ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು | Crime News

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು ರಿಪ್ಪನ್‌ಪೇಟೆ : ಯುವಕನೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದು ಕುಟುಂಬಸ್ಥರು ಇತ್ತೀಚಿಗೆ ಜಮೀನಿನ ವಿಚಾರದಲ್ಲಿ ನಡೆದ ಗಲಾಟೆ ಹಿನ್ನಲೆಯಲ್ಲಿ ವಾಮಚಾರದ ಶಂಕೆ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಕೋಡೂರು ಸಮೀಪದ ಹೊಸಳ್ಳಿಯ ನರೇಂದ್ರ (20) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!? ಹೊಸಳ್ಳಿ ಗ್ರಾಮದ ಟ್ರ್ಯಾಕ್ಟರ್ ಚಾಲಕನಾಗಿದ್ದ ನರೇಂದ್ರನಿಗೆ ಕಳೆದ ಒಂದು ತಿಂಗಳಿನಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು ಈ ಹಿನ್ನಲೆಯಲ್ಲಿ ಹೊಸನಗರ ಹಾಗೂ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಣೆಹೊಸೂರಿನಲ್ಲಿ ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಇನ್ನೋರ್ವ ಗಂಭೀರವಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ನಿವಾಸಿ ಗುಡ್ಡೇನಹಳ್ಳಿಯ ನಿವಾಸಿ ಮಂಜನಾಯ್ಕ ಎಂಬಾತ ಮೃತಪಟ್ಟಿದ್ದು ಬೈಕ್ ನ ಹಿಂಬದಿ ಸವಾರ ರಘು ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಬೈಕ್ ನಲ್ಲಿ ಶಿವಮೊಗ್ಗ ಕಡೆ  ಬರುತ್ತಿದ್ದ…

Read More

ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!! A farmer while crossing a filled ditch..!!

ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!!  ತೀರ್ಥಹಳ್ಳಿ: ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ. ದೇವಂಗಿ ಬಳಿ ಉಂಟೂರು ಹಳ್ಳ ದಾಟುವಾಗ ತೇಲಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ ಶವ ಸಿಕ್ಕಿದೆ.ಕೃಷ್ಣಮೂರ್ತಿ ನಾಯ್ಕ್ (55) ಮೃತಪಟ್ಟ ವ್ಯಕ್ತಿ. ಇವರು ಮಂದಾರ್ತಿ ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಸನ್ನ ಅವರ ತಂದೆ ಎಂದು ತಿಳಿದು ಬಂದಿದೆ.  ಮೃತರು ಪತ್ನಿ, ಒಂದು ಹೆಣ್ಣು ಮತ್ತು ಒಂದು…

Read More

Ripponpete | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್‌ಪೇಟೆ : ಎರಡು ಬೈಕ್(bike) ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ(accident) ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ಬಾಳೂರು(baluru) ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ರಾಮಚಂದ್ರ (24) ಮತ್ತು ಅರುಣ್ ಕುಮಾರ್ (30) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ಸಿದ್ದಪ್ಪನಗುಡಿ – ಕೆಂಚನಾಲ(Kenchanala) ರಸ್ತೆಯಲ್ಲಿ ಬಜಾಜ್ ಪಲ್ಸರ್ ಬೈಕ್ ಹಾಗೂ ರಾಯಲ್ Enfield ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಪಲ್ಸರ್ ಬೈಕ್ ನಲ್ಲಿದ್ದ…

Read More

ಗಾಂಜಾ ಕೇಸಲ್ಲಿ ಸಾಗರದ MESCOM ಇಂಜಿನಿಯರ್ ಅರೆಸ್ಟ್

ಗಾಂಜಾ ಕೇಸಲ್ಲಿ ಸಾಗರದ MESCOM ಇಂಜಿನಿಯರ್ ಅರೆಸ್ಟ್ | ಹೆಣ್ಣು ಕೊಡದ ಮಾವನನ್ನು ಗಾಂಜಾ ಕೇಸ್ ನಲ್ಲಿ ಸಿಕ್ಕಿಸಲು ಹೋಗಿ ತಾನೇ ತಗ್ಲಾಕೊಂಡ ಸ್ಟೋರಿ ಮದುವೆ ವೈಷ್ಯಮ್ಯದ ಹಿನ್ನಲೆಯಲ್ಲಿ ಮನೆಯೊಂದರ ಕಾಂಪೌಂಡ್ ಒಳಗಡೆ ಗಾಂಜಾ ಎಸೆದು, ಹುಡುಗಿಯ ತಂದೆಯನ್ನು ಗಾಂಜಾ ಕೇಸಲ್ಲಿ ಸಿಕ್ಕಿ ಹಾಕಿಸಲು ಮಾಡಿದಂತ ಪ್ಲಾನ್ ಉಲ್ಟಾ ಆಗಿದೆ. ಈಗ ಯುವತಿಯ ಮನೆಯವರನ್ನು ಗಾಂಜಾ ಕೇಸಲ್ಲಿ ಸಿಕ್ಕಿ ಹಾಕಿಸಲು ಹೋಗಿ, ಮೆಸ್ಕಾಂ ಇಂಜಿನಿಯರ್ ತಾನೇ ಬಂಧನಕ್ಕೆ ಒಳಗಾಗಿ ಜೈಲುಪಾಲಾಗಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಈ ಕುರಿತಂತೆ…

