Headlines

ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ |Crime News

ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ | Crime News SaGara | ಮನೆಯ ಟೆರೇಸ್‌ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರು ನಗರದಲ್ಲಿ ನಡೆದಿದೆ. ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಸಿರ್ಸಿಗೆ ಹೋಗಬೇಕಾಗಿತ್ತು.ಉದ್ಯೋಗ ಅರಸಿಕೊಂಡು ಸಿರ್ಸಿಗೆ ಹೋಗಲಾಗದೆ,…

Read More

ಒಡಹುಟ್ಟಿದ ಅಣ್ಣನನ್ನೇ ಸ್ಕೆಚ್ ಹಾಕಿ ಬರ್ಬರವಾಗಿ ಹತ್ಯೆಗೈದ ತಮ್ಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!! ಈ ಸುದ್ದಿ ನೋಡಿ | Crime News

ಒಡಹುಟ್ಟಿದ ಅಣ್ಣನನ್ನೇ ಸ್ಕೆಚ್ ಹಾಕಿ ಬರ್ಬರವಾಗಿ ಹತ್ಯೆಗೈದ ತಮ್ಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!! ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ಗುರುವಾರ ಸಂಜೆ ಓರ್ವ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಹೆದ್ದಾರಿ ಪಕ್ಕದಲ್ಲಿ ಕೊಲೆ ನೋಡಿದ ಜನರು ಗಾಬರಿಯಾಗಿದ್ದರು.   ಕೊಲೆಯಾದ ವ್ಯಕ್ತಿ ಸೊರಬ ತಾಲೂಕಿನ ಉಡಿನೀರು ಗ್ರಾಮದ ರಫಿಕ್ (39) ಎನ್ನುವುದು ಪೊಲೀಸರಿಗೆ ತನಿಖೆ ವೇಳೆ ತಿಳಿದುಬಂದಿದೆ. ನಡೆದಿದ್ದೇನು..???? ಮೃತ ರಫ಼ಿಕ್ ನನ್ನು ಅವನ…

Read More

Ripponpete | ಹೊಸನಗರ ರಸ್ತೆಯ ಗ್ಯಾಸ್ ಸಿಲಿಂಡರ್ ಗೋದಾಮು ಬಳಿ ಅಗ್ನಿ ಅವಘಡ – ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

Ripponpete | ಹೊಸನಗರ ರಸ್ತೆಯ ಗ್ಯಾಸ್ ಸಿಲಿಂಡರ್ ಗೋದಾಮು ಬಳಿ ಅಗ್ನಿ ಅವಘಡ – ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಮಾಡ್ರನ್ ರೈಸ್ ಮಿಲ್ ಸಮೀಪದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಉರಿದಿದ್ದು ಸೂಕ್ತ ಸಮಯಕ್ಕೆ ಸ್ಥಳೀಯ ಯುವಕರು ಬೆಂಕಿ ನಂದಿಸಿ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿಸಿದ್ದಾರೆ. ಇಂದು ಮಧ್ಯಾಹ್ನ ಗ್ಯಾಸ್ ಸಿಲಿಂಡರ್ ಗೋದಾಮು ಸಮೀಪದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮರಕ್ಕೆ ಆಕಸ್ಮಿಕವಾಗಿ…

Read More

Ripponpete | ಪಾದಚಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ – ವ್ಯಕ್ತಿ ಸಾವು

Ripponpete | ಪಾದಚಾರಿಗೆ ಲಾರಿ ಡಿಕ್ಕಿ – ಗವಟೂರಿನ ಸುರೇಶ್ ಚಿಕಿತ್ಸೆ ಫಲಿಸದೇ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಗ್ರಾಮದಲ್ಲಿ ಪಾದಚಾರಿಗೆ ಲಾರಿ ಡಿಕ್ಕಿಯಾಗಿ ಚಿಕಿತ್ಸೆ ಫಲಿಸದೇ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಗವಟೂರು ಬಳಿಯ ಹಳೂರು ನಿವಾಸಿ ಸುರೇಶ್ ಮೃತ ದುರ್ಧೈವಿಯಾಗಿದ್ದಾರೆ. 23/02/2024 ರಂದು ಸಂಜೆ ಗವಟೂರು ಗ್ರಾಮದ ಸುರೇಶ ಬಿನ್ ಹಾಲಪ್ಪ, 60 ವರ್ಷ ಮನೆ ಬಳಿಯ ದಿನಸಿ ಅಂಗಡಿಗೆ ಹೋಗಿ ವಾಪಾಸ್‌ ಮನೆ ಕಡೆ ಮುಖ್ಯ ಟಾರ್ ರಸ್ತೆಯ ಬದಿಯಲ್ಲಿ…

