Headlines

Hosanagara | 06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ

06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ ಪ್ರೀತಿಸಿದ್ದ ಯುವಕ ನಂಬಿಸಿ ಕೈಬಿಟ್ಟ ಕಾರಣ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಲವ್-ಸೆಕ್ಸ್-ದೋಖಾ ಪ್ರಕರಣದಂತೆ ಕಂಡುಬಂದಿದ್ದು ಯುವತಿ ತನಗೆ ವಂಚಿಸಿದ ಯುವಕನಿಗೆ ಹಾಗೂ ಆತನ ಭಾವನಿಗೆ ಶಿಕ್ಷೆ ವಿಧಿಸಬೇಕು ಎಂದು ವೀಡಿಯೋ ಮೂಲಕ ಹೇಳಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹೊಸನಗರ ಮೂಲದ ಸುಧಾ (27) ಹಾಗೂ ಶ್ರೀಕಾಂತ್ (30) ಇಬ್ಬರು ಪರಸ್ಪರ 06…

Read More

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ |Crime News

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ. ಆರೋಪಿಗಳಾದ ರಾಘವೇಂದ್ರ @ರಾಘು ಹರತಾಳು, ಶ್ರೀಧರ್ ನಂಜವಳ್ಳಿ ರವರನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಪರಾರಿಯಾಗಿದ್ದಾರೆ. ಇತ್ತೀಚೆಗೆ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಂದೂರು ಗ್ರಾಮದ…

Read More

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ  ಶಿವಮೊಗ್ಗದ ಎಪಿಎಂಸಿ ಯಾರ್ಡ್ ಮುಂಭಾಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಣವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ಎಪಿಎಂಸಿಯ ದುರ್ಗಾಂಬ ಪೆಟ್ರೋಲ್ ಬಂಕ್ ಬಳಿ ಚಲಿಸುತ್ತಿದ್ದ ಬ್ರೀಜಾ ಕಾರೊಂದು ಓಮಿನಿಗೆ ಗುದ್ದಿದೆ. ಓಮಿನಿ ಕಾರು ಮುಂದಿನ ಆಟೋಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯನ್ನ ತಪ್ಪಿಸಲು ಮುಂದಾದ ಓಮಿನಿ ಕಾರು ಡಿವೈಡರ್ ಮೇಲೆ ಹತ್ತಿ ನಿಂತಿದೆ. ಘಟನಾ ಸ್ಥಳದಲ್ಲಿ ಜನ ಜಮಾವಣೆಯಾಗಿದ್ದಾರೆ. ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

Thirthahalli | ಕಾಣೆಯಾಗಿದ್ದ ವ್ಯಕ್ತಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆ

Thirthahalli | ಕಾಣೆಯಾಗಿದ್ದ ವ್ಯಕ್ತಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರದ ನಿವಾಸಿ ರವಿ ಎಲ್ ಗೌಡ (55 ) ಎಂಬುವವರ ಶವ ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊದಲ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದೆ. ರವಿ ಗೌಡ ಶುಕ್ರವಾರ ಸಂಜೆಯಿಂದ ಕಾಣೆಯಾಗಿದ್ದು ಕುಟುಂಬಸ್ಥರು ಎಲ್ಲಾ ಕಡೆ ಹುಡುಕಿ ನಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಇಂದು ಶವವಾಗಿ ಪತ್ತೆಯಾಗಿದ್ದಾರೆ. ರವಿ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು…

Read More

ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟಿಪ್ಪ‌ರ್ ಲಾರಿ – ಸ್ಥಳದಲ್ಲೇ ತ್ಯಾಗರ್ತಿ ಮೂಲದ ಕಾರ್ಮಿಕ ಸಾವು | accident

ಸಾಗರ ತಾಲೂಕಿನ ತ್ಯಾಗರ್ತಿ ಸಮೀಪದ ಕೊರ್ಲಿಕೊಪ್ಪ ಮೂಲದ ಬಾಳೆಕಾಯಿ ಲೋಡ್ ಮಾಡುವ ವ್ಯಕ್ತಿಯೊಬ್ಬನ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಶಿವರಾಜ್(38) ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿಯಾಗಿದ್ದು. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಹತ್ತಿರ ತಮ್ಮ ವಾಹನ ಇಟ್ಟು ಮಲಗಿದ್ದರು. ಈ ಸಂದರ್ಭದಲ್ಲಿಯೇ ಟಿಪ್ಪರ್ ಹರಿದಿದೆ. ಇದರಿಂದ ಶಿವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಮಹೇಂದ್ರ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,…

