Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ
Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ,ಬಂಗಾರ ಕಳ್ಳತನವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ಗ್ರಾಮದಲ್ಲಿ ನಡೆದಿದೆ. ಆನಂದಪುರದ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಅಬ್ದುಲ್ ಅಹಮದ್ ರವರು ವರ್ಗಾವಣೆಯಾದ ಹಿನ್ನೆಲೆ ಮಣಿಪಾಲ್ ಗೆ ಶನಿವಾರ ಸಂಜೆ ತೆರಳಿದ್ದಾರೆ. ಬುಧವಾರ ಸಂಜೆ ಮನೆಗಳ್ಳತನವಾಗಿರುವ ಬಗ್ಗೆ ಸ್ಥಳೀಯರು ಮಾಲೀಕರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಮನೆಯ ಮಾಲೀಕರು ಆನಂದಪುರಕ್ಕೆ…