Headlines

ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News

ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News ಭದ್ರಾವತಿ : ಇಲ್ಲಿನ  ಭದ್ರಾ ವೈನ್ಸ್ ಶಾಪ್​ (Wineshop)ನಲ್ಲಿ ವ್ಯಕ್ತಿಯೊಬ್ಬನ ಕೊಲೆ(murder) ಯಾಗಿದೆ.  ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೇಮಂತ್ ಅಲಿಯಾಸ್ 35 ವರ್ಷ ಕರಿ ಚಿಕ್ಕಿಯನ್ನ ಕೊಲೆ ಮಾಡಲಾಗಿದೆ. ಭದ್ರಾವತಿ ಪಟ್ಟಣ್ಣದ ಭದ್ರಾ ವೈನ್ಸ್ ಸ್ಟೋರ್​ನಲ್ಲಿಯೇ ಈ ಘಟನೆ ನಡೆದಿದ್ದು, ಈ ಹಿಂದೆ ನಡೆದಿದ್ದ ಮುಜ್ಜು ಎಂಬಾತ ಕೊಲೆಗೆ ಪತ್ರೀಕಾರವಾಗಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.  ಘಟನೆಯಲ್ಲಿ ನಾಲ್ಕೈದು ಯುವಕರು ಹೇಮಂತ್​…

Read More

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದಾರೆ. ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಳವಳ್ಳಿ ಮೂಲದ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ ನಲ್ಲಿ ಕೆಲಸ ನಿರ್ವಹಿಸುತಿದ್ದರು. ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಕವನ ರವರಿಗೆ ಐದು ವರ್ಷದ ಮಗನಿದ್ದು ತಾಯಿ ಮನೆಯಲ್ಲಿ…

Read More

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ರವರು ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಮಾರಣಾಂತಿಕ ರಸ್ತೆ ಅಪಘಾತಗಳು ಹೆಚ್ಚಾಗಿದ್ದರಿಂದ ಅವುಗಳನ್ನು ತಡೆಯುವ ಸಲುವಾಗಿ ವಾಹನ ತಪಾಸಣೆ ಮಾಡಿ ಅನುಮಾನಸ್ಪದ ಚಾಲಕ…

Read More

Ripponpete | ಪುನೀತ್‌ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ

Ripponpete | ಪುನೀತ್‌ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ (Puneeth Rajkumar) ಅಗಲಿ ಸರಿಸುಮಾರು ಎರಡು ವರ್ಷಕ್ಕೆ ಬಂದರೂ ಅವರ ಅಭಿಮಾನಿಗಳು ಮಾತ್ರ ಒಂದಲ್ಲಾ ಒಂದು ರೀತಿಯಲ್ಲಿ ಅವರ ಆರಾಧನೆಯನ್ನು ಮಾಡುತ್ತಲೇ ಬರುತ್ತಿದ್ದಾರೆ. ಈ ನಡುವೆ ತಮಿಳುನಾಡಿನ ಯುವಕನೊಬ್ಬ ಅಪ್ಪಟ ಅಪ್ಪು ಅಭಿಮಾನಿ ಆಗಿದ್ದು, ಪುನೀತ್‌ ಸಲುವಾಗಿ ತಮಿಳುನಾಡಿನಿಂದ ಸೈಕಲ್ ಪ್ರಯಾಣವನ್ನು ಆರಂಭಿಸಿದ್ದು, ದೇಶ ಪರ್ಯಟನೆಯನ್ನು ಮಾಡುತ್ತಿದ್ದಾನೆ. ಮುತ್ತುಸಲ್ವನ್ (Tamilian Muthusalvan) ಎಂಬ…

Read More

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5.80 ಲಕ್ಷ ರೂ.ಮೌಲ್ಯದ 16 ಬೈಕ್ ವಶಕ್ಕೆ

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5ಲಕ್ಷ 80 ಸಾವಿರ ರೂ.ಮೌಲ್ಯದ 16 ಬೈಕ್ ವಶಕ್ಕೆ ಭದ್ರಾವತಿ : ನಗರದ ವಿವಿಧ ಬಡಾವಣೆಗಳಲ್ಲಿ ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 5 ಲಕ್ಷ 80 ಸಾವಿರ ರೂ.ಮೌಲ್ಯದ ವಿವಿಧ ಕಂಪನಿಯ 16 ಬೈಕ್ ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಉಪವಿಭಾಗದಲ್ಲಿ ಬೈಕ್ ಕಳ್ಳತನ ಮಾಡುತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ 16 ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ಬೈಕ್ ಕಳ್ಳತನ ಮಾಡುತಿದ್ದ ಅರೋಪಿಗಳಾದ ಅಬ್ದುಲ್…

Read More

Hosanagara | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹಳ್ಳಕ್ಕೆ ಉರುಳಿರುವ ಘಟನೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮದ ಬಳಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಬೋರ್ ವೆಲ್ ಕೊರೆಯುವ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ.ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.  ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಯ ಆಗಿರುವುದಿಲ್ಲ ಎಂದು ತಿಳಿದುಬಂದಿದೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ…

