Headlines

Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್

Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಅಪ್ರಾಪ್ತನ ಜೊತೆಗೆ ಯುವತಿಯೊಬ್ಬಳು ಅಸಭ್ಯವಾಗಿ ಕುಣಿದ ಪ್ರಕರಣಕ್ಕೆ ಸಂಬಂದಪಟ್ಟಂತೆ ಪೋಕ್ಸೋ ಕೇಸ್ ದಾಖಲಾಗಿದೆ ಅಶ್ಲೀಲ ನೃತ್ಯದ ವೀಡಿಯೋ ಎಲ್ಲೆಡೆ ವೈರಲ್ ಆದ ಹಿನ್ನಲೆಯಲ್ಲಿ ಸದ್ಯ ಘಟನೆ ಸಂಬಂಧ ಪೊಲೀಸ್ ಇಲಾಖೆಯು ಸಹ ಎಚ್ಚೆತ್ತುಕೊಂಡಿದ್ದು, ವೈರಲ್ ವಿಡಿಯೋವನ್ನು ಆಧರಿಸಿ ಪೋಕ್ಸೋ ಕಾಯಿದೆಯಡಿ ಆನಂದಪುರ ಪೊಲೀಸ್ ಠಾಣೆಯಲ್ಲಿ…

Read More

ಇನೋವಾ ಕಾರಿನಲ್ಲಿ ತಂಬಾಕು ಚೀಲದಲ್ಲಿ ದಾಖಲೆಯಿಲ್ಲದ 08 ಕೋಟಿ ಪತ್ತೆ

ಇನೋವಾ ಕಾರಿನಲ್ಲಿ ತಂಬಾಕು ಚೀಲದಲ್ಲಿ ದಾಖಲೆಯಿಲ್ಲದ 08 ಕೋಟಿ ಪತ್ತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ದಾಖಲೆಯಿಲ್ಲದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪೊಲೀಸರು ತಪಾಸಣೆ ವೇಳೆ ಮಲ್ಲಾಡಿ ಹಳ್ಳಿ ಬಳಿಯಲ್ಲಿ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಇನೋವಾ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ತಂಬಾಕು ಚೀಲಗಳಲ್ಲಿ ದಾಖಲೆ ಇಲ್ಲದ 8 ಕೋಟಿ ರೂಪಾಯಿ ಪತ್ತೆಯಾಗಿದೆ.   ಈ ಹಣದ ಮೂಲದ ಬಗ್ಗೆ ಚಿತ್ರದುರ್ಗದ ಪೊಲೀಸ್ ವರಿಷ್ಟಾಧಿಕಾರಿ ಸ್ಥಳೀಯ…

Read More

Shivamogga | ಗದ್ದೆಯಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ಸಾವು

ಶಿವಮೊಗ್ಗ – ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಭದ್ರಾವತಿ ನಗರದ ಹುಣಸಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಮೃತರನ್ನು ಎಸ್ ಬೀರೇಶ್(33) ಮತ್ತು ಎಸ್ ಸುರೇಶ್ (30) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗೆ ಕಾವಲು ಕಾಯಲು ಸಹೋದರರಿಬ್ಬರು ಹೋಗಿದ್ದರು. ರಾತ್ರಿ ಗದ್ದೆಗೆ ಕಾವಲಿಗೆಂದು ಹೋಗಿದ್ದವರು ಬೆಳಗ್ಗೆ ಮನೆಗೆ ಬಾರದ ಕಾರಣ ಆತಂಕಗೊಂಡಿದ್ದ ಕುಟುಬಸ್ಥರು ಗದ್ದೆಗೆ ತೆರಳಿ ನೋಡಿದಾಗ, ಸಹೋದರರಿಬ್ಬರೂ ಅಲ್ಲೇ…

