ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga
ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga ಶಿವಮೊಗ್ಗ : ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಇರಿದು ಪರಾರಿಯಾಗಲು ಮುಂದಾದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ಯಾಜ್ಯವಳ್ಳಿ ಅರಣ್ಯ ಪ್ರದೇಶದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ರಝಾಕ್ ಬಂಧಿತ ಆರೋಪಿಯಾಗಿದ್ದು ಗುಂಡೇಟಿನಿಂದ ಗಾಯಗೊಂಡಿರುವ ಆತನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು…