Headlines

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News ತೀರ್ಥಹಳ್ಳಿ ತಾಲ್ಲೂಕಿನ ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನವವಿವಾಹಿತೆಯೊಬ್ಬರ  ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ‌. ಶಮಿತಾ ಬಿ.ಯು (24) ಮೃತ ದುರ್ಧೈವಿಯಾಗಿದ್ದಾರೆ. ಮೃತರ ಪತಿ ವಿದ್ಯಾರ್ಥ್ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ಮಂಗಳವಾರ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ.  ಕಳೆದ ಮಾರ್ಚ್ ನಲ್ಲಿ ಶಮಿತಾ ಹಾಗೂ ವಿದ್ಯಾರ್ಥ್…

Read More

Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು

Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು ಶಿವಮೊಗ್ಗ(Shivamogga) ಜಿಲ್ಲೆಯ ಹೊಳೆಹೊನ್ನೂರು ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿ ಭದ್ರಾವತಿ ತಾಲ್ಲೂಕಿನ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್​ ವಾಹನ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.  ಭದ್ರಾವತಿ ತಾಲೂಕಿನ ಚಂದನಕೆರೆಯ ಮಂಜುನಾಥ (40), ನಾಗರಾಜ್ (42), ಗೌತಮ್ (19) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚಂದನಕರೆಯಿಂದ ಶಿಕಾರಿಪುರ ತಾಲೂಕು ಅರಿಶಿಣಗೆರೆಗೆ ತೆರಳಿದ್ರು. ಅಲ್ಲಿನ…

Read More

Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತ ಯುವಕರು ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗ(Shivamogga) ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ.  ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕ ಶಿವಕುಮಾರ್‌ ಅವರ ಕಾರು ತಡೆದ ನಾಲ್ವರು ಅಪರಿಚಿತ ಯುವಕರು ನಿಂದಿಸಿ, ಹಲ್ಲೆ ಮಾಡಿದ್ದಾರೆ. ಸ್ಕೂಟಿ ಹಾಗೂ ಬೈಕ್‌ನಲ್ಲಿ ಬಂದ ನಾಲ್ವರು ಅಪರಿಚಿತ ಯುವಕರು ಈ ಕೃತ್ಯ ವೆಸಗಿ ಎಸ್ಕೇಪ್(escape) ಆಗಿದ್ದಾರೆ. ಹಲ್ಲೆಗೊಳಗಾದ ಶಿವಕುಮಾರ್‌…

Read More

Hosanagara |ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮನೆ ಸಂಪೂರ್ಣ ಬೆಂಕಿಗಾಹುತಿ : ಗ್ಯಾಸ್ ಸಿಲಿಂಡರ್ ಏಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

Hosanagara |ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮನೆ ಸಂಪೂರ್ಣ ಬೆಂಕಿಗಾಹುತಿ : ಗ್ಯಾಸ್ ಸಿಲಿಂಡರ್ ಏಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಶಿಕ್ಷಕರಾದ ಬಸವನಾಯ್ಕ ಎಂಬುವವರಿಗೆ ಸೇರಿದ ಮನೆ ಬೆಂಕಿಗಾಹುತಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಜೇನಿ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಗ್ರಾಮದ ಭೀಮನಕೆರೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಶನಿವಾರ ಸಂಜೆ ಹೊಸನಗರದ ಬಾಲಾಜಿ ಇಂಡೇನ್ ಗ್ಯಾಸ್ ಏಜೆನ್ಸಿಯಿಂದ ಸರಬರಾಜಾದ ಸಿಲಿಂಡರ್ ಅನ್ನು ಭಾನುವಾರ ಬೆಳಗ್ಗೆ 8:30 ರ ಸುಮಾರಿಗೆ ರೆಗ್ಯುಲೇಟರ್…

Read More

ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಲೈಂಗಿಕ ಕಿರುಕುಳ – 19 ವರ್ಷದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಪೋಕ್ಸೋ ಕೇಸ್​​ನಲ್ಲಿ ಆರೋಪಿಯೊಬ್ಬನಿಗೆ ಶಿವಮೊಗ್ಗ ಕೋರ್ಟ್ 20 ವರ್ಷ ಶಿಕ್ಷೆ ವಿಧಿಸಿದೆ. 2022 ನೇ ಸಾಲಿನಲ್ಲಿ ಭದ್ರಾವತಿ ನಗರದಲ್ಲಿ ನಡೆದ ಘಟನೆ ಇದು. ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿರುವಂತೆ 19 ವರ್ಷದ ಯುವಕನೊಬ್ಬ, 15 ವರ್ಷದ ಬಾಲಕಿಗೆ ಮದುವೆಯಾಗ್ತೀನಿ ಎಂದು ಪುಸಲಾಯಿಸಿದ್ದ. ಅಷ್ಟೆಅಲ್ಲದೆ ಆಕೆಗೆ ಲೈಂಗಿಕ ಕಿರುಕುಳ  ನೀಡಿದ್ದ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಈ ಸಂಬಂಧ ಬಾಲಕಿ ತಂದೆ ದೂರು ಕೊಟ್ಟಿದ್ದರು.  ಘಟನೆಯ ಬಗ್ಗೆ ದೂರು ಪಡೆದಿದ್ದ ಭದ್ರಾವತಿ ನ್ಯೂಟೌನ್​ ಪೊಲೀಸ್​ ಸ್ಟೇಷನ್​ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ…