Read More

Accident | ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಕಾರು ಚಾಲಕ ಗಂಭೀರ

ತುಂಗಾ ಕಾಲೇಜ್ ಸಮೀಪ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ – ಚಾಲಕನ ಸ್ಥಿತಿ ಗಂಭೀರ  ತೀರ್ಥಹಳ್ಳಿ : ಪಟ್ಟಣದ ತುಡಕಿ ಸಮೀಪದ ತುಂಗಾ ಕಾಲೇಜ್ ಸಮೀಪದಲ್ಲಿ ಶಿವಮೊಗ್ಗದಿಂದ ಬರುವ ಖಾಸಗಿ ಬಸ್ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಫಾರ್ಚುನರ್ ವಾಹನ ಮುಖಾಮುಖಿ ಡಿಕ್ಕಿಯಾಗಿದ ಘಟನೆ ನಡೆದಿದೆ. ಈ ಭೀಕರ ಅಪಘಾತದಲ್ಲಿ ಟೊಯೋಟಾ ಫಾರ್ಚುನರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಚಾಲಕನಿಗೆ ಗಂಭೀರವಾಗಿ ಗಾಯವಾಗಿದೆ. ಫಾರ್ಚುನರ್ ವಾಹನದಲ್ಲಿ ತೀರ್ಥಹಳ್ಳಿಯ ಪ್ರಸಿದ್ಧ ಅಡಿಗೆ ಗುತ್ತಿಗೆದಾರರಾದ ಬಳಗಟ್ಟೆ ಶಾಂತಪ್ಪ ಮತ್ತು ಕುಟುಂಬದವರಿದ್ದರು…

Read More

Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಅಕ್ರಮ ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್

Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್ ಹೊಸನಗರ : ಅಕ್ರಮವಾಗಿ ಮರಳು ಸಾಗಾಟ ನಡೆಸುತಿದ್ದ ಟಿಪ್ಪರ್ ವಾಹನವನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರ ಅಕ್ರಮವಾಗಿ ಮರಳು ಸಾಗಿಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ಶಿವಾನಂದ್ ವೈ ಕೆ ರವರ ನೇತೃತ್ವ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಟಿಪ್ಪರ್ (KA 17 F 2543) ಲಾರಿಯನ್ನು ವಶಕ್ಕೆ ಪಡೆದಿದ್ದಾರೆ ಅಕ್ರಮ ಮರಳು ದಂಧೆಕೋರರಿಗೆ ಸಿಂಹಸ್ವಪ್ನವಾಗಿರುವ…

Read More

Sagara | ನಿವೃತ್ತ ಮೆಸ್ಕಾಂ ಇಂಜಿನಿಯರ್ ಮನೆಗೆ ನುಗ್ಗಿ 9ಲಕ್ಷ ರೂ. ಮೌಲ್ಯದ ನಗನಗದು ದೋಚಿದ ಕಳ್ಳರು

Sagara | ನಿವೃತ್ತ ಮೆಸ್ಕಾಂ ಇಂಜಿನಿಯರ್ ಮನೆಗೆ ನುಗ್ಗಿ 9ಲಕ್ಷ ರೂ. ಮೌಲ್ಯದ ನಗನಗದು ದೋಚಿದ ಕಳ್ಳರು ಸಾಗರ : ಪಟ್ಟಣದ ವಿಜಯನಗರದ ಬಾಪಟ್ ಕಲ್ಯಾಣ ಮಂಟಪ ಹಿಂಭಾಗದ ರಸ್ತೆಯ ನಿವೃತ್ತ ಮೆಸ್ಕಾಂ ಇಂಜಿನಿಯರ್ ನಾಗರಾಜ್ ಎಂಬುವವರ ಮನೆಗೆ ನುಗ್ಗಿರುವ ಕಳ್ಳರು ಸುಮಾರು 9 ಲಕ್ಷ ರೂ. ಮೌಲ್ಯದ ನಗನಾಣ್ಯ ದೋಚಿರುವ ಘಟನೆಗೆ ಸಂಬಂಧಪಟ್ಟಂತೆ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ಮೆಸ್ಕಾಂ ಇಂಜಿನೀಯರ್ ನಾಗರಾಜ್ ಮತ್ತವರ ಕುಟುಂಬ ಕಾರ್ಯಕ್ರಮ ನಿಮಿತ್ತ ನ. 24ರಂದು ಸಿದ್ದಾಪುರ ಸಮೀಪದ…