Read More

Haveri | ಅಕ್ರಮ ಗಾಂಜಾ ಮಾರಾಟ – 2.96 ಲಕ್ಷ ಮೌಲ್ಯದ ಗಾಂಜಾ ಸಮೇತ ಮೂವರು ಆರೋಪಿಗಳ ಬಂಧನ

Haveri | ಅಕ್ರಮ ಗಾಂಜಾ ಮಾರಾಟ – 2.96 ಲಕ್ಷ ಮೌಲ್ಯದ ಗಾಂಜಾ ಸಮೇತ ಮೂವರು ಆರೋಪಿಗಳ ಬಂಧನ ಹಾವೇರಿ  :  ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಹಾಗೂ 2.96 ಲಕ್ಷ ಮೌಲ್ಯದ ಗಾಂಜಾವನ್ನು ಶಹರ ಪೊಲೀಸ್ ಠಾಣೆಯ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸವಣೂರಿನ ಗುಲಾಮರಸೂಲಖಾನ್ ಹಸನ್ ಖಾನ್ ಕಾಂಜಾದ್, ಮಲಿಕ್ ರೆಹಾನ್  ರಿಯಾಜ್ ಅಹಮದ್  ಬಕ್ರಿಯವಾಲೆ  ಹಾಗೂ ಪೂರ್ ಖಾನ್ ಬಾಬಾ ಜಾನ್ ಪಟವೇಗಾರ  ಎಂಬುವವರು ಬಂಧಿತರು.  ಇವರು ಶುಕ್ರವಾರ ಬೆಳಗ್ಗೆ…

Read More

Konanduru | ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು!

Konanduru | ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು!  ತೀರ್ಥಹಳ್ಳಿ : ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ ರಾಮಪ್ಪ ಎಂಬ ಯುವಕ ಮೃತಪಟ್ಟ ಧಾರುಣ ಘಟನೆ ಶುಕ್ರವಾರ ತಡರಾತ್ರಿ ಕೋಣಂದೂರು ಸಮೀಪದ ಹಾದಿಗಲ್ಲಿ ಗ್ರಾಪಂ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಹಾದಿಗಲ್ಲು ಸಮೀಪದ ಮೀನ್ಮನೆಕೊಪ್ಪ ಗ್ರಾಮದ ರಾಮಪ್ಪ(26) ಮೃತ ದುರ್ಧೈವಿಯಾಗಿದ್ದಾರೆ. ಕೋಣಂದೂರಿಗೆ ಕೆಲಸದ ನಿಮಿತ್ತ ತೆರಳಿದ್ದ ಯುವಕ ವಾಪಾಸ್ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ.  ಚಲಿಸುತ್ತಿರುವಾಗಲೇ ಬೈಕ್ ಮೇಲೆ ಆಕೇಶಿಯ…

Read More

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..!?Crime news

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ – ಸೌಮ್ಯ ಸಹೋದರಿ ಸುಮ ಪ್ರಿಯಕರನಿಗಾಗಿ ಪ್ರೀತಿಯಿಂದ ಉಡುಗೊರೆ ತೆಗೆದುಕೊಂಡು ಬಂದಿದ್ದ ಯುವತಿ ಪ್ರಿಯಕರನಿಂದಲೇ ಕ್ರೂರವಾಗಿ ಹತ್ಯೆಯಾಗಿದ್ದಾಳೆ ಹೌದು ಬದುಕಿನ ಬಗ್ಗೆ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಸೌಮ್ಯ ತನ್ನನ್ನು ಕೊಲೆಗೈಯುವ ದಿನವೂ ಆತನಿಗೆ ಬ್ಲೂಟೂತ್ ಹೆಡ್ ಫೋನ್ ನ್ನು ಉಡುಗೊರೆಯಾಗಿ ತಂದಿದ್ದಾಳೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ…

Read More

Ripponpete | ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ

ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿ ನಡೆದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಪುರಪ್ಪೆಮನೆ ಸಮೀಪದ ನಂದಿಗೆ ಗ್ರಾಮದ ಮೃತ್ಯುಂಜಯ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿಯಲ್ಲಿ ಬಜಾಜ್ ಪ್ಲಾಟಿನಾ ಬೈಕ್ ಸ್ಕಿಡ್ ಆಗಿ ಕೆಳಕ್ಕೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು 108 ಆಂಬುಲೆನ್ಸ್ ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ…

Read More

ಸೌಮ್ಯ ಕೊಲೆ ಪ್ರಕರಣ – ಮೃತದೇಹವನ್ನು ಹೊರತೆಗೆದ ಪೊಲೀಸರು | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Crime News

ಸೌಮ್ಯ ಕೊಲೆ ಪ್ರಕರಣ – ಮೃತದೇಹವನ್ನು ಹೊರತೆಗೆದ ಪೊಲೀಸರು | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ , ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಪ್ರಿಯಕರನೇ ಕೊಲೆಗೈದ ಪ್ರಕರಣದಲ್ಲಿ ಯುವತಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ತನ್ನನ್ನು ಮದುವೆಯಾಗುವಂತೆ ಸೌಮ್ಯಾ ಒತ್ತಾಯಿಸುತ್ತಿದ್ದಳು. ಇದರಿಂದ ಬೇಸತ್ತ ಸೃಜನ್ ಯುವತಿಯನ್ನು ಹೆದ್ದಾರಿಪುರ ಬಳಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ…

Read More