ಕ್ರೈಂ ಸುದ್ದಿ:
SAGARA | ಪ್ರೇಮವಿವಾಹ ದುರಂತ ಅಂತ್ಯ | ವಿಷ ಸೇವಿಸಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪೊಲೀಸ್ ಸಿಬ್ಬಂದಿ ಸೇರಿ ನಾಲ್ವರ ವಿರುದ್ದ ಕೇಸ್
SAGARA | ಪ್ರೇಮವಿವಾಹ ದುರಂತ ಅಂತ್ಯ | ವಿಷ ಸೇವಿಸಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪೊಲೀಸ್ ಸಿಬ್ಬಂದಿ ಸೇರಿ ನಾಲ್ವರ ವಿರುದ್ದ ಕೇಸ್ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ : ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಕೆಳದಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಮೃತ ಶಾಲಿನಿ (33) ಹಾಗೂ ಜಯರಾಮ್ ದಂಪತಿವಾಸಿಸುತ್ತಿದ್ದರು. ಈ ನಡುವೆ ಇಬ್ಬರ ನಡುವೆ ಮನಸ್ತಾಪ ಬಂದಿದ್ದು, ಇದೀಗ ಅನುಮಾನಸ್ಪದ ರೀತಿಯಲ್ಲಿ…
ಮಗನೊಂದಿಗೆ ಸೇರಿಕೊಂಡು ಪತಿಯನ್ನು ಕೊಂದ ಪತ್ನಿ – ಅಸ್ವಾಭಾವಿಕ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | Crime News
ಮಗನೊಂದಿಗೆ ಸೇರಿಕೊಂಡು ಪತಿಯನ್ನು ಕೊಂದ ಪತ್ನಿ – ಅಸ್ವಾಭಾವಿಕ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಸೀಗೆಬಾಗಿಯ ಈಶ್ವರ ದೇವಸ್ಥಾನದ ಬಳಿ ಇತ್ತೀಚೆಗೆ ಅಪರಿಚಿತ ಮೃತ ದೇಹವೊಂದು ಪತ್ತೆಯಾಗಿದ್ದು ಈ ಪ್ರಕರಣ ಈಗ ತಿರುವು ಪಡೆದುಕೊಂಡಿದೆ. ಪತ್ನಿ ಮತ್ತು ಪುತ್ರನಿಂದಲೇ ತಂದೆಯ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಘಟನೆಯ ಹಿನ್ನಲೆ : ಸೊರಬ ತಾಲೂಕಿನ ಯಲವಾಲ ಗ್ರಾಮದ ನಿವಾಸಿಯಾಗಿದ್ದ ಮೌನೇಶಪ್ಪ(50) ಎರಡು ಮದುವೆಯಾಗಿದ್ದರು. ಮೊದಲನೇ ಪತ್ನಿ ಮಂಜುಳಾರವರ ಜೊತೆಗಿದ್ದ ಮೌನೇಶಪ್ಪ ಬ್ಯಾಡಗಿ ತಾಲೂಕಿನ ಮಸಣಗಿಯಲ್ಲಿ…
ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ
ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತುಂಡಾದ ಲೈಟ್ ಕಂಬ ಕಾರಿನ ಮೇಲೇಯೆ ಬಿದ್ದಿದೆ. ಸಾಗರ ತಾಲ್ಲೂಕಿನ ಆನಂದಪುರದ ಹೊಸೂರು ಸಮೀಪ ಈ ಘಟನೆ ಸಂಭವಿಸಿದೆ. ಶಿರಸಿ ಕಡೆಗೆ ಹೋಗುವವರು ಕಾರಿನಲ್ಲಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು. ಈ ವೇಳೆ ಹೊಸೂರು ಸಮೀಪ ಕಾರು ಅಪ್ಸೆಟ್ ಆಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು…
SAGARA | ನಕಲಿ ಚೆಕ್ ಮೂಲಕ ಕಾಳುಮೆಣಸು ವ್ಯವಹಾರಕ್ಕೆ ಮುಂದಾದ ಹೈಟೆಕ್ ಕಳ್ಳರನ್ನು ಬಂಧಿಸಿದ ಪೊಲೀಸ್
SAGARA | ನಕಲಿ ಚೆಕ್ ಮೂಲಕ ಕಾಳುಮೆಣಸು ವ್ಯವಹಾರಕ್ಕೆ ಮುಂದಾದ ಹೈಟೆಕ್ ಕಳ್ಳರನ್ನು ಬಂಧಿಸಿದ ಪೊಲೀಸ್ ಸಾಗರ: ರೈತ ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದಿಂದ ನಕಲಿ ಚೆಕ್ ಮೂಲಕ 4.25 ಕ್ವಿಂಟಾಲ್ ಕಾಳು ಮೆಣಸು ಖರೀದಿಸಿ, ಬೇರೆಯವರಿಗೆ ಮಾರಾಟ ಮಾಡಲು ಮುಂದಾಗಿದ್ದ ವಿದ್ಯಾವಂತ ಕಳ್ಳರನ್ನು ಪೇಟೆ ಠಾಣೆ ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಅಕ್ಷಯ್, ಹರ್ಷಿತ್, ಕುಮಾರ್, ಅಭಿನಂದನ ರನ್ನು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ ಉನ್ನತ ವ್ಯಾಸಂಗ ಮಾಡಿದವರಾಗಿದ್ದಾರೆ. ಆರೋಪಿತರಿಂದ 2.76…
ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ
ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನವನ್ನು ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಗಿಳಾಲಗುಂಡಿ ಸಮೀಪದಲ್ಲಿ ನಡೆದಿದೆ. ಪ್ರಯಾಣಿಕರಿದ್ದ ಬಸ್ ಗೆ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ಧಾರಿ ಬದಿಗೆ ಬಸ್ ಇಳಿದಿದ್ದು , ಗೂಡ್ಸ್ ವಾಹನವು ಜಖಂ ಆಗಿದೆ. ಇಲ್ಲಿನ ಕೋಣೆಹೊಸೂರು ಹಾಗೂ ಗಿಳಾಲಗುಂಡಿ ನಡುವೆ ಇಂದು ಬೆಳಗ್ಗೆ ಈ…
HOSANAGARA | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!!