Read More

Shivamogga | ಮಣ್ಣು ಕುಸಿದು ಕಾರ್ಮಿಕ ಸಾವು

ಶಿವಮೊಗ್ಗ : ರೈಲ್ವೆ ಮೇಲ್ಸೇತುವೆ ಕೆಳಭಾಗದ ಅಂಡರ್ ಗ್ರೌಂಡ್ ಪೈಪ್​ಲೈನ್​ ಅಳವಡಿಕೆಗಾಗಿ ಮಣ್ಣು ತೆಗೆಯುವಾಗ ಮಣ್ಣು ಕುಸಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಮಣ್ಣು ಕುಸಿದು ಮೃತಪಟ್ಟ ಕಾರ್ಮಿಕನನ್ನು ಶಿವಮೊಗ್ಗ ತಾಲೂಕು ಮಂಡೆನಕೊಪ್ಪದ ಸತೀಶ್ ನಾಯ್ಕ ಎಂದು ಗುರುತಿಸಲಾಗಿದೆ.  ಶಿವಮೊಗ್ಗದ ನವಲೆ ರಸ್ತೆಯ ಭಾಗದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ಮೇಲ್ಸೇತುವೆ ಕೆಳಭಾಗದಲ್ಲಿ ಅಂಡರ್ ಗ್ರೌಂಡ್ ಪೈಪ್ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ. ಜೆಸಿಬಿ ಮೂಲಕ ಮಣ್ಣು ತೆಗೆದು ಪೈಪ್ ಅಳವಡಿಸಲಾಗುತ್ತಿತ್ತು. ಪೈಪ್ ಅಳವಡಿಕೆ ಮಾಡಲು ಮಣ್ಣು…

Read More

ಅಪ್ರಾಪ್ತ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ – ಆರೋಪಿ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ – ಆರೋಪಿ ಬಂಧನ ಅಪ್ರಾಪ್ತ ಬಾಲಕಿಯ ಮೇಲೆ ವೃದ್ದನೊಬ್ಬ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಳೆಹೊನ್ನೂರು ವ್ಯಾಪ್ತಿಯ ಕೂಡ್ಲಿ ಗ್ರಾಮದ 76 ವರ್ಷ ವಯಸ್ಸಿನ ವ್ಯಕ್ತಿಯೋರ್ವ ,10 ವರ್ಷ ವಯಸ್ಸಿನ ಬಾಲಕಿಯನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಕರೆದಿದ್ದಾನೆ. ಬಳಿಕ ಹೊಳೆ ಹತ್ತಿರ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.   ಇನ್ನೂ ಈ ಘಟನೆ ನಂತರ ಮನೆಗೆ…

Read More

Shivamogga |ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು

ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರೊಬ್ಬರು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಘಟನೆ ಶಿವಮೊಗ್ಗದ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಲೋಕೇಶ್ ಎಂಬುವವರು, 10ನೇ ತರಗತಿ ವಿದ್ಯಾರ್ಥಿ ಧನುಷ್ ಮೇಲೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿ ಕಾಲು, ತೊಡೆ, ಬೆನ್ನಿಗೆ ಬಾಸುಂಡೆ ಬಂದಿದೆ. ಗಾಯಾಳು ವಿದ್ಯಾರ್ಥಿಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ…

Read More

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ರೈಲ್ವೆ ಹಳಿ ಮೇಲೆ, ರೈಲಿಗೆ ತಲೆಕೊಟ್ಟು ಮೃತಪಟ್ಟ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ‌ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್‌ ಅರುಣ್‌ ಕುಮಾರ್‌ ಅವರು ಕುಂಸಿಯಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಬೆಳಗ್ಗೆ ರೈಲಿನಲ್ಲಿ ಆಗಮಿಸಿ ಕುಂಸಿ ನಿಲ್ದಾಣದಲ್ಲಿ ಇಳಿದಿದ್ದಾರೆ. ತಾವು ಬಂದಿದ್ದ ರೈಲಿಗೆ ಸಿಲುಕಿಯೇ ಅವರು ಸಾವನ್ನಪ್ಪಿದ್ದಾರೆ….

Read More

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!??|Hosanagara

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!?? ಹೊಸನಗರ: ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಾತ ದಿನೇಶ್ ರವರ ಮನೆಯ ಸುತ್ತಮುತ್ತ ಅನಾಮಿಕರು ಭಾರೀ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದ ಬುಧವಾರ ಬೆಳಗ್ಗೆ ಮನೆ ಮಾಲೀಕರ ಗಮನಕ್ಕೆ ಬಂದಿದೆ. ಗ್ರಾಮದಲ್ಲಿ ಅಕ್ರಮ ಮರಳು  ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಶಾಲಾ ಮಕ್ಕಳಿಗೆ ಇದರಿಂದ ತೊಂದರೆ ಆಗುಬಹುದು ಎಂದು ಮರಳು ಸಾಗಾಣಿಕೆ…

Read More