ್ʼ ಮೇಲೆ ತೀರ್ಥಹಳ್ಳಿಗೆ ಕರೆತಂದಿರುವ…