Read More

Hosanagara | ಮಹಿಳೆಗೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಂದ ಚೂರಿ ಇರಿತ

Hosanagara | ವಿವಾಹಿತ ಮಹಿಳೆಗೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಂದ ಚೂರಿ ಇರಿತ ಹೊಸನಗರ : ಮಹಿಳೆಯೊಬ್ಬರಿಗೆ ಅಪರಿಚಿತ ಯುವಕರು ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ಪಟ್ಟಣದ ಬ್ಯೂಟಿ ಪಾರ್ಲರ್ ಒಂದರಲ್ಲಿ ಕೆಲಸ ಮಾಡುವ ಮಹಿಳೆ ಗಣಪತಿ ದೇವಸ್ಥಾನ ರಸ್ತೆಯ ದೇವಸ್ಥಾನದ ಎದುರು ಮನೆಯಲ್ಲಿ ಊಟ ಮುಗಿಸಿ ಪಾರ್ಲರ್ಗೆ ಮರಳುತ್ತಿರುವಾಗ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ಯುವಕರು ಚಾಕುವಿನಿಂದ ಬಲಗೈ ಬಲ ತೋಳಿನ ಮೇಲ್ಭಾಗ ಇರಿದು ಪರಾರಿಯಾದ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ….

Read More

ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು

ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು  ಷೇರು ವ್ಯವಹಾರದಲ್ಲಿ ಅತ್ಯಧಿಕ ಲಾಭವಿದೆ ಎಂದು ನಂಬಿಸಿ ಶಿವಮೊಗ್ಗದ ಗೃಹಿಣಿಯೊಬ್ಬರಿಗೆ 16.42 ಲಕ್ಷ ರೂ. ವಂಚಿಸಿರುವ ಘಟನೆ ವರದಿಯಾಗಿದೆ. ಟ್ರೇಡಿಂಗ್ ಕುರಿತು ಕೋಚಿಂಗ್ ನೀಡಲಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ಪೇಜ್ ಒಂದರಲ್ಲಿ ಪ್ರಕಟಿಸಲಾಗಿತ್ತು. ಅಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದ್ದ ಶಿವಮೊಗ್ಗದ ಗೃಹಿಣಿ (ಹೆಸರು ಗೌಪ್ಯ) ಒಂದು ವಾಟ್ಸಾಪ್ ಗ್ರೂಪ್ ಸೇರಿದ್ದರು ಎನ್ನಲಾಗಿದೆ. ಅಲ್ಲಿ ಟ್ರೇಡಿಂಗ್ ಎಂದರೇನು, ಲಾಭ ಪಡೆಯುವುದು ಹೇಗೆ ಎಂಬ ಮಾಹಿತಿ ತಿಳಿಸಲಾಯಿತು. ನಿತ್ಯ ಒಂದೊಂದು ವಿಷಯ…

Read More

ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಆರೋಪಿಗಳ ಬಂಧನ | Crime News

ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಆರೋಪಿಗಳ ಬಂಧನ  ರಾತ್ರಿ ವೇಳೆ ಮಚ್ಚು, ಚಾಕು, ಖಾರದ ಪುಡಿ ಹಿಡಿದುಕೊಂಡು ಡಕಾಯಿತಿಗೆ ಸಂಚು ರೂಪಿಸಿದ್ದ ಗ್ಯಾಂಗ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು ಮೂವರು ಪರಾರಿಯಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಪುರದಾಳು ರಸ್ತೆಯಲ್ಲಿ ಐವರು ಯುವಕರು ದಾರಿಯಲ್ಲಿ ಹೋಗುವವರನ್ನು ತಡೆದು, ಡಕಾಯಿತಿಗೆ ಹೊಂಚು ಹಾಕುತ್ತಿದ್ದಾರೆ ಎಂದು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ರಾತ್ರಿ 11.30ರ ಹೊತ್ತಿಗೆ ಪುರದಾಳು ರಸ್ತೆಯಲ್ಲಿ ಗ್ಯಾಂಗ್ ಇದ್ದ…

