ಕ್ರೈಂ ಸುದ್ದಿ:
ಲಾಡ್ಜ್ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು
A man allegedly attacked lodge staff in Shivamogga after being told not to shout, causing damage to property and attempting murder. A case has been registered at Jayanagar Police Station. ಲಾಡ್ಜ್ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯಲ್ಲಿರುವ ಲಾಡ್ಜ್ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆಗೆತ್ನಿಸಿದ ಘಟನೆ ನಡೆದಿದೆ….
ವಾಟ್ಸ್ಆ್ಯಪ್ ವಿಡಿಯೋ ಕಾಲ್ ಟ್ರ್ಯಾಪ್: ಮಹಿಳೆಯನ್ನು ಮೋಸಗೊಳಿಸಿ ಅಸಭ್ಯ ವರ್ತನೆ
An unidentified man allegedly harassed a woman through a WhatsApp video call by behaving obscenely. A case has been registered at Shivamogga CEN Police Station and an investigation is underway. ವಾಟ್ಸ್ಆ್ಯಪ್ ವಿಡಿಯೋ ಕಾಲ್ ಟ್ರ್ಯಾಪ್: ಮಹಿಳೆಯನ್ನು ಮೋಸಗೊಳಿಸಿ ಅಸಭ್ಯ ವರ್ತನೆ ವಾಟ್ಸ್ಆ್ಯಪ್ ವಿಡಿಯೋ ಕಾಲ್ನಲ್ಲಿ ಅಸಭ್ಯ ಕೃತ್ಯ: ಅಪರಿಚಿತನಿಂದ ಮಹಿಳೆಗೆ ಲೈಂಗಿಕ ಕಿರುಕುಳ ಶಿವಮೊಗ್ಗ: ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್ಆ್ಯಪ್ ವಿಡಿಯೋ ಕಾಲ್ ಮೂಲಕ ಮಹಿಳೆಗೆ…
ಅಂತರ್ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ
Shivamogga police busted an inter-state chain snatching gang and arrested four accused, recovering gold ornaments worth Rs 25 lakh and a bike used in the crime. ಅಂತರ್ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ ಶಿವಮೊಗ್ಗ: ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ವಿನೋಬನಗರ ಪೊಲೀಸರು, ಬಂಧಿತರು ಅಂತರ್ರಾಜ್ಯ ಮಟ್ಟದಲ್ಲಿ ಸರಗಳ್ಳತನ ಹಾಗೂ ಒಂಟಿ ಮನೆ ದರೋಡೆಗಳಲ್ಲಿ ತೊಡಗಿದ್ದವರು…
ಕಮಿಷನ್ ಆಸೆಗೆ ಬ್ಯಾಂಕ್ ಖಾತೆ ಮಾರಾಟ: ಶಿವಮೊಗ್ಗದಲ್ಲಿ ₹55 ಕೋಟಿ ಸೈಬರ್ ವಂಚನೆ ಜಾಲ ಪತ್ತೆ , ಚಾಲಕನ ಹಿಂದೆ ಕೋಟ್ಯಾಂತರ ರೂಪಾಯಿಗಳ ಸೈಬರ್ ಸಾಮ್ರಾಜ್ಯ!
Shivamogga cyber crime police bust a massive ₹55 crore cyber fraud involving rented bank accounts. Driver arrested in commission-based scam. ಶಿವಮೊಗ್ಗ:ಹಣದ ಆಮಿಷವೊಡ್ಡಿ ಸಾರ್ವಜನಿಕರ ಬ್ಯಾಂಕ್ ಖಾತೆಗಳ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ ಸೈಬರ್ ವಂಚಕರಿಗೆ ಒದಗಿಸುತ್ತಿದ್ದ ಭಾರೀ ಜಾಲವೊಂದನ್ನು ಶಿವಮೊಗ್ಗದ ಸೈಬರ್ ಅಪರಾಧ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಶಿವಮೊಗ್ಗದ ತುಂಗಾ ನಗರ ನಿವಾಸಿ ಕೆ. ಶರತ್ ಕುಮಾರ್ ಅಲಿಯಾಸ್ ಗುಂಡ ಎಂಬಾತನನ್ನು ಬಂಧಿಸಲಾಗಿದೆ. ಚಾಲಕ ವೃತ್ತಿ ಮಾಡುತ್ತಿದ್ದ…
ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು
ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು A notorious rowdy-sheeter was injured in police firing in Bhadravathi after attacking officers during a dacoity attempt, just a day after his release from jail. ಶಿವಮೊಗ್ಗ: ಜೈಲಿನಿಂದ ಬಿಡುಗಡೆಯಾಗಿ ಕೇವಲ ಒಂದು ದಿನವೂ ಪೂರೈಸುವ ಮೊದಲೇ ಮತ್ತೆ ಅಪರಾಧ ಲೋಕಕ್ಕೆ ಮರಳಲು ಮುಂದಾದ ರೌಡಿಶೀಟರ್ ಡಿಚ್ಚಿ ಮುಬಾರಕ್, ಪೊಲೀಸರ ದಿಟ್ಟ ಕಾರ್ಯಾಚರಣೆಗೆ…
ಮಧ್ಯರಾತ್ರಿ ಹೈಡ್ರಾಮಾ: ಅದು ‘ಸ್ಯಾಂಡ್ ಮಾಫಿಯಾ’ ದ್ವೇಷವೋ? ಅಥವಾ ‘ಜಾತಿ ನಿಂದನೆ’ಯ ಸಂಘರ್ಷವೋ? ಆನಂದಪುರದಲ್ಲಿ ನಡೆದಿದ್ದೇನು?
Questions arise over police procedure in the Anandapur case as counter-complaints, SC/ST Act allegations, and delayed FIR registration trigger demands for a fair investigation. ಮಧ್ಯರಾತ್ರಿ ಹೈಡ್ರಾಮಾ: ಅದು ‘ಸ್ಯಾಂಡ್ ಮಾಫಿಯಾ’ ದ್ವೇಷವೋ? ಅಥವಾ ‘ಜಾತಿ ನಿಂದನೆ’ಯ ಸಂಘರ್ಷವೋ? ಆನಂದಪುರದಲ್ಲಿ ನಡೆದಿದ್ದೇನು? ಮರಳು ಮಾಫ಼ಿಯಾ ದಾಂಧಲೆ ಪ್ರಕರಣಕ್ಕೆ ಟ್ವಿಸ್ಟ್ : ದಲಿತ ಸಂಘರ್ಷ ಸಮಿತಿಯಿಂದ ಪೊಲೀಸರ ವಿರುದ್ಧ ಗಂಭೀರ ಆರೋಪ ಸಾಗರ ತಾಲ್ಲೂಕಿನಲ್ಲಿ ಅಕ್ರಮ ಮರಳು ಸಾಗಣೆ ದೂರು…
ತೀರ್ಥಹಳ್ಳಿಯಲ್ಲಿ ಹಸು ಕಳ್ಳತನ ಪ್ರಕರಣ : ಕಾರು ಸಹಿತ ಮೂವರ ಬಂಧನ
ತೀರ್ಥಹಳ್ಳಿಯಲ್ಲಿ ಹಸು ಕಳ್ಳತನ ಪ್ರಕರಣ : ಕಾರು ಸಹಿತ ಮೂವರ ಬಂಧನ Police in Thirthahalli cracked a cow theft case by arresting three youths from Shivamogga. The stolen cow and the vehicle used for the crime were seized during a special operation ತೀರ್ಥಹಳ್ಳಿ: ತಾಲೂಕಿನ ಕಟ್ಟೆಹಕ್ಕಲು ಗ್ರಾಮದಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣವನ್ನು ತೀರ್ಥಹಳ್ಳಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು…
ಕರ್ತವ್ಯದಲ್ಲಿದ್ದ ಪಿಎಸ್ಐ ಮೇಲೆ ಹಲ್ಲೆ ಪ್ರಕರಣ , ಇಬ್ಬರಿಗೆ ಶಿಕ್ಷೆ ಪ್ರಕಟ : ಮಂಡಘಟ್ಟದಲ್ಲಿ ನಡೆದ ಕೃತ್ಯಕ್ಕೆ ತೀರ್ಪು
Two brothers convicted for attacking a Police Sub-Inspector during a ganja case investigation in Shivamogga. Court sentences them to two years jail, imposes fine and orders compensation to the PSI and witnesses. ಕರ್ತವ್ಯದಲ್ಲಿದ್ದ ಪಿಎಸ್ಐ ಮೇಲೆ ಹಲ್ಲೆ ಪ್ರಕರಣ , ಇಬ್ಬರಿಗೆ ಶಿಕ್ಷೆ ಪ್ರಕಟ : ಮಂಡಘಟ್ಟದಲ್ಲಿ ನಡೆದ ಕೃತ್ಯಕ್ಕೆ ತೀರ್ಪು ಶಿವಮೊಗ್ಗ: ಗಾಂಜಾ ಪ್ರಕರಣದ ವಿಚಾರಣೆಗೆ ಆರೋಪಿಯನ್ನು ಕರೆದುಕೊಂಡು ಹೋಗುವ ವೇಳೆ ಪಿಎಸ್ಐ…
HOSANAGARA | ಶಾಲಾ ಆವರಣದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮ*ಹತ್ಯೆ
ಶಾಲಾ ಆವರಣದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮ*ಹತ್ಯೆ A 28-year-old youth was found hanging in the premises of a government primary school near Nagar in Hosanagar taluk, Shivamogga district. Police have registered a case and initiated an investigation to ascertain the cause of death. ಸರ್ಕಾರಿ ಶಾಲೆಯ ಆವರಣದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ…
ಗಂಡ–ಮಕ್ಕಳಿಗೆ ದೂರ, ಗುರೂಜಿಗೆ ಹತ್ತಿರ: ಕಮಲಾಕರ್ ಭಟ್–ಸುಚಿತ್ರಾ ಕಥೆ , ತನಿಖೆಯಲ್ಲಿ ಸ್ಫೋಟಕ ಸತ್ಯಗಳು
The Kamalakar Bhatt crime case in Shivamogga takes shocking turns as police uncover details of an illegal relationship, luxury lifestyle, expensive gifts, financial transactions and the role of Suchitra in business operations. Investigation reveals hidden money flow, rented house secrets and alleged misuse of funds, making the case one of the most sensational crime stories…