Headlines

ಬಸ್ ನಲ್ಲಿ ಪಕ್ಕದ ಸೀಟಿನಲ್ಲಿದ್ದ ಸುಂದರಿ ಜೊತೆ ರೋಮ್ಯಾನ್ಸ್ – ಲಾಡ್ಜ್ ಗೆ ಕರೆದೊಯ್ದ ಸುಂದರಿ ಚಾಲಕನಿಗೆ ಮಾಡಿದ್ದೇನು ಗೊತ್ತಾ…???|Shivamogga

ಬಸ್ ನಲ್ಲಿ ಪಕ್ಕದ ಸೀಟಿನಲ್ಲಿದ್ದ ಸುಂದರಿ ಜೊತೆ ರೋಮ್ಯಾನ್ಸ್ – ಲಾಡ್ಜ್ ಗೆ ಕರೆದೊಯ್ದ ಸುಂದರಿ ಚಾಲಕನಿಗೆ ಮಾಡಿದ್ದೇನು ಗೊತ್ತಾ…??? ಬಸ್​ನಲ್ಲಿ ದೂರ ಪ್ರಯಾಣಿಸುವಾಗ ತಮ್ಮ ಪಕ್ಕದ ಸೀಟಿನಲ್ಲಿ ಮಹಿಳೆಯರು ಬಂದು ಕುಳಿತರೆ ಕೆಲವರಿಗೆ ಅದೊಂದು ಸಂತಸದ ವಿಷಯವಾಗಿರುತ್ತದೆ. ಹಾಗೆಯೇ ಕಾರವಾರ ದಿಂದ ಹೊರಟು ಶಿವಮೊಗ್ಗಕ್ಕೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ಪಕ್ಕದಲ್ಲಿ ಮಹಿಳೆ ಕುಳಿತಿದ್ದು ಅಗಾಧ ಸಂತಸ ತಂದು ಅವಳೊಂದಿಗೆ ಪರಿಚಯ ಮಾಡಿಕೊಂಡು ಸಲುಗೆ ಬೆಳೆಸಿಕೊಂಡ ಇದ್ದನ್ನೆ ಕಾಯುತಿದ್ದ ಖತರ್ ನಾಕ್ ಅಪರಿಚಿತ ಮಹಿಳೆ ವ್ಯಕ್ತಿಗೆ ಬರೋಬ್ಬರಿ 50…

Read More

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ ಹೊಸನಗರ(Hosanagara) : ಅಕ್ರಮವಾಗಿ ಮರಳು(sand) ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸಿಪಿಐ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ತ್ರಿಣಿವೆ(trinive) ಗ್ರಾಮದ ಬಳಿ ಅಕ್ರಮವಾಗಿ ಮರಳು ತುಂಬಿದ ಲಾರಿ ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತ್ರಿಣಿವೆ ಗ್ರಾಮದ ಬಳಿ ಅಕ್ರಮವಾಗಿ(illegal) ಮರಳು ಸಂಗ್ರಹಣೆ ಕಾರ್ಯ ನಡೆಸುವುದರ ಜೊತೆಗೆ ರಾತ್ರಿ ವೇಳೆಯಲ್ಲಿ ಅಕ್ರಮ ಮರಳು ಸಾಗಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದ್ದು ಪೊಲೀಸ್‌…

Read More

Accident | ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಕಾರು – ಇಬ್ಬರಿಗೆ ಸಣ್ಣ ಪುಟ್ಟ ಗಾಯ ತೀರ್ಥಹಳ್ಳಿ : ಶನಿವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ಡಿಕ್ಕಿ ಘಟನೆ ಪಟ್ಟಣದ ಭಾರತೀಪುರ ತಿರುವಿನಲ್ಲಿ ನೆಡೆದಿದೆ. ಇಬ್ಬರು ಇಂಜಿನಿಯರ್ ಗಳು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಭಾರತೀಪುರ ತಿರುವಿನಲ್ಲಿ ನಿಯಂತ್ರಣ ತಪ್ಪಿ ಲಕ್ಷ್ಮಣ ಭಟ್  ಎಂಬುವರ ಮನೆಯ ಮುಂಭಾಗದ ಹಂಚಿಗೆ ಡಿಕ್ಕಿ ಹೊಡೆದು ಮನೆಯ ಅಂಗಳದಲ್ಲಿ ಮಹೇಂದ್ರ ನೆಕ್ಸ 300 ಕಾರು ಪಲ್ಟಿ…

Read More

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು | Train Accident

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು | Train Accident ಭದ್ರಾವತಿ– ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿರುತ್ತಾರೆ. ಈತನ ಚಹರೆ ಸುಮಾರು 5.5 ಅಡಿ ಎತ್ತರ, ಸಾಧಾಕಪ್ಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಬಿಟ್ಟಿದ್ದು, ಅರ್ಧ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಗಡ್ಡ, ಮೀಸೆ ಇರುತ್ತದೆ. ಒಂದು ಕೆಂಪು ಬಣ್ಣದ ಕಪ್ಪು ಚುಕ್ಕೆಯುಳ್ಳ ಸ್ವೇಟರ್, ಒಂದು ಬಿಳಿ ಬಣ್ಣದ…

