Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ
Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ ತೀರ್ಥಹಳ್ಳಿ : ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಅದರಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಅತಿಶಯ (23) ವರ್ಷ ಮೃತಪಟ್ಟ ಯುವಕ. ತೀರ್ಥಹಳ್ಳಿಯಿಂದ ಐವರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದರು. ವಾಪಾಸ್ ಬರುವಾಗ ಕಾರು ಪಲ್ಟಿಯಾಗಿ…