Read More

Ripponpete | ಅನಾರೋಗ್ಯ ಹಿನ್ನಲೆ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Ripponpete | ಅನಾರೋಗ್ಯ ಹಿನ್ನಲೆ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯಶವಂತ್ (19) ಮೃತಪಟ್ಟ ದುರ್ಧೈವಿಯಾಗಿದ್ದಾನೆ ಅನಾರೋಗ್ಯ ಹಿನ್ನಲೆಯಲ್ಲಿ ಮನನೊಂದು ಶನಿವಾರ ಮಧ್ಯಾಹ್ನ ವಿಷ ಸೇವಿಸಿದ್ದಾನೆ ತಕ್ಷಣ ಕುಟುಂಬಸ್ಥರು ಯುವಕನನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆ ತಂದು ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದರು.ಚಿಕಿತ್ಸೆ ಫಲಕಾರಿಯಾಗದ ಹಿನ್ನಲೆಯಲ್ಲಿ ಯುವಕನು ಭಾನುವಾರ ತಡರಾತ್ರಿ…

Read More

Hosanagara | 06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ

06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ ಪ್ರೀತಿಸಿದ್ದ ಯುವಕ ನಂಬಿಸಿ ಕೈಬಿಟ್ಟ ಕಾರಣ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಲವ್-ಸೆಕ್ಸ್-ದೋಖಾ ಪ್ರಕರಣದಂತೆ ಕಂಡುಬಂದಿದ್ದು ಯುವತಿ ತನಗೆ ವಂಚಿಸಿದ ಯುವಕನಿಗೆ ಹಾಗೂ ಆತನ ಭಾವನಿಗೆ ಶಿಕ್ಷೆ ವಿಧಿಸಬೇಕು ಎಂದು ವೀಡಿಯೋ ಮೂಲಕ ಹೇಳಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹೊಸನಗರ ಮೂಲದ ಸುಧಾ (27) ಹಾಗೂ ಶ್ರೀಕಾಂತ್ (30) ಇಬ್ಬರು ಪರಸ್ಪರ 06…

Read More

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ |Crime News

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ. ಆರೋಪಿಗಳಾದ ರಾಘವೇಂದ್ರ @ರಾಘು ಹರತಾಳು, ಶ್ರೀಧರ್ ನಂಜವಳ್ಳಿ ರವರನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಪರಾರಿಯಾಗಿದ್ದಾರೆ. ಇತ್ತೀಚೆಗೆ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಂದೂರು ಗ್ರಾಮದ…

Read More

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ  ಶಿವಮೊಗ್ಗದ ಎಪಿಎಂಸಿ ಯಾರ್ಡ್ ಮುಂಭಾಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಣವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ಎಪಿಎಂಸಿಯ ದುರ್ಗಾಂಬ ಪೆಟ್ರೋಲ್ ಬಂಕ್ ಬಳಿ ಚಲಿಸುತ್ತಿದ್ದ ಬ್ರೀಜಾ ಕಾರೊಂದು ಓಮಿನಿಗೆ ಗುದ್ದಿದೆ. ಓಮಿನಿ ಕಾರು ಮುಂದಿನ ಆಟೋಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯನ್ನ ತಪ್ಪಿಸಲು ಮುಂದಾದ ಓಮಿನಿ ಕಾರು ಡಿವೈಡರ್ ಮೇಲೆ ಹತ್ತಿ ನಿಂತಿದೆ. ಘಟನಾ ಸ್ಥಳದಲ್ಲಿ ಜನ ಜಮಾವಣೆಯಾಗಿದ್ದಾರೆ. ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More