ಕ್ರೈಂ ಸುದ್ದಿ:
ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ
ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ವೇಶ್ಯವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಶಿವಮೊಗ್ಗದ ವಿನೋಬನಗರ ಪೊಲೀಸರಿಂದ ದಾಳಿ ನಡೆದಿದೆ. ಬಾಡಿಗೆಗೆ ಮನೆ ಪಡೆದು ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿವಮೊಗ್ಗದ ಆಲ್ಕೊಳ ವೃತ್ತ ಸಮೀಪದ ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆದಿದೆ. ವೇಶ್ಯವಾಟಿಕೆ ನಡೆಸುತ್ತಿದ್ದ ಮಹಿಳೆ ಹಾಗು ಮನೆಯಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ವೇಶ್ಯವಾಟಿಕೆಯಲ್ಲಿ ತೊಡಗಿದ್ದ ಯುವತಿಯನ್ನು ರಕ್ಷಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ | Crime News
ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ ರಿಪ್ಪನ್ಪೇಟೆ : ಸಮೀಪದ ಕೋಡೂರಿನ ಬೇಕರಿಯೊಂದರಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ರಿಪ್ಪನ್ಪೇಟೆ ಠಾಣೆಯಲ್ಲಿ ದಾಖಲಾಗಿದೆ. ಘಟನೆ 1 : ಕೋಡೂರಿನ ಲಕ್ಷ್ಮಿ ಮಲ್ನಾಡ್ ಬೇಕರಿಯಲ್ಲಿ ಶುಕ್ರವಾರ ಸಂಜೆ ಗುಂಪೊಂದು ಏಕಾಏಕಿ ಬೇಕರಿಗೆ ನುಗ್ಗಿ ಬೇಕರಿ ಮಾಲೀಕನ ಪತ್ನಿ , ತಾಯಿ ಹಾಗೂ ಬೇಕರಿಯ…
Ripponpete | ವಿಷ ಸೇವಿಸಿ ಮೂಗೂಡ್ತಿಯ ಯುವಕ ಆತ್ಮಹತ್ಯೆ
ವಿಷ ಸೇವಿಸಿ ಯುವಕ ಆತ್ಮಹತ್ಯೆ ರಿಪ್ಪನ್ಪೇಟೆ : ಪಟ್ಟಣದ ಸಮೀಪದ ಮೂಗೂಡ್ತಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನಡೆದಿದೆ. ಮೂಗೂಡ್ತಿ ಗ್ರಾಮದ ನಿವಾಸಿ ಕೀರ್ತಿ (22) ಮೃತಪಟ್ಟ ಯುವಕನಾಗಿದ್ದು ಈತನು ಬೆಂಗಳೂರಿನಲ್ಲಿ ಕ್ಯಾಟರಿಂಗ್ ವೃತ್ತ್ತಿ ಮಾಡಿಕೊಂಡಿದ್ದನು. ಗುರುವಾರ ಸಂಜೆ ಬೆಂಗಳೂರಿನಿಂದ ಸ್ವಗ್ರಾಮ ಮೂಗೂಡ್ತಿಗೆ ಬಂದು ತನ್ನ ಅಣ್ಣನಿಗೆ ಮೊಬೈಲ್ ಮೂಲಕ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತಿದ್ದೇನೆ ಎಂದು ಸ್ವತೋಟಕ್ಕೆ ತೆರಳಿ ವಿಷ ಸೇವಿಸಿದ್ದಾನೆ.ಗಾಬರಿಗೊಂಡ ಅಣ್ಣ ತಮ್ಮನಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾನೆ. ಕೆಲಸಮಯದ ನಂತರ ಆತನಿಗೆ…
ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ |Crime News
ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ | Crime News SaGara | ಮನೆಯ ಟೆರೇಸ್ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರು ನಗರದಲ್ಲಿ ನಡೆದಿದೆ. ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಸಿರ್ಸಿಗೆ ಹೋಗಬೇಕಾಗಿತ್ತು.ಉದ್ಯೋಗ ಅರಸಿಕೊಂಡು ಸಿರ್ಸಿಗೆ ಹೋಗಲಾಗದೆ,…