Read More

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚನೆ – ಯುವಕನ ಬಂಧನ

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚಿಸಿದ ಭೂಪ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ.ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ. ಭರತ್…

Read More

ನಗ್ನ ವೀಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬೆದರಿಕೆ – ಕಾರು ಚಾಲಕನ ಮೇಲೆ ದಾಖಲಾಯ್ತು ಕೇಸ್ | BDVT

ನಗ್ನ ವೀಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬೆದರಿಕೆ – ಕಾರು ಚಾಲಕನ ಮೇಲೆ ದಾಖಲಾಯ್ತು ಕೇಸ್ | BDVT ಮಹಿಳೆಯೊಂದಿಗೆ ಸಲುಗೆ ಬೆಳೆಸಿ ವಿಡಿಯೋ ಕಾಲ್‌ನಲ್ಲಿ ಮಾತನಾಡುವಾಗ ಆಕೆಯ ನಗ್ನ ಚಿತ್ರಗಳನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾರು ಚಾಲಕನ ವಿರುದ್ಧ  ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಭದ್ರಾವತಿಯ ನಿವಾಸಿಯೊಬ್ಬರು ದೂರು ನೀಡಿದ್ದು ಶಿವಮೊಗ್ಗದ ವ್ಯಕ್ತಿ ವಿರುದ್ಧ ಕೇಸ್ ದಾಖಲಾಗಿದೆ.  ಕಳೆದ ವರ್ಷ ಮಹಿಳೆಯ ಕುಟುಂಬದವರು ದೇವಸ್ಥಾನಕ್ಕೆ ಹೋಗುವ ಸಲುವಾಗಿ ಕಾರೊಂದನ್ನ…

Read More

Thirthahalli | ಮಾಲು ಸಮೇತ ಚುಕ್ಕೆ ಜಿಂಕೆ ಬೇಟೆಗಾರನ ಬಂಧನ

ತೀರ್ಥಹಳ್ಳಿ – ಮಾಲು ಸಹಿತ ಓರ್ವ ಚುಕ್ಕೆ ಜಿಂಕೆ ಬೇಟೆಗಾರನನ್ನು  ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ತೀರ್ಥಹಳ್ಳಿ (Thirthahalli) ಉಪವಿಭಾಗದ ಮಂಡಗದ್ದೆ ವಲಯ ವ್ಯಾಪ್ತಿಯಲ್ಲಿ ಡಿ.13 ರಂದು ಕೀಗಡಿ ಗ್ರಾಮದ ಸ.ನಂ.35ರ ಪ್ರದೇಶದಲ್ಲಿ ಕಳ್ಳ ಬೇಟೆಗೆ ಸಂಬಂಧಿಸಿದಂತೆ ಒಂದು ಚುಕ್ಕೆ ಜಿಂಕೆಯ ತಲೆ, 04 ಕಾಲುಗಳು ಮತ್ತು ಮಾಂಸವನ್ನು ದಾಸ್ತಾನು ಮಾಡಿದ್ದು ಇವುಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡು ಈ ಕೃತ್ಯದ ಆರೋಪಿ ತಮಿಳುನಾಡಿನ ವೆಲಂಚರಿ ಜಗನ್ನಾಥಪುರಂನ ಎಂ. ರಮೇಶ ಬಿನ್ ಮುನಿಸ್ವಾಮಿ (40) ಈತನನ್ನು ಸ್ಥಳದಲ್ಲಿಯೇ ಬಂಧಿಸಿದ್ದಾರೆ. ಇನ್ನೂ…

Read More

ಪತಿಯಿಂದಲೇ ಪತ್ನಿಯ ಹತ್ಯೆ..!! | Crime News

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಪತ್ನಿಯನ್ನ ಪತಿಯೊಬ್ಬ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ಕಳೆದ ಬುಧವಾರ ಈ ಘಟನೆ ನಡೆದಿದ್ದು, ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಸ್ಟೇಷನ್​ನಲ್ಲಿ ಪ್ರಕರಣ ದಾಖಲಾಗಿದೆ.  ರಮ್ಯಾ (೩೬) ಹತ್ಯೆಯಾಗಿದ್ದು, ಈಕೆಯ ಪತಿ ನಾಗಭೂಷಣ್ ಎಂಬುವರು ಹತ್ಯೆ ಮಾಡಿರುವುದಾಗಿ ಪೊಲೀಸರಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ನಾಗಭೂಷಣ್ ಆಟೋ ಚಾಲಕನಾಗಿದ್ದು, ದಂಪತಿಗೆ ಸುಮಾರು ೧೬ ವರ್ಷ ವಯಸ್ಸಿನ ಪುತ್ರ ಇದ್ದಾನೆ. ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆಯಲ್ಲಿ ದಂಪತಿ ಮಾತ್ರ ವಾಸವಿದ್ದರು…

Read More