ಕ್ರೈಂ ಸುದ್ದಿ:
Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ
Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ ಹೊಸನಗರ : ಮಾರುತಿ ಓಮಿನಿ ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತವಾದ ಘಟನೆ ಕರಿನಗೊಳ್ಳಿ ಸಮೀಪದಲ್ಲಿ ನಡೆದಿದೆ. ಕಾರಿನಲ್ಲಿದ್ದ 4 ಮಕ್ಕಳು ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗುತ್ತಿದೆ. ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ನ ಮುಂಭಾಗದಲ್ಲಿ ಹೊಸನಗರದಿಂದ ಶಿವಮೊಗ್ಗ ಕಡೆಗೆ ಹೋಗುತಿದ್ದ ಮಾರುತಿ ಓಮ್ನಿ ಕಾರು ಹಾಗೂ ಶಿವಮೊಗ್ಗ ಕಡೆಯಿಂದ ಹೊಸನಗರ ಕಡೆಗೆ…
Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ
Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಆಟೋ ಚಾಲಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮಾಸ್ತಿಕಲ್ಲು ಬಳಿ ನಡೆದಿದೆ. 38 ವರ್ಷದ ಆಟೋ ಚಾಲಕ ಶಶಿಕುಮಾರ್ ಮೃತ ದುರ್ದೈವಿ. ಶಶಿಕುಮಾರ್ ಪ್ಯಾಸೆಂಜರ್ ಆಟೋ ಚಾಲಕನಾಗಿದ್ದ, ಮೂಲತಃ ಮಲ್ಲಂದೂರು ನಿವಾಸಿಯಾಗಿರುವ ಶಶಿ, ಖಾಸಗಿ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದ.ಸಾಲದ ಬಡ್ಡಿ ಹೆಚ್ಚಾದ ಹಿನ್ನೆಲೆ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ….
ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ | Crime News
ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮನೆಯಲ್ಲಿ ಪೋಷಕರು ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಳೇ ಕೋಡಿಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಾಗರ್ (29) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ಹೋಗು ಎಂದು ಮನೆಯವರು ಹೇಳಿದ್ದಕ್ಕೆ ಈತ ಫೆ.19 ರಂದು ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು, ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ…
Ripponpete | ವಡಗೆರೆ ಬಳಿ ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ
Ripponpete | ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಾಗರ ರಸ್ತೆಯ ವಡಗೆರೆ ಬಳಿ ಬೈಕ್ ಹಾಗೂ ಟೋಯಿಂಗ್ ವಾಹನ (ಟಾಟಾ 207) ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್ಪೇಟೆ ಕಡೆಯಿಂದ ಆನಂದಪುರಕ್ಕೆ ತೆರಳುತಿದ್ದ ಬೈಕ್ ಹಾಗೂ ಆನಂದಪುರ ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ಬರುತಿದ್ದ ಟೋಯಿಂಗ್ (ಟಾಟಾ 207) ವಾಹನದ ನಡುವೆ ವಡಗೆರೆ ಸಮೀಪದಲ್ಲಿ ಮುಖಾಮುಖಿ…
Hosanagara | ಪ್ಲಾಂಟೇಷನ್ ನಲ್ಲಿ ನೇಣು ಬಿಗಿದುಕೊಂಡು ಕಾರ್ಪೆಂಟರ್ ರಾಘು ಆತ್ಮಹತ್ಯೆ
ಪ್ಲಾಂಟೇಷನ್ ನಲ್ಲಿ ನೇಣು ಬಿಗಿದುಕೊಂಡು ಕಾರ್ಪೆಂಟರ್ ರಾಘು ಆತ್ಮಹತ್ಯೆ ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ 45 ರ ಹರೆಯದ ಕಾರ್ಪೆಂಟರ್ ವೃತ್ತಿ ಮಾಡುವ ರಾಘವೇಂದ್ರ ಆಚಾರ್ ಇಂದು ಸೋಮವಾರ ಮಧ್ಯಾಹ್ನ ಸಾಗರ ರಸ್ತೆಯ ಕಳೂರು ಗ್ರಾಮದ ಅಕೇಶಿಯ ಪ್ಲಾಂಟೇಶನ್ ನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತ ರಾಘವೇಂದ್ರ ಉತ್ತಮ ಮರಗೆಲಸ ಮಾಡುತ್ತಿದ್ದು ವಿವಾಹಿತನಾಗಿದ್ದು ಪತ್ನಿ ಇಬ್ಬರು ಪುತ್ರಿಯರನ್ನು ಅಪಾರ ಬಂಧು ಬಳಗದವರನ್ನು ಹೊಂದಿದ್ದು ಆತನು ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ…
ಚಲಿಸುತಿದ್ದ ಬಸ್ ನಿಂದ ಆಯತಪ್ಪಿ ಕೆಳಗೆ ಬಿದ್ದು SSLC ವಿದ್ಯಾರ್ಥಿ ಸಾವು