ಒಡಹುಟ್ಟಿದ ಅಣ್ಣನನ್ನೇ ಸ್ಕೆಚ್ ಹಾಕಿ ಬರ್ಬರವಾಗಿ ಹತ್ಯೆಗೈದ ತಮ್ಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!! ಈ ಸುದ್ದಿ ನೋಡಿ | Crime News
ಒಡಹುಟ್ಟಿದ ಅಣ್ಣನನ್ನೇ ಸ್ಕೆಚ್ ಹಾಕಿ ಬರ್ಬರವಾಗಿ ಹತ್ಯೆಗೈದ ತಮ್ಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!! ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ಗುರುವಾರ ಸಂಜೆ ಓರ್ವ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಹೆದ್ದಾರಿ ಪಕ್ಕದಲ್ಲಿ ಕೊಲೆ ನೋಡಿದ ಜನರು ಗಾಬರಿಯಾಗಿದ್ದರು. ಕೊಲೆಯಾದ ವ್ಯಕ್ತಿ ಸೊರಬ ತಾಲೂಕಿನ ಉಡಿನೀರು ಗ್ರಾಮದ ರಫಿಕ್ (39) ಎನ್ನುವುದು ಪೊಲೀಸರಿಗೆ ತನಿಖೆ ವೇಳೆ ತಿಳಿದುಬಂದಿದೆ. ನಡೆದಿದ್ದೇನು..???? ಮೃತ ರಫ಼ಿಕ್ ನನ್ನು ಅವನ…
Ripponpete | ಹೊಸನಗರ ರಸ್ತೆಯ ಗ್ಯಾಸ್ ಸಿಲಿಂಡರ್ ಗೋದಾಮು ಬಳಿ ಅಗ್ನಿ ಅವಘಡ – ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
Ripponpete | ಹೊಸನಗರ ರಸ್ತೆಯ ಗ್ಯಾಸ್ ಸಿಲಿಂಡರ್ ಗೋದಾಮು ಬಳಿ ಅಗ್ನಿ ಅವಘಡ – ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ ರಿಪ್ಪನ್ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಮಾಡ್ರನ್ ರೈಸ್ ಮಿಲ್ ಸಮೀಪದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಉರಿದಿದ್ದು ಸೂಕ್ತ ಸಮಯಕ್ಕೆ ಸ್ಥಳೀಯ ಯುವಕರು ಬೆಂಕಿ ನಂದಿಸಿ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿಸಿದ್ದಾರೆ. ಇಂದು ಮಧ್ಯಾಹ್ನ ಗ್ಯಾಸ್ ಸಿಲಿಂಡರ್ ಗೋದಾಮು ಸಮೀಪದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮರಕ್ಕೆ ಆಕಸ್ಮಿಕವಾಗಿ…
Ripponpete | ಪಾದಚಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ – ವ್ಯಕ್ತಿ ಸಾವು
Ripponpete | ಪಾದಚಾರಿಗೆ ಲಾರಿ ಡಿಕ್ಕಿ – ಗವಟೂರಿನ ಸುರೇಶ್ ಚಿಕಿತ್ಸೆ ಫಲಿಸದೇ ಸಾವು ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಗವಟೂರು ಗ್ರಾಮದಲ್ಲಿ ಪಾದಚಾರಿಗೆ ಲಾರಿ ಡಿಕ್ಕಿಯಾಗಿ ಚಿಕಿತ್ಸೆ ಫಲಿಸದೇ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಗವಟೂರು ಬಳಿಯ ಹಳೂರು ನಿವಾಸಿ ಸುರೇಶ್ ಮೃತ ದುರ್ಧೈವಿಯಾಗಿದ್ದಾರೆ. 23/02/2024 ರಂದು ಸಂಜೆ ಗವಟೂರು ಗ್ರಾಮದ ಸುರೇಶ ಬಿನ್ ಹಾಲಪ್ಪ, 60 ವರ್ಷ ಮನೆ ಬಳಿಯ ದಿನಸಿ ಅಂಗಡಿಗೆ ಹೋಗಿ ವಾಪಾಸ್ ಮನೆ ಕಡೆ ಮುಖ್ಯ ಟಾರ್ ರಸ್ತೆಯ ಬದಿಯಲ್ಲಿ…
Hosanagara | ಮಹಿಳೆಗೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಂದ ಚೂರಿ ಇರಿತ
Hosanagara | ವಿವಾಹಿತ ಮಹಿಳೆಗೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಂದ ಚೂರಿ ಇರಿತ ಹೊಸನಗರ : ಮಹಿಳೆಯೊಬ್ಬರಿಗೆ ಅಪರಿಚಿತ ಯುವಕರು ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ಪಟ್ಟಣದ ಬ್ಯೂಟಿ ಪಾರ್ಲರ್ ಒಂದರಲ್ಲಿ ಕೆಲಸ ಮಾಡುವ ಮಹಿಳೆ ಗಣಪತಿ ದೇವಸ್ಥಾನ ರಸ್ತೆಯ ದೇವಸ್ಥಾನದ ಎದುರು ಮನೆಯಲ್ಲಿ ಊಟ ಮುಗಿಸಿ ಪಾರ್ಲರ್ಗೆ ಮರಳುತ್ತಿರುವಾಗ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ಯುವಕರು ಚಾಕುವಿನಿಂದ ಬಲಗೈ ಬಲ ತೋಳಿನ ಮೇಲ್ಭಾಗ ಇರಿದು ಪರಾರಿಯಾದ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ….
ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು
ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು ಷೇರು ವ್ಯವಹಾರದಲ್ಲಿ ಅತ್ಯಧಿಕ ಲಾಭವಿದೆ ಎಂದು ನಂಬಿಸಿ ಶಿವಮೊಗ್ಗದ ಗೃಹಿಣಿಯೊಬ್ಬರಿಗೆ 16.42 ಲಕ್ಷ ರೂ. ವಂಚಿಸಿರುವ ಘಟನೆ ವರದಿಯಾಗಿದೆ. ಟ್ರೇಡಿಂಗ್ ಕುರಿತು ಕೋಚಿಂಗ್ ನೀಡಲಾಗುತ್ತದೆ ಎಂದು ಇನ್ಸ್ಟಾಗ್ರಾಂನಲ್ಲಿ ಪೇಜ್ ಒಂದರಲ್ಲಿ ಪ್ರಕಟಿಸಲಾಗಿತ್ತು. ಅಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದ್ದ ಶಿವಮೊಗ್ಗದ ಗೃಹಿಣಿ (ಹೆಸರು ಗೌಪ್ಯ) ಒಂದು ವಾಟ್ಸಾಪ್ ಗ್ರೂಪ್ ಸೇರಿದ್ದರು ಎನ್ನಲಾಗಿದೆ. ಅಲ್ಲಿ ಟ್ರೇಡಿಂಗ್ ಎಂದರೇನು, ಲಾಭ ಪಡೆಯುವುದು ಹೇಗೆ ಎಂಬ ಮಾಹಿತಿ ತಿಳಿಸಲಾಯಿತು. ನಿತ್ಯ ಒಂದೊಂದು ವಿಷಯ…
ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಆರೋಪಿಗಳ ಬಂಧನ | Crime News
ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಆರೋಪಿಗಳ ಬಂಧನ ರಾತ್ರಿ ವೇಳೆ ಮಚ್ಚು, ಚಾಕು, ಖಾರದ ಪುಡಿ ಹಿಡಿದುಕೊಂಡು ಡಕಾಯಿತಿಗೆ ಸಂಚು ರೂಪಿಸಿದ್ದ ಗ್ಯಾಂಗ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು ಮೂವರು ಪರಾರಿಯಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಪುರದಾಳು ರಸ್ತೆಯಲ್ಲಿ ಐವರು ಯುವಕರು ದಾರಿಯಲ್ಲಿ ಹೋಗುವವರನ್ನು ತಡೆದು, ಡಕಾಯಿತಿಗೆ ಹೊಂಚು ಹಾಕುತ್ತಿದ್ದಾರೆ ಎಂದು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ರಾತ್ರಿ 11.30ರ ಹೊತ್ತಿಗೆ ಪುರದಾಳು ರಸ್ತೆಯಲ್ಲಿ ಗ್ಯಾಂಗ್ ಇದ್ದ…