Headlines

Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ನನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ತಿಂಗಳು ನಡೆದ ಕಳ್ಳತನದ ಪ್ರಕರಣವನ್ನು ಬೆನ್ನತ್ತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತೃತ್ವದ ಸಿಬ್ಬಂದಿಗಳ ತಂಡ ನವೆಂಬರ್ 27…

Read More

ಅಬಕಾರಿ ಅಧಿಕಾರಿಗಳ ದಾಳಿ – ಗಾಂಜಾ ಸಮೇತ ಮೂವರ ಬಂಧನ | excise raid

ಅಬಕಾರಿ ಅಧಿಕಾರಿಗಳ ದಾಳಿ – ಗಾಂಜಾ ಸಮೇತ ಮೂವರ ಬಂಧನ ಶಿವಮೊಗ್ಗದ ಅಬಕಾರಿ ಇಲಾಖೆ ಕೊನೆಗೂ ಎಚ್ಚೆತ್ತುಕೊಂಡಿದೆ. ಸಿಕ್ಕ ಮಾಹಿತಿ ಅನ್ವಯ ಗಾಂಜಾ ಸಾಗಿಸುತಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿ ಗಾಂಜಾವನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ. ಅಬಕಾರಿ ಜಂಟಿ ಆಯುಕ್ತರು , ಮಂಗಳೂರು ವಿಭಾಗ ಮತ್ತು ಸುಮಿತ  ಕೆ ಕೆ ಅಬಕಾರಿ ಉಪ ಆಯುಕ್ತರು,  ಶಿವಮೊಗ್ಗ ಜಿಲ್ಲೆ ಇವರುಗಳ ನಿರ್ದೇಶನದಲ್ಲಿ ನೌಶಾದ್ ಅಹಮದ್ ಖಾನ್,  ಉಪ ಅಧಿಕ್ಷಕರು ಉಪ ವಿಭಾಗ ಶಿವಮೊಗ್ಗ ಇವರ ಮಾರ್ಗದರ್ಶನ ದಲ್ಲಿ…

Read More

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ – ಸಾಗರ ಮೂಲದ ವ್ಯಕ್ತಿ ಬಂಧನ | Arrested

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ –  ಸಾಗರ ಮೂಲದ ವ್ಯಕ್ತಿ ಬಂಧನ  ಜಿಂಕೆ ಚರ್ಮ, ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ಮೂಲದ ಆರೋಪಿಯನ್ನು ಬೆಂಗಳೂರು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಂದ್ರಶೇಖರಪ್ಪ ಗೌಡ (43) ಎಂಬಾತನನ್ನು ಬಂಧಿಸಲಾಗಿದೆ.  ಆರೋಪಿಯಿಂದ ಒಂದು ಜಿಂಕೆ ಚರ್ಮ, 12 ಜಿಂಕೆ ಕೊಂಬುಗಳು ಹಾಗೂ 2 ಕಾಡೆಮ್ಮೆ ಕೊಂಬುಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿ ಜಿಂಕೆ ಚರ್ಮ ಮಾರಾಟಕ್ಕೆ…

Read More

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ | person who was drowning was found dead

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ  ಸೊರಬ :  ನಿನ್ನೆ ನೀರುಪಾಲಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲಾಗಿದ್ದರು. ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸೊರಬ ತಾಲೂಕಿನ ಬಿದರೆಗೇರಿ ಗ್ರಾಮದ ಮಂಜಪ್ಪ (45) ತೂಬುಹೊಂಡದಲ್ಲಿ ಕೈಕಾಲು ತೊಳೆಯಲು ನೀರಿಗೆ ಇಳಿದಿದ್ದರು. ನೀರಿಗೆ ಇಳಿದ ವ್ಯಕ್ತಿ ಮತ್ತೆ ಮೇಲೆ ಬಂದಿರಲಿಲ್ಲ. ನಿನ್ನೆ ಸಂಜೆ 4-5 ರ ಸಮಯದಲ್ಲಿ ಈ ಘಟನೆ ನಡೆದಿದೆ. ಆತನಿಗಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆದಿದೆ. ಇಂದು ಮಂಜಪ್ಪನವರ ಮೃತದೇಹ ಪತ್ತೆಯಾಗಿದೆ….

Read More

ಬ್ಯಾಂಕ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆ | Crime News

ಬ್ಯಾಂಕ್ ಲೋನ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು  ದರೋಡೆ | Crime News ಬ್ಯಾಂಕ್ ಲೋನ್ ಸಿಬ್ಬಂದಿ ಎಂದು ಹೇಳಿಕೊಂಡು ಮನೆಗೆ ಬಂದ ಕಳ್ಳರ ತಂಡ ನೀರು ಕೇಳುವ ನೆಪದಲ್ಲಿ ದರೋಡೆ ಮಾಡಿರುವ ಘಟನೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಘಟನೆಯ ಹಿನ್ನಲೆ : ಸೋಮವಾರ ಸುಮಾರು  01:15 ಗಂಟೆ ಸಮಯದಲ್ಲಿ ಯಾರೋ ಎರಡು ಜನ ಅಪರಿಚಿತರು ಮನೆಯ ಕಾಂಪೌಂಡ್‌ ಚಿಲಕವನ್ನು ತಗೆದು  ಒಳಬಂದಿದ್ದಾರೆ. ಮನೆಗೆ ಬಂದ ಅಪರಿಚಿತರನ್ನು ದೂರುದಾರರು ಯಾರು…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹರತಾಳು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಹರತಾಳು ಗ್ರಾಮದ ರಾಘವೇಂದ್ರ ಎಂಬುವವರ ಮನೆಯ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ರಾಘವೇಂದ್ರ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು…

Read More

HOSANAGARA | ಅಕ್ರಮ ಮರ ಕಡಿತಲೆ – ಅರಣ್ಯ ಸಂಚಾರಿ ದಳ ದಾಳಿ : ಲಕ್ಷಾಂತರ ರೂ ಮೌಲ್ಯದ ನಾಟ ವಶಕ್ಕೆ..!!