Read More

SAGARA | ಅಪರಿಚಿತರಿಂದ ಹೊಲಕ್ಕೆ ನೀರು ಬಿಡಲು ಹೋದವನಿಗೆ ಗುಂಡೇಟು – ಕಾಲಿಗೆ ತೀವ್ರ ಪೆಟ್ಟು

ಬೇಟೆಗೆ ಬಂದವರಿಂದ ಹೊಲಕ್ಕೆ ಹೋಗಿದ್ದವರಿಗೆ ಗುಂಡೇಟು ಸಾಗರ : ಹೊಲಕ್ಕೆ ನೀರು ಬಿಡಲು ಹೋದಾಗ ವ್ಯಕ್ತಿಯೊಬ್ಬರಿಗೆ ಗುಂಡೇಟು ತಗುಳಿ ಗಾಯಗೊಂಡಿರುವ ಘಟನೆ ಮಾಲ್ವೆ ಗ್ರಾಮದಲ್ಲಿ ನಡೆದಿದೆ. ಶುಂಠಿ ಬೆಳೆಗೆ ನೀರು ಬಿಡಲು ಹೊಲಕ್ಕೆ ಹೋಗಿದ್ದ ಸಮಯದಲ್ಲಿ ಪಕ್ಕದ ಗುಡಿಸಲಿನ ಎದುರು ನಿಂತಿದ್ದ ವ್ಯಕ್ತಿಗೆ ಬೇಟೆಗೆ ಬಂದಿದ್ದ ಅಪರಿಚಿತರು ಗುಂಡು ಹೊಡೆದು ಕಾಲಿಗೆ ಗಾಯ ಮಾಡಿದ್ದಾರೆ ಎಂದು ಹೇಳಲಾಗುತಿದೆ. ಗಾಯಗೊಂಡಿರುವ ರವಿಯನ್ನು ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಲ್ವೆ ಗ್ರಾಮದ ಬಿಂದುರವರು ಸ್ನೇಹಿತ ರವಿಯೊಂದಿಗೆ ಹೊಲಕ್ಕೆ…

Read More

Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ

Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಸೂಡೂರು ಚೆಕ್ ಪೋಸ್ಟ್ ಬಳಿಯ ತಿರುವಿನಲ್ಲಿ ನಡೆದಿದೆ. ಮಹೀಂದ್ರಾ XYLO ಕಾರಿನಲ್ಲಿ ಐವರು ಪ್ರಯಾಣಿಸುತಿದ್ದು ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ. ಭದ್ರಾವತಿ ಮೂಲದವರು ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಬಂದು ಕುರಿ…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು – ತಪ್ಪಿದ ಭಾರಿ ಅನಾಹುತ

Ripponpete | ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ರಿಪ್ಪನ್‌ಪೇಟೆಯ ಹೊಸನಗರ ರಸ್ತೆಯ ತಾವರೆಕೆರೆ ಸಮೀಪದಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಮಾರುತಿ ಸ್ವಿಫ್ಟ್ ಕಾರು ತಾವರೆಕೆರೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಕೆಳಗೆ ಇಳಿದ ಪರಿಣಾಮ ಲೈಟ್ ಕಂಬಕ್ಕೆ ಡಿಕ್ಕಿಯಾಗಿ, ಮೋಟಾರ್ ಪಂಪ್ ಹೌಸ್ ಗೆ ಡಿಕ್ಕಿಯಾಗಿ…

Read More

Thirthahalli | ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ!

ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ! ತೀರ್ಥಹಳ್ಳಿ : ಜಾತ್ರಾ ಮಹೋತ್ಸವಕ್ಕೆ ಅಂಗಡಿ ಮುಂಗಟ್ಟು ಇಡಲು ಬಂದಿದ್ದ ಬಿಹಾರ್ ಮೂಲದ ಆರಿಫ್ (13 ವರ್ಷ ) ಬುಧವಾರ ತುಂಗಾ ನದಿಗೆ ಈಜಲು ತೆರಳಿದ್ದಾಗ ಕಾಲು ಜಾರಿ ನೀರು ಪಾಲಾಗಿದ್ದ. ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ತೀವ್ರ ಶೋಧ ಕಾರ್ಯ ನಡೆದಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ.  ಗುರುವಾರ ಸಂಜೆ ಯುವಕನ ಮೃತದೇಹ ಪತ್ತೆಯಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Read More

Ripponpete | ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ – ಆರೋಪಿಯ ಬಂಧನ

Ripponpete | ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮದ ವ್ಯಕ್ತಿಯೊಬ್ಬ ಪಕ್ಕದ ಮನೆಯ ಮಹಿಳೆಯೊಬ್ಬಳೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.  ಹರತಾಳು ಗ್ರಾಮದ ರಾಘವೇಂದ್ರ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ಹಿನ್ನಲೆ : ಹರತಾಳು ಗ್ರಾಮದ ಮಹಿಳೆಯೊಬ್ಬರು ಪ್ರತಿ ನಿತ್ಯ ಕೂಲಿ ಕೆಲಸಕ್ಕೆ ಹೋಗುವಾಗ ಅವರ ಪಕ್ಕದ ಮನೆಯ ರಾಘವೇಂದ್ರ ಎಂಬಾತ ಕಾಡಿನ ಹತ್ತಿರ ಬಂದು ನೀನು ನನಗೆ ಇಷ್ಟ…

Read More