Read More

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೋರ್ವನ ಕಾಲು ಮುರಿತವಾಗಿರುವ ಘಟನೆ ಆನಂದಪುರ ಸಮೀಪದ ಗೌತಮಪುರ ಸಮೀಪದಲ್ಲಿ ನಡೆದಿದೆ. ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದಾರೆ ,ಸಹ ಸವಾರ ಪ್ರತಾಪ್ ಕಾಲು ಮುರಿತವಾಗಿದೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಹಬ್ಬವನ್ನು ನೋಡಿಕೊಂಡು  ಬರುವ ಸಂದರ್ಭದಲ್ಲಿ…

Read More

ಪ್ರೀತ್ಸೆ ಪ್ರೀತ್ಸೆ ಅಂತ ಕಾಟ ಕೊಟ್ಟ ಯುವಕ; ಅಪ್ರಾಪ್ತೆ ನೇಣಿಗೆ ಶರಣು!| Crime News

ಪ್ರೀತ್ಸೆ ಪ್ರೀತ್ಸೆ ಅಂತ ಕಾಟ ಕೊಟ್ಟ ಯುವಕ; ಅಪ್ರಾಪ್ತೆ ನೇಣಿಗೆ ಶರಣು! ತನ್ನನ್ನು ಪ್ರೀತಿಸು ಎಂದು ಬೆನ್ನು ಬಿದ್ದಿದ್ದ ಯುವಕನ ಕಾಟಕ್ಕೆ ಬೇಸತ್ತು ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಗೊಂದಿಚಟ್ನಿ ಹಳ್ಳಿಯಲ್ಲಿ ನಡೆದಿದೆ. ವರ್ಷಿಣಿ (14) ಆತ್ಮಹತ್ಯೆಗೆ ಶರಣಾದ ಬಾಲಕಿ. ತ್ಯಾಗರಾಜ್ ಎಂಬ ಯುವಕ ಬಾಲಕಿಗೆ ತನ್ನನ್ನು ಪ್ರೀತಿಸು ಎಂದು ಬೆನ್ನುಬಿದ್ದಿದ್ದ. ಆದರೆ ಬಾಲಕಿ ಆತನ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಸುಮಾರು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ತ್ಯಾಗರಾಜ್ ಬಾಲಕಿಗೆ ಟಾರ್ಚರ್ ನೀಡಿದ್ದು,…

Read More

Ripponpete | ಬೈಕ್ ಕಳ್ಳತನ : ಎರಡು ಗಂಟೆಯೊಳಗೆ ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ

Ripponpete | ಬೈಕ್ ಕಳ್ಳತನ : ಎರಡು ಗಂಟೆಯೊಳಗೆ ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ ಕಳ್ಳತನವಾದ ಬೈಕ್‌ನ್ನು ಕೇವಲ 2 ಗಂಟೆಯೊಳಗೆ ಪತ್ತೆ ಮಾಡಿ ಮಾಲು ಸಮೇತ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗದ ತೊಪ್ಪಿನಘಟ್ಟದ ಡ್ರೈವರ್ ಕೆಲಸ ಮಾಡುವ 23 ವರ್ಷದ ಸತೀಶ್ ಎಲ್ ಎಸ್ ಹಾಗೂ ಅಪ್ರಾಪ್ತ (ಕಾನೂನು ಸಂಘರ್ಷಕ್ಕೊಳಗಾದ ಬಾಲಕ) ಸೇರಿದಂತೆ ಇಬ್ಬರು ಬಂಧಿತ ಆರೋಪಿಗಳಾಗಿದ್ದಾರೆ. ಶನಿವಾರ ರಾತ್ರಿ ದೂನ…

Read More