ಅಕ್ರಮವಾಗಿ ಅಕೇಶಿಯ ಮರ ಕಡಿತಲೆ ಮಾಡಿ ದಾಸ್ತಾನು ಮಾಡಿದ್ದ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿದ ದಾಳಿ ಪೊಲೀಸ್ ಅರಣ್ಯ ಸಂಚಾರಿ ದಳ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಟಾವ್ ಮಾಡಿ ಇರಿಸಿದ್ದ ಲಕ್ಷಾಂತರ ರೂ ಮೌಲ್ಯದ ಅಕೇಶಿಯ ಮರಗಳನ್ನು ವಶಕ್ಕೆ ಪಡೆದು ಆರೋಪಿತರ ಮೇಲೆ ಪ್ರಕರಣ ದಾಖಲಿಸಿದೆ….

Read More

ರೈಲ್ವೆ ನಿಲ್ದಾಣದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ | Railway

ರೈಲ್ವೆ ನಿಲ್ದಾಣದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ | ಶಿವಮೊಗ್ಗ : ಇಲ್ಲಿನ ರೈಲುನಿಲ್ದಾಣದಲ್ಲಿ ಭದ್ರಾವತಿ ಕಡೆಗೆ ಹೋಗುವ ಕೊನೆಯ ರೈಲ್ವೆ ಟ್ರಾಕ್ ಮೇಲೆ ಸುಮಾರು 30 ವರ್ಷದ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿದೆ.  ಕರ್ತವ್ಯದಲ್ಲಿದ್ದ ಕೀ ಮ್ಯಾನ್ ಟ್ರ್ಯಾಕ್ ಪರಿಶೀಲನೆ ವೇಳೆಯಲ್ಲಿ ಶವ ಪತ್ತೆಯಾಗಿದೆ. ಶವವು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶೈತ್ಯಗಾರದಲ್ಲಿರುತ್ತದೆ. ಮೃತ ವ್ಯಕ್ತಿಯ ಚಹರೆ ಸುಮಾರು 5.8 ಅಡಿ ಎತ್ತರ, ಸಾದಾ ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು, ತಲೆಯಲ್ಲಿ…

Read More

Ripponpete | ಗವಟೂರಿನಲ್ಲಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತ – ಮಹಿಳೆಯ ಕಾಲು ಮುರಿತ

Ripponpete | ಗವಟೂರಿನಲ್ಲಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತ – ಮಹಿಳೆಯ ಕಾಲು ಮುರಿತ ರಿಪ್ಪನ್‌ಪೇಟೆ : ಇಲ್ಲಿನ ಗವಟೂರಿನಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತವಾಗಿ ಸ್ಕೂಟಿಯಲ್ಲಿದ್ದ ಮಹಿಳೆಯ ಕಾಲು ಮುರಿತವಾದ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಹಾಗೂ ಹಳಿಯೂರು ರಸ್ತೆಯಿಂದ ಮುಖ್ಯ ರಸ್ತೆಗೆ ಬಂದ ಸ್ಕೂಟಿಗೆ ಡಿಕ್ಕಿಯಾಗಿದೆ. ಬೈಕ್ ನಲ್ಲಿ ದೊಡ್ಡಿನಕೊಪ್ಪ ಗ್ರಾಮದ ಚಂದ್ರಬಾಬು ಮತ್ತು ಲಕ್ಷ್ಮಿ ದಂಪತಿಗಳು ಪ್ರಯಾಣಿಸುತಿದ್ದು ಘಟನೆಯಲ್ಲಿ ಲಕ್ಷಿ ರವರ ಬಲಗಾಲು…

Read More

ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ| Crime News

ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ ಆಗುಂಬೆ ಘಾಟಿಯಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಸ್ಟೇಷನ್​ನ ಪೊಲೀಸರು ಈ ಶವವನ್ನು ಪತ್ತೆ ಹಚ್ಚಿದ್ದಾರೆ.  ಮೂಲತಃ ಬಾಗಲಕೋಟೆಯ ಜಿಲ್ಲೆ ಬಾದಾಮಿ ಮೂಲದ ವ್ಯಕ್ತಿಯ ಶವ ಇದಾಗಿದೆ. ಅಲ್ಲದೆ ಶವಪತ್ತೆ ಮಾಡುವ ಮೂಲಕ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.  ಬಾಗಲಕೋಟೆ ಜಿಲ್ಲೆಯ ಬಾದಾಮಿ ಹನುಮಂತಪ್ಪ (22) ಎಂಬ ಯುವಕನ ಕೊಳೆತ ಶವ…

Read More