ಚಲಿಸುತಿದ್ದ ಬಸ್ ನಿಂದ ಆಯತಪ್ಪಿ ಕೆಳಗೆ ಬಿದ್ದು SSLC ವಿದ್ಯಾರ್ಥಿ ಸಾವು ಶಿವಮೊಗ್ಗ(Shivamogga) ಜಿಲ್ಲೆ ಶಿಕಾರಿಪುರ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ಬಸ್(bus) ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ಎಸ್ಎಸ್ಎಲ್ ಸಿ (SSLC) ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಆದಿತ್ಯ(15) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಶಿಕಾರಿಪುರದ ಮೈತ್ರಿ ಶಾಲೆಯಲ್ಲಿ ಓದುತ್ತಿದ್ದ ಆದಿತ್ಯ ಭಾನುವಾರ ಶಿಕಾರಿಪುರಕ್ಕೆ ಬಂದಿದ್ದು, ಸಂಜೆ ಊರಿಗೆ ಮರಳುವಾಗ ಘಟನೆ ನಡೆದಿದೆ. ಬಸ್ ನಿಲ್ದಾಣ ಬರುತ್ತಿದ್ದಂತೆ ಆದಿತ್ಯ ಬಾಗಿಲ ಬಳಿ ಬಂದಿದ್ದಾರೆ. ಈ ವೇಳೆ ಬಸ್…
Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು
Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು ಶಿವಮೊಗ್ಗ: ಬೈಕ್ ಗೆ ಟ್ರ್ಯಾಕ್ಟರ್ ಹಿಂಬದಿಯಿಂದ ಗುದ್ದಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಮಂಡ್ಲಿ ಪಂಪ್ ಹೌಸ್ ಬಳಿ ನಡೆದಿದೆ. ಸೈಯದ್ ಸಫನ್ (22) ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕ. ಸೈಫನ್ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಮನೆಗೆ ಹೋಗುತ್ತಿದ್ದನು. ಈ ವೇಳೆ ಟ್ರ್ಯಾಕ್ಟರ್ ಸವಾರ ಜಲ್ಲಿ ಕಲ್ಲು ಲೋಡ್ ಮಾಡಿಕೊಂಡು ಬರುತ್ತಿದ್ದನು. ನಿರ್ಲಕ್ಷದಿಂದ ಹಾಗೂ ಅತಿ ವೇಗದಲ್ಲಿ ಬರುತ್ತಿದ್ದ…
Thirthahalli | ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ
Thirthahalli | ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆಯ ಕೆರೆ ದಂಡೆಯ ಮೇಲೆ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ತ್ಯಾರಂದೂರು ಆದಿತ್ಯ (23), ಕುರುವಳ್ಳಿಯ ಬಿ ಅಗ್ರಹಾರದ ಅಭಿಷೇಕ್ (21) ಮತ್ತು ಆರಗದ ಅಮೀರ್ ಕೆ. (20) ಬಂಧಿತ ಆರೋಪಿಗಳು….
Accident | ಗರ್ತಿಕೆರೆಯಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಗಂಭೀರ | ಮಣಿಪಾಲ್ ಗೆ ರವಾನೆ
Accident | ಗರ್ತಿಕೆರೆಯಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಗಂಭೀರ | ಮಣಿಪಾಲ್ ಗೆ ರವಾನೆ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗನ ಕಾಲು ತುಂಡಾಗಿರುವ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಗರ್ತಿಕೆರೆಯಲ್ಲಿ(garthikere) ಶನಿವಾರ ರಾತ್ರಿ 08 ಗಂಟೆ ಸುಮಾರಿಗೆ ನಡೆದಿದೆ. ಗಾಯಾಳುಗಳನ್ನು ಇಲ್ಲಿನ ಅವುಕ ನಿವಾಸಿಗಳಾದ ಗಿರಿಯಪ್ಪ ಮತ್ತು ಆತನ ಪುತ್ರ ಮಂಜುನಾಥ್ ಎಂದು ಗುರುತಿಸಲಾಗಿದೆ. ಹುಂಚದಕಟ್ಟೆ ಕಡೆಯಿಂದ ಗರ್ತಿಕೆರೆ ಕಡೆಗೆ…
Shivamogga | ಹುಂಡೈ ಕಾರು ಶೋರೂಂಗೆ ಆಕಸ್ಮಿಕ ಬೆಂಕಿ – ಮೂರು ಕಾರು ಸಂಪೂರ್ಣ ಸುಟ್ಟು ಭಸ್ಮ, 7 ಕಾರುಗಳಿಗೆ ಭಾಗಶಃ ಹಾನಿ
Shivamogga | ಹುಂಡೈ ಕಾರು ಶೋರೂಂಗೆ ಆಕಸ್ಮಿಕ ಬೆಂಕಿ – ಮೂರು ಕಾರು ಸಂಪೂರ್ಣ ಸುಟ್ಟು ಭಸ್ಮ, 7 ಕಾರುಗಳಿಗೆ ಭಾಗಶಃ ಹಾನಿ ಶಿವಮೊಗ್ಗ (Shivamogga) ನಗರದ ಶಂಕರಮಠದಲ್ಲಿರುವ ರಾಹುಲ್ ಹುಂಡೈ ಕಾರು ಶೋ ರೂಂನಲ್ಲಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಆಕಸ್ಮಿಕ ಬೆಂಕಿ ಅವಘಡ ನಡೆದಿದೆ. ಕಾರು ಶೋ ರೂಂ ಸಂಪೂರ್ಣ ವಾಲ್ ಸೀಲಿಂಗ್ನಿಂದ ಮಾಡಿದ್ದಾಗಿದ್ದರಿಂದ ಬೆಂಕಿ ಕೆನ್ನಾಲಿಗೆಗೆ ಶೋರೂಂನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಲ್ಲದೇ ಬೆಂಕಿಯು ಶೋ ರೂಂನ ಮೇಲ್ಭಾಗ ಸೇರಿದಂತೆ…