Read More

ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery

ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬನ ಮೊಬೈಲ್ ಹಾಗೂ ಹಣ ಮತ್ತು ಆಭರಣ ಕಿತ್ತುಕೊಂಡು ಹೋಗಿರುವ ಕೇಸ್​ವೊಂದು ದಾಖಲಾಗಿತ್ತು. ಬ್ಯಾಂಕ್ ಲೋನ್ ನೀಡುವವರು ಎಂದು ಹೇಳಿಕೊಂಡು ಒಳಕ್ಕೆ ನುಗ್ಗಿದ್ದ ಆರೋಪಿಗಳು ಈ ಕೃತ್ಯವೆಸಗಿದ್ದರು. ಸದ್ಯ ಪ್ರಕರಣವನ್ನು ಹೊಳೆಹೊನ್ನೂರು ಪೊಲೀಸರು ಭೇದಿಸಿದ್ದಾರೆ.  ದಿನಾಂಕ: 11-12-2023 ರಂದು ಹೊಳೆಹೊನ್ನೊರು ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಬೀ ಬೀರನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ…

Read More

Shivamogga | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

Shivamogga | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ಶಿವಮೊಗ್ಗ : ವೈಶ್ಯವಾಟಿಕೆಯ ಹಿನ್ನಲೆಯಲ್ಲಿ ಗಾಂಧಿನಗರದ 1 ನೇ ಪ್ಯಾರಲಲ್ ರಸ್ತೆಯಲ್ಲಿರುವ ಮನೆಯ ಮೇಲೆ ಜಯನಗರ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮೂವರು ಮಹಿಳೆ ಮತ್ತು ಇಬ್ಬರು ಗಂಡಸರನ್ನ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಜಯನಗರ ಪೊಲೀಸ್ ಠಾಣೆ ಪಿಐ ಸಿದ್ದೇಗೌಡ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಗೋದಾಮಿನ ರೀತಿಯಲ್ಲಿರುವ ಮನೆಯಲ್ಲಿ ಇತ್ತೀಚಿನ ದಿನಗಳಲ್ಲಿ ವೇಶ್ಯವಾಟಿಕೆ ದಂಧೆ ನಡೆಸಲಾಗುತ್ತಿತ್ತು ಎಂಬ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪೊಲೀಸರು…

Read More

ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News

ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆಯ ಬಡಾವಣೆಯಲ್ಲಿ ನಡೆದಿದೆ. ತಡವಾಗಿ ಘಟನೆ ಬೆಳಕಿಗೆ ಬಂದಿದ್ದು, ರಮ್ಯ (38) ಕೊಲೆಯಾದ ದುರ್ದೈವಿಯಾಗಿದ್ದಾಳೆ. ಪತಿ ನಾಗಭೂಷಣ ಬಂಧಿತ ಆರೋಪಿಯಾಗಿದ್ದಾನೆ. ಕೊಲೆಯಾದ ರಮ್ಯಾ ಈ ಮೊದಲು ವಿವಾಹವಾಗಿ ವಿಚ್ಛೇದನ ನೀಡಿದ್ದಳು. ನಾಗಭೂಷಣ ಸಹ ಮೊದಲ ಪತ್ನಿಗೆ ವಿಚ್ಛೇದನ ನೀಡಿ ರಮ್ಯ ಜೊತೆ ಎರಡನೇ…

Read More

ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News

ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News ಭದ್ರಾವತಿ : ಇಲ್ಲಿನ  ಭದ್ರಾ ವೈನ್ಸ್ ಶಾಪ್​ (Wineshop)ನಲ್ಲಿ ವ್ಯಕ್ತಿಯೊಬ್ಬನ ಕೊಲೆ(murder) ಯಾಗಿದೆ.  ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೇಮಂತ್ ಅಲಿಯಾಸ್ 35 ವರ್ಷ ಕರಿ ಚಿಕ್ಕಿಯನ್ನ ಕೊಲೆ ಮಾಡಲಾಗಿದೆ. ಭದ್ರಾವತಿ ಪಟ್ಟಣ್ಣದ ಭದ್ರಾ ವೈನ್ಸ್ ಸ್ಟೋರ್​ನಲ್ಲಿಯೇ ಈ ಘಟನೆ ನಡೆದಿದ್ದು, ಈ ಹಿಂದೆ ನಡೆದಿದ್ದ ಮುಜ್ಜು ಎಂಬಾತ ಕೊಲೆಗೆ ಪತ್ರೀಕಾರವಾಗಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.  ಘಟನೆಯಲ್ಲಿ ನಾಲ್ಕೈದು ಯುವಕರು ಹೇಮಂತ್​…

Read More

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದಾರೆ. ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಳವಳ್ಳಿ ಮೂಲದ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ ನಲ್ಲಿ ಕೆಲಸ ನಿರ್ವಹಿಸುತಿದ್ದರು. ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಕವನ ರವರಿಗೆ ಐದು ವರ್ಷದ ಮಗನಿದ್ದು ತಾಯಿ ಮನೆಯಲ್ಲಿ…

Read More

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ರವರು ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಮಾರಣಾಂತಿಕ ರಸ್ತೆ ಅಪಘಾತಗಳು ಹೆಚ್ಚಾಗಿದ್ದರಿಂದ ಅವುಗಳನ್ನು ತಡೆಯುವ ಸಲುವಾಗಿ ವಾಹನ ತಪಾಸಣೆ ಮಾಡಿ ಅನುಮಾನಸ್ಪದ ಚಾಲಕ…

Read More