ಹೊಸನಗರ : ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ : ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಾಗರದ ಚಂದ್ರು ಎಂಬಾತನಿಗೆ ಸೇರಿದ(KA 19 AB 9021) ಮತ್ತು…
ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ..!! Crime News
ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ! ತೀರ್ಥಹಳ್ಳಿ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಡಿ.31ರಂದು ಎನ್.ಆರ್.ಪುರ. ತಾಲೂಕು ಕಣಿವೆ ಬಳಿ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕು ಕೂಡಿಗೆ ಗ್ರಾಮದ ಗೋಪಾಲ್ ಮೃತ ವ್ಯಕ್ತಿಯಾಗಿದ್ದಾರೆ. ಹಲವು ವರ್ಷಗಳ ಕಾಲ ಬಾಂಬೆಯಲ್ಲಿದ್ದು ಬಳಿಕ ಜಮೀನು ಮಾಡಿಕೊಂಡು ಊರಲ್ಲಿ ಇದ್ದರು. 3 ತಿಂಗಳು ಹಿಂದೆ ನಾಪತ್ತೆಯಾಗಿದ್ದ ಗೋಪಾಲ್ ಶವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವ ಸಂಪೂರ್ಣ ಕೊಳೆತು…
8ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಸ್ಕೂಲ್ ಬಸ್ ಚಾಲಕ ಆತ್ಮಹತ್ಯೆ
ಹುಚ್ಚು ಪ್ರೀತಿಯಿಂದಾಗಿ 8ನೇ ತರಗತಿ ವಿದ್ಯಾರ್ಥಿನಿ ಹಾಗೂ ಬಸ್ ಡ್ರೈವರ್ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಕಳವಳಕಾರಿ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ಬಂಕನಕಟ್ಟೆ ಸಮೀಪ ಘಟನೆ ನಡೆದಿದ್ದು, ರೈಲಿಗೆ ಅಡ್ಡಲಾಗಿ ನಿಂತು ಡ್ರೈವರ್ ಸಂತೋಷ್ (38) ಹಾಗೂ 14 ವರ್ಷದ 8ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಗಿರಿಯಾಪುರ ಗ್ರಾಮದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಬಸ್ ಡ್ರೈವರ್ ಸಂತೋಷ್ ಪ್ರೀತಿಸುವಂತೆ ಪೀಡಿಸುತ್ತಿದ್ದ.ಬಸ್ ಡ್ರೈವರ್ ನೀಡುತ್ತಿದ್ದ ಕಿರುಕುಳದ ಸಂಬಂಧ ವಿದ್ಯಾರ್ಥಿನಿ ಪೋಷಕರು…
Hosanagara | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ – ಮೆಗ್ಗಾನ್ ಗೆ ದಾಖಲು
ಬಿಜೆಪಿ ಯುವಮೋರ್ಚಾದ ಅಧ್ಯಕ್ಷನ ಮೇಲೆ ಹಲ್ಲೆ ಮೆಗ್ಗಾನ್ ಗೆ ದಾಖಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ನಡೆದಿದ್ದೇನು ..??? ಬಿಜೆಪಿ ಯುವ ಮೋರ್ಚಾ ತಾಲೂಕು ಅದ್ಯಕ್ಷ ನಿತಿನ್ ಮತ್ತು ನವೀನ್ ಮೇಲೆ ಕೆಲವರು ಕಾರಿನಲ್ಲಿ ಬಂದು ಹಲ್ಲೆ ನಡೆಸಿದ್ದಾರೆ. ಹೊಸನಗರ ತಾಲೂಕಿನ ನಗರ ಸಮೀಪದ ದೇವಗಂಗೆ ಬಳಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಕಾರಿನಲ್ಲಿ ಹೋಗುತ್ತಿದ್ದ ವೇಳೆ ಬೇರೆ ಕಾರಿನಲ್ಲಿ ಬಂದ ಪ್ರಕಾಶ್ ಅಂಡ್…
Accident | ಬೈಕ್ ಹಾಗೂ ಬೊಲೆರೊ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು
Accident | ಬೈಕ್ ಹಾಗೂ ಬೊಲೆರೊ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಲ್ಲಿ ಹೊಸವುರುಷ ಆಚರಣೆಯ ಸಡಗರದ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ.ಘಟನೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಭದ್ರಾವತಿ ತಾಲ್ಲೂಕು ಹೊನ್ನವಿಲೆ ಗ್ರಾಮದ ಯುವಕರು ಹುಟ್ಟುಹಬ್ಬದ ಪಾರ್ಟಿ ಮಾಡುವ ಸಂಭ್ರಮದಲ್ಲಿದ್ದರು. ಅದಕ್ಕಾಗಿ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಯುವಕರ ಬೈಕ್ ಬೊಲೆರೊ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್…