ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ | Crime News
ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ ಹಾವೇರಿ ಜಿಲ್ಲೆಯ ಶಿಗ್ಗಾವಿ ಸರ್ಕಲ್ ನ, ಬಂಕಾಪುರ ಠಾಣೆ ಪೋಲಿಸರು ದ್ವಿಚಕ್ರ ವಾಹನಗಳ ಕಳ್ಳತನದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. 1) ಅಬ್ದುಲ್ ಖಾದರ್ ಇಸ್ಮಾಯಿಲ್ ತಂದೆ ಮೊಹಮ್ಮದ್ ಗೌಸ್ ಪಣಿಬಂದು, 30 ವರ್ಷ, ಅಕ್ಕಿಆಲೂರು ಮಕ್ಬುಲ್ ನಗರ ಹಾನಗಲ್ ತಾಲೂಕು ಹಾವೇರಿ ಜಿಲ್ಲೆ 2) ಮಾಲಾಲಿ ತಂದೆ ಮಕ್ಬುಲ್ ಸಾಬ್ ಹಾನಗಲ್ 39 ವರ್ಷ ಚಿಕ್ಕೌoಶಿ ಹೊಸೂರ್ ಹಾನಗಲ್ ತಾಲೂಕು (…